AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sunrisers Hyderabad

Sunrisers Hyderabad

Sunrisers Hyderabad

Abhishek Sharma: ಸಂಕಷ್ಟಕ್ಕೆ ಸಿಲುಕಿದ ಅಭಿಷೇಕ್ ಶರ್ಮಾ: ಬಿಸಿಸಿಐಯಿಂದ ಸಿಕ್ಕಿತು ಶಾಕಿಂಗ್ ನ್ಯೂಸ್

KKR vs SRH controversy: ಐಪಿಎಲ್​ನಲ್ಲಿ ಏಪ್ರಿಲ್ 2 ರಂದು ಈಡನ್ ಗಾರ್ಡನ್ಸ್‌ನಲ್ಲಿ ಕೆಕೆಆರ್ ವಿರುದ್ಧದ ಗೆಲುವಿನ ನಂತರ ಎಸ್‌ಆರ್‌ಹೆಚ್ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರಿಗೆ ಐಪಿಎಲ್ ಒಂದು ಡಿಮೆರಿಟ್ ಪಾಯಿಂಟ್ ಮತ್ತು ಭಾರಿ ದಂಡ ವಿಧಿಸಲಾಗಿದೆ. ಅಶ್ಲೀಲ ಭಾಷೆ ಬಳಸಿದ್ದಕ್ಕಾಗಿ ಕಠಿಣ ಶಿಕ್ಷೆ ನೀಡಲಾಗಿದೆ.

KKR vs SRH, IPL 2026: ಪೋಸ್ಟ್ ಮ್ಯಾಚ್​ನಲ್ಲಿ ತಂಡದ ಗೆಲುವಿಗೆ ಕಾರಣರಾದ ಯಾರನ್ನೂ ಮರೆಯದ ಇಶಾನ್ ಕಿಶನ್, ಏನು ಹೇಳಿದ್ರು ನೋಡಿ

Ishan Kishan Post Match presentation talk: ಐಪಿಎಲ್ 2026 ರಲ್ಲಿ ಏಪ್ರಿಲ್ 2 ರಂದು ನಡೆದ ಆರನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್ ತಂಡ ಭರ್ಜರಿ ಗೆಲುವು ಸಾಧಿಸಿತು. ಗೆಲುವಿನ ನಂತರ ಎಸ್ಆರ್​ಹೆಚ್ ನಾಯಕ ಇಶಾನ್ ಕಿಶನ್ ಕೆಲ ಮಹತ್ವದ ಹೇಳಿಕೆ ನೀಡಿದರು. ಅವರು ಏನೆಲ್ಲ ಹೇಳಿದ್ದಾರೆ ಎಂಬುದನ್ನು ಇಲ್ಲಿ ನೋಡಿ.

KKR vs SRH : ವೃತ್ತಿಜೀವನದ ಬೆಸ್ಟ್ ಕ್ಯಾಚ್ ಹಿಡಿದ ವರುಣ್ ಚಕ್ರವರ್ತಿ; ಹುಟ್ಟಿಕೊಳ್ತು ವಿವಾದ

Abhishek Sharma's Controversial IPL 2026 Out: ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಐಪಿಎಲ್ 2026 ರ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ನ ಅಭಿಷೇಕ್ ಶರ್ಮಾ 48 ರನ್ ಗಳಿಸಿ ವಿವಾದಾತ್ಮಕವಾಗಿ ಔಟಾದರು. ವರುಣ್ ಚಕ್ರವರ್ತಿ ಹಿಡಿದ ಕ್ಯಾಚ್ ಅನ್ನು ಮೂರನೇ ಅಂಪೈರ್ ಔಟ್ ಎಂದು ಘೋಷಿಸಿದರು, ಆದರೆ ವಿಡಿಯೋದಲ್ಲಿ ಚೆಂಡು ನೆಲಕ್ಕೆ ತಾಗಿದಂತೆ ಕಂಡುಬಂದಿತ್ತು. ಈ ನಿರ್ಧಾರದಿಂದ ಅಭಿಮಾನಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಅಭಿಷೇಕ್ ಔಟ್ ಆಗಿಲ್ಲ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪ್ರಶ್ನಿಸಿದ್ದಾರೆ. ಇದು ಪಂದ್ಯದ ಪ್ರಮುಖ ಚರ್ಚೆಯಾಗಿದೆ.

KKR vs SRH Record Alert: ಅಪರೂಪದ ತ್ರಿಶತಕ ಪೂರೈಸಿದ ಅಭಿ‘ಸಿಕ್ಸರ್’ ಶರ್ಮಾ

Abhishek Sharma's IPL Comeback: ಟಿ20 ವಿಶ್ವಕಪ್‌ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡದಿದ್ದರೂ, ಅಭಿಷೇಕ್ ಶರ್ಮಾ IPLನಲ್ಲಿ ಭರ್ಜರಿ ಕಮ್‌ಬ್ಯಾಕ್ ಮಾಡಿದ್ದಾರೆ. ಕೋಲ್ಕತ್ತಾ ವಿರುದ್ಧದ ಪಂದ್ಯದಲ್ಲಿ 21 ಎಸೆತಗಳಲ್ಲಿ ಸ್ಫೋಟಕ 48 ರನ್ ಬಾರಿಸಿ ಮಿಂಚಿದರು. ಈ ಇನ್ನಿಂಗ್ಸ್‌ನೊಂದಿಗೆ ತಮ್ಮ ಟಿ20 ವೃತ್ತಿಜೀವನದಲ್ಲಿ 300 ಸಿಕ್ಸರ್‌ಗಳ ಮೈಲಿಗಲ್ಲು ದಾಟಿದರು. ರೋಹಿತ್ ಶರ್ಮಾ ನಂತರ ಈ ಸಾಧನೆ ಮಾಡಿದ ಎರಡನೇ ಭಾರತೀಯ ಆರಂಭಿಕ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. SRH ಪರ 100 ಸಿಕ್ಸರ್ ಬಾರಿಸಿದ ಮೊದಲ ಭಾರತೀಯ.

KKR vs SRH Playing XI: ಟಾಸ್ ಗೆದ್ದ ಕೆಕೆಆರ್; ಎಸ್​ಆರ್​ಎಚ್ ತಂಡದಲ್ಲಿ ಬದಲಾವಣೆ

IPL Kolkata Knight Riders vs Sunrisers Hyderabad in Kannada Playing XI: ಕೋಲ್ಕತ್ತಾ ನೈಟ್ ರೈಡರ್ಸ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಆ ಬಳಿಕ ಮಾತನಾಡಿದ ನಾಯಕ ಅಜಿಂಕ್ಯ ರಹಾನೆ ತಮ್ಮ ಪ್ಲೇಯಿಂಗ್ 11 ರಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ ಎಂದಿದ್ದಾರೆ. ಇತ್ತ ಸನ್‌ರೈಸರ್ಸ್ ಹೈದರಾಬಾದ್ ತಮ್ಮ ಪ್ಲೇಯಿಂಗ್ 11 ರಲ್ಲಿ ಒಂದು ಬದಲಾವಣೆಯನ್ನು ಮಾಡಿದೆ.

KKR vs SRH IPL 2026 Highlights: ಕೆಕೆಆರ್ ವಿರುದ್ಧ 65 ರನ್​​ಗಳಿಂದ ಗೆದ್ದ ಸನ್​ರೈಸರ್ಸ್​

Kolkata Knight Riders vs Sunrisers Hyderabad, IPL 2026 Highlights: ಹೆನ್ರಿಚ್ ಕ್ಲಾಸೆನ್ (52), ಅಭಿಷೇಕ್ ಶರ್ಮಾ (48) ಮತ್ತು ಟ್ರಾವಿಸ್ ಹೆಡ್ (46) ಅವರ ಬಿರುಗಾಳಿಯ ಇನ್ನಿಂಗ್ಸ್‌ ನೆರವಿನಿಂದ ಸನ್‌ರೈಸರ್ಸ್ ಹೈದರಾಬಾದ್ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು 65 ರನ್‌ಗಳಿಂದ ಸೋಲಿಸುವ ಮೂಲಕ ಈ ಆವೃತ್ತಿಯ ಮೊದಲ ಗೆಲುವು ದಾಖಲಿಸಿತು.

IPL 2026: ಹೀನಾಯ ಸೋಲಿನ ನಡುವೆಯೂ ದಾಖಲೆ ಬರೆದ ಇಶಾನ್ ಕಿಶನ್

Ishan Kishan IPL 3000 Runs: ಆರ್‌ಸಿಬಿ ವಿರುದ್ಧ 80 ರನ್ ಗಳಿಸಿ ಮಿಂಚಿದ ಇಶಾನ್ ಕಿಶನ್ ಐಪಿಎಲ್‌ನಲ್ಲಿ 3000 ರನ್ ಪೂರೈಸಿದ್ದಾರೆ. ಕೇವಲ 2180 ಎಸೆತಗಳಲ್ಲಿ ಈ ಮೈಲಿಗಲ್ಲು ತಲುಪಿದ ಕಿಶನ್, ಕೆಎಲ್ ರಾಹುಲ್‌ರನ್ನು ಹಿಂದಿಕ್ಕಿ ಆರನೇ ಭಾರತೀಯ ಹಾಗೂ ನಾಲ್ಕನೇ ವಿಕೆಟ್‌ಕೀಪರ್ ಎನಿಸಿದ್ದಾರೆ. ಅದ್ಭುತ ಫಾರ್ಮ್ ಮುಂದುವರಿಸಿದ ಕಿಶನ್, ತಮ್ಮ ಬ್ಯಾಟಿಂಗ್ ಮೂಲಕ ಐಪಿಎಲ್‌ನಲ್ಲಿ ಪ್ರಮುಖ ದಾಖಲೆ ಬರೆದಿದ್ದಾರೆ.

ಕ್ಯಾಚ್ ಮೇಲೆ ಡೌಟ್ ಇದ್ದರೂ ಔಟ್ ನೀಡಲು ಇದುವೇ ಕಾರಣ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯದಲ್ಲಿ ಆರ್​ಸಿಬಿ ಮತ್ತು ಎಸ್​ಆರ್​ಹೆಚ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 201 ರನ್ ಕಲೆಹಾಕಿದರೆ, ಈ ಗುರಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 15.4 ಓವರ್​ಗಳಲ್ಲಿ ಚೇಸ್ ಮಾಡಿ 6 ವಿಕೆಟ್​ಗಳ ಜಯ ಸಾಧಿಸಿದೆ.

Rajat Patidar: ಅವರನ್ನು ಹೊಗಳಲು ನನ್ನ ಬಳಿ ಪದಗಳಿಲ್ಲ..!

IPL 2026 RCB vs SRH: ಐಪಿಎಲ್​ನ ಮೊದಲ ಪಂದ್ಯದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 201 ರನ್ ಕಲೆಹಾಕಿದ್ದರು. ಈ ಕಠಿಣ ಗುರಿಯನ್ನು ಆರ್​ಸಿಬಿ ತಂಡ ಕೇವಲ 15.4 ಓವರ್​ಗಳಲ್ಲಿ ಚೇಸ್ ಮಾಡಿ 6 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿದೆ.

Ishan Kishan: ಆ ಒಂದು ವಿಕೆಟ್ ಸಿಕ್ಕಿದಿದ್ರೆ ಏನಾದ್ರು ಮಾಡಬಹುದಿತ್ತು..!

IPL 2026 RCB vs SRH: ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 38 ಎಸೆತಗಳಲ್ಲಿ 5 ಭರ್ಜರಿ ಸಿಕ್ಸರ್ ಹಾಗೂ 5 ಫೋರ್​ಗಳೊಂದಿಗೆ ಅಜೇಯ 69 ರನ್ ಬಾರಿಸಿದ್ದರು. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 15.4 ಓವರ್​ಗಳಲ್ಲಿ ಗುರಿ ತಲುಪಿ 6 ವಿಕೆಟ್​ಗಳ ಭರ್ಜರಿ ಜಯ ತಂದುಕೊಟ್ಟಿದ್ದಾರೆ.

RCB vs SRH: 6,6,6,6.. ಅತಿ ವೇಗದ ಅರ್ಧಶತಕ ಬಾರಿಸಿದ ದೇವದತ್ ಪಡಿಕ್ಕಲ್

Devdutt Padikkal fastest fifty: ಐಪಿಎಲ್ 2026 ರ ಉದ್ಘಾಟನಾ ಪಂದ್ಯದಲ್ಲಿ ಆರ್​ಸಿಬಿ 202 ರನ್ ಗುರಿ ಬೆನ್ನತ್ತಿತು. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ, ದೇವದತ್ ಪಡಿಕ್ಕಲ್ 21 ಎಸೆತಗಳಲ್ಲಿ ಐಪಿಎಲ್ ವೃತ್ತಿಜೀವನದ ವೇಗದ ಅರ್ಧಶತಕ ಬಾರಿಸಿ 61 ರನ್ ಗಳಿಸಿದರು. ಅವರ ಭರ್ಜರಿ ಬ್ಯಾಟಿಂಗ್ ಹಾಗೂ ಕೊಹ್ಲಿ ಜೊತೆಗಿನ ಶತಕದ ಜೊತೆಯಾಟವು ಆರ್​ಸಿಬಿಗೆ ಗೆಲುವಿನ ಭದ್ರ ಬುನಾದಿ ಹಾಕಿತು.

RCB vs SRH: ಈ ಅತ್ಯದ್ಭುತ ಕ್ಯಾಚ್ ಹಿಡಿದ ಸಾಲ್ಟ್​ಗೊಂದು ಸಲಾಂ ಹೊಡೆಯಲೇಬೇಕು

Phil Salt's IPL 2026 Heroics: ಐಪಿಎಲ್ 2026 ರ ಮೊದಲ ಪಂದ್ಯದಲ್ಲಿ ಫಿಲ್ ಸಾಲ್ಟ್ ಆರ್​ಸಿಬಿ ಪರ ಅದ್ಭುತ ಫೀಲ್ಡಿಂಗ್ ಪ್ರದರ್ಶಿಸಿದರು. ಎಸ್‌ಆರ್‌ಎಚ್ ವಿರುದ್ಧದ ಪಂದ್ಯದಲ್ಲಿ ಮೂರು ನಿರ್ಣಾಯಕ ಕ್ಯಾಚ್‌ಗಳನ್ನು ಹಿಡಿದು, ಅದರಲ್ಲೂ ವಿಶೇಷವಾಗಿ ಹೆನ್ರಿಕ್ ಕ್ಲಾಸೆನ್ ಅವರ ವಿಕೆಟ್ ಪಡೆದರು. ಕ್ಲಾಸೆನ್ ಕ್ಯಾಚ್ ವಿವಾದಾತ್ಮಕವಾಗಿದ್ದರೂ, ಸಾಲ್ಟ್ ಚಾಣಾಕ್ಷತೆ ಎಸ್‌ಆರ್‌ಎಚ್ ರನ್ ವೇಗಕ್ಕೆ ಕಡಿವಾಣ ಹಾಕಿತು.

ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ