AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trending

Trending

ದೇಶದಲ್ಲಿ ನಡೆಯುವ ಅಚ್ಚರಿಯ ಘಟನೆಗಳನ್ನು ಹಾಗೂ ವೈರಲ್​​ ಆಗಿರುವ ಸುದ್ದಿಗಳನ್ನು ಇಲ್ಲಿ ಪ್ರಕಟ ಮಾಡಲಾಗುವುದು. ಜನರಿಗೆ ಆಸಕ್ತಿದಾಯಕ ವಿಡಿಯೋಗಳನ್ನು ಇಲ್ಲಿ ನೀಡಲಾಗಿದೆ, ಸಾಮಾಜಿಕ ಜಾಲತಾಣದಲ್ಲಿ ವೈರಲ್​​​ ಆಗಿರುವ ವಿಡಿಯೋಗಳನ್ನು ಹಾಗೂ ಸುದ್ದಿಗಳನ್ನು ಇಲ್ಲಿ ಅಪ್ಡೇಟ್​​​ ಮಾಡಲಾಗುವುದು. ಓದುಗರಿಗೆ ಈ ಜಗತ್ತಿನಲ್ಲಿ ತಿಳಿಯದ ಸುದ್ದಿಗಳನ್ನು ಟ್ರೆಂಡಿಂಗ್​​​ನಲ್ಲಿ ನೀಡಲಾಗುವುದು. ಅದೆಷ್ಟು ಜನರಿಗೆ ನಮ್ಮ ಸುತ್ತ-ಮುತ್ತಲಿನಲ್ಲಿ ನಡೆಯುವ ವಿಚಾರಗಳು ತಿಳಿದಿರುವುದಿಲ್ಲ. ಹಾಗೂ ಅದನ್ನು ತಿಳಿಸುವ ಕೆಲಸವನ್ನು ಟ್ರೆಂಡಿಂಗ್​​​ ಕ್ಯಾಟಗರಿಯಲ್ಲಿ ತಿಳಿಸಲಾಗುವುದು

ಇನ್ನೂ ಹೆಚ್ಚು ಓದಿ

ಈ ಯುವಕನನ್ನು ವರಿಸಲು ಅಂದ ಚಂದ ಇದ್ರೆ ಸಾಲಲ್ಲ, ಹುಡ್ಗಿಯಲ್ಲಿ ಈ ಗುಣಗಳಿರಲೇ ಬೇಕು

ಈಗಿನ ಕಾಲದಲ್ಲಿ ಮದುವೆಯಾಗಲು ಹುಡುಗಿಯೇ ಸಿಗುತ್ತಿಲ್ಲ. ಹುಡುಗಿ ಸಿಕ್ಕರೆ ಸಾಕು ಎನ್ನುವ ಗಂಡು ಮಕ್ಕಳ ನಡುವೆ ಇಲ್ಲೊಬ್ಬ ಯುವಕನು ಈ ಗುಣಗಳು ತಾನು ಮದುವೆಯಾಗುವ ಹುಡುಗಿಯಲ್ಲಿ ಇರ್ಬೇಕು ಎಂದು ಷರತ್ತುಗಳನ್ನು ಹಾಕಿದ್ದಾನೆ. ಈ ಗುಣಗಳಿದ್ರೆ ಮದ್ವೆಗೆ ಓಕೆ, ಇಲ್ಲದಿದ್ದರೆ ರಿಜೆಕ್ಟ್ ಎಂದಿದ್ದಾನೆ. ಈ ಪೋಸ್ಟ್‌ ಸದ್ಯ ವೈರಲ್‌ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Viral: ಇಂದು ಅವರಿಬ್ಬರ ಸರದಿ, ಮುಂದೆ ನನ್ನದು; ಕಾರ್ಪೊರೇಟ್ ಜಗತ್ತಿನ ಉದ್ಯೋಗ ಅಭದ್ರತೆ ಬಗ್ಗೆ ಆತಂಕ ವ್ಯಕ್ತಪಡಿಸಿದ ಉದ್ಯೋಗಿ

ಖಾಸಗಿ ಹಾಗೂ ಕಾರ್ಪೊರೇಟ್ ಕಂಪನಿಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗೆ ಉದ್ಯೋಗ ಭದ್ರತೆ ಇರೋದಿಲ್ಲ. ಇದೀಗ ಐಟಿ ಉದ್ಯೋಗಿ ಮಾಡಿದ ಪೋಸ್ಟ್ ಇದಕ್ಕೆ ಸಾಕ್ಷಿಯಾಗಿದೆ. ತನ್ನ ಕಣ್ಣಾರೆ ಸಹ ಉದ್ಯೋಗಿಗಳನ್ನು ವಜಾಗೊಳಿಸಿದ ಕಂಪನಿಯ ನಿರ್ಧಾರದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಇಂದು ಅವರ ಸರದಿ, ಮುಂದೆ ನನ್ನ ಸರದಿ ಎಂಬ ಕಟು ಸತ್ಯವನ್ನು ಹೇಳಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

ಐಷಾರಾಮಿ ಹೋಟೆಲ್‌ಗಳಲ್ಲಿ ಗಾಜಿನ ಬಾತ್ ರೂಮ್ ಇರುವುದರ ಹಿಂದಿದೆ ಈ ಕಾರಣ

ಐಷಾರಾಮಿ ಅಥವಾ ಹೈ ಫೈವ್ ಹೋಟೆಲ್ ಗೆ ಹೋದಾಗ ಅಲ್ಲಿ ಗಾಜಿನಿಂದ ಮಾಡಲ್ಪಟ್ಟ ಬಾತ್ ರೂಮ್‌ನ್ನು ನೀವು ಗಮನಿಸಿರುತ್ತೀರಿ. ಈ ರೀತಿ ವಿನ್ಯಾಸವಿರಲು ಕಾರಣವಿದೆ. ಹೌದು, ರೂಮ್‌ ದೊಡ್ಡದಾಗಿ ಕಾಣಿಸಲು ಹಾಗೂ ನೈಸರ್ಗಿಕ ಬೆಳಕು ಕೊಠಡಿಯೊಳಗೆ ಬರಲು ಐಷಾರಾಮಿ ಹೋಟೆಲ್ ಕೊಠಡಿಗಳಲ್ಲಿ ಬಾತ್‌ರೂಮ್‌ಗೆ ಗಾಜನ್ನು ಬಳಸಲಾಗುತ್ತದೆ. ಈ ಕುರಿತಾದ ಇನ್ನಷ್ಟು ಮಾಹಿತಿ ಇಲ್ಲಿದೆ.

Video: ಇದು ಕಾರ್ಪೋರೆಟ್ ಜಗತ್ತು; ಟ್ರಾಫಿಕ್ ಜಾಮ್‌ ನಡುವೆಯೇ ಬೈಕ್‌ನಲ್ಲಿ ಲ್ಯಾಪ್ ಟಾಪ್ ತೆರೆದು ಕೆಲಸ ಮಾಡಿದ ವ್ಯಕ್ತಿ

ದುಡಿಯೋದು ಅನಿವಾರ್ಯ, ಹೀಗಾಗಿ ಕೆಲವರು ಹಗಲು ರಾತ್ರಿ ಎನ್ನದೇ ದುಡಿಯುತ್ತಾರೆ. ಈ ಕಾರ್ಪೋರೇಟ್ ಜಗತ್ತಿನಲ್ಲಿ ಒತ್ತಡ ಹೆಚ್ಚು. ಇಲ್ಲೊಬ್ಬ ಉದ್ಯೋಗಿಯದ್ದು ಅದೇ ಕಥೆ. ಟ್ರಾಫಿಕ್ ನಲ್ಲಿ ಸಿಲುಕಿಕೊಂಡ ವ್ಯಕ್ತಿಯೊಬ್ಬ ತನ್ನ ಬೈಕ್ ಮೇಲೆ ಲ್ಯಾಪ್ ಟಾಪ್ ಹಿಡಿದು ಕೆಲಸ ಮಾಡಲು ಶುರು ಮಾಡಿದ್ದಾನೆ. ಇದು ಭಾರತೀಯ ಕೆಲಸದ ಸಂಸ್ಕೃತಿಯ ಕುರಿತು ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಓದಲು ವಯಸ್ಸಿನ ಮಿತಿಯಿಲ್ಲ; ಐಐಟಿ ಮದ್ರಾಸ್​​ನಲ್ಲಿ ಒಟ್ಟಿಗೇ ಪದವಿ ಪಡೆದ ತಾಯಿ-ಮಗ!

ಇತ್ತೀಚೆಗೆ ನಡೆದ ಪ್ರತಿಷ್ಠಿತ ಐಐಟಿ ಮದ್ರಾಸ್ ಘಟಿಕೋತ್ಸವದಲ್ಲಿ ಜಗತ್ತೇ ಮೆಚ್ಚುವಂತಹ ಅಪರೂಪದ ಹಾಗೂ ಪ್ರೇರಣಾದಾಯಿ ಘಟನೆಯೊಂದು ನಡೆದಿದೆ. 45 ವರ್ಷದ ತಾಯಿ ಜಿಗೀಷಾ ಟೇಲರ್ ಮತ್ತು ಅವರ 21 ವರ್ಷದ ಮಗ ಆದಿತ್ಯ ಕಪಾಡಿಯಾ ಇಬ್ಬರೂ ಒಟ್ಟಿಗೆ ಒಂದೇ ವೇದಿಕೆಯ ಮೇಲೆ ಐಐಟಿ ಪದವಿ ಪಡೆದು ಇತಿಹಾಸ ನಿರ್ಮಿಸಿದ್ದಾರೆ. ಇಬ್ಬರೂ ಒಟ್ಟಿಗೆ ವೇದಿಕೆ ಹತ್ತಿ ಪದವಿ ಸ್ವೀಕರಿಸುತ್ತಿದ್ದಾಗ ಇಡೀ ಸಭಾಂಗಣ ಚಪ್ಪಾಳೆಗಳಿಂದ ಮೊಳಗಿತ್ತು. ಗುಜರಾತ್‌ನ ಭರೂಚ್ ಮೂಲದವರಾದ ಜಿಗೀಷಾ ಟೇಲರ್ ಈ ಮೂಲಕ ಶಿಕ್ಷಣಕ್ಕೆ ವಯಸ್ಸು ಅಡ್ಡಿಯಾಗಲಾರದು ಎಂಬುದನ್ನು ಸಾಬೀತಪಡಿಸಿ ತೋರಿಸಿದ್ದಾರೆ.

Viral: ಮೊದಲ ಬಾರಿಗೆ ದೂರದ ಊರಿಗೆ ಹೊರಟ ಮಗಳು, ರೈಲು ಹತ್ತಿಸಿ ಕಣ್ಣೀರು ಹಾಕಿದ ತಂದೆ

ಮಗಳು ಒಂದು ದಿನ ಕಣ್ಣ ಮುಂದೆ ಇರಲ್ಲ ಅಂದ್ರೆ ಹೆತ್ತವರಿಗೆ ಸಹಿಸೋಕೆ ಆಗಲ್ಲ. ಇನ್ನು ಕೆಲಸದ ನಿಮಿತ್ತ ಬೇರೆ ಊರಿಗೆ ಹೊರಟು ನಿಂತರೆ ಹೆತ್ತವರ ಕಣ್ಣಂಚಲಿ ಕಣ್ಣೀರು ಜಿನುಗುತ್ತದೆ. ಇದೀಗ ಮಗಳನ್ನು ರೈಲು ಹತ್ತಿಸಿದ ಅಪ್ಪನು ಭಾವುಕನಾಗಿರುವ ಪೋಸ್ಟ್ ಸದ್ಯ ವೈರಲ್ ಆಗಿದೆ. ತಂದೆ ಮಗಳ ಬಾಂಧವ್ಯವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Viral: ಜಪಾನ್‌ ಜನರ ಪ್ರಾಮಾಣಿಕತೆ; ಇಲ್ಲಿನ ಅಂಗಡಿಗಳಲ್ಲಿ ಓನರ್‌ ಇಲ್ಲದೇ ನಡೆಯುತ್ತೆ ವ್ಯಾಪಾರ

ಈಗಿನ ಕಾಲದಲ್ಲಿ ಪ್ರಾಮಾಣಿಕತೆ ಹಾಗೂ ನಂಬಿಕೆಗೆ ಬೆಲೆನೇ ಇಲ್ಲ. ಆದರೆ ಈ ದೇಶದಲ್ಲಿ ಮಾತ್ರ ವ್ಯಾಪಾರ ನಂಬಿಕೆ ಮೇಲೆ ನಡೆಯುತ್ತೆ. ರಸ್ತೆ ಬದಿಯಲ್ಲಿ ಸಣ್ಣದಾದ ಅಂಗಡಿಗಳಲ್ಲಿ ತರಕಾರಿಗಳನ್ನು ಮಾರಾಟ ಮಾಡಲಾಗುತ್ತದೆ. ಆದರೆ ಈ ಅಂಗಡಿಗಳಲ್ಲಿ ಓನರ್ ಇರಲ್ಲ ಅನ್ನೋದೇ ವಿಶೇಷ. ಇಲ್ಲಿನ ಜನರು ಇಂತಿಷ್ಟು ದುಡ್ಡು ಇಟ್ಟು ತಮಗೆ ಬೇಕಾದದ್ದು ಖರೀದಿ ಮಾಡ್ತಾರಂತೆ. ಈ ಕುರಿತಾದ ಕಂಪ್ಲೀಟ್ ಮಾಹಿತಿ ಇಲ್ಲಿದೆ.

Viral: ಓವರ್ ಟೈಮ್ ಡ್ಯೂಟಿ ಮಾಡಿದ್ರೂ ಸಂಬಳ ಹೆಚ್ಚು ಕೊಡಲ್ಲ; ಮ್ಯಾನೇಜರ್ ವರ್ತನೆಗೆ ಬೇಸತ್ತು ಜಾಬ್ ರಿಸೈನ್ ಮಾಡಿದ ಉದ್ಯೋಗಿ

ಕೆಲ ಉದ್ಯೋಗಿಗಳು ಬಾಸ್ ಕೊಡೋ ಟಾರ್ಚರ್ ಗೆ ಈ ಕೆಲಸವೇ ಬೇಡ ಎನ್ನುವ ಮಟ್ಟಿಗೆ ತಲುಪಿ ಬಿಡುತ್ತಾರೆ. ಈ ಉದ್ಯೋಗಿಯದ್ದು ಅದೇ ಪಾಡು. ಯುವಕನೊಬ್ಬ ಓವರ್ ಟೈಮ್ ಡ್ಯೂಟಿ ಮಾಡಿದ್ರೂ ಸಂಬಳವಂತೂ ಹೆಚ್ಚು ಕೊಡಲ್ಲ ಎನ್ನುವ ಕಾರಣಕ್ಕೆ ರಾಜೀನಾಮೆ ನೀಡಿದ್ದಾನೆ. ಯುವಕ ಈ ಬಗ್ಗೆ ಮಾಡಿದ ಪೋಸ್ಟ್ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Viral: ಒಂದು ದಿನಕ್ಕೆ ನನ್ನನ್ನು ಬಾಡಿಗೆಗೆ ಪಡೆಯಬಹುದು; ಗಂಡ್ಮಕ್ಕಳಿಗೆ ವಿಶೇಷ ಆಫರ್ ನೀಡಿದ ಯುವತಿ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ಪೋಸ್ಟ್ ಗಳನ್ನು ಕಂಡಾಗ ನಗಬೇಕೋ ಅಳಬೇಕೋ ತಿಳಿಯಲ್ಲ. ಎಂತೆಂತಹ ಜನ ಇರ್ತಾರೆ ಎಂದೆನಿಸಬಹುದು. ಇಲ್ಲೊಬ್ಬ ಯುವತಿಯೂ ಯುವಕರಿಗೆ ಒಂದು ದಿನ ಮಟ್ಟಿಗೆ ವಿಶೇಷ ಆಫರ್ ನೀಡಿದ್ದಾಳೆ. ಯುವತಿ ಮಾಡಿದ ಪೋಸ್ಟ್ ಸದ್ಯ ನೆಟ್ಟಿಗರನ್ನು ಹುಬ್ಬೇರಿಸುವಂತೆ ಮಾಡಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Viral: ಸಂಬಳ ಹೆಚ್ಚಳಕ್ಕಾಗಿ ಕೆಲಸ ಬದಲಾವಣೆ; ಕೆಲಸಕ್ಕೆ ಸೇರಿದ ಮೂರೇ ತಿಂಗಳಿಗೆ ಜಾಬ್‌ ಕಳೆದುಕೊಂಡ ಉದ್ಯೋಗಿ

ಕೆಲವೊಮ್ಮೆ ವೃತ್ತಿ ಜೀವನದ ಕುರಿತು ತಾವು ತೆಗೆದುಕೊಳ್ಳುವ ನಿರ್ಧಾರ ನಮ್ಮ ಕುತ್ತಿಗೆಗೆ ಉರುಳಾಗಿ ಬಿಡುತ್ತದೆ. ಈ ಉದ್ಯೋಗಿಯದ್ದು ಅದೇ ಪಾಡು. ಸ್ಯಾಲರಿ ಹೆಚ್ಚಳಕ್ಕಾಗಿ, ಇದ್ದ ಕೆಲಸವನ್ನು ಬಿಟ್ಟು ಬೇರೆ ಕಂಪನಿಗೆ ಸೇರಿದ ಉದ್ಯೋಗಿಯು ಕೊನೆಗೆ ಕೆಲಸವನ್ನೇ ಕಳೆದುಕೊಳ್ಳಬೇಕಾಯ್ತು. ಅಷ್ಟಕ್ಕೂ ಆಗಿದ್ದೇನು ಈ ಕುರಿತಾದ ಕಂಪ್ಲೀಟ್ ಮಾಹಿತಿ ಇಲ್ಲಿದೆ.

Viral: ಅಂದು ಕಾಲೇಜ್ ಫೀಸ್ ಕಟ್ಟಲು ದುಡ್ಡಿಗಾಗಿ ಪರದಾಟ, ಇಂದು ಕೋಟಿ ರೂ ಸಂಪಾದನೆ; ಇದು ಬೆಂಗಳೂರು ಸಾಫ್ಟ್‌ವೇರ್ ಇಂಜಿನಿಯರ್‌ನ ಕಥೆ

ಜೀವನದಲ್ಲಿ ಕಷ್ಟಗಳು ಸರ್ವೇ ಸಾಮಾನ್ಯ. ಆದರೆ ಅದನ್ನು ಮೆಟ್ಟಿ ನಿಲ್ಲಲೇ ಬೇಕು. ಕಷ್ಟದ ದಿನಗಳನ್ನು ಕಂಡ ಯುವಕನೊಬ್ಬ ಇಂದು ಕೋಟಿ ಸಂಪಾದನೆ ಮಾಡುತ್ತಿದ್ದಾನೆ. ಹೌದು, ಬೆಂಗಳೂರಿನ ಯುವಕನೊಬ್ಬ ಮೈಕ್ರೋಸಾಫ್ಟ್‌ನಲ್ಲಿ 1.9 ಕೋಟಿ ರೂ ಸಂಬಳ ಪಡೆಯುತ್ತಿದ್ದಾನೆ. ಆದರೆ ಕಾಲೇಜಿಗೆ ಹೋಗುತ್ತಿದ್ದಾಗ ಟೈಮ್ ಸರಿ ಇರಲಿಲ್ಲ. ಆರ್ಥಿಕವಾಗಿ ಬಹಳ ತೊಂದರೆಯಿತ್ತು . ಇಂದು ಯಶಸ್ಸು ಸಾಧಿಸಿದ್ದು, ತನ್ನ ತಂದೆ ತಾಯಿಯ ತ್ಯಾಗವನ್ನು ನೆನಪಿಸಿಕೊಂಡಿದ್ದಾನೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Optical Illusion: ಬುದ್ಧಿವಂತರಿಗೊಂದು ಸವಾಲ್;‌ ಈ ಚಿತ್ರದಲ್ಲಿರುವ ಸೇಬು ಹಣ್ಣನ್ನು ಗುರುತಿಸಬಲ್ಲಿರಾ

ಮೆದುಳಿಗೆ ಕೆಲಸ ನೀಡುವ ಮ್ಯಾಥ್ಸ್‌ ಪಝಲ್‌ ಗೇಮ್‌ಗಳು, ಆಪ್ಟಿಕಲ್‌ ಇಲ್ಯೂಷನ್‌, ಬ್ರೈನ್‌ ಟೀಸರ್‌ ಸೇರಿದಂತೆ ಇನ್ನಿತ್ತರ ಒಗಟಿನ ಚಿತ್ರಗಳು ನೀವು ಬಿಡಿಸಿದ್ದೀರಬಹುದು. ಇದೀಗ ಇಲ್ಲೊಂದು ಅಂತಹದ್ದೇ ಸವಾಲಿನ ಚಿತ್ರವೊಂದಿದೆ. ಈ ಚಿತ್ರದಲ್ಲಿರುವ ಸೇಬು ಹಣ್ಣನ್ನು ಗುರುತಿಸಬೇಕು. ನೀವು ಈ ಒಗಟು ಬಿಡಿಸಿ ಜಾಣರು ಎನಿಸಿಕೊಳ್ಳಲು ರೆಡಿ ಇದ್ದಿರಾ.

ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ