AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sri Murali

Sri Murali

Sri Murali

ಶ್ರೀಮುರಳಿ ಕನ್ನಡ ಚಿತ್ರರಂಗದ ಪ್ರಮುಖ ನಟ. ಡಿಸೆಂಬರ್ 17, 1981 ರಂದು ಬೆಂಗಳೂರಿನಲ್ಲಿ ಜನಿಸಿದ ಅವರು ಕನ್ನಡ ಚಿತ್ರರಂಗದ ಮೇರು ಕುಟುಂಬವಾದ ರಾಜ್​ಕುಮಾರ್ ಕುಟುಂಬದೊಂದಿಗೆ ಸಂಬಂಧ ಹೊಂದಿರುವವರು. ಅವರ ತಂದೆ, ಎಸ್.ಎ. ಚಿನ್ನೇಗೌಡ, ಹೆಸರಾಂತ ಚಲನಚಿತ್ರ ನಿರ್ಮಾಪಕ, ಮತ್ತು ಅವರ ಹಿರಿಯ ಸಹೋದರ, ವಿಜಯ್ ರಾಘವೇಂದ್ರ ಸಹ ಕನ್ನಡ ಚಿತ್ರರಂಗದ ಜನಪ್ರಿಯ ನಟ. ಮುರಳಿ ಅವರು ‘ಚಂದ್ರ ಚಕೋರಿ’ (2003) ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು.

ಶ್ರೀಮುರಳಿ ಕೆಲವು ಹಿಟ್ ಸಿನಿಮಾಗಳಲ್ಲಿ ನಟಿಸಿದರಾದರೂ ಅವರ ವೃತ್ತಿಜೀವನ 2014 ರ ಬ್ಲಾಕ್‌ಬಸ್ಟರ್ ಸಿನಿಮಾ ‘ಉಗ್ರಂ’ನೊಂದಿಗೆ ಹೊಸ ಎತ್ತರವನ್ನು ತಲುಪಿತು. ಈ ಚಿತ್ರದ ಯಶಸ್ಸು ಅವರಿಗೆ ದೊಡ್ಡ ಅಭಿಮಾನಿ ಬಳಗವನ್ನು ಗಳಿಸಿಕೊಟ್ಟಿತು. ಆ ನಂತರ ಅವರು ರಥಾವರ (2015) ಮತ್ತು ಭರಾಟೆ (2019) ನಂತಹ ಇತರ ಗಮನಾರ್ಹ ಚಲನಚಿತ್ರಗಳಲ್ಲಿ ನಟಿಸಿದರು. 2024 ರಲ್ಲಿ ಬಿಡುಗಡೆ ಆದ ‘ಬಘೀರ’ ಸಿನಿಮಾ ಸಹ ಸೂಪರ್ ಹಿಟ್ ಆಯ್ತು

ಇನ್ನೂ ಹೆಚ್ಚು ಓದಿ

20 ದಿನಕ್ಕೆ ಒಟಿಟಿಗೆ ಕಾಲಿಟ್ಟ ‘ಬಘೀರ’; ವಿಶೇಷ ಸಾಧನೆ ಮಾಡಿದ ಶ್ರೀಮುರಳಿ ಸಿನಿಮಾ

ಶ್ರೀಮುರಳಿ, ರುಕ್ಮಿಣಿ ವಸಂತ್ ಮೊದಲಾದವರು ನಟಿಸಿರೋ ‘ಬಘೀರ’ ಚಿತ್ರಕ್ಕೆ ಡಾಕ್ಟರ್ ಸೂರಿ ಅವರ ನಿರ್ದೇಶನ ಇದೆ. ಈ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಿದೆ. ಈ ಚಿತ್ರ ಒಟಿಟಿಯಲ್ಲಿ ಪ್ರಸಾರ ಆರಂಭಿಸಿದೆ. ಕನ್ನಡದ ಜೊತೆಗೆ ತೆಲುಗು, ಮಲಯಾಳಂ ಹಾಗೂ ತಮಿಳು ಭಾಷೆಗಳಲ್ಲಿ ಈ ಚಿತ್ರ ವೀಕ್ಷಣೆಗೆ ಲಭ್ಯವಿದೆ.

ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ