AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sri Murali

Sri Murali

Sri Murali

ಶ್ರೀಮುರಳಿ ಕನ್ನಡ ಚಿತ್ರರಂಗದ ಪ್ರಮುಖ ನಟ. ಡಿಸೆಂಬರ್ 17, 1981 ರಂದು ಬೆಂಗಳೂರಿನಲ್ಲಿ ಜನಿಸಿದ ಅವರು ಕನ್ನಡ ಚಿತ್ರರಂಗದ ಮೇರು ಕುಟುಂಬವಾದ ರಾಜ್​ಕುಮಾರ್ ಕುಟುಂಬದೊಂದಿಗೆ ಸಂಬಂಧ ಹೊಂದಿರುವವರು. ಅವರ ತಂದೆ, ಎಸ್.ಎ. ಚಿನ್ನೇಗೌಡ, ಹೆಸರಾಂತ ಚಲನಚಿತ್ರ ನಿರ್ಮಾಪಕ, ಮತ್ತು ಅವರ ಹಿರಿಯ ಸಹೋದರ, ವಿಜಯ್ ರಾಘವೇಂದ್ರ ಸಹ ಕನ್ನಡ ಚಿತ್ರರಂಗದ ಜನಪ್ರಿಯ ನಟ. ಮುರಳಿ ಅವರು ‘ಚಂದ್ರ ಚಕೋರಿ’ (2003) ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು.

ಶ್ರೀಮುರಳಿ ಕೆಲವು ಹಿಟ್ ಸಿನಿಮಾಗಳಲ್ಲಿ ನಟಿಸಿದರಾದರೂ ಅವರ ವೃತ್ತಿಜೀವನ 2014 ರ ಬ್ಲಾಕ್‌ಬಸ್ಟರ್ ಸಿನಿಮಾ ‘ಉಗ್ರಂ’ನೊಂದಿಗೆ ಹೊಸ ಎತ್ತರವನ್ನು ತಲುಪಿತು. ಈ ಚಿತ್ರದ ಯಶಸ್ಸು ಅವರಿಗೆ ದೊಡ್ಡ ಅಭಿಮಾನಿ ಬಳಗವನ್ನು ಗಳಿಸಿಕೊಟ್ಟಿತು. ಆ ನಂತರ ಅವರು ರಥಾವರ (2015) ಮತ್ತು ಭರಾಟೆ (2019) ನಂತಹ ಇತರ ಗಮನಾರ್ಹ ಚಲನಚಿತ್ರಗಳಲ್ಲಿ ನಟಿಸಿದರು. 2024 ರಲ್ಲಿ ಬಿಡುಗಡೆ ಆದ ‘ಬಘೀರ’ ಸಿನಿಮಾ ಸಹ ಸೂಪರ್ ಹಿಟ್ ಆಯ್ತು

ಇನ್ನೂ ಹೆಚ್ಚು ಓದಿ

20 ದಿನಕ್ಕೆ ಒಟಿಟಿಗೆ ಕಾಲಿಟ್ಟ ‘ಬಘೀರ’; ವಿಶೇಷ ಸಾಧನೆ ಮಾಡಿದ ಶ್ರೀಮುರಳಿ ಸಿನಿಮಾ

ಶ್ರೀಮುರಳಿ, ರುಕ್ಮಿಣಿ ವಸಂತ್ ಮೊದಲಾದವರು ನಟಿಸಿರೋ ‘ಬಘೀರ’ ಚಿತ್ರಕ್ಕೆ ಡಾಕ್ಟರ್ ಸೂರಿ ಅವರ ನಿರ್ದೇಶನ ಇದೆ. ಈ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಿದೆ. ಈ ಚಿತ್ರ ಒಟಿಟಿಯಲ್ಲಿ ಪ್ರಸಾರ ಆರಂಭಿಸಿದೆ. ಕನ್ನಡದ ಜೊತೆಗೆ ತೆಲುಗು, ಮಲಯಾಳಂ ಹಾಗೂ ತಮಿಳು ಭಾಷೆಗಳಲ್ಲಿ ಈ ಚಿತ್ರ ವೀಕ್ಷಣೆಗೆ ಲಭ್ಯವಿದೆ.

ನಾನು-ರಾಗಿಣಿ ಜೋಡಿ ಅಲ್ಲ: ಎಲ್ಲರ ಎದುರು ಸ್ಪಷ್ಟಪಡಿಸಿದ ಧರ್ಮ ಕೀರ್ತಿರಾಜ್
ನಾನು-ರಾಗಿಣಿ ಜೋಡಿ ಅಲ್ಲ: ಎಲ್ಲರ ಎದುರು ಸ್ಪಷ್ಟಪಡಿಸಿದ ಧರ್ಮ ಕೀರ್ತಿರಾಜ್
ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’