T20 World Cup
ಮೊದಲ ಬಾರಿಗೆ ಐಸಿಸಿ ವಿಶ್ವ ಟ್ವೆಂಟಿ-20 ಪಂದ್ಯಾವಳಿಯನ್ನು ಎರಡು ವರ್ಷಗಳಿಗೊಮ್ಮೆ ನಡೆಸಲು ನಿರ್ಧರಿಸಲಾಯಿತು. ಅದೇ ವರ್ಷ ಕ್ರಿಕೆಟ್ ವಿಶ್ವಕಪ್ ನಡೆದರೆ ಬದಲಾವಣೆಯಾಗಲಿದೆ. 2007ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದ ಮೊದಲ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನವನ್ನು ಸೋಲಿಸಿತ್ತು. ನಂತರ 21 ಜೂನ್ 2009 ರಂದು ಇಂಗ್ಲೆಂಡ್ನಲ್ಲಿ ಪಾಕಿಸ್ತಾನವು ಶ್ರೀಲಂಕಾವನ್ನು 8 ವಿಕೆಟ್ಗಳಿಂದ ಸೋಲಿಸುವ ಮೂಲಕ ಎರಡನೇ ಪಂದ್ಯಾವಳಿಯನ್ನು ಗೆದ್ದುಕೊಂಡಿತು. 2010ರ ICC ವಿಶ್ವ ಟ್ವೆಂಟಿ20 ಪಂದ್ಯಾವಳಿಯು ಮೇ 2010ರಲ್ಲಿ ವೆಸ್ಟ್ ಇಂಡೀಸ್ನಲ್ಲಿ ನಡೆಯಿತು. ಆಸ್ಟ್ರೇಲಿಯವನ್ನು ಇಂಗ್ಲೆಂಡ್ 7 ವಿಕೆಟ್ಗಳಿಂದ ಸೋಲಿಸಿತು. ಶ್ರೀಲಂಕಾವನ್ನು ಸೋಲಿಸುವ ಮೂಲಕ ವೆಸ್ಟ್ ಇಂಡೀಸ್ 2012 ರ ಐಸಿಸಿ ವಿಶ್ವ ಟ್ವೆಂಟಿ 20 ಫೈನಲ್ ಅನ್ನು ಗೆದ್ದುಕೊಂಡಿತು. ಐಸಿಸಿ ವಿಶ್ವ ಟ್ವೆಂಟಿ-20 ಫೈನಲ್ನಲ್ಲಿ ಆತಿಥೇಯ ರಾಷ್ಟ್ರ ಭಾಗವಹಿಸಿದ್ದು ಇದೇ ಮೊದಲು. 2012ರ ಐಸಿಸಿ ವಿಶ್ವ ಟ್ವೆಂಟಿ20 ಕ್ವಾಲಿಫೈಯರ್ನಲ್ಲಿ ಐರ್ಲೆಂಡ್ ಮತ್ತು ಅಫ್ಘಾನಿಸ್ತಾನ ಸೇರಿದಂತೆ 12 ತಂಡಗಳು ಪ್ರಶಸ್ತಿಗಾಗಿ ಪೈಪೋಟಿ ನಡೆಸಿದ್ದವು. ಏಷ್ಯಾದ ರಾಷ್ಟ್ರವೊಂದರಲ್ಲಿ ಟಿ20 ವಿಶ್ವಕಪ್ ಟೂರ್ನಿ ನಡೆಯುತ್ತಿರುವುದು ಇದೇ ಮೊದಲು. ಜುಲೈ 2020 ರಲ್ಲಿ, ಕರೋನಾ ಸಾಂಕ್ರಾಮಿಕ ರೋಗದಿಂದಾಗಿ ICC 2020 ಮತ್ತು 2021 ರ ಆವೃತ್ತಿಗಳನ್ನು ತಲಾ ಒಂದು ವರ್ಷ ಮುಂದೂಡುವುದಾಗಿ ಘೋಷಿಸಿತು. ಆದ್ದರಿಂದ, 2020 ರ ಪಂದ್ಯಾವಳಿಯನ್ನು (ಮೂಲತಃ ಆಸ್ಟ್ರೇಲಿಯಾವು ಆಯೋಜಿಸುತ್ತದೆ) ನವೆಂಬರ್ 2021 ಕ್ಕೆ ಸ್ಥಳಾಂತರಿಸಲಾಯಿತು. ಅಲ್ಲದೆ, 2021 ರ ಪಂದ್ಯಾವಳಿಯನ್ನು (ಮೂಲತಃ ಭಾರತವು ಆಯೋಜಿಸಿತ್ತು) ಅಕ್ಟೋಬರ್ 2022 ಕ್ಕೆ ಸ್ಥಳಾಂತರಿಸಲಾಗಿದೆ. ಆದರೆ ಹಿಮ್ಮುಖ ಕ್ರಮದಲ್ಲಿ ಭಾರತವು 2021 ರಲ್ಲಿ ಮತ್ತು ಆಸ್ಟ್ರೇಲಿಯಾ 2022 ರಲ್ಲಿ ಆತಿಥ್ಯ ವಹಿಸಲಿದೆ. ಜೂನ್ 2021 ರಲ್ಲಿ, 2024, 2026, 2028 ಮತ್ತು 2030 ರಲ್ಲಿ ನಡೆಯಲಿರುವ T20 ವಿಶ್ವಕಪ್ ಪಂದ್ಯಾವಳಿಯನ್ನು 20 ತಂಡಗಳನ್ನು ಸೇರಿಸಲು ವಿಸ್ತರಿಸಲಾಗುವುದು ಎಂದು ICC ಘೋಷಿಸಿತು. ಈ ಮಾದರಿಯಲ್ಲಿ 20 ತಂಡಗಳನ್ನು 4 ಗುಂಪುಗಳಾಗಿ ವಿಂಗಡಿಸಲಾಗಿದೆ. ಪ್ರತಿ ಗುಂಪಿನಿಂದ ಅಗ್ರ ಎರಡು ತಂಡಗಳು ಸೂಪರ್ 8 ಗೆ ಮುನ್ನಡೆಯುತ್ತವೆ. ಅದರ ನಂತರ ಅವುಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಪ್ರತಿ ಗುಂಪಿನಿಂದ ಅಗ್ರ ಎರಡು ತಂಡಗಳು ಸೆಮಿಫೈನಲ್ಗೆ ಮುನ್ನಡೆಯುತ್ತವೆ.
2024 ರ ಟಿ20 ವಿಶ್ವಕಪ್ ಅನ್ನು ವೆಸ್ಟ್ ಇಂಡೀಸ್ ಮತ್ತು ಯುಎಸ್ಎ ಆಯೋಜಿಸುತ್ತದೆ. ಇದೇ ಮೊದಲ ಬಾರಿಗೆ ಯುಎಸ್ ಐಸಿಸಿ ಪಂದ್ಯಾವಳಿಯನ್ನು ಆಯೋಜಿಸಿದೆ. 2026ರ ಟೂರ್ನಿಯನ್ನು ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿವೆ. 2028ರ ಆವೃತ್ತಿಯು ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ನಲ್ಲಿ ನಡೆಯಲಿದ್ದು, 2030ರ ಟೂರ್ನಿ ಇಂಗ್ಲೆಂಡ್, ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ನಲ್ಲಿ ನಡೆಯಲಿದೆ.
ಹೊಸ ಗರ್ಲ್ ಫ್ರೆಂಡ್ ಎಂಟ್ರಿ… ಜೀವಕ್ಕೆ ಜೀವದಂತಿದ್ದ ಅಣ್ಣನೇ ದೂರ..!
Hardik Pandya vs Krunal Pandya: ಪಾಂಡ್ಯ ಸಹೋದರರು ಮೊದಲಿನಿಂದಲೂ ಅತ್ಯಂತ ಆತ್ಮೀಯರಾಗಿದ್ದವರು. ಆದರೆ ಈಗ ಹಾರ್ದಿಕ್ ಅವರ ವೈಯಕ್ತಿಕ ಜೀವನದ ಬದಲಾವಣೆಗಳು ಅವರ ನಡುವಿನ ಅಂತರಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ. ಅಂದರೆ ಹಾರ್ದಿಕ್ ಪಾಂಡ್ಯ ಸ್ವಂತ ಅಣ್ಣ ಕೃನಾಲ್ ಪಾಂಡ್ಯರಿಂದ ಅಂತರ ಕಾಯ್ದುಕೊಂಡಿದ್ದಾರೆ ಎಂದು ವರದಿಯಾಗಿದೆ.
- Zahir Yusuf
- Updated on: Mar 11, 2026
- 8:53 am
ಮಾರ್ಚ್ 14ರಂದು ವೈವಾಹಿಕ ಜೀವನಕ್ಕೆ ಕಾಲಿರಿಸಲಿರುವ ಟೀಂ ಇಂಡಿಯಾ ಸ್ಟಾರ್ ಆಟಗಾರ
Kuldeep Yadav Wedding: ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾದ ಸ್ಪಿನ್ನರ್ ಕುಲ್ದೀಪ್ ಯಾದವ್ ಮಾರ್ಚ್ 14, 2026 ರಂದು ವಂಶಿಕಾ ಅವರನ್ನು ಮಸ್ಸೂರಿಯ ಸುಂದರ ಗಿರಿಧಾಮದಲ್ಲಿ ವಿವಾಹವಾಗಲಿದ್ದಾರೆ. ಭಾರತದ ಕಾರ್ಯನಿರತ ಕ್ರಿಕೆಟ್ ವೇಳಾಪಟ್ಟಿಯಿಂದ ವಿವಾಹ ಮುಂದೂಡಲಾಗಿತ್ತು. ಲಕ್ನೋದಲ್ಲಿ ಭವ್ಯ ಆರತಕ್ಷತೆ ಆಯೋಜಿಸಲಾಗಿದ್ದು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಕ್ರಿಕೆಟ್ ಗಣ್ಯರು ಭಾಗವಹಿಸುವ ನಿರೀಕ್ಷೆಯಿದೆ.
- pruthvi Shankar
- Updated on: Mar 10, 2026
- 7:28 pm
Team India: ಕಳೆದ 21 ತಿಂಗಳಲ್ಲಿ 365 ಕೋಟಿ ರೂ. ಬಹುಮಾನ ಗೆದ್ದ ಟೀಂ ಇಂಡಿಯಾ
BCCI Rewards Team India: ಕಳೆದ ಎರಡು ವರ್ಷಗಳಲ್ಲಿ ಭಾರತ ತಂಡವು ಐಸಿಸಿ ಟೂರ್ನಿಗಳಲ್ಲಿ ತೋರಿದ ಅಸಾಧಾರಣ ಯಶಸ್ಸಿಗೆ ಬಿಸಿಸಿಐ ಭಾರಿ ಬಹುಮಾನ ನೀಡಿದೆ. 2026ರ ಟಿ20 ವಿಶ್ವಕಪ್ ಗೆಲುವಿಗೆ ₹131 ಕೋಟಿ, ಮಹಿಳಾ ಏಕದಿನ ವಿಶ್ವಕಪ್ಗೆ ₹51 ಕೋಟಿ, ಚಾಂಪಿಯನ್ಸ್ ಟ್ರೋಫಿಗೆ ₹58 ಕೋಟಿ ಹಾಗೂ 2024ರ ಟಿ20 ವಿಶ್ವಕಪ್ಗೆ ₹125 ಕೋಟಿ ಸೇರಿ ಒಟ್ಟು ₹365 ಕೋಟಿ ನೀಡಿ ಗೌರವಿಸಿದೆ.
- pruthvi Shankar
- Updated on: Mar 10, 2026
- 7:01 pm
ಟೀಂ ಇಂಡಿಯಾ ವೇಗಿ ಅರ್ಷದೀಪ್ ಸಿಂಗ್ಗೆ ಬಿಗ್ ಶಾಕ್ ನೀಡಿದ ಐಸಿಸಿ
Arshdeep Singh Fined by ICC: ಟಿ20 ವಿಶ್ವಕಪ್ ಫೈನಲ್ನಲ್ಲಿ ಕ್ರೀಡಾಸ್ಫೂರ್ತಿ ಮರೆತ ಟೀಂ ಇಂಡಿಯಾ ವೇಗಿ ಅರ್ಷದೀಪ್ ಸಿಂಗ್ ಮೇಲೆ ಐಸಿಸಿ ಕ್ರಮ ಕೈಗೊಂಡಿದೆ. ನ್ಯೂಜಿಲೆಂಡ್ನ ಡ್ಯಾರೆಲ್ ಮಿಚೆಲ್ ಮೇಲೆ ಆಕ್ರಮಣಕಾರಿಯಾಗಿ ಚೆಂಡೆಸೆದಿದ್ದಕ್ಕೆ ಅರ್ಷದೀಪ್ಗೆ ಪಂದ್ಯ ಶುಲ್ಕದ ಶೇಕಡಾ 15 ರಷ್ಟು ದಂಡ ವಿಧಿಸಲಾಗಿದೆ. ಜೊತೆಗೆ ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗಿದೆ.
- pruthvi Shankar
- Updated on: Mar 10, 2026
- 4:50 pm
ಟಿ20 ವಿಶ್ವಕಪ್ ಗೆದ್ದು ಅಗಲಿದ ಅಪ್ಪನ ಬಗ್ಗೆ ರಿಂಕು ಸಿಂಗ್ ಭಾವುಕ ಸಂದೇಶ
Rinku Singh: ಟಿ20 ವಿಶ್ವಕಪ್ ಗೆಲುವಿನ ಬಳಿಕ ರಿಂಕು ಸಿಂಗ್ ತಮ್ಮ ದಿವಂಗತ ತಂದೆಗೆ ಭಾವುಕ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಸೂಪರ್ 8 ವೇಳೆ ತಂದೆ ನಿಧನರಾಗಿದ್ದರೂ, ರಾಷ್ಟ್ರೀಯ ಕರ್ತವ್ಯಕ್ಕಾಗಿ ತಂಡ ಸೇರಿದ್ದ ರಿಂಕು, ತಂದೆಯ ಕನಸು ನನಸಾಗಿಸಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. "ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ ಅಪ್ಪ" ಎಂದು ಹೇಳಿರುವ ರಿಂಕು, ತಮ್ಮ ವೈಯಕ್ತಿಕ ನೋವಿನ ನಡುವೆಯೂ ದೇಶಕ್ಕಾಗಿ ಹೋರಾಡಿದ ಕಥೆ ಇದು.
- pruthvi Shankar
- Updated on: Mar 10, 2026
- 4:31 pm
ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಟೀಂ ಇಂಡಿಯಾದಲ್ಲಿ ಬದಲಾವಣೆಯ ಗಾಳಿ
Team India: ಟಿ20 ವಿಶ್ವಕಪ್ ಗೆದ್ದರೂ ಟೀಂ ಇಂಡಿಯಾದ ಫೀಲ್ಡಿಂಗ್ ಕಳಪೆಯಾಗಿತ್ತು. ಹಲವು ಕ್ಯಾಚ್ಗಳನ್ನು ಕೈಬಿಟ್ಟಿರುವುದು ತಂಡದ ಪ್ರದರ್ಶನಕ್ಕೆ ಹಿನ್ನಡೆಯಾಗಿತ್ತು. ಈ ಹಿನ್ನೆಲೆಯಲ್ಲಿ, ಫೀಲ್ಡಿಂಗ್ ಕೋಚ್ ಟಿ. ದಿಲೀಪ್ ಅವರನ್ನು ಹುದ್ದೆಯಿಂದ ತೆಗೆದುಹಾಕಲು ಬಿಸಿಸಿಐ ಚಿಂತಿಸುತ್ತಿದೆ. ಅವರ ಒಪ್ಪಂದ ಮುಗಿಯುತ್ತಿದ್ದು, ವಿದೇಶಿ ಕೋಚ್ ಹುಡುಕಾಟದಲ್ಲಿದೆ. ಕಳಪೆ ಪ್ರದರ್ಶನದಿಂದಾಗಿ ದಿಲೀಪ್ ಸ್ಥಾನ ಕಳೆದುಕೊಳ್ಳುವ ಸಾಧ್ಯತೆಯಿದೆ.
- pruthvi Shankar
- Updated on: Mar 10, 2026
- 4:03 pm
ವಿಶ್ವಕಪ್ ಟ್ರೋಫಿಯನ್ನು ದೇವಸ್ಥಾನಕ್ಕೆ ಕೊಂಡೊಯ್ದಿದಕ್ಕೆ ಮಾಜಿ ಕ್ರಿಕೆಟಿಗ ಆಕ್ರೋಶ!
T20 World Cup 2026 Final: ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 255 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 19 ಓವರ್ಗಳಲ್ಲಿ 159 ರನ್ ಬಾರಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡವು 96 ರನ್ಗಳ ಅಮೋಘ ಗೆಲುವು ದಾಖಲಿಸಿದೆ.
- Zahir Yusuf
- Updated on: Mar 10, 2026
- 2:04 pm
ಅಬ್ಬಾ ಇಷ್ಟೊಂದಾ! ಟೀಮ್ ಇಂಡಿಯಾಗೆ ಬಹುಮಾನ ಘೋಷಣೆ
India vs New Zealand: ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 255 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 19 ಓವರ್ಗಳಲ್ಲಿ 159 ರನ್ ಬಾರಿಸಿ ಆಲೌಟ್ ಆಯಿತು.
- Zahir Yusuf
- Updated on: Mar 10, 2026
- 12:12 pm
ಸೂರ್ಯಕುಮಾರ್ ಯಾದವ್ಗೆ ಅದೃಷ್ಟ ತಂದುಕೊಟ್ಟ ಕಾಪು ಮಾರಿಯಮ್ಮ: ಟಿ20 ವಿಶ್ವಕಪ್ ಗೆಲುವಿನ ಬೆನ್ನಲ್ಲೇ ವಿಶೇಷ ಪೂಜೆ
ಭಾರತ ಟಿ20 ವಿಶ್ವಕಪ್ ಗೆಲುವಿನ ನಾಯಕ ಸೂರ್ಯಕುಮಾರ್ ಯಾದವ್ ಪತ್ನಿ ಕುಟುಂಬಕ್ಕೂ ಉಡುಪಿಯ ಕಾಪು ಮಾರಿಯಮ್ಮ ದೇವಸ್ಥಾನಕ್ಕೂ ವಿಶೇಷ ನಂಟಿದೆ. SKY ಕ್ರಿಕೆಟ್ ಯಶಸ್ಸಿಗೆ ದೇವಿಯ ಅಶೀರ್ವಾದವೇ ಕಾರಣವೆಂದು ಹೇಳಲಾಗ್ತಿದ್ದು, ಇದಕ್ಕೆ ಪೂರಕವೆಂಬಂತೆ ದೇವಸ್ಥಾನಕ್ಕೆ ಭೇಟಿ ನೀಡಿದ ನಂತರವೇ ಸೂರ್ಯಕುಮಾರ್ಗೆ ನಾಯಕತ್ವ ಲಭಿಸಿತ್ತು. ಈಗ ಅವರ ನೇತೃತ್ವದಲ್ಲಿಯೇ ಭಾರತ ತಂಡ ಟಿ20 ವಿಶ್ವಕಪ್ ಗೆದ್ದಿರುವ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ವಿಶೇಷ ಪೂಜೆಗೆ ಸಿದ್ಧತೆ ನಡೆದಿದೆ.
- Prajwal Amin
- Updated on: Mar 10, 2026
- 11:57 am
Sanju Samson: ಇಡೀ ಚಿತ್ರಣ ಬದಲಿಸಿದ 25 ನಿಮಿಷಗಳ ಕರೆ..!
Sanju Samson: ಟಿ20 ವಿಶ್ವಕಪ್ನ ಆರಂಭಿಕ ಪಂದ್ಯಗಳಿಂದ ಹೊರಗುಳಿದಿದ್ದ ಸಂಜು ಸ್ಯಾಮ್ಸನ್ ಆ ಬಳಿಕ ಸಿಕ್ಕ ಅವಕಾಶವನ್ನು ಬಳಸಿಕೊಂಡಿದ್ದರು. ಅದರಲ್ಲೂ ಕೊನೆಯ ಮೂರು ಮ್ಯಾಚ್ಗಳಲ್ಲಿ, ಅಂದರೆ ವೆಸ್ಟ್ ಇಂಡೀಸ್ (97*), ಇಂಗ್ಲೆಂಡ್ (89) ಮತ್ತು ನ್ಯೂಝಿಲೆಂಡ್ (89) ವಿರುದ್ಧ ಅದ್ಭುತ ಬ್ಯಾಟಿಂಗ್ ನಡೆಸಿ ಭಾರತ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.
- Zahir Yusuf
- Updated on: Mar 10, 2026
- 10:53 am
T20 World Cup 2026: ಕಾರ್ ಸಿಕ್ಕಿದ್ದು ಯಾರಿಗೆ?
T20 World Cup 2026 Car Winner: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 255 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 19 ಓವರ್ಗಳಲ್ಲಿ 159 ರನ್ ಬಾರಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡವು 96 ರನ್ಗಳ ಅಮೋಘ ಗೆಲುವು ದಾಖಲಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತು.
- Zahir Yusuf
- Updated on: Mar 10, 2026
- 9:10 am
ಭಾರತದ ಗೆಲುವಲ್ಲ, ಇವರೇ ತಟ್ಟೆಯಲ್ಲಿಟ್ಟು ನೀಡಿದ ‘ಗಿಫ್ಟ್’
T20 World Cup 2026 Final: ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 255 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 19 ಓವರ್ಗಳಲ್ಲಿ 159 ರನ್ ಬಾರಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡವು 96 ರನ್ಗಳ ಅಮೋಘ ಗೆಲುವು ದಾಖಲಿಸಿದೆ.
- Zahir Yusuf
- Updated on: Mar 10, 2026
- 8:37 am