AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trending

Trending

ದೇಶದಲ್ಲಿ ನಡೆಯುವ ಅಚ್ಚರಿಯ ಘಟನೆಗಳನ್ನು ಹಾಗೂ ವೈರಲ್​​ ಆಗಿರುವ ಸುದ್ದಿಗಳನ್ನು ಇಲ್ಲಿ ಪ್ರಕಟ ಮಾಡಲಾಗುವುದು. ಜನರಿಗೆ ಆಸಕ್ತಿದಾಯಕ ವಿಡಿಯೋಗಳನ್ನು ಇಲ್ಲಿ ನೀಡಲಾಗಿದೆ, ಸಾಮಾಜಿಕ ಜಾಲತಾಣದಲ್ಲಿ ವೈರಲ್​​​ ಆಗಿರುವ ವಿಡಿಯೋಗಳನ್ನು ಹಾಗೂ ಸುದ್ದಿಗಳನ್ನು ಇಲ್ಲಿ ಅಪ್ಡೇಟ್​​​ ಮಾಡಲಾಗುವುದು. ಓದುಗರಿಗೆ ಈ ಜಗತ್ತಿನಲ್ಲಿ ತಿಳಿಯದ ಸುದ್ದಿಗಳನ್ನು ಟ್ರೆಂಡಿಂಗ್​​​ನಲ್ಲಿ ನೀಡಲಾಗುವುದು. ಅದೆಷ್ಟು ಜನರಿಗೆ ನಮ್ಮ ಸುತ್ತ-ಮುತ್ತಲಿನಲ್ಲಿ ನಡೆಯುವ ವಿಚಾರಗಳು ತಿಳಿದಿರುವುದಿಲ್ಲ. ಹಾಗೂ ಅದನ್ನು ತಿಳಿಸುವ ಕೆಲಸವನ್ನು ಟ್ರೆಂಡಿಂಗ್​​​ ಕ್ಯಾಟಗರಿಯಲ್ಲಿ ತಿಳಿಸಲಾಗುವುದು

ಇನ್ನೂ ಹೆಚ್ಚು ಓದಿ

Video: ಮೊದಲ ಬಾರಿಗೆ ದೋಸೆ ಸವಿದು ಕ್ಯೂಟ್ ರಿಯಾಕ್ಷನ್ ಕೊಟ್ಟ ವಿದೇಶಿಗ

ಭಾರತಕ್ಕೆ ಬರುವ ವಿದೇಶಿಗರು ಇಲ್ಲಿನ ಆಚಾರ ವಿಚಾರಕ್ಕೆ ಮಾತ್ರವಲ್ಲ ಆಹಾರ ಪದ್ಧತಿಗೂ ಫಿದಾ ಆಗ್ತಾರೆ. ಆದ್ರೆ ಇದೀಗ ವಿದೇಶಿಗನೊಬ್ಬ ಮೊದಲ ಬಾರಿಗೆ ದೋಸೆ ಸವಿದು ಕ್ಯೂಟ್ ರಿಯಾಕ್ಷನ್ ನೀಡಿದ್ದಾನೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ವಿದೇಶಿಗನ ರಿಯಾಕ್ಷನ್‌ಗೆ ನೆಟ್ಟಿಗರು ಬಿದ್ದು ಬಿದ್ದು ನಕ್ಕಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

ವೈರಲ್ ಆಗ್ತಿದೆ 80ರ ದಶಕದ ಟ್ರೆಂಡ್; ಚಾಟ್ ಜಿಪಿಟಿಯಲ್ಲಿ ನಿಮ್ಮ ಫೋಟೊವನ್ನು ರೆಟ್ರೋ ಲುಕ್‌ಗೆ ಹೀಗೆ ಬದಲಾಯಿಸಿ

ಸೋಷಿಯಲ್ ಮೀಡಿಯಾದಲ್ಲಿ ರೆಟ್ರೋ ಲುಕ್‌ನ ಫೋಟೋಗಳು ಸಖತ್ ವೈರಲ್ ಆಗುತ್ತಿದೆ. ಇದೀಗ ಬಳಕೆದಾರರು ತಮ್ಮ ಫೋಟೊಗಳನ್ನು 1980ರ ದಶಕದ ಆಕರ್ಷಕ ರೆಟ್ರೋ ಲುಕ್‌ಗೆ ಪರಿವರ್ತಿಸಿ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುತ್ತಿದ್ದಾರೆ. ಚಾಟ್‌ಜಿಪಿಟಿಗೆ ಈಗಿನ ಫೋಟೋ ಅಪ್‌ಲೋಡ್ ಮಾಡಿ, ಪ್ರಾಂಪ್ಟ್‌ನಲ್ಲಿ ವಿವರವಾದ ಮಾಹಿತಿ ನೀಡಿ 80ರ ದಶಕದಲ್ಲಿದ್ದ ಬಾಲಿವುಡ್, ಹಳೆಯ ಪತ್ರಿಕೆಗಳ ಮುಖಪುಟದ ಶೈಲಿಗೆ ಬದಲಾವಣೆ ಮಾಡಿಕೊಂಡು ಖುಷಿ ಪಡುತ್ತಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

ಹೋಟೆಲ್‌ಗಳಲ್ಲಿ ರೂಮ್ ನಂಬರ್ 13 ಇಲ್ಲದಿರುವುದರ ಹಿಂದಿದೆ ಈ ಕಾರಣ

ನೀವು ದೊಡ್ಡ ದೊಡ್ಡ ರೆಸ್ಟೋರೆಂಟ್ ಅಥವಾ ಹೋಟೆಲ್‌ಗಳಿಗೆ ಹೋಗಿದ್ದೀರಬಹುದು. ಹೌದು, ಹೋಟೆಲ್‌ಗಳಲ್ಲಿ 13 ನಂಬರ್ ರೂಮ್ ಇರಲ್ಲ. 12 ರ ನಂತರ ನೇರವಾಗಿ ರೂಮ್ ನಂಬರ್ 14 ಎಂದು ಬರೆದಿರುತ್ತದೆ. 13 ​ದುರಾದೃಷ್ಟ ಸಂಖ್ಯೆ ಅಥವಾ ಸಾವಿನ ಸಂಖ್ಯೆ ಎಂಬ ನಂಬಿಕೆ ಇವತ್ತಿಗೂ ಜನರಲ್ಲಿ ಇದೆ. ಹೀಗಾಗಿ ಈ ನಂಬರ್ ರೂಮ್‌ ಇರಲ್ಲ.

Viral: ಹುಷಾರಿಲ್ಲ ಅಂದ್ರೂ ರಜೆ ಕೊಡಲ್ಲ; ಮ್ಯಾನೇಜರ್ ವರ್ತನೆಗೆ ಬೇಸತ್ತು ಖಡಕ್ ರಿಪ್ಲೈ ಕೊಟ್ಟ ಉದ್ಯೋಗಿ

ಕೆಲಸ ಅಂದ್ರೆ ಹಾಗೆನೇ, ಕತ್ತೆ ತರಹ ದುಡಿದ್ರೂ ಬೆಲೆ ಇಲ್ಲ. ಹುಷಾರಿಲ್ಲ ಅಂದ್ರು ರಜೆ ಸಿಗೋದೇ ಇಲ್ಲ. ಇಲ್ಲೊಬ್ಬ ಉದ್ಯೋಗಿಯೂ ಅನಾರೋಗ್ಯದಿಂದಾಗಿ ರಜೆ ಕೇಳಿದ್ದಾರೆ. ಆದರೆ ಮ್ಯಾನೇಜರ್ ರಜೆ ಕೊಡಲ್ಲ ವರ್ಕ್ ಫ್ರಮ್ ಹೋಮ್ ಮಾಡು ಎಂದಿದ್ದಾರೆ. ಇದರಿಂದ ಕೋಪಗೊಂಡ ಉದ್ಯೋಗಿ ಬೇರೆ ಕಂಪನಿಯಲ್ಲಿ ಸಂದರ್ಶನ ಕೊಟ್ಟು ಆಫರ್‌ ಲೆಟರ್‌ ಸಿಕ್ಕಿದೆ. ಆ ಬಳಿಕ ಜಾಬ್‌ ರಿಸೈನ್ ಮಾಡಿ ಮ್ಯಾನೇಜರ್‌ಗೆ ಶಾಕ್ ನೀಡಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Viral: ಅಂದು ಅಮೆರಿಕದಿಂದ ಭಾರತದತ್ತ ಪ್ರಯಾಣ; ತನ್ನ ಈ ನಿರ್ಧಾರದ ಬಗ್ಗೆ ಖುಷಿ ವ್ಯಕ್ತಪಡಿಸಿದ ಟೆಕ್ಕಿ

ಕೆಲವರಿಗೆ ವಿದೇಶ ಅಂದ್ರೆ ಅದೇನೋ ವ್ಯಾಮೋಹ. ಕೈ ತುಂಬಾ ಸಂಬಳ ಸಿಗುವ ಉದ್ಯೋಗ ಅರಸುತ್ತ ವಿದೇಶಕ್ಕೆ ತೆರಳುತ್ತಾರೆ. ಆದರೆ, ಅಮೆರಿಕದಲ್ಲಿ ನೆಲೆಸಿದ್ದ ಟೆಕ್ಕಿಯೊಬ್ಬರು ಮೂರು ವರ್ಷಗಳ ಬಳಿಕ ಭಾರತಕ್ಕೆ ಮರಳಿದ್ದಾರೆ. ತನ್ನ ಈ ನಿರ್ಧಾರವು ಸಂಬಳಕ್ಕಿಂತ ಹೆಚ್ಚಿನದನ್ನು ನನಗೆ ನೀಡಿದೆ ಎಂದು ಖುಷಿ ವ್ಯಕ್ತಪಡಿಸಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Viral: ಗೃಹಿಣಿಯಾಗಿರುವ ತನ್ನ ಪತ್ನಿಗೆ ಪ್ರತಿ ತಿಂಗಳು ಸಂಬಳ ನೀಡುವ ಸರ್ಕಾರಿ ಉದ್ಯೋಗಿ

ಗೃಹಿಣಿಯಾಗಿ ಬಿಟ್ಟರೆ ಪ್ರತಿಯೊಂದು ವಿಷ್ಯಕ್ಕೂ ಗಂಡನನ್ನೇ ಅವಲಂಬಿಸಬೇಕು, ದುಡ್ಡು ಬೇಕಾದ್ರು ಪತಿಯ ಬಳಿ ಕೇಳಲೇಬೇಕು. ಹೀಗಿರುವಾಗ ಇಲ್ಲೊಬ್ಬ ವ್ಯಕ್ತಿ ಗೃಹಿಣಿಯಾಗಿರುವ ತನ್ನ ಪತ್ನಿಯ ಶ್ರಮವನ್ನು ಅರಿತು ಆಕೆಗೆ ತಿಂಗಳಿಗೆ ವೇತನ ನೀಡುತ್ತಿದ್ದಾರೆ. ದೈನಂದಿನ ವೆಚ್ಚ, ಇತರ ವೆಚ್ಚಗಳನ್ನು ತಾವೇ ನೋಡಿಕೊಂಡು ಪತ್ನಿಯ ಕೆಲಸಕ್ಕೆ ಇಂತಿಷ್ಟು ಹಣ ಕೊಡುತ್ತಾರಂತೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Viral: ಆರೋಗ್ಯ ಸರಿಯಿಲ್ಲ, ವರ್ಕ್ ಫ್ರಮ್ ಹೋಮ್ ಮಾಡ್ತೇನೆ; ಉದ್ಯೋಗಿಯ ಮಾತಿಗೆ ಮ್ಯಾನೇಜರ್ ಏನಂದ್ರು ನೋಡಿ

ಖಾಸಗಿ ಕಂಪನಿಗಳಲ್ಲಿನ ಉದ್ಯೋಗಿಗಳು ರಜೆ ಹಾಗೂ ವರ್ಕ್ ವಿಷ್ಯದಲ್ಲಿನ ಮ್ಯಾನೇಜರ್ ಜತೆಗೆ ನಡೆಸುವ ಸಂಭಾಷಣೆಗಳು ಆಗಾಗ್ಗೆ ವೈರಲ್ ಆಗುತ್ತವೆ. ಆದರೆ ಇದೀಗ ಉದ್ಯೋಗಿಯೊಬ್ಬರು ಮ್ಯಾನೇಜರ್‌ ಜೊತೆಗಿನ ವಾಟ್ಸಾಪ್ ಚಾಟ್‌ನ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿದ್ದಾರೆ. ತಮ್ಮ ಮ್ಯಾನೇಜರ್‌ನ ಒಳ್ಳೆಯ ಗುಣವನ್ನು ಮೆಚ್ಚಿಕೊಂಡಿದ್ದಾರೆ. ಈ ರೆಡ್ಡಿಟ್ ಪೋಸ್ಟ್ ವೈರಲ್ ಆಗಿದ್ದು, ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ರಸ್ತೆ ಬದಿ ಕಸ ಹಾಕುವವರಿಗೆ ವಿಶಿಷ್ಟ ಬ್ಯಾನರ್ ಹಾಕಿ ವಾರ್ನಿಂಗ್‌ ಕೊಟ್ಟ ಪೌರಕಾರ್ಮಿಕರು

ಸ್ವಚ್ಛತೆಯ ಬಗ್ಗೆ ಜಾಗೃತಿ ವಹಿಸಿ ಅಂದ್ರು ಯಾರು ಕೂಡ ಕ್ಯಾರೆ ಎನ್ನದವರೇ ಹೆಚ್ಚು. ಎಲ್ಲೆಂದರಲ್ಲಿ ಕಸ ಸುರಿದು ಹೋಗ್ತಾರೆ. ಇದೀಗ ಅಂತಹವರಿಗಾಗಿಯೇ ರಸ್ತೆ ಬದಿ ಬ್ಯಾನರ್ ಹಾಕಿ ಪೌರಕಾರ್ಮಿಕರು ಖಡಕ್ ವಾರ್ನಿಂಗ್ ನೀಡಿದ್ದಾರೆ . ವ್ಯಕ್ತಿಯೊಬ್ಬ ಈ ಬ್ಯಾನರ್ ಹಾಕಿರುವುದನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದು ಹಂಚಿಕೊಂಡಿದ್ದು, ಸೋಶಿಯಲ್‌ ಮೀಡಿಯಾದಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಆಟೋದಲ್ಲಿ ಅಳುತ್ತಾ ಕುಳಿತಿದ್ದ ಯುವತಿಗೆ ಧೈರ್ಯ ತುಂಬಿದ ಡ್ರೈವರ್, ಕಾರಣ ಇದೇ ನೋಡಿ

ಈಗಿನ ಕಾಲದಲ್ಲಿ ಬೇರೆಯವರ ಕಷ್ಟಕ್ಕೆ ಸ್ಪಂದಿಸುವವರು ಸಿಗೋದೇ ಕಡಿಮೆ. ಆದರೆ ಇಲ್ಲೊಬ್ಬ ಆಟೋ ಡ್ರೈವರ್ ತನ್ನ ಒಳ್ಳೆಯ ನಡೆ ನುಡಿಯಿಂದಲೇ ಗಮನ ಸೆಳೆದಿದ್ದಾನೆ. ತನ್ನ ಆಟೋದಲ್ಲಿ ಅಳುತ್ತಾ ಕುಳಿತಿದ್ದ ಯುವತಿಗೆ ಸಾಂತ್ವನ ನೀಡಿದ್ದಾನೆ. ಈ ಹೃದಯ ಸ್ಪರ್ಶಿ ಘಟನೆಯ ಪೋಸ್ಟ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು; ವಿಡಿಯೋ ವೈರಲ್

ಆನೆಗಳ ಹಿಂಡು ರೈಲ್ವೆ ಹಳಿಯನ್ನು ಸುರಕ್ಷಿತವಾಗಿ ದಾಟುವ ಸಲುವಾಗಿ ಅಸ್ಸಾಂನ ಹೋಜಾಯ್ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ರಾಜಧಾನಿ ಎಕ್ಸ್‌ಪ್ರೆಸ್ ರೈಲನ್ನು ತಾತ್ಕಾಲಿಕವಾಗಿ ತಡೆಯಲಾಯಿತು. ಡೌನ್ ರಾಜಧಾನಿ ಎಕ್ಸ್‌ಪ್ರೆಸ್ ರೈಲು ಆಗಮಿಸುತ್ತಿದ್ದಾಗ, ಹವಾಯ್‌ಪುರದ ಬಳಿ ಕಾಡಾನೆಗಳ ಹಿಂಡು ರೈಲ್ವೆ ಹಳಿಯನ್ನು ದಾಟಲು ಯತ್ನಿಸುತ್ತಿರುವುದನ್ನು ಅರಣ್ಯ ಇಲಾಖೆ ಸಿಬ್ಬಂದಿಯೊಬ್ಬರು ಗಮನಿಸಿದರು. ಅರಣ್ಯ ಸಿಬ್ಬಂದಿ, ಲೋಕೋ-ಪೈಲಟ್ ಮತ್ತು ಲುಮ್ಡಿಂಗ್ ರೈಲ್ವೆ ನಿಯಂತ್ರಣ ಕೊಠಡಿಯ ತಕ್ಷಣದ ಜಾಗರೂಕತೆಯ ಕ್ರಮದಿಂದಾಗಿ ಆನೆಗಳ ಹಿಂಡು ಹಳಿಯನ್ನು ಸುರಕ್ಷಿತವಾಗಿ ದಾಟಿತು.

Viral: ಕೆಲಸ ಬಿಟ್ಟು ಮನೆಯಲ್ಲಿ ಇರ್ಬೇಕು; ಯುವಕನ ಕಂಡೀಶನ್ ಕೇಳಿ ಪ್ರಪೋಸಲ್ ರಿಜೆಕ್ಟ್ ಮಾಡಿದ ಐಟಿ ಉದ್ಯೋಗಿ

ಈಗಿನ ಕಾಲದಲ್ಲಿ ಮದುವೆ ಆಗಲು ಹುಡ್ಗಿ ಸಿಗೋದೇ ಕಷ್ಟ. ಹೀಗಿರುವಾಗ ಮದುವೆ ಆಗುವ ಹುಡ್ಗಿಗೆ ಕಂಡೀಶನ್ ಹಾಕಿದ್ರೆ ಯಾರು ಕೇಳಲ್ಲ. ಐಟಿ ಕೆಲಸ ಬಿಡಲು ಯುವಕ ಹೇಳುತ್ತಿದ್ದಂತೆ ಯುವತಿ ಪ್ರಪೋಸಲ್‌ನ್ನೇ ಕ್ಯಾನ್ಸಲ್ ಮಾಡಿದ್ದಾಳೆ. ಈ ಪೋಸ್ಟ್ ಸದ್ಯ ವೈರಲ್ ಆಗಿದ್ದು, ನೆಟ್ಟಿಗರು ಈ ಯುವತಿಯ ನಿರ್ಧಾರವನ್ನು ಮೆಚ್ಚಿಕೊಂಡಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Viral: 45 ದಿನಕ್ಕೂ ಮುಂಚಿತವಾಗಿ ರಜೆ ಕೇಳಿದ್ರೂ ಕೊಡದ ಮ್ಯಾನೇಜರ್; ನೆಟ್ಟಿಗರಲ್ಲಿ ಸಲಹೆ ಕೇಳಿದ ಉದ್ಯೋಗಿ

ಕಾರ್ಪೊರೇಟ್ ಕಂಪನಿಯಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗೆ ರಜೆ ಸಿಗೋದು. ಇದೀಗ ಕಂಪನಿಯಲ್ಲಿ ಕೆಲಸ ಮಾಡುವ ತನ್ನ ಪತ್ನಿಗೆ ಆದ ಅನುಭವದ ಬಗ್ಗೆ ಪೋಸ್ಟ್ ಹಂಚಿಕೊಂಡಿದ್ದಾರೆ. ಹೌದು, ಒಂದು ತಿಂಗಳಿಗೂ ಮುಂಚಿತವಾಗಿ ರಜೆ ಕೇಳಿದ್ರು ಮ್ಯಾನೇಜರ್ ಮಾತ್ರ ರಜೆ ಕೊಡಲಿಲ್ಲವಂತೆ. ಹೀಗಾಗಿ ಈ ಪೋಸ್ಟ್‌ ಹಂಚಿಕೊಂಡು ನೆಟ್ಟಿಗರಲ್ಲಿ ಸಲಹೆ ಕೇಳಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ