AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sunrisers Hyderabad

Sunrisers Hyderabad

Sunrisers Hyderabad

IPL 2027: ಆರ್​ಸಿಬಿಗೆ ಇಶಾನ್ ಕಿಶನ್, ಸನ್‌ರೈಸರ್ಸ್​ಗೆ ಜಿತೇಶ್ ಶರ್ಮಾ..!

IPL 2027 Trade Rumor: ಐಪಿಎಲ್ 2027 ಗಾಗಿ ಸನ್‌ರೈಸರ್ಸ್ ಹೈದರಾಬಾದ್ (SRH) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವೆ ಬಹುದೊಡ್ಡ ಆಟಗಾರ ವಿನಿಮಯ ನಡೆಯುವ ಸಾಧ್ಯತೆಯಿದೆ. SRH ಭಾರತೀಯ ಫಿನಿಷರ್ ಜಿತೇಶ್ ಶರ್ಮಾ ಮೇಲೆ ಕಣ್ಣಿಟ್ಟಿದ್ದು, RCB ಪ್ರತಿಯಾಗಿ ಇಶಾನ್ ಕಿಶನ್‌ಗೆ ಬೇಡಿಕೆಯಿಟ್ಟಿದೆ. ಇಶಾನ್ ಕಿಶನ್ ಭವಿಷ್ಯದ ನಾಯಕನಾಗುವ ಸಾಧ್ಯತೆಗಳಿರುವುದರಿಂದ SRH ನಿರ್ಧಾರ ಕಷ್ಟಕರವಾಗಿದೆ. ಈ ಮೆಗಾ ಡೀಲ್ ಕುರಿತು ಚರ್ಚೆಗಳು ನಡೆಯುತ್ತಿವೆ.

‘ಸನ್​ರೈಸರ್ಸ್’ ಪರ ಕಣಕ್ಕಿಳಿದ ಪಾಕಿಸ್ತಾನ್ ಆಟಗಾರ..!

Abrar Ahmed: ಅಬ್ರಾರ್ ಅಹ್ಮದ್ ಪಾಕಿಸ್ತಾನ್ ಮೂಲದ ಕ್ರಿಕೆಟಿಗ. ಈ ಹಿಂದೆ ಭಾರತವನ್ನು ಅಣಕಿಸಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್​ಗಳನ್ನು ಹಂಚಿಕೊಂಡಿದ್ದರು. ಇತ್ತ ವಿರೋಧಿ ಮನಸ್ಥಿತಿ ಹೊಂದಿದ್ದರೂ ಪಾಕ್ ಮೂಲದ ಆಟಗಾರನನ್ನು ಸನ್​ರೈಸರ್ಸ್ ಹೈದರಾಬಾದ್ ಒಡೆತನದ ಸನ್​ರೈಸರ್ಸ್ ಲೀಡ್ಸ್ ಫ್ರಾಂಚೈಸಿ ಖರೀದಿಸಿರುವುದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು.

IPL 2026: 15 ರನ್ ಬಾರಿಸಲು 13 ಕೋಟಿ ಸಂಬಳ ಪಡೆದ ಸನ್‌ರೈಸರ್ಸ್ ಬ್ಯಾಟರ್

Liam Livingstone IPL 2026: ಐಪಿಎಲ್ 2026ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ಲಿಯಾಮ್ ಲಿವಿಂಗ್‌ಸ್ಟನ್ ಕಳಪೆ ಪ್ರದರ್ಶನ ನೀಡಿದರು. 13 ಕೋಟಿ ರೂ.ಗಳಿಗೆ ಖರೀದಿಸಿದರೂ, ಕೇವಲ 2 ಪಂದ್ಯಗಳಲ್ಲಿ 15 ರನ್ ಗಳಿಸಿ ದುಬಾರಿ ವೈಫಲ್ಯ ಅನುಭವಿಸಿದರು. ಈ ಹಿಂದೆ ಸಹ ಅವರು ಅಸ್ಥಿರ ಪ್ರದರ್ಶನ ನೀಡಿದ್ದರು. ಹೆಚ್ಚಿನ ಹಣ ಖರ್ಚು ಮಾಡಿ ನಿರೀಕ್ಷಿತ ಪ್ರದರ್ಶನ ನೀಡದ ಕಾರಣ, ಹೈದರಾಬಾದ್ ಫ್ರಾಂಚೈಸಿ ಅವರನ್ನು ಮುಂದಿನ ಆವೃತ್ತಿಗೆ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ!

IPL 2026 SRH: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ 15 ಪಂದ್ಯಗಳನ್ನಾಡಿದ್ದ ಸನ್​ರೈಸರ್ಸ್ ಹೈದರಾಬಾದ್ ತಂಡವು ಒಟ್ಟು 9 ಪಂದ್ಯಗಳಲ್ಲಿ ಜಯ ಸಾಧಿಸಿತ್ತು. ಈ 9 ಗೆಲುವುಗಳೊಂದಿಗೆ ಪ್ಲೇಆಫ್​ಗೇರಿದ್ದ ಎಸ್​ಆರ್​ಹೆಚ್ ತಂಡವು ಎಲಿಮಿನೇಟರ್ ಪಂದ್ಯದಲ್ಲಿ ಸೋಲುವ ಮೂಲಕ ಐಪಿಎಲ್ ಅಭಿಯಾನ ಅಂತ್ಯಗೊಳಿಸಿತ್ತು.

RR vs SRH: ವೈಭವ್ ಔಟಾದಾಗ ಕಾವ್ಯ ಮಾರನ್ ಏನು ಮಾಡಿದ್ರು ನೋಡಿ

Kavya Maran's Viral Reactionಐಪಿಎಲ್ ಎಲಿಮಿನೇಟರ್ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ 29 ಎಸೆತಗಳಲ್ಲಿ 97 ರನ್ ಸಿಡಿಸಿ ಮಿಂಚಿದರು. 12 ಸಿಕ್ಸರ್‌ಗಳೊಂದಿಗೆ ಅಬ್ಬರಿಸಿದರೂ, ಕೇವಲ 3 ರನ್‌ಗಳಿಂದ ಶತಕ ವಂಚಿತರಾದರು. ವೈಭವ್ ಅವರ ಅದ್ಭುತ ಆಟಕ್ಕೆ ಎದುರಾಳಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ಮಾಲೀಕಿ ಕಾವ್ಯಾ ಮಾರನ್ ಕೂಡ ಚಪ್ಪಾಳೆ ತಟ್ಟಿ ಅಭಿನಂದಿಸಿದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪಂದ್ಯದ ಹೈಲೈಟ್ ಆಯಿತು.:

SRH vs RR: ರಾಜಸ್ಥಾನ್ ವಿರುದ್ಧ ಸೋತು ಐಪಿಎಲ್​ನಿಂದ ಹೊರಬಿದ್ದ ಸನ್‌ರೈಸರ್ಸ್

IPL 2026 Eliminator: ಐಪಿಎಲ್ 2026 ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಸನ್‌ರೈಸರ್ಸ್ ಹೈದರಾಬಾದ್‌ ವಿರುದ್ಧ ಭರ್ಜರಿ ಜಯ ಸಾಧಿಸಿದೆ. 15 ವರ್ಷದ ವೈಭವ್ ಸೂರ್ಯವಂಶಿಯ ಅದ್ಭುತ ಬ್ಯಾಟಿಂಗ್‌ನಿಂದ ರಾಜಸ್ಥಾನ್ 245 ರನ್‌ಗಳ ಬೃಹತ್ ಗುರಿ ನೀಡಿತು. ಗುರಿ ಬೆನ್ನಟ್ಟಿದ ಸನ್‌ರೈಸರ್ಸ್ ಬ್ಯಾಟಿಂಗ್ ವೈಫಲ್ಯದಿಂದ ಪಂದ್ಯದಲ್ಲಿ ಸೋತು ಐಪಿಎಲ್ 2026 ಫೈನಲ್ ರೇಸ್​ನಿಂದ ಹೊರಬಿದ್ದಿತು. ರಾಜಸ್ಥಾನ್ ಈಗ ಕ್ವಾಲಿಫೈಯರ್ 2 ರಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ.

SRH vs RR: ವೈಭವ್ ಸೂರ್ಯವಂಶಿ ಸಿಡಿಲಬ್ಬರಕ್ಕೆ ಸೃಷ್ಟಿಯಾದ ದಾಖಲೆಗಳೆಷ್ಟು ನೋಡಿ

Vaibhav Sooryavanshi IPL 2026: ಐಪಿಎಲ್ 2026 ರ ಎಲಿಮಿನೇಟರ್‌ನಲ್ಲಿ ವೈಭವ್ ಸೂರ್ಯವಂಶಿ 29 ಎಸೆತಗಳಲ್ಲಿ 97 ರನ್ ಸಿಡಿಸಿ ದಾಖಲೆ ನಿರ್ಮಿಸಿದರು. ಅವರು ಆರೆಂಜ್ ಕ್ಯಾಪ್ ಮುಂಚೂಣಿಯಲ್ಲಿದ್ದು, ಒಂದೇ ಸೀಸನ್‌ನಲ್ಲಿ 600+ ರನ್ ಗಳಿಸಿದ ಅತಿ ಕಿರಿಯ ಆಟಗಾರ, ಅತಿ ಹೆಚ್ಚು ಸಿಕ್ಸರ್‌ಗಳು, ವೇಗದ ಅರ್ಧಶತಕ, ಮತ್ತು ಪವರ್‌ಪ್ಲೇನಲ್ಲಿ ಅತಿ ಹೆಚ್ಚು ರನ್‌ಗಳ ದಾಖಲೆಗಳನ್ನು ಮುರಿದು ತಮ್ಮ ಅಸಾಮಾನ್ಯ ಸಾಮರ್ಥ್ಯ ಪ್ರದರ್ಶಿಸಿದರು.

SRH vs RR: ಅತಿ ಹೆಚ್ಚು ಸಿಕ್ಸರ್; ಕ್ರಿಸ್ ಗೇಲ್ ದಾಖಲೆ ಮುರಿದ ವೈಭವ್ ಸೂರ್ಯವಂಶಿ

Vaibhav Sooryavanshi: ಐಪಿಎಲ್ ಇತಿಹಾಸದಲ್ಲಿ ಒಂದು ಸೀಸನ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳ ದಾಖಲೆಯನ್ನು ಕ್ರಿಸ್ ಗೇಲ್ (59 ಸಿಕ್ಸರ್‌ಗಳು, 2012) ಹೊಂದಿದ್ದರು. ಆದರೆ, 2026ರ ಐಪಿಎಲ್ ಆವೃತ್ತಿಯಲ್ಲಿ ವೈಭವ್ 60ಕ್ಕೂ ಹೆಚ್ಚು ಸಿಕ್ಸರ್‌ಗಳನ್ನು ಸಿಡಿಸುವ ಮೂಲಕ ಗೇಲ್ ಅವರ 14 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ. ಈ ಮೂಲಕ ವೈಭವ್ ಐಪಿಎಲ್‌ನ ಹೊಸ ಸಿಕ್ಸರ್ ಕಿಂಗ್ ಆಗಿ ಹೊರಹೊಮ್ಮಿದ್ದು, ಕ್ರಿಕೆಟ್ ಜಗತ್ತಿನಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ.

SRH vs RR: ಶಹಬ್ಬಾಸ್ ಸೂರ್ಯವಂಶಿ; ಶತಕ ವಂಚಿತರಾದ್ರೂ ವಿಶ್ವ ಕ್ರಿಕೆಟ್​ನ ಹೃದಯ ಗೆದ್ದ ವೈಭವ್

Vaibhav Sooryavanshi IPL 2026: ಐಪಿಎಲ್ 2026 ಎಲಿಮಿನೇಟರ್‌ನಲ್ಲಿ 15 ವರ್ಷದ ವೈಭವ್ ಸೂರ್ಯವಂಶಿ ರಾಜಸ್ಥಾನ್ ಪರ ಕೇವಲ 28 ಎಸೆತಗಳಲ್ಲಿ 97 ರನ್ ಸಿಡಿಸಿ ಅಬ್ಬರಿಸಿದರು. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಈ ಪಂದ್ಯದಲ್ಲಿ ಅತಿ ವೇಗದ ಅರ್ಧಶತಕ (16 ಎಸೆತ) ಬಾರಿಸಿದ ವೈಭವ್, ಪ್ಯಾಟ್ ಕಮ್ಮಿನ್ಸ್ ಓವರ್‌ನಲ್ಲಿ 25 ರನ್ ಕಲೆಹಾಕಿ ಎದುರಾಳಿಗಳಿಗೆ ಆಘಾತ ನೀಡಿದರು. ಶತಕ ವಂಚಿತರಾದರೂ ಅವರ ಸ್ಫೋಟಕ ಬ್ಯಾಟಿಂಗ್ ಕ್ರೀಡಾಭಿಮಾನಿಗಳನ್ನು ರಂಜಿಸಿತು.

SRH vs RR: ಸಿಕ್ಸರ್​ಗಳಿಂದಲೇ ಅರ್ಧಶತಕ ಚಚ್ಚಿದ ವೈಭವ್ ಸೂರ್ಯವಂಶಿ

Vaibhav Sooryavanshi's 16-Ball Fifty: ಐಪಿಎಲ್ 2026 ಎಲಿಮಿನೇಟರ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್‌ಗೆ ವೈಭವ್ ಸೂರ್ಯವಂಶಿ ಭರ್ಜರಿ ಆರಂಭ ನೀಡಿದರು. ಕೇವಲ 16 ಎಸೆತಗಳಲ್ಲಿ 8 ಸಿಕ್ಸರ್, 1 ಬೌಂಡರಿ ಸಹಿತ ಅರ್ಧಶತಕ ಸಿಡಿಸಿದ ಅವರು, ತಂಡವನ್ನು 3.2 ಓವರ್‌ಗಳಲ್ಲಿ 50 ರನ್ ಗಡಿ ದಾಟಿಸಿದರು. ವೈಭವ್ ಅವರ ಸ್ಫೋಟಕ ಬ್ಯಾಟಿಂಗ್ ಕ್ರೀಡಾಭಿಮಾನಿಗಳ ಮನಸೂರೆಗೊಂಡಿತು.

IPL 2026 Eliminator SRH vs RR Highlights: ರಾಜಸ್ಥಾನ್ ವಿರುದ್ಧ ಸೋತ ಸನ್‌ರೈಸರ್ಸ್ ಫೈನಲ್ ಕನಸು ಭಗ್ನ

IPL 2026 Eliminator SRH vs RR Highlights: ಐಪಿಎಲ್ 2026 ರಲ್ಲಿ ಇಂದು ಎಲಿಮಿನೇಟರ್ ಪಂದ್ಯವು ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ಮುಲ್ಲನ್‌ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಿತು. ರಾಜಸ್ಥಾನ್ 47 ರನ್‌ಗಳಿಂದ ಪಂದ್ಯವನ್ನು ಗೆದ್ದು ಕ್ವಾಲಿಫೈಯರ್ 2 ರಲ್ಲಿ ಸ್ಥಾನ ಪಡೆದುಕೊಂಡಿತು.

ಸನ್‌ರೈಸರ್ಸ್- ರಾಜಸ್ಥಾನ್ ನಡುವೆ ಎಲಿಮಿನೇಟರ್; ಯಾರಿಗೆ ಸಿಗಲಿದೆ ಕ್ವಾಲಿಫೈಯರ್ 2 ಟಿಕೆಟ್?

IPL 2026, SRH vs RR Eliminator: ಐಪಿಎಲ್ 2026ರ ಎಲಿಮಿನೇಟರ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಲಿವೆ. ಈ ಮಹತ್ವದ ಪಂದ್ಯದ ಮುನ್ನ, ಎರಡೂ ತಂಡಗಳ ಹೆಡ್-ಟು-ಹೆಡ್ ದಾಖಲೆಗಳು, ಮುಲ್ಲನ್‌ಪುರ ಪಿಚ್ ವರದಿ ಮತ್ತು ಹವಾಮಾನ ಮುನ್ಸೂಚನೆಯನ್ನು ಇಲ್ಲಿ ನೀಡಲಾಗಿದೆ. SRH ದಾಖಲೆ ಉತ್ತಮವಾಗಿದ್ದು, ಚೇಸಿಂಗ್‌ಗೆ ಅನುಕೂಲಕರವಾದ ಪಿಚ್‌ನಲ್ಲಿ ಹೈದರಾಬಾದ್ ಗೆಲ್ಲುವುದೇ ಅಥವಾ ರಾಜಸ್ಥಾನ ಅಚ್ಚರಿ ಮೂಡಿಸುವುದೇ ಕಾದು ನೋಡಬೇಕು.

ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ