AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video

Viral Video

ಸಾಮಾಜಿಕ ಜಾಲತಾಣದಲ್ಲಿ ವೈರಲ್​​​ ಆಗಿರುವ ವಿಡಿಯೋಗಳನ್ನು ಹಾಗೂ ಸುದ್ದಿಗಳನ್ನು ಇಲ್ಲಿ ಅಪ್ಡೇಟ್​​​ ಮಾಡಲಾಗುವುದು. ಓದುಗರಿಗೆ ಈ ಜಗತ್ತಿನಲ್ಲಿ ತಿಳಿಯದ ಸುದ್ದಿಗಳನ್ನು ಟ್ರೆಂಡಿಂಗ್​​​ನಲ್ಲಿ ನೀಡಲಾಗುವುದು. ಅದೆಷ್ಟು ಜನರಿಗೆ ನಮ್ಮ ಸುತ್ತ-ಮುತ್ತಲಿನಲ್ಲಿ ನಡೆಯುವ ವಿಚಾರಗಳು ತಿಳಿದಿರುವುದಿಲ್ಲ. ಹಾಗೂ ಅದನ್ನು ತಿಳಿಸುವ ಕೆಲಸವನ್ನು ಟ್ರೆಂಡಿಂಗ್​​​ ಕ್ಯಾಟಗರಿಯಲ್ಲಿ ತಿಳಿಸಲಾಗುವುದು. ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೈರಲ್​​ ಆಗಿರುವ ಸುದ್ದಿಗಳು, ತಕ್ಷಣಕ್ಕೆ ವೈರಲ್​​​​​ ಕ್ಯಾಟಗರಿಗಳಲ್ಲಿ ನೀಡಿಲಾಗುವುದು. ಜಗತ್ತಿನಲ್ಲಿ ಆಗುವ ವೈರಲ್​​ ಸುದ್ದಿಗಳನ್ನು ಇಲ್ಲಿ ತಿಳಿಸಲಾಗುತ್ತದೆ,

ಇನ್ನೂ ಹೆಚ್ಚು ಓದಿ

Video: ನಿಮ್ಮ ತಂಗಿ, ನಂಗೂ ತಂಗಿ ಇದ್ದಂತೆ; ಕ್ಯಾಬ್‌ ಹತ್ತಿದ ಯುವತಿಯ ಅಣ್ಣನಿಗೆ ಧೈರ್ಯ ತುಂಬಿ ಕಳುಹಿಸಿಕೊಟ್ಟ ಕ್ಯಾಬ್‌ ಡ್ರೈವರ್

ಹೆಣ್ಣು ಮಕ್ಕಳಿಗೆ ಸುರಕ್ಷತೆ ಅನ್ನೋದೇ ಇಲ್ಲ. ಹೀಗಾಗಿ ರಾತ್ರಿ ಹೊತ್ತಿನಲ್ಲಿ ಒಂಟಿಯಾಗಿ ಹೆಣ್ಮಕ್ಕಳು ಆಟೋ, ಕ್ಯಾಬ್‌ನಲ್ಲಿ ಓಡಾಡುವುದು ಸೇಫ್ ಅಲ್ಲ. ಆದರೆ ಇಂತಹ ಡ್ರೈವರ್ ಒಬ್ಬರು ಸಿಕ್ಕರೆ ಯಾವ ಭಯನೂ ಇರಲ್ಲ. ಹೌದು, ತಡರಾತ್ರಿ ತಂಗಿಯನ್ನು ಕ್ಯಾಬ್ ಗೆ ಹತ್ತಿಸಿದ ಅಣ್ಣನಿಗೆ ಕ್ಯಾಬ್ ಡ್ರೈವರ್ ಹೇಳಿದ ಮಾತು ನೆಟ್ಟಿಗರ ಹೃದಯ ಗೆದ್ದಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಕಾಗೆಯನ್ನು ಮಡಿಲಿನಲ್ಲಿ ಮಲಗಿಸಿ ಮಗುವಿನಂತೆ ಮುದ್ದಿಸಿದ ಮಹಿಳೆ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ವಿಡಿಯೋಗಳು ನೆಟ್ಟಿಗರ ಹೃದಯ ಗೆಲ್ಲುತ್ತವೆ. ಇದೀಗ ಅಂತಹದ್ದೇ ದೃಶ್ಯ ವೈರಲ್ ಆಗಿದ್ದು, ಮಹಿಳೆಯೊಬ್ಬರು ಕಾಗೆಯನ್ನು ಮಡಿಲಿನಲ್ಲಿ ಮಲಗಿಸಿ ಆರೈಕೆ ಮಾಡುವುದರಲ್ಲಿ ಬ್ಯುಸಿಯಾಗಿದ್ದಾರೆ. ಈ ಕ್ಲಿಪಿಂಗ್ ನೋಡಿ ನೆಟ್ಟಿಗರು ಬೆರಗಾಗಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಅಂದು ದ್ವೇಷಿಸುತ್ತಿದ್ದ ಈ ನಗರ ಇಂದು ನಂಗೆ ತುಂಬಾ ಆಪ್ತ; ಬೆಂಗಳೂರನ್ನು ಮೆಚ್ಚಿಕೊಂಡ ಮಹಿಳೆ

ಬೆಂಗಳೂರು ಅಂದ್ರೇನೆ ದುಬಾರಿ ಜೀವನ ಶೈಲಿ, ಗುಜಿಗುಟ್ಟುವ ಜನಜಂಗುಳಿ, ಟ್ರಾಫಿಕ್ ಸಮಸ್ಯೆ ಹೀಗೆ ಒಂದೆರಡಲ್ಲ. ದೂರದ ಊರಿನಿಂದ ಬಂದವರಿಗೆ ಪ್ರಾರಂಭದ ದಿನಗಳಲ್ಲಿ ಈ ನಗರಕ್ಕೆ ಹೊಂದಿಕೊಳ್ಳುವುದು ಕಷ್ಟ. ಇದೀಗ ಮಹಿಳೆಯೊಬ್ಬರು ಬೆಂಗಳೂರಿನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮೊದಲಿಗೆ ಬೆಂಗಳೂರು ಅಪರಿಚಿತವೆನಿಸಿತು, ಆದರೆ ನಿಧಾನವಾಗಿ ಈ ನಗರವನ್ನು ಬಿಟ್ಟು ಹೋಗುವುದನ್ನು ಊಹಿಸಲೂ ಸಾಧ್ಯವಾಗಲ್ಲ ಎಂದಿದ್ದಾರೆ. ಈ ಮಹಿಳೆ ಹಂಚಿಕೊಂಡ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ. ಈ ಕುರಿತಾದ ಕಂಪ್ಲೀಟ್ ಸ್ಟೋರಿ ಇಲ್ಲಿದೆ.

Video: ಕೆಲಸದಲ್ಲಿನ ಪರಿಪೂರ್ಣತೆ ಬದಿಗಿರಿಸಿ ಮಾನಸಿಕ ಶಾಂತಿ ಕಂಡುಕೊಂಡ ಅಮೆಜಾನ್ ಉದ್ಯೋಗಿ

ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವ ಬಹುತೇಕ ಉದ್ಯೋಗಿಗಳಿಗೆ ಕೆಲಸದ ಒತ್ತಡದಿಂದ ಮಾನಸಿಕ ನೆಮ್ಮದಿ ಇರಲ್ಲ. ಅಮೆಜಾನ್ ಉದ್ಯೋಗಿಯೊಬ್ಬರು ಮಾನಸಿಕ ನೆಮ್ಮದಿ ಕಾಯ್ದುಕೊಳ್ಳಲು ಕೆಲಸದಲ್ಲಿ ಪರಿಪೂರ್ಣತೆ ಬಯಸುವುದನ್ನು ನಿಲ್ಲಿಸಿದ್ದಾರೆ. ಈ ಪೋಸ್ಟ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಹುಟ್ಟುಹಾಕಿದ್ದು ಕೆಲಸದ ಸ್ಥಳದಲ್ಲಿನ ಒತ್ತಡ ಎಷ್ಟಿದೆ ಎಂದು ಎತ್ತಿ ತೋರಿಸಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಮಹಿಳೆಯರಿಗೆ ಇದು ಸುರಕ್ಷಿತ ದೇಶ; ಬೆಳಗ್ಗಿನ ಜಾವ 4.30 ಕ್ಕೆ ಒಂಟಿಯಾಗಿ ಫ್ರಾನ್ಸ್ ಬೀದಿಯಲ್ಲಿ ಓಡಾಡಿದ ಯುವತಿ

ವಿದೇಶದಲ್ಲಿ ಉದ್ಯೋಗ, ಶಿಕ್ಷಣಕ್ಕಾಗಿ ತೆರಳುವ ಹೆಣ್ಣು ಮಕ್ಕಳ ಸುರಕ್ಷತೆಯ ಬಗ್ಗೆ ಹೆತ್ತವರಿಗೆ ಭಯವಿರುತ್ತದೆ. ಆದರೆ ಇದೀಗ ಫ್ರಾನ್ಸ್ ಎಷ್ಟು ಸೇಫ್ ಎನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ. ಪ್ರಾನ್ಸ್‌ನಲ್ಲಿ ನೆಲೆಸಿರುವ ಯುವತಿ ಕಾಲೇಜಿನಲ್ಲಿ ನಡೆದ ಘಟಿಕೋತ್ಸವ ಕಾರ್ಯಕ್ರಮ ಮುಗಿಸಿಕೊಂಡು ಬೆಳಗಿನ ಜಾವ 4:30ಕ್ಕೆ ಒಂಟಿಯಾಗಿ ನಡೆದುಕೊಂಡು ಮನೆಗೆ ಬಂದಿದ್ದಾಳೆ. ಭಾರತಕ್ಕೆ ಹೋಲಿಸಿದ್ರೆ ವಿದೇಶದಲ್ಲಿ ಹೆಣ್ಣು ಮಕ್ಕಳು ಸೇಫ್ ಆಗಿದ್ದಾರೆ ಎನ್ನುವುದನ್ನು ಸಾರಿ ಹೇಳುತ್ತಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ: ಹೋಮ್ ಗಾರ್ಡ್ ಕಾರು ಜಖಂ, ಅಂಗಡಿ ಪುಡಿ!

ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಬಿಳಿಗಿರಿರಂಗನಾಥಸ್ವಾಮಿ ದೇವಾಲಯದ ಆವರಣಕ್ಕೆ ರಾತ್ರಿ ವೇಳೆ ಲಗ್ಗೆ ಇಟ್ಟ ಒಂಟಿ ಸಲಗವೊಂದು ತೀವ್ರ ಆಟಾಟೋಪ ನಡೆಸಿದೆ. ಕರ್ತವ್ಯ ನಿರತ ಹೋಮ್ ಗಾರ್ಡ್ ಒಬ್ಬರ ಕಾರನ್ನು ಜಖಂ ಮಾಡುವುದರ ಜೊತೆಗೆ ಪೆಟ್ಟಿ ಅಂಗಡಿಯೊಂದರ ಶೆಟರ್ ಅನ್ನು ಪುಡಿಪುಡಿ ಮಾಡಿದ್ದು, ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದ ಭಕ್ತಾದಿಗಳಲ್ಲಿ ಆತಂಕ ಮೂಡಿಸಿದೆ.

Video: ಮೊದಲ ಬಾರಿಗೆ ಅಜ್ಜ ಅಜ್ಜಿಯನ್ನು ಲಂಡನ್‌ಗೆ ಕರೆದೊಯ್ದ ಮೊಮ್ಮಗಳು

ಮೊಮ್ಮಕ್ಕಳಿಗೆ ಅಜ್ಜ ಅಜ್ಜಿಯರೆಂದರೆ ಎಲ್ಲಿಲ್ಲದ ಪ್ರೀತಿ. ಹೀಗಾಗಿ ಅವರ ಆಸೆಗಳನ್ನು ಈಡೇರಿಸುವಲ್ಲಿ ಮೊಮ್ಮಕ್ಕಳು ಒಂದು ಹೆಜ್ಜೆ ಮುಂದೆ ಇಡುತ್ತಾರೆ. ಇದೀಗ ದೆಹಲಿ ಮಹಿಳೆಯೊಬ್ಬರು ಮೊದಲ ಲಂಡನ್‌ ಪ್ರವಾಸದಲ್ಲೇ ಅಜ್ಜ ಅಜ್ಜಿಯನ್ನು ವಿದೇಶಕ್ಕೆ ಕರೆದುಕೊಂಡು ಹೋಗಿದ್ದಾರೆ. ಈ ವಿಡಿಯೋ ಸದ್ಯ ವೈರಲ್ ಆಗಿದ್ದು, ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಮೂರುವರೆ ವರ್ಷದ ಬಳಿಕ ವಿದೇಶದಿಂದ ಬಂದ ಮಗಳಿಗೆ ಅದ್ಧೂರಿ ಸ್ವಾಗತ ಕೋರಿದ ಮನೆ ಮಂದಿ

ಬದುಕು ಕಟ್ಟಿಕೊಳ್ಳುವ ಧಾವಂತದಲ್ಲಿ ತಂದೆ ತಾಯಂದಿರನ್ನು ಬಿಟ್ಟು ದೂರದ ಊರು, ದೇಶಕ್ಕೆ ಹೋಗಿ ನೆಲೆಸುತ್ತಾರೆ. ಮತ್ತೆ ತಮ್ಮ ಹುಟ್ಟೂರಿಗೆ ಮರಳುವುದು ಒಂದೋ ಎರಡು ವರ್ಷಗಳ ಬಳಿಕವೇ. ಮನೆಗೆ ಮರಳುವ ಖುಷಿಯೇ ಬೇರೆ. ಮೂರುವರೆ ವರ್ಷಗಳ ಕಾಲ ವಿದೇಶದಲ್ಲಿ ನೆಲೆಸಿದ್ದು, ಮತ್ತೆ ಮನೆಗೆ ಮರಳಿದ ಮಗಳಿಗೆ ಹೆತ್ತವರು ಸೇರಿದಂತೆ ಮನೆ ಮಂದಿಯೆಲ್ಲಾ ಅದ್ಧೂರಿ ಸ್ವಾಗತ ಕೋರಿದ್ದಾರೆ. ಈ ಹೃದಯ ಸ್ಪರ್ಶಿ ವಿಡಿಯೋ ಸದ್ಯ ವೈರಲ್ ಆಗಿದೆ.

Video: ಕನಸುಗಳನ್ನು ಬೆನ್ನಟ್ಟಿ ಮುಂಬೈಗೆ ಬರುವ ಯುವಸಮುದಾಯಕ್ಕೆ ಕಿವಿಮಾತು ಹೇಳಿದ ಯುವಕ

ಮಧ್ಯಮವರ್ಗದ ಜನರು ತಮ್ಮ ದುಡಿಮೆಯಲ್ಲಿ ಸ್ವಲ್ಪ ಹಣವನ್ನು ಉಳಿಸಿ ಸ್ವಂತ ಸೂರನ್ನು ಕಟ್ಟಿಕೊಳ್ಳಲು ಹರಸಾಹಸ ಪಡ್ತಾರೆ. ಇಲ್ಲೊಬ್ಬ ಯುವಕನದ್ದು ಅದೇ ಕನಸು. ಈ ಯುವಕ ಕನಸು ಕಾಣುತ್ತಾ ಮುಂಬೈಗೆ ತೆರಳಿದ್ದಾನೆ. ಆದರೆ ಆತನ ಕನಸುಗಳೆಲ್ಲವನ್ನು ತಿಂದು ಹಾಕಿದ್ದು ನಗರದ ಬಾಡಿಗೆಯಂತೆ. ಹೌದು, ಈ ಯುವಕ ದುಬಾರಿ ಬಾಡಿಗೆ ನನ್ನ ಆದ್ಯತೆಗಳನ್ನು ಬದಲಾಯಿಸಿದೆ ಎಂದು ಹೇಳಿರುವ ವಿಡಿಯೋ ಸದ್ಯ ಚರ್ಚೆಗೆ ಕಾರಣವಾಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಬೆಂಗಳೂರಿನ ಮನೆಯ ಬಾಲ್ಕನಿಯಲ್ಲೇ ವೆಸ್ಟರ್ನ್ ಕಮೋಡ್, ವೈರಲ್ ಆಯ್ತು ದೃಶ್ಯ

ಬಹುತೇಕರು ತಮ್ಮ ಮನೆಯನ್ನು ಐಷಾರಾಮಿ ಸವಲತ್ತುಗಳನ್ನೊಳಗೊಂಡಂತೆ ವಿಭಿನ್ನವಾಗಿ ಕಟ್ಟಲು ಬಯಸುತ್ತಾರೆ. ಇದೀಗ ಬೆಂಗಳೂರಿನ ವಿಭಿನ್ನವಾದ ಈ ಮನೆಯೂ ಎಲ್ಲರ ಗಮನ ಸೆಳೆಯುತ್ತಿದೆ. ಹೌದು, ಬೆಂಗಳೂರಿನ ಮನೆಯ ಬಾಲ್ಕನಿಯಲ್ಲೇ ವೆಸ್ಟರ್ನ್ ಕಮೋಡ್ ಅಳವಡಿಸಲಾಗಿದ್ದು, ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಅಚ್ಚರಿ ಪಟ್ಟುಕೊಂಡಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ವಿದೇಶಿ ಜೀವನಕ್ಕೆ ಗುಡ್ ಬೈ ಹೇಳಿ ಬೆಂಗಳೂರಿಗೆ ಬಂದ ಇಂಜಿನಿಯರ್, ಕಾರಣ ಇದೇ ನೋಡಿ

ಕೆಲಸ ಯಾವುದಾದರೇನು ನೆಮ್ಮದಿ ಮುಖ್ಯ. ಆದರೆ ಇದೀಗ ಭಾರತೀಯ ಇಂಜಿನಿಯರ್ ಒಬ್ಬರು ಸಿಂಗಾಪುರದಲ್ಲಿ ಉತ್ತಮ ಸಂಬಳದ ಸಿಗುವ ಕೆಲಸ ತೊರೆದು ಬೆಂಗಳೂರಿಗೆ ತೆರಳಿದ ಬಗ್ಗೆ ಹೇಳಿಕೊಂಡಿದ್ದಾರೆ. ಈ ಪೋಸ್ಟ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯನ್ನು ಹುಟ್ಟುಹಾಕಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಹೆತ್ತವರನ್ನು ತಾನು ಕೆಲಸ ಮಾಡುವ ಅಮೆಜಾನ್ ಆಫೀಸಿಗೆ ಕರೆತಂದ ಉದ್ಯೋಗಿ

ಮಕ್ಕಳು ತಮ್ಮ ಕಾಲಿನ ಮೇಲೆ ನಿಂತು ಸುಂದರ ಬದುಕು ಕಟ್ಟಿಕೊಳ್ಳೋದನ್ನು ನೋಡೋದೇ ಹೆತ್ತವರಿಗೆ ಖುಷಿ. ಇದೀಗ ಉದ್ಯೋಗಿಯೊಬ್ಬರು ಹೆತ್ತವರ ಮೊಗದಲ್ಲಿ ನಗು ಮೂಡಿಸಿದ್ದಾರೆ. ತನ್ನ ತಂದೆ ತಾಯಿಯನ್ನು ಅಮೆಜಾನ್ ಆಫೀಸ್ ತೋರಿಸಲು ಕರೆ ತಂದ ವಿಡಿಯೋ ವೈರಲ್ ಆಗಿದೆ. ಈ ಹೃದಯ ಸ್ಪರ್ಶಿ ದೃಶ್ಯವನ್ನು ನೆಟ್ಟಿಗರು ಕಣ್ತುಂಬಿಸಿಕೊಂಡಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಕೆಂಪೇಗೌಡ ಜಯಂತಿ ನಡೆಯಲು ಬಿಡದೇ ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ
ಕೆಂಪೇಗೌಡ ಜಯಂತಿ ನಡೆಯಲು ಬಿಡದೇ ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ
ಲಿಂಗನಮಕ್ಕಿ ಡ್ಯಾಂನಲ್ಲಿ ತೀವ್ರ ನೀರಿನ ಕೊರತೆ: ವಿದ್ಯುತ್ ಉತ್ಪಾದನೆ ಸ್ಥಗಿತ
ಲಿಂಗನಮಕ್ಕಿ ಡ್ಯಾಂನಲ್ಲಿ ತೀವ್ರ ನೀರಿನ ಕೊರತೆ: ವಿದ್ಯುತ್ ಉತ್ಪಾದನೆ ಸ್ಥಗಿತ