AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trending

Trending

ದೇಶದಲ್ಲಿ ನಡೆಯುವ ಅಚ್ಚರಿಯ ಘಟನೆಗಳನ್ನು ಹಾಗೂ ವೈರಲ್​​ ಆಗಿರುವ ಸುದ್ದಿಗಳನ್ನು ಇಲ್ಲಿ ಪ್ರಕಟ ಮಾಡಲಾಗುವುದು. ಜನರಿಗೆ ಆಸಕ್ತಿದಾಯಕ ವಿಡಿಯೋಗಳನ್ನು ಇಲ್ಲಿ ನೀಡಲಾಗಿದೆ, ಸಾಮಾಜಿಕ ಜಾಲತಾಣದಲ್ಲಿ ವೈರಲ್​​​ ಆಗಿರುವ ವಿಡಿಯೋಗಳನ್ನು ಹಾಗೂ ಸುದ್ದಿಗಳನ್ನು ಇಲ್ಲಿ ಅಪ್ಡೇಟ್​​​ ಮಾಡಲಾಗುವುದು. ಓದುಗರಿಗೆ ಈ ಜಗತ್ತಿನಲ್ಲಿ ತಿಳಿಯದ ಸುದ್ದಿಗಳನ್ನು ಟ್ರೆಂಡಿಂಗ್​​​ನಲ್ಲಿ ನೀಡಲಾಗುವುದು. ಅದೆಷ್ಟು ಜನರಿಗೆ ನಮ್ಮ ಸುತ್ತ-ಮುತ್ತಲಿನಲ್ಲಿ ನಡೆಯುವ ವಿಚಾರಗಳು ತಿಳಿದಿರುವುದಿಲ್ಲ. ಹಾಗೂ ಅದನ್ನು ತಿಳಿಸುವ ಕೆಲಸವನ್ನು ಟ್ರೆಂಡಿಂಗ್​​​ ಕ್ಯಾಟಗರಿಯಲ್ಲಿ ತಿಳಿಸಲಾಗುವುದು

ಇನ್ನೂ ಹೆಚ್ಚು ಓದಿ

Optical Illusion: ಹದ್ದಿನ ಕಣ್ಣು ನಿಮ್ಮದಾಗಿದ್ರೆ ಮರಳಿನ ರಾಶಿಯಲ್ಲಿ ಅಡಗಿ ಕುಳಿತಿರುವ ಹಾವನ್ನು ಕಂಡು ಹಿಡಿಯುವಿರಾ

ಒಗಟಿನ ಆಟಗಳೇ ಹಾಗೆ, ಮೆದುಳಿಗೆ ಕೆಲಸ ನೀಡುವುದರೊಂದಿಗೆ ಟೈಮ್ ಪಾಸ್ ಆಗುತ್ತದೆ. ಹೀಗಾಗಿ ಸುಮ್ಮನೆ ಕುಳಿತಿರುವಾಗ ಹೆಚ್ಚಿನವರು ಇಲ್ಯೂಷನ್ ಸೇರಿದಂತೆ ಒಗಟಿನ ಚಿತ್ರಗಳತ್ತ ಕಣ್ಣಾಯಿಸುತ್ತಾರೆ. ಇಂತಹ ಮೋಜಿನ ಆಟಗಳನ್ನು ಆಡುವುದರಲ್ಲಿರುವ ಮಜಾನೇ ಬೇರೆ. ಇದೀಗ ಇಂತಹದ್ದೇ ಇಲ್ಯೂಷನ್ ಚಿತ್ರ ವೈರಲ್ ಆಗಿದ್ದು, ಮರಳಿನ ರಾಶಿಯಲ್ಲಿ ಅವಿತು ಕುಳಿತಿರುವ ಹಾವನ್ನು ಐದು ಸೆಕೆಂಡುಗಳಲ್ಲಿ ಕಂಡು ಹಿಡಿಯಲು ಸಾಧ್ಯವೇ ಎಂದು ನೋಡಿ.

Viral: ಬಾಸ್‌ನಿಂದ ಕಾಲ್ ಬಂದದ್ದೇ ತಡ ಮೆಟ್ರೋದೊಳಗೆ ಲ್ಯಾಪ್ ಟಾಪ್ ತೆರೆದು ಕೆಲಸ ಮಾಡಲು ಕುಳಿತ ಯುವಕ

ಕೆಲಸ ಮಾಡೋದು ಅನಿವಾರ್ಯ. ಆದರೆ ಕೆಲವರು ಈ ವರ್ಕ್ ಲೈಫ್ ಹಾಗೂ ಪರ್ಸನಲ್ ಲೈಫ್ ಬ್ಯಾಲೆನ್ಸ್ ಮಾಡಲು ಒದ್ದಾಡುವುದನ್ನು ನೋಡಿ ಈ ಯುವಕನನ್ನು ನೋಡಿದ್ರೆ ನಿಮಗೂ ಅಯ್ಯೋ ಅನಿಸಬಹುದು. ಹೌದು ಬಾಸ್ ಕಾಲ್ ಮಾಡಿದ ತಕ್ಷಣವೇ ದೆಹಲಿ ಮೆಟ್ರೋ ಪ್ರಯಾಣಿಕನೊಬ್ಬ ಕಿಕ್ಕಿರಿದ ಕೋಚ್‌ನೊಳಗೆ ಕೆಲಸ ಮಾಡಲು ಕುಳಿತ ಪೋಸ್ಟ್ ವೈರಲ್ ಆಗಿದೆ. ಇದು ಭಾರತದಲ್ಲಿನ ಕೆಲಸದ ಸಂಸ್ಕೃತಿಯ ಬಗ್ಗೆ ಚರ್ಚೆ ಹುಟ್ಟುಹಾಕಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Viral: ಬೆಂಗಳೂರಿನಲ್ಲಿ ಎರಡು ತಿಂಗಳ ಇಂಟರ್ನ್‌ಶಿಪ್‌ ಅವಧಿಯಲ್ಲಿ ಆದ ಖರ್ಚು ವೆಚ್ಚ ವಿವರಿಸಿದ ಯುವತಿ

ಬೆಂಗಳೂರು ಜೀವನ ದುಬಾರಿ. ಜೇಬಲ್ಲಿ ದುಡ್ಡಿದ್ರೆ ಮಾತ್ರ ಇಲ್ಲಿ ಜೀವನ ನಡೆಸಬಹುದು ಎನ್ನುವುದು ಅನೇಕರ ಅಭಿಪ್ರಾಯ. ಇದಕ್ಕೆ ಸಾಕ್ಷಿಯೆನ್ನುವಂತಿದೆ ಈ ಪೋಸ್ಟ್. ಯುವತಿಯೂ ಬೆಂಗಳೂರಿನಲ್ಲಿ ಎರಡು ತಿಂಗಳ ಇಂಟರ್ನ್‌ಶಿಪ್‌ ಅವಧಿಯಲ್ಲಿ ತನ್ನ ಮಾಸಿಕ ವೆಚ್ಚದ ಬಗ್ಗೆ ವಿವರಿಸಿದ್ದಾಳೆ. ಈ ಪೋಸ್ಟ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಚರ್ಚೆಗೆ ಕಾರಣವಾಗಿದೆ.

ಬೆಂಗಳೂರಿನಲ್ಲಿ ತಿಂಗಳಿಗೆ 1.5 ಲಕ್ಷ ರೂ. ಸಂಬಳ, ಉಳಿಯೋದು 20 ಸಾವಿರ ಮಾತ್ರ! ಟೆಕ್ಕಿ ಸಂಬಂಧಿಯ ಪೋಸ್ಟ್ ವೈರಲ್

ಬೆಂಗಳೂರಿನಲ್ಲಿ ಜೀವನ ವೆಚ್ಚ ಗಣನೀಯವಾಗಿ ಹೆಚ್ಚಾಗಿದ್ದು, ವೈರಲ್ ಪೋಸ್ಟ್‌ ಒಂದು ಈಗ ಚರ್ಚೆಗೆ ಗ್ರಾಸವಾಗಿದೆ. ತಿಂಗಳಿಗೆ 1.5 ಲಕ್ಷ ರೂ. ಸಂಬಳ ಗಳಿಸುವ ಟೆಕ್ಕಿಯೊಬ್ಬರಿಗೆ ಕೇವಲ 15-20 ಸಾವಿರ ರೂ. ಮಾತ್ರ ಉಳಿಯುತ್ತಿದೆ ಎಂದು ಅವರ ಸೋದರ ಸಂಬಂಧಿ ಮಾಡಿರುವ ಎಕ್ಸ್​ ಸಂದೇಶ ವೈರಲ್ ಆಗಿದೆ. ಬಾಡಿಗೆ, ಆಹಾರ, ಸಾರಿಗೆ, ಮನರಂಜನೆ ಇತ್ಯಾದಿ ಖರ್ಚುಗಳಿಂದ ಉಳಿತಾಯ ಕಷ್ಟವಾಗಿದೆ. ಇದು ಬೆಂಗಳೂರಿನ ಮಹಾನಗರ ಜೀವನದ ಕಠಿಣ ವಾಸ್ತವ ಚಿತ್ರಣವನ್ನು ತೋರಿಸುತ್ತದೆ ಎಂದು ಅವರು ಬರೆದುಕೊಂಡಿದ್ದಾರೆ.

Brain Teaser: ನೀವು ಗಣಿತದಲ್ಲಿ ಪಂಟರಾಗಿದ್ರೆ ಈ ಲೆಕ್ಕ ಬಿಡಿಸಿ ಜಾಣರು ಎನಿಸಿಕೊಳ್ಳಿ

ಇತ್ತೀಚೆಗಿನ ದಿನಗಳಲ್ಲಿ ಬ್ರೈನ್ ಟೀಸರ್‌ನಂತಹ ಒಗಟಿನ ಚಿತ್ರಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ನೀವು ಇಂತಹ ಟ್ರಿಕ್ಕಿ ಗಣಿತದ ಲೆಕ್ಕಗಳನ್ನು ಬಿಡಿಸಿ ಸೋತಿರುತ್ತೀರಿ. ಆದರೆ ಇದೀಗ ಇಲ್ಲೊಂದು ಸರಳವಾದ ತುಂಬಾ ಕುತೂಹಲಕಾರಿ ಗಣಿತದ ಲೆಕ್ಕ ಇದೆ. ನೀವು ಈ ಲೆಕ್ಕ ಬಿಡಿಸಿ ನಿಖರವಾದ ಉತ್ತರ ಹೇಳಲು ಸಾಧ್ಯವೇ ಎಂದು ನೋಡಿ.

ಇದೆಂಥಾ ಕಾಲ ಬಂತಪ್ಪಾ… ಹೋಟೆಲ್​ಗಳ ಬಿಲ್​ನಲ್ಲಿ ಜಿಎಸ್​ಟಿ ಜತೆ ಸೇರ್ಪಡೆಯಾಯ್ತು ಗ್ಯಾಸ್ ಶುಲ್ಕ!

ಬೆಂಗಳೂರು ಮತ್ತು ಚೆನ್ನೈ ಹೋಟೆಲ್‌ಗಳಲ್ಲಿ ಈಗ ತಿಂಡಿ ಬಿಲ್‌ನೊಂದಿಗೆ ಹೊಸ ‘ಗ್ಯಾಸ್ ಶುಲ್ಕ’ ಸೇರಿಸಲಾಗುತ್ತಿರುವುದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ವಾಣಿಜ್ಯ ಗ್ಯಾಸ್ ಸಿಲಿಂಡರ್ ಪೂರೈಕೆ ಕೊರತೆ ಮತ್ತು ಹೆಚ್ಚಿದ ಬೇಡಿಕೆಯಿಂದಾಗಿ ಹೋಟೆಲ್ ಮಾಲೀಕರು ಈ ಹೊರೆಯನ್ನು ಗ್ರಾಹಕರ ಮೇಲೆ ಹಾಕುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಬಿಲ್‌ನ ಫೋಟೋಗಳು ವೈರಲ್ ಆಗಿದ್ದು, ಗ್ರಾಹಕರು ವ್ಯಾಪಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Video: ಪಿಜಿಯಿಂದ ಅಪಾರ್ಟ್ಮೆಂಟ್‌ಗೆ ಶಿಫ್ಟ್ ಆದಾಗ ತನ್ನ ಖರ್ಚು ವೆಚ್ಚ ವಿವರಿಸಿದ ಬೆಂಗಳೂರಿನ ಮಹಿಳೆ

ಇಂದಿನ ದುಬಾರಿ ದುನಿಯಾದಲ್ಲಿ ಬದುಕೋದೇ ಕಷ್ಟ. ದೊಡ್ಡ ದೊಡ್ಡ ನಗರಗಳಲ್ಲಿ ತಿಂಗಳಿಗೆ ಲಕ್ಷ ಲಕ್ಷ ದುಡಿಯುತ್ತಿದ್ರೂ ಖರ್ಚು ವೆಚ್ಚಗಳಿಗೆ ಲಗಾಮು ಹಾಕದೇ ಇದ್ರೆ ಒಂದೇ ಒಂದು ರೂಪಾಯಿ ಉಳಿಯಲ್ಲ. ಬೆಂಗಳೂರಿನ ಮಹಿಳೆಯೊಬ್ಬರು ಪಿಜಿಯಿಂದ ಅಪಾರ್ಟ್ಮೆಂಟ್‌ಗೆ ಶಿಫ್ಟ್ ಆದಾಗ ಖರ್ಚಾದ ಮೊತ್ತದ ಬಗ್ಗೆ ಮಾತನಾಡಿದ್ದಾರೆ. ಈ ಪೋಸ್ಟ್ ಆನ್ಲೈನ್‌ನಲ್ಲಿ ಚರ್ಚೆಗೆ ನಾಂದಿ ಹಾಡಿದೆ.

Optical Illusion: ನಿಮ್ಮ ಕಣ್ಣಿಗೊಂದು ಸವಾಲ್‌; ಈ ಚಿತ್ರದಲ್ಲಿ ಮರೆಮಾಡಲಾಗಿರುವ ಕಪ್ ಕೇಕ್ ಗುರುತಿಸಬಲ್ಲಿರಾ

ಆಪ್ಟಿಕಲ್‌ ಇಲ್ಯೂಷನ್ ಚಿತ್ರಗಳು ನಿಮ್ಮನ್ನು ಭ್ರಮೆಯಲ್ಲಿ ಸಿಲುಕಿಸಿ ಮೋಸಗೊಳಿಸುತ್ತವೆ. ಇಂತಹ ಟ್ರಿಕ್ಕಿ ಒಗಟನ್ನು ಬಿಡಿಸಲು ಎಲ್ಲರಿಗೂ ಸಾಧ್ಯವಾಗಲ್ಲ. ಆದರೆ ಇದೀಗ ಇಲ್ಯೂಷನ್ ಚಿತ್ರವೊಂದು ವೈರಲ್ ಆಗಿದ್ದು, ಇದು ನಿಮ್ಮ ಮೆದುಳಿನ ಸಾಮರ್ಥ್ಯವನ್ನು ಪರೀಕ್ಷಿಸುತ್ತದೆ. ಈ ಚಿತ್ರದಲ್ಲಿ ಕಪ್ ಕೇಕ್ ಎಲ್ಲಿದೆ ಎಂದು ಕಂಡುಹಿಡಿಯುವ ಸವಾಲು ನೀಡಲಾಗಿದೆ. ನಿಮ್ಮ ಬುದ್ಧಿ ಉಪಯೋಗಿಸಿ ಒಗಟು ಬಿಡಿಸಿ.

ಆಹ್ವಾನ ಇಲ್ಲದೇ ಮದುವೆ, ರಿಸೆಪ್ಷನ್ ಊಟಕ್ಕೆ ಹೋಗಿ ಸಿಕ್ಕಿಬಿದ್ದರೆ ಶಿಕ್ಷೆ ಏನು ಗೊತ್ತೇ? ಕೇಳಿದ್ರೆ ಶಾಕ್ ಆಗ್ತೀರಿ!

ಅತಿಥಿ ದೇವೋ ಭವ ಎಂಬುದು ನಮ್ಮ ಸಂಸ್ಕೃತಿಯಾದರೂ ಆಧುನಿಕ ಕಾಲಘಟ್ಟದಲ್ಲಿ ಆಹ್ವಾನವಿಲ್ಲದೆ ಮದುವೆ ಅಥವಾ ಇನ್ನಿತರ ಖಾಸಗಿ ಸಮಾರಂಭಕ್ಕೆ ಊಟಕ್ಕೆ ಹೋದರೆ ಶಿಕ್ಷೆಯನ್ನೂ ಎದುರಿಸಬೇಕಾಗಿ ಬರಬಹುದು ಗೊತ್ತೇ? 3 ತಿಂಗಳು ಜೈಲು ಅಥವಾ ದಂಡ ವಿಧಿಸುವ ಬಗ್ಗೆ ಮದುವೆ ಸಮಾರಂಭವೊಂದರ ಹಾಲ್​ನ ಹೊರಭಾಗದಲ್ಲಿ ಹಾಕಿರುವ ತೆಲುಗು ಬೋರ್ಡ್ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

Optical Illusion: ಈ ಚಿತ್ರದಲ್ಲಿರುವ ಚುಕ್ಕೆಗಳಿಲ್ಲದ ಶ್ವಾನವನ್ನು ಜಸ್ಟ್ 5 ಸೆಕೆಂಡುಗಳಲ್ಲಿ ಗುರುತಿಸಬಲ್ಲಿರಾ

ಒಗಟಿನ ಚಿತ್ರಗಳನ್ನು ಬಿಡಿಸುವುದು ಹೇಳುವಷ್ಟು ಸುಲಭವಲ್ಲ. ಮೆದುಳಿಗೆ ಕಸರತ್ತು ನೀಡುವ ಆಟಗಳಾಗಿದ್ದು, ಈ ಒಗಟುಗಳನ್ನು ಪರಿಹರಿಸುವುದು ನೀವು ನಿಮ್ಮ ನಿಜ ಜೀವನದ ಸಮಸ್ಯೆಗಳನ್ನು ಹೇಗೆ ಬಗೆಹರಿಸುತ್ತೀರಿ ಎನ್ನುವುದನ್ನು ಸೂಚಿಸುತ್ತದೆ. ಇಂತಹ ಟ್ರಿಕ್ಕಿ ಒಗಟಿನ ಚಿತ್ರಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದೀಗ ವೈರಲ್ ಆಗಿರುವ ಈ ಚಿತ್ರದಲ್ಲಿ ಚುಕ್ಕೆಗಳಿಲ್ಲದ ಶ್ವಾನ ಎಲ್ಲಿದೆ ಎಂದು ಗುರುತಿಸುವುದೇ ಸವಾಲು. ನೀವು ಜಾಣರಾಗಿದ್ರೆ ಈ ಒಗಟು ಬಿಡಿಸಲು ಸಾಧ್ಯವೇ ಎಂದು ಒಮ್ಮೆ ಪ್ರಯತ್ನಿಸಿ ನೋಡಿ.

Optical Illusion: ಗುಲಾಬಿ ಹೂವುಗಳ ಮೇಲಿರುವ ಬಣ್ಣದ ಚಿಟ್ಟೆಯನ್ನು ಹುಡುಕಲು ಸಾಧ್ಯವೇ?

ಒಗಟುಗಳನ್ನು ಬಿಡಿಸುವುದು ಎಲ್ಲರಿಗೂ ಸಾಧ್ಯವಾಗಲ್ಲ. ಕೆಲವರು ಕ್ಷಣಾರ್ಧದಲ್ಲಿ ಉತ್ತರ ಕಂಡುಕೊಂಡು ಜಾಣರು ಎನಿಸಿಕೊಳ್ತಾರೆ. ಇದೀಗ ವೈರಲ್ ಆಗಿರುವ ಇಲ್ಯೂಷನ್ ಚಿತ್ರದಲ್ಲಿ ಚಿಟ್ಟೆಯೊಂದು ಅಡಗಿ ಕುಳಿತಿದೆ. ಐದು ಸೆಕೆಂಡುಗಳಲ್ಲಿ ಆ ಬಣ್ಣದ ಚಿಟ್ಟೆಯನ್ನು ಕಂಡು ಹಿಡಿಯಬೇಕು. ಈ ಒಗಟು ಬಿಡಿಸಲು ಸಾಧ್ಯವಾದರೆ ನೀವು ಬುದ್ಧಿವಂತರು ಎಂದರ್ಥ.

Optical Illusion: ಈ ಉದ್ಯಾನವನದಲ್ಲಿ ಅಡಗಿರುವ ಜೇನು ನೊಣವನ್ನು ಗುರುತಿಸಬಲ್ಲಿರಾ

ಟ್ರಿಕ್ಕಿ ಒಗಟುಗಳನ್ನು ಬಿಡಿಸುವುದು ಹೇಳಿದ್ದಷ್ಟು ಸುಲಭವಲ್ಲ. ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ದೃಷ್ಟಿ ಹಾಗೂ ಮೆದುಳಿಗೆ ಕೆಲಸ ನೀಡುತ್ತವೆ. ಸೋಷಿಯಲ್‌ ಮೀಡಿಯಾದಲ್ಲಿ ಇಂತಹ ಒಗಟಿನ ಚಿತ್ರಗಳು ಆಗಾಗ್ಗೆ ವೈರಲ್ ಆಗುವುದನ್ನು ನೀವು ನೋಡಿರುತ್ತೀರಿ. ಇದೀಗ ಕಷ್ಟಕರವಾದ ಇಲ್ಯೂಷನ್‌ ಚಿತ್ರವೊಂದು ವೈರಲ್‌ ಆಗಿದ್ದು ಇದರಲ್ಲಿ ಜೇನು ನೊಣ ಎಲ್ಲಿದೆ ಎಂದು ಕಂಡು ಹಿಡಿಯುವ ಸವಾಲಿದೆ. ಈ ಒಗಟು ಬಿಡಿಸಲು ನಿಮ್ಮಿಂದ ಸಾಧ್ಯವೇ ಎಂದು ಪ್ರಯತ್ನಿಸಿ ನೋಡಿ.

‘ವಿಜಯಲಕ್ಷ್ಮೀ ದರ್ಶನ್ಗೆ ಸಿನಿಮಾ ತೋರಿಸೋಕೆ ರೆಡಿ’; ‘ಬಾಸ್’ ನಿರ್ದೇಶಕ
‘ವಿಜಯಲಕ್ಷ್ಮೀ ದರ್ಶನ್ಗೆ ಸಿನಿಮಾ ತೋರಿಸೋಕೆ ರೆಡಿ’; ‘ಬಾಸ್’ ನಿರ್ದೇಶಕ
ಪೂಜೆ, ಪುನಸ್ಕಾರ ಮಾಡುವುದರಿಂದ ಕಷ್ಟಗಳು ನಿವಾರಣೆಯಾಗುತ್ತವಾ?
ಪೂಜೆ, ಪುನಸ್ಕಾರ ಮಾಡುವುದರಿಂದ ಕಷ್ಟಗಳು ನಿವಾರಣೆಯಾಗುತ್ತವಾ?
ಸುಬ್ರಹ್ಮಣ್ಯನ ಲಹರಿ ಇರುವ ಇಂದಿನ ದಿನ ಭವಿಷ್ಯ ಹೇಗಿದೆ ನೋಡಿ
ಸುಬ್ರಹ್ಮಣ್ಯನ ಲಹರಿ ಇರುವ ಇಂದಿನ ದಿನ ಭವಿಷ್ಯ ಹೇಗಿದೆ ನೋಡಿ
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!