AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tourist Places

Tourist Places

tourist places

Nag Panchami 2026: ಭಾರತದ ಅತ್ಯಂತ ಪ್ರಸಿದ್ಧ 6 ನಾಗ ದೇವಾಲಯಗಳ ಮಹತ್ವ ಮತ್ತು ಪೌರಾಣಿಕ ಹಿನ್ನೆಲೆ ಇಲ್ಲಿದೆ

ಭಾರತದಲ್ಲಿ ಹಾವಿನ ಆರಾಧನೆ ಪ್ರಾಚೀನ ಸಂಪ್ರದಾಯ. ಶಿವನ ಆಭರಣವಾದ ವಾಸುಕಿ, ಆದಿಶೇಷ ಸೇರಿದಂತೆ ಸರ್ಪಗಳನ್ನು ದೇವತೆಗಳಾಗಿ ಪೂಜಿಸಲಾಗುತ್ತದೆ. ನಾಗ ಪಂಚಮಿಯಂದು ವಿಶೇಷ ಪೂಜೆ ನಡೆಯುತ್ತದೆ. ಇಲ್ಲಿ ಕುಕ್ಕೆ ಸುಬ್ರಹ್ಮಣ್ಯ, ಉಜ್ಜಯಿನಿ ನಾಗಚಂದ್ರೇಶ್ವರ, ಮನ್ನಾರಸಾಲ, ನಾಗರಕೋಯಿಲ್ ನಾಗರಾಜ, ಪ್ರಯಾಗರಾಜ್ ನಾಗವಾಸುಕಿ ಮತ್ತು ತಿರುನಾಗೇಶ್ವರಂ ಸೇರಿದಂತೆ ಭಾರತದ 6 ಪ್ರಮುಖ ನಾಗ ದೇವಾಲಯಗಳ ಪ್ರಾಮುಖ್ಯತೆ, ನಂಬಿಕೆಗಳು ಮತ್ತು ಆಚರಣೆಗಳನ್ನು ವಿವರಿಸಲಾಗಿದೆ.

ಅಮರನಾಥಕ್ಕಿಂತಲೂ ಕಠಿಣ ಶ್ರೀಖಂಡ ಮಹಾದೇವ ಯಾತ್ರೆ; 72 ಅಡಿ ಎತ್ತರದ ನೈಸರ್ಗಿಕ ಶಿವಲಿಂಗದ ವೈಶಿಷ್ಟ್ಯ ಇಲ್ಲಿ ತಿಳಿಯಿರಿ

ಸಮುದ್ರ ಮಟ್ಟದಿಂದ 18,570 ಅಡಿ ಎತ್ತರದಲ್ಲಿರುವ ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯ ಪವಿತ್ರ ಶ್ರೀಖಂಡ ಮಹಾದೇವ ಯಾತ್ರೆಗಾಗಿ ಸಾವಿರಾರು ಭಕ್ತರು ಕಾಯುತ್ತಿದ್ದಾರೆ ಆದರೆ ಹವಾಮಾನ ವೈಪರೀತ್ಯ ಹಾಗೂ ಸುರಕ್ಷತಾ ಕಾರಣಗಳಿಂದಾಗಿ ಈ ವರ್ಷದ ಯಾತ್ರೆಯನ್ನು ಆಡಳಿತ ಮಂಡಳಿಯು ಮುಂದೂಡಿದೆ. ಅಮರನಾಥ ಯಾತ್ರೆಗಿಂತ ಅತ್ಯಂತ ಸವಾಲಿನದ್ದಾದ ಈ ಯಾತ್ರೆಯ ಪೌರಾಣಿಕ ಮಹತ್ವ ಹಾಗೂ ಕಠಿಣ ದಾರಿಯ ಸಂಪೂರ್ಣ ಮಾಹಿತಿ ಇಲ್ಲಿದೆ.

Gangeshwar Mahadev Temple: ಸಮುದ್ರದ ಅಲೆಗಳೇ ಶಿವನಿಗೆ ಅಭಿಷೇಕ ಮಾಡುವ ಅದ್ಭುತ ಕ್ಷೇತ್ರ; ಪಾಂಡವರು ಪ್ರತಿಷ್ಠಾಪಿಸಿದ ಪಂಚ ಶಿವಲಿಂಗಗಳ ವಿಶೇಷತೆ ಇಲ್ಲಿದೆ

ಭಾರತದ ಅನೇಕ ಪ್ರಾಚೀನ ಶಿವ ದೇವಾಲಯಗಳು ತಮ್ಮ ಪೌರಾಣಿಕ ಹಿನ್ನೆಲೆ ಮತ್ತು ಅದ್ಭುತ ವೈಶಿಷ್ಟ್ಯಗಳಿಂದ ಭಕ್ತರನ್ನು ಆಕರ್ಷಿಸುತ್ತವೆ. ಇವುಗಳಲ್ಲಿ ಒಂದು ಗುಜರಾತ್‌ನ ದಿಯು ಸಮೀಪವಿರುವ ಗಂಗೇಶ್ವರ ಮಹಾದೇವ ದೇವಾಲಯ. ಇದಯ ಸಮುದ್ರದ ಅಲೆಗಳೇ ಶಿವನಿಗೆ ಅಭಿಷೇಕ ಮಾಡುವ ಅದ್ಭುತ ಕ್ಷೇತ್ರ. ಈ ದೇವಾಲಯದ ವಿಶೇಷತೆ ಏನು? ಪಾಂಡವರು ಪ್ರತಿಷ್ಠಾಪಿಸಿದ ಪಂಚ ಶಿವಲಿಂಗಗಳು ಹಾಗೂ ಈ ಕ್ಷೇತ್ರದ ಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

Amarnath Yatra: ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಸಂಚಾರ ಮುಕ್ತ

ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆ ಹಾಗೂ ಭೂಕುಸಿತದಿಂದ ಆರು ದಿನಗಳ ಕಾಲ ಸ್ಥಗಿತಗೊಂಡಿದ್ದ ಪವಿತ್ರ ಅಮರನಾಥ ಯಾತ್ರೆಯು ಶನಿವಾರದಂದು ಅಧಿಕೃತವಾಗಿ ಪುನರಾರಂಭಗೊಂಡಿದೆ. ಹವಾಮಾನ ಸುಧಾರಿಸಿ, ರಸ್ತೆ ತೆರವುಗೊಂಡ ನಂತರ ಹೊಸ ಯಾತ್ರಿಕರ ತಂಡಕ್ಕೆ ಹಸಿರು ನಿಶಾನೆ ತೋರಿಸಲಾಯಿತು. ಸದ್ಯ ಬಾಲ್ಟಾಲ್ ಮಾರ್ಗ ಮಾತ್ರ ತೆರೆದಿದ್ದು, 4 ಲಕ್ಷಕ್ಕೂ ಹೆಚ್ಚು ಭಕ್ತರು ಈಗಾಗಲೇ ಹಿಮಲಿಂಗ ದರ್ಶನ ಪಡೆದಿದ್ದಾರೆ. ಭದ್ರತಾ ಪಡೆಗಳ ಬೆಂಗಾವಲಿನಲ್ಲಿ ಯಾತ್ರೆ ಸುಗಮವಾಗಿ ಸಾಗುತ್ತಿದೆ.

Unique Frog Temple: ಭಾರತದ ಏಕೈಕ ‘ಕಪ್ಪೆ ದೇವಾಲಯ’; ಇಲ್ಲಿದೆ ಬಣ್ಣ ಬದಲಾಯಿಸುವ ಶಿವಲಿಂಗ!

ಉತ್ತರ ಪ್ರದೇಶದ ಲಖಿಂಪುರ್​ನಲ್ಲಿ ಭಾರತದ ಏಕೈಕ ಕಪ್ಪೆ ದೇವಾಲಯವಿದೆ. ಕಪ್ಪೆಯ ಆಕಾರದಲ್ಲಿರುವ ಈ ಅಪರೂಪದ ಶಿವ ದೇವಾಲಯದಲ್ಲಿ ಬಣ್ಣ ಬದಲಿಸುವ ಶಿವಲಿಂಗ ಮತ್ತು ನಿಂತಿರುವ ನಂದಿಯ ವಿಗ್ರಹವಿದೆ. ಮಂಡೂಕ ತಂತ್ರಾಧಾರಿತ ವಾಸ್ತುಶಿಲ್ಪದಿಂದ ನಿರ್ಮಿಸಲಾದ ಈ 200 ವರ್ಷಗಳ ಹಳೆಯ ದೇವಾಲಯವು ಸಮೃದ್ಧಿಯ ಸಂಕೇತವಾಗಿದೆ. ಇದರ ವಿಶಿಷ್ಟ ಇತಿಹಾಸ, ವೈಶಿಷ್ಟ್ಯಗಳನ್ನು ಇಲ್ಲಿ ತಿಳಿಯಿರಿ.

Travel Tips: ಜುಲೈ ತಿಂಗಳಲ್ಲಿ ಭಾರತದ ಈ ಪ್ರಮುಖ ಪ್ರವಾಸಿ ತಾಣಗಳಿಗೆ ತಪ್ಪದೇ ಭೇಟಿ ನೀಡಿ

ಜುಲೈ ತಿಂಗಳ ಮಳೆಗಾಲದಲ್ಲಿ ಭಾರತದ ಸೌಂದರ್ಯವನ್ನು ಆಸ್ವಾದಿಸಲು ಸಿದ್ಧರಾಗಿ. ಈ ಲೇಖನದಲ್ಲಿ ಕೂರ್ಗ್, ಮೇಘಾಲಯ, ಲಡಾಖ್ ಸೇರಿದಂತೆ ದೇಶದ 7 ಅತ್ಯುತ್ತಮ ಪ್ರವಾಸ ತಾಣಗಳ ಬಗ್ಗೆ ವಿವರಿಸಲಾಗಿದೆ. ಹಚ್ಚ ಹಸಿರಿನ ಪ್ರಕೃತಿ, ಧುಮ್ಮಿಕ್ಕುವ ಜಲಪಾತಗಳು ಮತ್ತು ಸಾಂಸ್ಕೃತಿಕ ಹಬ್ಬಗಳ ಅನುಭವಕ್ಕಾಗಿ ನಿಮ್ಮ ಕುಟುಂಬ ಅಥವಾ ಸ್ನೇಹಿತರೊಂದಿಗೆ ಸ್ಮರಣೀಯ ಮಳೆಗಾಲದ ಪ್ರಯಾಣವನ್ನು ಕೈಗೊಳ್ಳಿ. ಸುರಕ್ಷಿತ ಪ್ರವಾಸಕ್ಕೆ ಸಲಹೆಗಳನ್ನೂ ನೀಡಲಾಗಿದೆ.

Pashupatinath Yatra: ರೈಲ್ವೆ ಇತಿಹಾಸದಲ್ಲೇ ಮೊದಲು; ನೇಪಾಳದ ಪಶುಪತಿನಾಥ ದರ್ಶನ ಭಾಗ್ಯ, 10ದಿನಗಳ ಆಧ್ಯಾತ್ಮಿಕ ಪ್ರಯಾಣ

ಭಾರತೀಯ ರೈಲ್ವೆಯ ಮಹತ್ವಾಕಾಂಕ್ಷೆಯ ಭಾರತ್ ಗೌರವ್ ಪ್ರವಾಸಿ ರೈಲು, IRCTC ಆಯೋಜಿಸಿದ ತನ್ನ ಮೊದಲ ಅಂತರಾಷ್ಟ್ರೀಯ ಯಾತ್ರೆಯನ್ನು ನೇಪಾಳಕ್ಕೆ ಆರಂಭಿಸಿದೆ. ಇಂದೋರ್‌ನಿಂದ ಹೊರಟ 'ಪಶುಪತಿನಾಥ ನೇಪಾಳ ದರ್ಶನ ಯಾತ್ರೆ' 9 ರಾತ್ರಿ 10 ದಿನಗಳ ಪ್ರವಾಸವಾಗಿದ್ದು, ಪಶುಪತಿನಾಥ, ಪೋಖರಾ, ಚಿತ್ವಾನ್ ಸೇರಿದಂತೆ ಪ್ರಮುಖ ಆಧ್ಯಾತ್ಮಿಕ ಮತ್ತು ಪ್ರವಾಸಿ ತಾಣಗಳನ್ನು ಒಳಗೊಂಡಿದೆ. ಉತ್ತಮ ಸೌಲಭ್ಯಗಳೊಂದಿಗೆ ಇದು ಸುರಕ್ಷಿತ ಮತ್ತು ಸ್ಮರಣೀಯ ಅನುಭವವನ್ನು ನೀಡಲಿದೆ.

Kailash Manasarovar Yatra 2026: ಕೈಲಾಸ ಯಾತ್ರೆಗೆ ನೋಂದಣಿ ಆರಂಭ; 60 ವರ್ಷಗಳ ನಂತರ ಸಂಭವಿಸಿದೆ ಅಪರೂಪದ ‘ದೈವಿಕ ಸಂಯೋಗ’!

2026ರ ಕೈಲಾಸ ಮಾನಸ ಸರೋವರ ಯಾತ್ರೆ ನೋಂದಣಿ ಈಗ ಆರಂಭವಾಗಿದೆ. ಈ ವರ್ಷದ ಯಾತ್ರೆಯು ಕೇವಲ ಧಾರ್ಮಿಕ ಪ್ರಯಾಣವಷ್ಟೇ ಅಲ್ಲದೆ, ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಯಿಂದಲೂ ಅತ್ಯಂತ ವಿಶೇಷವೆನಿಸಿದೆ. ವಿದೇಶಾಂಗ ಸಚಿವಾಲಯವು ಲಿಪುಲೇಖ್ ಮತ್ತು ನಾಥು ಲಾ ಮಾರ್ಗಗಳ ಮೂಲಕ ಯಾತ್ರೆಯನ್ನು ಆಯೋಜಿಸುತ್ತದೆ. ಆಸಕ್ತ ಭಕ್ತರು ವೈದ್ಯಕೀಯ ಫಿಟ್‌ನೆಸ್‌ನೊಂದಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

Char Dham Yatra 2026: ಬದರಿನಾಥ ಧಾಮದ ಬಾಗಿಲು ಮುಕ್ತ; ಚಾರ್‌ಧಾಮ ಯಾತ್ರೆಗೆ ಭವ್ಯ ಚಾಲನೆ!

ಉತ್ತರಾಖಂಡದಲ್ಲಿ 2026ರ ಚಾರ್‌ಧಾಮ ಯಾತ್ರೆ ಪೂರ್ಣ ಪ್ರಮಾಣದಲ್ಲಿ ಆರಂಭವಾಗಿದೆ. ಬದರಿನಾಥ ಧಾಮದ ಬಾಗಿಲು ಅದ್ಧೂರಿಯಾಗಿ ತೆರೆಯಲ್ಪಟ್ಟಿದ್ದು, ಲಕ್ಷಾಂತರ ಭಕ್ತರ ಉತ್ಸಾಹ ಮುಗಿಲು ಮುಟ್ಟಿದೆ. ಹೂವಿನ ಅಲಂಕಾರದಿಂದ ಕಂಗೊಳಿಸಿದ ಬದ್ರಿವಿಶಾಲ್ ದರ್ಶನಕ್ಕೆ ದೇಶ-ವಿದೇಶಗಳಿಂದ ಭಕ್ತರು ಆಗಮಿಸುತ್ತಿದ್ದಾರೆ. ಭೂಮಿಯ ವೈಕುಂಠ ಎಂದೇ ಖ್ಯಾತವಾಗಿರುವ ಈ ಪವಿತ್ರ ಕ್ಷೇತ್ರವು ಆಧ್ಯಾತ್ಮಿಕ ಮಹತ್ವದಿಂದ ಕೂಡಿದೆ.

Hanuman Temples: ಸ್ತ್ರೀ ರೂಪದ ಹನುಮ, ತಲೆಕೆಳಗಾದ ಆಂಜನೇಯ; ಅಚ್ಚರಿ ಮೂಡಿಸುವ 5 ಅಪರೂಪದ ದೇವಾಲಯಗಳಿವು

ಭಾರತದಲ್ಲಿ ಸಾವಿರಾರು ಹನುಮ ದೇವಾಲಯಗಳಿದ್ದರೂ, ಕೆಲವು ವಿಶಿಷ್ಟ ವಿಗ್ರಹ ಶೈಲಿ, ಪೌರಾಣಿಕ ಹಿನ್ನೆಲೆಗಳಿಂದಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧವಾಗಿವೆ. ಸ್ತ್ರೀ ರೂಪ, ಮಲಗಿದ ಭಂಗಿ, ತಲೆಕೆಳಗಾದ ಆಂಜನೇಯನಂತಹ ಅಪರೂಪದ ರೂಪಗಳನ್ನು ಹೊಂದಿರುವ 5 ಪ್ರಮುಖ ದೇವಾಲಯಗಳ ಬಗ್ಗೆ ಇಲ್ಲಿ ವಿವರಿಸಲಾಗಿದೆ. ಈ ಕ್ಷೇತ್ರಗಳು ಭಕ್ತರಿಗೆ ಆಧ್ಯಾತ್ಮಿಕ ಅನುಭವ ನೀಡುವ ಜೊತೆಗೆ, ಅವುಗಳ ವಿಶಿಷ್ಟತೆಗಳಿಂದ ಗಮನ ಸೆಳೆಯುತ್ತವೆ.

TTD New Darshan Rules: ಬೇಸಿಗೆಯಲ್ಲಿ ತಿರುಪತಿಗೆ ಹೋಗುವ ಪ್ಲಾನ್ ಇದ್ಯಾ? ಹಾಗಿದ್ರೆ ಈ ಹೊಸ ನಿಯಮ ತಿಳಿದುಕೊಳ್ಳಿ

ಬೇಸಿಗೆ ರಜೆಯಲ್ಲಿ ತಿರುಮಲ ಭಕ್ತರ ದಟ್ಟಣೆ ಹೆಚ್ಚಿದ ಹಿನ್ನೆಲೆಯಲ್ಲಿ, ಸಾಮಾನ್ಯ ಭಕ್ತರಿಗೆ ಆದ್ಯತೆ ನೀಡಲು TTD ಮಹತ್ವದ ನಿರ್ಧಾರ ಕೈಗೊಂಡಿದೆ. ಮೇ 1 ರಿಂದ SSD ಟೋಕನ್‌ಗಳು ಮತ್ತು VIP ದರ್ಶನಗಳನ್ನು ರದ್ದುಗೊಳಿಸಿ, ಭಕ್ತರು 8-12 ಗಂಟೆಗಳಲ್ಲಿ ದರ್ಶನ ಪಡೆಯಲು ಅವಕಾಶ ನೀಡುವ ಯೋಜನೆಯಿದೆ. ಇದರಿಂದ ಪ್ರತಿದಿನ 80,000 ಭಕ್ತರಿಗೆ ಸುಲಭ ದರ್ಶನ ಸಾಧ್ಯವಾಗಲಿದೆ. ಬೇಸಿಗೆಯಲ್ಲಿ ತಿರುಪತಿಗೆ ಹೋಗುವ ಪ್ಲಾನ್ ಇದ್ದರೆ, ಹೊರಡುವ ಮುನ್ನ ಟಿಟಿಡಿಯ ಅಧಿಕೃತ ಪ್ರಕಟಣೆಗಳನ್ನು ಗಮನಿಸುವುದು ಸೂಕ್ತ.

Maa Bagdahi Temple: ಬಡ ಕುರುಬನ ಭಕ್ತಿಗೆ ಒಲಿದ ದೇವಿ; ಕಲ್ಲುಗಳನ್ನೇ ಕಾಣಿಕೆಯಾಗಿ ಪಡೆಯುವ ವಿಶಿಷ್ಟ ಶಕ್ತಿ ಪೀಠ

ಭಾರತದಾದ್ಯಂತ ದೇವಾಲಯಗಳಲ್ಲಿ ವೈಭವದ ಅರ್ಪಣೆಗಳು ಸಾಮಾನ್ಯವಾದರೆ, ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿರುವ 'ಮಾ ಬಾಗದಾಯಿ' ದೇವಾಲಯವು ವಿಶಿಷ್ಟವಾಗಿದೆ. ಇಲ್ಲಿ ಭಕ್ತರು ದೇವಿಗೆ ಕೇವಲ ಐದು ಕಲ್ಲುಗಳು ಮತ್ತು ಒಂದು ಹೂವನ್ನು ಅರ್ಪಿಸುತ್ತಾರೆ. ಬಡ ಕುರುಬನ ಭಕ್ತಿ ಮತ್ತು ದೇವಿಯ ಸರಳತೆಯ ಕುರಿತಾದ ಹೃದಯಸ್ಪರ್ಶಿ ಕಥೆ ಈ ಪದ್ಧತಿಯ ಹಿಂದಿದೆ. ಮನದ ಆಸೆ ಈಡೇರಿದಾಗ ಕೃತಜ್ಞತೆ ಸಲ್ಲಿಸಲು ಕಲ್ಲುಗಳನ್ನು ಅರ್ಪಿಸುವುದು ಇಲ್ಲಿನ ನಂಬಿಕೆ.

ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!