AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tourist Places

Tourist Places

tourist places

Vijaya Dashami 2025: ಭಾರತದಲ್ಲಿ ದಸರಾ ಆಚರಣೆ ಕಣ್ತುಂಬಿಸಿಕೊಳ್ಳಲು ಭೇಟಿ ನೀಡಲೇಬೇಕಾದ ಪ್ರಮುಖ ಸ್ಥಳಗಳು

ವಿಜಯದಶಮಿ, ದಸರಾ ಎಂದೂ ಕರೆಯಲ್ಪಡುವ ಈ ಹಬ್ಬ ಕೆಟ್ಟದ್ದರ ಮೇಲೆ ಒಳ್ಳೆಯದರ ವಿಜಯವನ್ನು ಸಾರುತ್ತದೆ. ಭಾರತದಾದ್ಯಂತ ಇದನ್ನು ವಿಶಿಷ್ಟವಾಗಿ ಆಚರಿಸಲಾಗುತ್ತದೆ. ಮೈಸೂರಿನ ಭವ್ಯ ದಸರಾ, ಕೋಲ್ಕತ್ತಾದ ದುರ್ಗಾ ಪೂಜೆಯ ವೈಭವ, ದೆಹಲಿ ಮತ್ತು ಅಹಮದಾಬಾದ್‌ನ ರಾವಣ ದಹನ ಹಾಗೂ ಛತ್ತೀಸ್‌ಗಢದ ಬಸ್ತರ್ ದಸರಾ ಸೇರಿದಂತೆ, ಭಾರತದಾದ್ಯಂತ ದಸರಾ ಹಬ್ಬವನ್ನು ವಿಭಿನ್ನ ಸಂಪ್ರದಾಯ ಮತ್ತು ಶೈಲಿಯಲ್ಲಿ ಆಚರಿಸಲಾಗುತ್ತದೆ. ಈ ಸ್ಥಳಗಳು ವಿಶಿಷ್ಟ ಆಚರಣೆಗಳಿಗೆ ಹೆಸರುವಾಸಿ.

ಮಹಾನವಮಿ ದಿಬ್ಬದ ಮುಂದೆ ಕಾಮನಬಿಲ್ಲು: ಅಪರೂಪದ ದೃಶ್ಯಕ್ಕೆ ಪ್ರವಾಸಿಗರು ಫಿದಾ!

ವಿಜಯನಗರದ ಹೊಸಪೇಟೆ ತಾಲುಕಿನ ಹಂಪಿ ಮಹಾನವಮಿ ದಿಬ್ಬ ತನ್ನದೇ ಆದ ಇತಿಹಾಸವನ್ನು ಹೊಂದಿದ್ದು, ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಈ ದಿಬ್ಬದ ಮೇಲೆ ಕಾಮನಬಿಲ್ಲು ಕಾಣಿಸಿಕೊಂಡಿರುವುದು ಪ್ರವಾಸಿಗರಿಗೆ ಇನ್ನಷ್ಟು ಮುದ ನೀಡಿದೆ. ಈ ದೃಶ್ಯವನ್ನು ಕಣ್ಣು ತುಂಬಿಕೊಳ್ಳಲು ಪ್ರವಾಸಿಗರು ಧಾವಿಸುತ್ತಿದ್ದಾರೆ. ವೀಡಿಯೋ ಇಲ್ಲಿದೆ.

ಕರ್ನಾಟಕದಲ್ಲಿವೆ ಸಾವಿರಕ್ಕೂ ಹೆಚ್ಚು ಪ್ರವಾಸಿ ತಾಣಗಳು! ಅತಿ ಹೆಚ್ಚು ಯಾವ ಜಿಲ್ಲೆಯಲ್ಲಿದೆ ಗೊತ್ತಾ?

ಕರ್ನಾಟಕ ಮೊದಲಿನಿಂದಲೂ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಲೇ ಇದೆ.ಕರ್ನಾಟಕ ಸುಮಾರು 1275 ಪ್ರವಾಸಿ ತಾಣಗಳನ್ನು( Tourism Destination) ಹೊಂದಿದೆ ಎಂದು ಪ್ರವಾಸೋದ್ಯಮ ಇಲಾಖೆ ತಿಳಿಸಿದೆ.ರಾಜ್ಯ ಪ್ರವಾಸೋದ್ಯಮ ಇಲಾಖೆಯಿಂದ ಗುರುತಿಸಲ್ಪಟ್ಟಿರುವ ಈ ಎಲ್ಲಾ ಪ್ರವಾಸಿ ತಾಣಗಳಿಗೆ ಹೋಸ ರೂಪ ನೀಡುವುದಕ್ಕಾಗಿ ಅವನ್ನು ಅಭಿವೃದ್ಧಿ ಪಡಿಸುವುದಾಗಿ ಕರ್ನಾಟಕ ಪ್ರವಾಸೊದ್ಯಮ ಸಚಿವ ಎಚ್ ಕೆ ಪಾಟಿಲ್ ಹೇಳಿದ್ದಾರೆ.

Largest Ganesh Temple: ಏಷ್ಯಾದ ಅತಿದೊಡ್ಡ ಗಣಪತಿ ದೇವಾಲಯವಿದು; 56 ಅಡಿ ಎತ್ತರದ ಗಣೇಶನಿಗೆ ಇಲ್ಲಿ ವಿಶೇಷ ಪೂಜೆ

ಅಹಮದಾಬಾದ್‌ನ ಸಿದ್ಧಿವಿನಾಯಕ ದೇವಸ್ಥಾನವು ಏಷ್ಯಾದ ಅತಿದೊಡ್ಡ ಗಣೇಶ ದೇವಸ್ಥಾನ ಎಂದು ಹೆಸರಾಗಿದೆ. 56 ಅಡಿ ಎತ್ತರದ ಗಣೇಶನ ವಿಗ್ರಹ ಮತ್ತು 6 ಲಕ್ಷ ಚದರ ಅಡಿ ವಿಸ್ತೀರ್ಣದ ಈ ದೇವಸ್ಥಾನವು ಅದ್ಭುತ ವಾಸ್ತುಶಿಲ್ಪವನ್ನು ಹೊಂದಿದೆ. ಪ್ರತಿ ವರ್ಷ ಲಕ್ಷಾಂತರ ಭಕ್ತರು ಇಲ್ಲಿಗೆ ಭೇಟಿ ನೀಡುತ್ತಾರೆ. ಇದು ಗುಜರಾತ್‌ನ ಪ್ರಮುಖ ಆಧ್ಯಾತ್ಮಿಕ ಕೇಂದ್ರವಾಗಿದೆ ಮತ್ತು ಪ್ರವಾಸಿಗರನ್ನೂ ಆಕರ್ಷಿಸುತ್ತಿದೆ.

Parasailing: ಪ್ಯಾರಾಸೈಲಿಂಗ್ ಮಾಡೋ ಆಸೆ ಇದ್ಯಾ? ಭಾರತದ ಈ ಸ್ಥಳಗಳಲ್ಲಿ ಅತ್ಯಂತ ಕಡಿಮೆ ಬೆಲೆಗೆ ಆನಂದಿಸಿ

ಭಾರತದಲ್ಲಿ ಪ್ಯಾರಾಸೈಲಿಂಗ್ ಅನ್ನು ಅಗ್ಗದಲ್ಲಿ ಆನಂದಿಸಲು ಅನೇಕ ಸ್ಥಳಗಳಿವೆ. ಮನಾಲಿ, ಗೋವಾ, ಅಲಿಬಾಗ್, ಲಕ್ಷದ್ವೀಪ ಮತ್ತು ಅಂಡಮಾನ್ ದ್ವೀಪಗಳಲ್ಲಿ ಪ್ಯಾರಾಸೈಲಿಂಗ್‌ನ ಅನುಭವವನ್ನು ಕಡಿಮೆ ಬೆಲೆಯಲ್ಲಿ ಪಡೆಯಬಹುದು. ಪ್ರತಿ ಸ್ಥಳದ ವೈಶಿಷ್ಟ್ಯಗಳು ಮತ್ತು ಬೆಲೆಗಳನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಸುಂದರವಾದ ನೈಸರ್ಗಿಕ ದೃಶ್ಯಗಳನ್ನು ಕಣ್ತುಂಬಿಕೊಂಡು ಆಕಾಶದಲ್ಲಿ ಹಾರಲು ಇದು ಅದ್ಭುತ ಅವಕಾಶ.

Varanasi Tour: ನೀವು ವಾರಣಾಸಿಗೆ ಹೋಗುವ ಯೋಚನೆಯಲ್ಲಿದ್ದೀರಾ? ಹಾಗಿದ್ರೆ ಹೋಗುವ ಮುನ್ನ ಈ ವಿಷ್ಯ ತಿಳಿದುಕೊಳ್ಳಿ

ನೀವು ಬನಾರಸ್‌ಗೆ ಹೋಗುತ್ತಿದ್ದರೆ, ನೀವು ಮಾಡುವ ಕೆಲವು ತಪ್ಪುಗಳು ನಿಮ್ಮ ಪ್ರವಾಸದ ಆನಂದವನ್ನು ಹಾಳುಮಾಡಬಹುದು. ಆದ್ದರಿಂದ ಯಾವೆಲ್ಲಾ ತಪ್ಪುಗಳನ್ನು ಮಾಡಬಾರದು ಎಂಬುದನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಗಂಗಾ ಆರತಿಯನ್ನು ದೋಣಿಯಿಂದ ನೋಡುವುದು, ಗೋಡೌಲಿಯಾ ಚೌಕ್ ಬಳಿ ಹೋಟೆಲ್ ಬುಕ್ ಮಾಡುವುದು, ದೊಡ್ಡ ರೆಸ್ಟೋರೆಂಟ್‌ಗಳಲ್ಲಿ ಊಟ ಮಾಡುವುದು ಮತ್ತು ಆತುರದಲ್ಲಿ ಪ್ರವಾಸ ಮಾಡುವುದು ಈ ತಪ್ಪುಗಳಲ್ಲಿ ಸೇರಿವೆ.

ತಿರುವಣ್ಣಾಮಲೈಯ ಅರುಣಾಚಲೇಶ್ವರ; ದೇವಾಲಯ ಮತ್ತು ಪಟ್ಟಣದ ಬಗ್ಗೆ ಆಸಕ್ತಿದಾಯಕ ಸಂಗತಿಗಳು ಇಲ್ಲಿವೆ

ತಿರುವಣ್ಣಾಮಲೈಯ ಅರುಣಾಚಲೇಶ್ವರ ದೇವಾಲಯವು ಶಿವನಿಗೆ ಅರ್ಪಿತವಾದ ಪ್ರಾಚೀನ ಮತ್ತು ಪ್ರಮುಖ ದೇವಾಲಯ. ಈ ದೇವಾಲಯದಲ್ಲಿ ಶಿವನನ್ನು ಬೆಂಕಿಯ ರೂಪದಲ್ಲಿ (ಅಗ್ನಿಲಿಂಗ) ಪೂಜಿಸಲಾಗುತ್ತದೆ. ದೇವಾಲಯದ ಇತಿಹಾಸ, ವಿಶೇಷತೆಗಳು, ಗಿರಿ ಪ್ರದಕ್ಷಿಣೆ, ಅಷ್ಟಲಿಂಗಗಳು, ಮತ್ತು ಕೃಷ್ಣದೇವರಾಯನ ಕೊಡುಗೆಗಳ ಕುರಿತ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

Kedarnath Yatra 2025: ಕೇದಾರನಾಥಕ್ಕೆ ಭೇಟಿ ನೀಡುವ ಮೊದಲು ಗೌರಿಕುಂಡದಲ್ಲಿ ಸ್ನಾನ ಮಾಡುವುದು ಏಕೆ?

ಕೇದಾರನಾಥ ಯಾತ್ರೆಯಲ್ಲಿ ಗೌರಿಕುಂಡದಲ್ಲಿ ಸ್ನಾನ ಮಾಡುವುದು ಅತ್ಯಂತ ಮುಖ್ಯವಾದ ಆಚರಣೆಯಾಗಿದೆ. ಪಾರ್ವತಿ ದೇವಿ ತಪಸ್ಸು ಮಾಡಿದ ಪವಿತ್ರ ಸ್ಥಳವಾದ ಗೌರಿಕುಂಡದಲ್ಲಿ ಸ್ನಾನ ಮಾಡುವುದರಿಂದ ಪಾಪಗಳ ನಿವಾರಣೆ ಮತ್ತು ಆಧ್ಯಾತ್ಮಿಕ ಶುದ್ಧೀಕರಣ ಸಾಧ್ಯ ಎಂದು ನಂಬಲಾಗಿದೆ. ಬಿಸಿ ಮತ್ತು ತಣ್ಣೀರಿನ ಕೊಳಗಳಿರುವ ಗೌರಿಕುಂಡವು ಔಷಧೀಯ ಗುಣಗಳನ್ನೂ ಹೊಂದಿದೆ ಎಂದು ಹೇಳಲಾಗುತ್ತದೆ. ಇದಲ್ಲದೇ ಇಲ್ಲಿ ಸ್ನಾನ ಮಾಡುವ ವ್ಯಕ್ತಿಗೆ ಪಾರ್ವತಿ ದೇವಿಯ ಆಶೀರ್ವಾದ ದೊರೆಯುತ್ತದೆ ಎಂದು ನಂಬಲಾಗಿದೆ.

Jagannath Rath Yatra 2025: ಪುರಿ ಜಗನ್ನಾಥ ದೇವಸ್ಥಾನಕ್ಕೆ ಅವಿವಾಹಿತ ಜೋಡಿ ಏಕೆ ಭೇಟಿ ನೀಡಬಾರದು?

ಈ ವರ್ಷ ಜೂನ್ 26 ರಿಂದ ಪುರಿಯಲ್ಲಿ ಜಗನ್ನಾಥ ರಥಯಾತ್ರೆ ಆರಂಭವಾಗಲಿದೆ. ಈ 10 ದಿನಗಳ ಯಾತ್ರೆಯು ಅಪಾರ ಧಾರ್ಮಿಕ ಮಹತ್ವವನ್ನು ಹೊಂದಿದೆ. ಆದರೆ, ಅವಿವಾಹಿತ ಜೋಡಿಗಳಿಗೆ ದೇವಾಲಯ ಪ್ರವೇಶ ನಿಷೇಧವಿದೆ ಎಂಬುದು ನಿಗೂಢ ಸಂಗತಿ. ಈ ನಿಷೇಧದ ಹಿಂದಿನ ಪೌರಾಣಿಕ ಕಥೆ ಮತ್ತು ರಥಯಾತ್ರೆಯ ವಿವರಗಳನ್ನು ಈ ಲೇಖನದಲ್ಲಿ ತಿಳಿದುಕೊಳ್ಳಿ.

Koti Mata Temple: ಈ ದೇವಾಲಯಕ್ಕೆ ಗಂಡ ಹೆಂಡತಿ ಒಟ್ಟಿಗೆ ಹೋಗುವಂತಿಲ್ಲ, ಯಾಕೆ ಗೊತ್ತಾ?

ಶ್ರೀ ಕೋಟಿ ಮಾತಾ ದೇವಸ್ಥಾನ, ಹಿಮಾಚಲ ಪ್ರದೇಶದಲ್ಲಿರುವ ಒಂದು ವಿಶಿಷ್ಟ ದೇವಾಲಯ. ಇಲ್ಲಿ ದಂಪತಿಗಳು ಒಟ್ಟಿಗೆ ಪೂಜೆ ಮಾಡುವುದನ್ನು ನಿಷೇಧಿಸಲಾಗಿದೆ. ಪುರಾಣಗಳ ಪ್ರಕಾರ, ಪಾರ್ವತಿಯ ಶಾಪದಿಂದಾಗಿ ಈ ನಿಯಮ ಜಾರಿಯಲ್ಲಿದೆ. ಆದರೂ, ಭಕ್ತರು ಪ್ರತ್ಯೇಕವಾಗಿ ದೇವಿಯ ದರ್ಶನ ಪಡೆಯುತ್ತಾರೆ. ದೇವಾಲಯದ ಶಾಂತ ವಾತಾವರಣ ಮತ್ತು ನೈಸರ್ಗಿಕ ಸೌಂದರ್ಯ ಭಕ್ತರನ್ನು ಆಕರ್ಷಿಸುತ್ತದೆ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ