AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trending

Trending

ದೇಶದಲ್ಲಿ ನಡೆಯುವ ಅಚ್ಚರಿಯ ಘಟನೆಗಳನ್ನು ಹಾಗೂ ವೈರಲ್​​ ಆಗಿರುವ ಸುದ್ದಿಗಳನ್ನು ಇಲ್ಲಿ ಪ್ರಕಟ ಮಾಡಲಾಗುವುದು. ಜನರಿಗೆ ಆಸಕ್ತಿದಾಯಕ ವಿಡಿಯೋಗಳನ್ನು ಇಲ್ಲಿ ನೀಡಲಾಗಿದೆ, ಸಾಮಾಜಿಕ ಜಾಲತಾಣದಲ್ಲಿ ವೈರಲ್​​​ ಆಗಿರುವ ವಿಡಿಯೋಗಳನ್ನು ಹಾಗೂ ಸುದ್ದಿಗಳನ್ನು ಇಲ್ಲಿ ಅಪ್ಡೇಟ್​​​ ಮಾಡಲಾಗುವುದು. ಓದುಗರಿಗೆ ಈ ಜಗತ್ತಿನಲ್ಲಿ ತಿಳಿಯದ ಸುದ್ದಿಗಳನ್ನು ಟ್ರೆಂಡಿಂಗ್​​​ನಲ್ಲಿ ನೀಡಲಾಗುವುದು. ಅದೆಷ್ಟು ಜನರಿಗೆ ನಮ್ಮ ಸುತ್ತ-ಮುತ್ತಲಿನಲ್ಲಿ ನಡೆಯುವ ವಿಚಾರಗಳು ತಿಳಿದಿರುವುದಿಲ್ಲ. ಹಾಗೂ ಅದನ್ನು ತಿಳಿಸುವ ಕೆಲಸವನ್ನು ಟ್ರೆಂಡಿಂಗ್​​​ ಕ್ಯಾಟಗರಿಯಲ್ಲಿ ತಿಳಿಸಲಾಗುವುದು

ಇನ್ನೂ ಹೆಚ್ಚು ಓದಿ

ಓದಲು ವಯಸ್ಸಿನ ಮಿತಿಯಿಲ್ಲ; ಐಐಟಿ ಮದ್ರಾಸ್​​ನಲ್ಲಿ ಒಟ್ಟಿಗೇ ಪದವಿ ಪಡೆದ ತಾಯಿ-ಮಗ!

ಇತ್ತೀಚೆಗೆ ನಡೆದ ಪ್ರತಿಷ್ಠಿತ ಐಐಟಿ ಮದ್ರಾಸ್ ಘಟಿಕೋತ್ಸವದಲ್ಲಿ ಜಗತ್ತೇ ಮೆಚ್ಚುವಂತಹ ಅಪರೂಪದ ಹಾಗೂ ಪ್ರೇರಣಾದಾಯಿ ಘಟನೆಯೊಂದು ನಡೆದಿದೆ. 45 ವರ್ಷದ ತಾಯಿ ಜಿಗೀಷಾ ಟೇಲರ್ ಮತ್ತು ಅವರ 21 ವರ್ಷದ ಮಗ ಆದಿತ್ಯ ಕಪಾಡಿಯಾ ಇಬ್ಬರೂ ಒಟ್ಟಿಗೆ ಒಂದೇ ವೇದಿಕೆಯ ಮೇಲೆ ಐಐಟಿ ಪದವಿ ಪಡೆದು ಇತಿಹಾಸ ನಿರ್ಮಿಸಿದ್ದಾರೆ. ಇಬ್ಬರೂ ಒಟ್ಟಿಗೆ ವೇದಿಕೆ ಹತ್ತಿ ಪದವಿ ಸ್ವೀಕರಿಸುತ್ತಿದ್ದಾಗ ಇಡೀ ಸಭಾಂಗಣ ಚಪ್ಪಾಳೆಗಳಿಂದ ಮೊಳಗಿತ್ತು. ಗುಜರಾತ್‌ನ ಭರೂಚ್ ಮೂಲದವರಾದ ಜಿಗೀಷಾ ಟೇಲರ್ ಈ ಮೂಲಕ ಶಿಕ್ಷಣಕ್ಕೆ ವಯಸ್ಸು ಅಡ್ಡಿಯಾಗಲಾರದು ಎಂಬುದನ್ನು ಸಾಬೀತಪಡಿಸಿ ತೋರಿಸಿದ್ದಾರೆ.

Viral: ಮೊದಲ ಬಾರಿಗೆ ದೂರದ ಊರಿಗೆ ಹೊರಟ ಮಗಳು, ರೈಲು ಹತ್ತಿಸಿ ಕಣ್ಣೀರು ಹಾಕಿದ ತಂದೆ

ಮಗಳು ಒಂದು ದಿನ ಕಣ್ಣ ಮುಂದೆ ಇರಲ್ಲ ಅಂದ್ರೆ ಹೆತ್ತವರಿಗೆ ಸಹಿಸೋಕೆ ಆಗಲ್ಲ. ಇನ್ನು ಕೆಲಸದ ನಿಮಿತ್ತ ಬೇರೆ ಊರಿಗೆ ಹೊರಟು ನಿಂತರೆ ಹೆತ್ತವರ ಕಣ್ಣಂಚಲಿ ಕಣ್ಣೀರು ಜಿನುಗುತ್ತದೆ. ಇದೀಗ ಮಗಳನ್ನು ರೈಲು ಹತ್ತಿಸಿದ ಅಪ್ಪನು ಭಾವುಕನಾಗಿರುವ ಪೋಸ್ಟ್ ಸದ್ಯ ವೈರಲ್ ಆಗಿದೆ. ತಂದೆ ಮಗಳ ಬಾಂಧವ್ಯವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Viral: ಜಪಾನ್‌ ಜನರ ಪ್ರಾಮಾಣಿಕತೆ; ಇಲ್ಲಿನ ಅಂಗಡಿಗಳಲ್ಲಿ ಓನರ್‌ ಇಲ್ಲದೇ ನಡೆಯುತ್ತೆ ವ್ಯಾಪಾರ

ಈಗಿನ ಕಾಲದಲ್ಲಿ ಪ್ರಾಮಾಣಿಕತೆ ಹಾಗೂ ನಂಬಿಕೆಗೆ ಬೆಲೆನೇ ಇಲ್ಲ. ಆದರೆ ಈ ದೇಶದಲ್ಲಿ ಮಾತ್ರ ವ್ಯಾಪಾರ ನಂಬಿಕೆ ಮೇಲೆ ನಡೆಯುತ್ತೆ. ರಸ್ತೆ ಬದಿಯಲ್ಲಿ ಸಣ್ಣದಾದ ಅಂಗಡಿಗಳಲ್ಲಿ ತರಕಾರಿಗಳನ್ನು ಮಾರಾಟ ಮಾಡಲಾಗುತ್ತದೆ. ಆದರೆ ಈ ಅಂಗಡಿಗಳಲ್ಲಿ ಓನರ್ ಇರಲ್ಲ ಅನ್ನೋದೇ ವಿಶೇಷ. ಇಲ್ಲಿನ ಜನರು ಇಂತಿಷ್ಟು ದುಡ್ಡು ಇಟ್ಟು ತಮಗೆ ಬೇಕಾದದ್ದು ಖರೀದಿ ಮಾಡ್ತಾರಂತೆ. ಈ ಕುರಿತಾದ ಕಂಪ್ಲೀಟ್ ಮಾಹಿತಿ ಇಲ್ಲಿದೆ.

Viral: ಓವರ್ ಟೈಮ್ ಡ್ಯೂಟಿ ಮಾಡಿದ್ರೂ ಸಂಬಳ ಹೆಚ್ಚು ಕೊಡಲ್ಲ; ಮ್ಯಾನೇಜರ್ ವರ್ತನೆಗೆ ಬೇಸತ್ತು ಜಾಬ್ ರಿಸೈನ್ ಮಾಡಿದ ಉದ್ಯೋಗಿ

ಕೆಲ ಉದ್ಯೋಗಿಗಳು ಬಾಸ್ ಕೊಡೋ ಟಾರ್ಚರ್ ಗೆ ಈ ಕೆಲಸವೇ ಬೇಡ ಎನ್ನುವ ಮಟ್ಟಿಗೆ ತಲುಪಿ ಬಿಡುತ್ತಾರೆ. ಈ ಉದ್ಯೋಗಿಯದ್ದು ಅದೇ ಪಾಡು. ಯುವಕನೊಬ್ಬ ಓವರ್ ಟೈಮ್ ಡ್ಯೂಟಿ ಮಾಡಿದ್ರೂ ಸಂಬಳವಂತೂ ಹೆಚ್ಚು ಕೊಡಲ್ಲ ಎನ್ನುವ ಕಾರಣಕ್ಕೆ ರಾಜೀನಾಮೆ ನೀಡಿದ್ದಾನೆ. ಯುವಕ ಈ ಬಗ್ಗೆ ಮಾಡಿದ ಪೋಸ್ಟ್ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Viral: ಒಂದು ದಿನಕ್ಕೆ ನನ್ನನ್ನು ಬಾಡಿಗೆಗೆ ಪಡೆಯಬಹುದು; ಗಂಡ್ಮಕ್ಕಳಿಗೆ ವಿಶೇಷ ಆಫರ್ ನೀಡಿದ ಯುವತಿ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ಪೋಸ್ಟ್ ಗಳನ್ನು ಕಂಡಾಗ ನಗಬೇಕೋ ಅಳಬೇಕೋ ತಿಳಿಯಲ್ಲ. ಎಂತೆಂತಹ ಜನ ಇರ್ತಾರೆ ಎಂದೆನಿಸಬಹುದು. ಇಲ್ಲೊಬ್ಬ ಯುವತಿಯೂ ಯುವಕರಿಗೆ ಒಂದು ದಿನ ಮಟ್ಟಿಗೆ ವಿಶೇಷ ಆಫರ್ ನೀಡಿದ್ದಾಳೆ. ಯುವತಿ ಮಾಡಿದ ಪೋಸ್ಟ್ ಸದ್ಯ ನೆಟ್ಟಿಗರನ್ನು ಹುಬ್ಬೇರಿಸುವಂತೆ ಮಾಡಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Viral: ಸಂಬಳ ಹೆಚ್ಚಳಕ್ಕಾಗಿ ಕೆಲಸ ಬದಲಾವಣೆ; ಕೆಲಸಕ್ಕೆ ಸೇರಿದ ಮೂರೇ ತಿಂಗಳಿಗೆ ಜಾಬ್‌ ಕಳೆದುಕೊಂಡ ಉದ್ಯೋಗಿ

ಕೆಲವೊಮ್ಮೆ ವೃತ್ತಿ ಜೀವನದ ಕುರಿತು ತಾವು ತೆಗೆದುಕೊಳ್ಳುವ ನಿರ್ಧಾರ ನಮ್ಮ ಕುತ್ತಿಗೆಗೆ ಉರುಳಾಗಿ ಬಿಡುತ್ತದೆ. ಈ ಉದ್ಯೋಗಿಯದ್ದು ಅದೇ ಪಾಡು. ಸ್ಯಾಲರಿ ಹೆಚ್ಚಳಕ್ಕಾಗಿ, ಇದ್ದ ಕೆಲಸವನ್ನು ಬಿಟ್ಟು ಬೇರೆ ಕಂಪನಿಗೆ ಸೇರಿದ ಉದ್ಯೋಗಿಯು ಕೊನೆಗೆ ಕೆಲಸವನ್ನೇ ಕಳೆದುಕೊಳ್ಳಬೇಕಾಯ್ತು. ಅಷ್ಟಕ್ಕೂ ಆಗಿದ್ದೇನು ಈ ಕುರಿತಾದ ಕಂಪ್ಲೀಟ್ ಮಾಹಿತಿ ಇಲ್ಲಿದೆ.

Viral: ಅಂದು ಕಾಲೇಜ್ ಫೀಸ್ ಕಟ್ಟಲು ದುಡ್ಡಿಗಾಗಿ ಪರದಾಟ, ಇಂದು ಕೋಟಿ ರೂ ಸಂಪಾದನೆ; ಇದು ಬೆಂಗಳೂರು ಸಾಫ್ಟ್‌ವೇರ್ ಇಂಜಿನಿಯರ್‌ನ ಕಥೆ

ಜೀವನದಲ್ಲಿ ಕಷ್ಟಗಳು ಸರ್ವೇ ಸಾಮಾನ್ಯ. ಆದರೆ ಅದನ್ನು ಮೆಟ್ಟಿ ನಿಲ್ಲಲೇ ಬೇಕು. ಕಷ್ಟದ ದಿನಗಳನ್ನು ಕಂಡ ಯುವಕನೊಬ್ಬ ಇಂದು ಕೋಟಿ ಸಂಪಾದನೆ ಮಾಡುತ್ತಿದ್ದಾನೆ. ಹೌದು, ಬೆಂಗಳೂರಿನ ಯುವಕನೊಬ್ಬ ಮೈಕ್ರೋಸಾಫ್ಟ್‌ನಲ್ಲಿ 1.9 ಕೋಟಿ ರೂ ಸಂಬಳ ಪಡೆಯುತ್ತಿದ್ದಾನೆ. ಆದರೆ ಕಾಲೇಜಿಗೆ ಹೋಗುತ್ತಿದ್ದಾಗ ಟೈಮ್ ಸರಿ ಇರಲಿಲ್ಲ. ಆರ್ಥಿಕವಾಗಿ ಬಹಳ ತೊಂದರೆಯಿತ್ತು . ಇಂದು ಯಶಸ್ಸು ಸಾಧಿಸಿದ್ದು, ತನ್ನ ತಂದೆ ತಾಯಿಯ ತ್ಯಾಗವನ್ನು ನೆನಪಿಸಿಕೊಂಡಿದ್ದಾನೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Optical Illusion: ಬುದ್ಧಿವಂತರಿಗೊಂದು ಸವಾಲ್;‌ ಈ ಚಿತ್ರದಲ್ಲಿರುವ ಸೇಬು ಹಣ್ಣನ್ನು ಗುರುತಿಸಬಲ್ಲಿರಾ

ಮೆದುಳಿಗೆ ಕೆಲಸ ನೀಡುವ ಮ್ಯಾಥ್ಸ್‌ ಪಝಲ್‌ ಗೇಮ್‌ಗಳು, ಆಪ್ಟಿಕಲ್‌ ಇಲ್ಯೂಷನ್‌, ಬ್ರೈನ್‌ ಟೀಸರ್‌ ಸೇರಿದಂತೆ ಇನ್ನಿತ್ತರ ಒಗಟಿನ ಚಿತ್ರಗಳು ನೀವು ಬಿಡಿಸಿದ್ದೀರಬಹುದು. ಇದೀಗ ಇಲ್ಲೊಂದು ಅಂತಹದ್ದೇ ಸವಾಲಿನ ಚಿತ್ರವೊಂದಿದೆ. ಈ ಚಿತ್ರದಲ್ಲಿರುವ ಸೇಬು ಹಣ್ಣನ್ನು ಗುರುತಿಸಬೇಕು. ನೀವು ಈ ಒಗಟು ಬಿಡಿಸಿ ಜಾಣರು ಎನಿಸಿಕೊಳ್ಳಲು ರೆಡಿ ಇದ್ದಿರಾ.

ಇದು ಜನರೇಷನ್ ಝೆಡ್ ಡೇಟಿಂಗ್ ಎಫೆಕ್ಟ್; ಪ್ರೀತಿ ಹೆಸರಿನಲ್ಲಿ ರಿಲೇಷನ್ಶಿಪ್‌ಗೆ ನಾನಾ ಅರ್ಥ ನೀಡಿದ್ದಾರೆ ಯುವಜನತೆ

ಇತ್ತೀಚೆಗಿನ ದಿನಗಳಲ್ಲಿ ಪ್ರೀತಿ ಹೆಸರಿನಲ್ಲಿ ಕೈಕೊಡುವುದು ಕಾಮನ್‌ ಆಗಿ ಬಿಟ್ಟಿದೆ. ಹೀಗಾಗಿ ಸಂಬಂಧಗಳು ಅರ್ಥವನ್ನು ಕಳೆದುಕೊಳ್ಳುತ್ತಿದೆ. ಇಂದಿನ ಯುವಜನತೆ ರಿಲೇಷನ್ಶಿಪ್ ಗಳಿಗೆ ಸಿಚುವೇಶನ್ ಶಿಪ್, ಬ್ರೆಡ್ ಕ್ರಂಬಿಂಗ್, ಘೋಸ್ಟಿಂಗ್, ಪಿಂಕ್ ಫ್ಲಾಗ್ ಹೀಗೆ ನಾನಾ ಹೆಸರನ್ನು ಕೊಟ್ಟಿದ್ದಾರೆ. ಹಾಗಾದ್ರೆ ಈ ಸಂಬಂಧಗಳ ಅರ್ಥಗಳ ಕುರಿತಾದ ಕಂಪ್ಲೀಟ್ ಮಾಹಿತಿ ಇಲ್ಲಿದೆ.

Viral: ಫುಡ್ ಆರ್ಡರ್ ಕ್ಯಾನ್ಸಲ್ ಆದ ತಕ್ಷಣವೇ ಮಹಿಳೆಗೆ ಆಹಾರ ಕಳುಹಿಸಿಕೊಟ್ಟು ಹಸಿವು ನೀಗಿಸಿದ ಹೋಟೆಲ್ ಮಾಲೀಕ

ಯಾರೇ ಬಂದು ಹಸಿವು ಎಂದಾಗ ಒಂದು ತುತ್ತು ಅನ್ನ ಹಾಕುವ ಗುಣವಿದ್ರೆ ಅದಕ್ಕಿಂತ ದೊಡ್ಡ ಶ್ರೀಮಂತಿಕೆ ಬೇರೊಂದಿಲ್ಲ. ಇದೀಗ ಮಹಿಳೆಯೊಬ್ಬಳ ಹೊಟ್ಟೆ ಹಸಿವನ್ನು ರೆಸ್ಟೋರೆಂಟ್ ಮಾಲೀಕ ನೀಗಿಸಿದ್ದಾರೆ. ಆರ್ಡರ್ ಮಾಡಿದ ಫುಲ್ ಕ್ಯಾನ್ಸಲ್ ಆಗಿದ್ದು, ಹೊಟ್ಟೆ ತುಂಬುವಷ್ಟು ಆಹಾರವನ್ನು ಮಹಿಳೆಗೆ ಕಳುಹಿಸಿಕೊಟ್ಟು ಹೃದಯ ಶ್ರೀಮಂತಿಕೆ ಮೆರೆದಿದ್ದಾರೆ. ಈ ಪೋಸ್ಟ್ ಸದ್ಯ ವೈರಲ್ ಆಗಿದ್ದು, ಈ ಕುರಿತಾದ ಕಂಪ್ಲೀಟ್ ಮಾಹಿತಿ ಇಲ್ಲಿದೆ.

Viral: 500 ಅರ್ಜಿ ಹಾಕಿದ್ರು ಸಿಗದ ಕೆಲಸ, ರ‍್ಯಾಪಿಡೋ ಚಾಲಕನಾಗಿ ವೃತ್ತಿ ಜೀವನ ಆರಂಭಿಸಿದ ಯುವಕ

ಒಳ್ಳೆಯ ಶಿಕ್ಷಣ ಪಡೆದು ಉದ್ಯೋಗ ಗಿಟ್ಟಿಸಿಕೊಳ್ಳಬೇಕೆನ್ನುವುದು ಎಲ್ಲರ ಕನಸು. ಆದರೆ ಎಷ್ಟೇ ಓದಿದರೂ ಉದ್ಯೋಗಕ್ಕಾಗಿ ಅಲೆಯುವ ಅದೆಷ್ಟೋ ಯುವಕ ಯುವತಿಯರು ನಮ್ಮ ಸುತ್ತಮುತ್ತಲಿನಲ್ಲಿದ್ದಾರೆ. ಆದರೆ ಕಂಪ್ಯೂಟರ್ ಸೈನ್ಸ್ ಪದವೀಧರನಾಗಿದ್ರು, ಈ ಯುವಕ ಈಗ ರ‍್ಯಾಪಿಡೋ ರೈಡರ್‌ನಾಗಿ ಕೆಲಸ ಮಾಡುತ್ತಿದ್ದಾನೆ. ಸದ್ಯ ಈ ಪೋಸ್ಟ್ ನೆಟ್ಟಿಗರನ್ನು ಹುಬ್ಬೇರಿಸುವಂತೆ ಮಾಡಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Viral: ಲಿಫ್ಟ್‌ನಲ್ಲಿ ಕನ್ನಡಿಗಳು ಇರುವುದು ಏಕೆ? ಇದೇ ನೋಡಿ ಕಾರಣ

ನೀವು ಸಾಕಷ್ಟು ಬಾರಿ ಲಿಫ್ಟ್‌ನಲ್ಲಿ ಹೋಗಿರುತ್ತೀರಿ. ಇದೇ ವೇಳೆ ಪ್ರತಿ ಲಿಫ್ಟ್‌ನಲ್ಲಿ ಕನ್ನಡಿ ಇರುವುದನ್ನು ನೀವು ಗಮನಿಸಿರುತ್ತೀರಿ. ಈ ಲಿಫ್ಟ್‌ನಲ್ಲಿ ಕನ್ನಡಿ ಇರುವುದರ ಹಿಂದಿನ ಕಾರಣ ಎಷ್ಟೋ ಜನರಿಗೆ ತಿಳಿದೇ ಇಲ್ಲ. ಆದರೆ ಈ ಮಿರರ್‌ ಅಳವಡಿಸಿಕೊಂಡಿರುವುದರ ಹಿಂದೆ ಹಲವು ಕಾರಣಗಳಿವೆ. ಈ ಕುರಿತಾದ ಕಂಪ್ಲೀಟ್ ಮಾಹಿತಿ ಇಲ್ಲಿದೆ.

ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ
ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ
ಬಂಟ್ವಾಳ ಕೊಲೆ ಆರೋಪಿ ಬಗ್ಗೆ ತಪ್ಪು ಮಾಹಿತಿ ಹರಡಿದವರ ವಿರುದ್ಧ ಕೇಸ್
ಬಂಟ್ವಾಳ ಕೊಲೆ ಆರೋಪಿ ಬಗ್ಗೆ ತಪ್ಪು ಮಾಹಿತಿ ಹರಡಿದವರ ವಿರುದ್ಧ ಕೇಸ್
ಮೆಕ್ಸಿಕೋದಲ್ಲಿ 7.4 ತೀವ್ರತೆಯ ಭೂಕಂಪ; ಸುನಾಮಿಯ ಮುನ್ನೆಚ್ಚರಿಕೆ
ಮೆಕ್ಸಿಕೋದಲ್ಲಿ 7.4 ತೀವ್ರತೆಯ ಭೂಕಂಪ; ಸುನಾಮಿಯ ಮುನ್ನೆಚ್ಚರಿಕೆ
ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್
ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್
ನೀರಾವರಿ ಪೈಪ್‌ಲೈನ್ ಒಡೆದು ಆಕಾಶದೆತ್ತರಕ್ಕೆ ಚಿಮ್ಮಿದ ನೀರು
ನೀರಾವರಿ ಪೈಪ್‌ಲೈನ್ ಒಡೆದು ಆಕಾಶದೆತ್ತರಕ್ಕೆ ಚಿಮ್ಮಿದ ನೀರು
ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥನ ಪ್ರಾಣ ಉಳಿಸಿದ ಖಾಕಿ ಪಡೆ
ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥನ ಪ್ರಾಣ ಉಳಿಸಿದ ಖಾಕಿ ಪಡೆ
ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ
ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ
ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ
ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK