Viral Video

Viral Video

ಸಾಮಾಜಿಕ ಜಾಲತಾಣದಲ್ಲಿ ವೈರಲ್​​​ ಆಗಿರುವ ವಿಡಿಯೋಗಳನ್ನು ಹಾಗೂ ಸುದ್ದಿಗಳನ್ನು ಇಲ್ಲಿ ಅಪ್ಡೇಟ್​​​ ಮಾಡಲಾಗುವುದು. ಓದುಗರಿಗೆ ಈ ಜಗತ್ತಿನಲ್ಲಿ ತಿಳಿಯದ ಸುದ್ದಿಗಳನ್ನು ಟ್ರೆಂಡಿಂಗ್​​​ನಲ್ಲಿ ನೀಡಲಾಗುವುದು. ಅದೆಷ್ಟು ಜನರಿಗೆ ನಮ್ಮ ಸುತ್ತ-ಮುತ್ತಲಿನಲ್ಲಿ ನಡೆಯುವ ವಿಚಾರಗಳು ತಿಳಿದಿರುವುದಿಲ್ಲ. ಹಾಗೂ ಅದನ್ನು ತಿಳಿಸುವ ಕೆಲಸವನ್ನು ಟ್ರೆಂಡಿಂಗ್​​​ ಕ್ಯಾಟಗರಿಯಲ್ಲಿ ತಿಳಿಸಲಾಗುವುದು. ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೈರಲ್​​ ಆಗಿರುವ ಸುದ್ದಿಗಳು, ತಕ್ಷಣಕ್ಕೆ ವೈರಲ್​​​​​ ಕ್ಯಾಟಗರಿಗಳಲ್ಲಿ ನೀಡಿಲಾಗುವುದು. ಜಗತ್ತಿನಲ್ಲಿ ಆಗುವ ವೈರಲ್​​ ಸುದ್ದಿಗಳನ್ನು ಇಲ್ಲಿ ತಿಳಿಸಲಾಗುತ್ತದೆ,

ಇನ್ನೂ ಹೆಚ್ಚು ಓದಿ

ಬಾಡಿಗಾರ್ಡ್​ ತಳ್ಳಿ ಬೀಳಿಸಿದ್ದ ಅಭಿಮಾನಿಯನ್ನು ಭೇಟಿ ಮಾಡಿದ ಅಕ್ಕಿನೇನಿ ನಾಗಾರ್ಜುನ

ಸಾರ್ವಜನಿಕವಾಗಿ ಕಾಣಿಸಿಕೊಳ್ಳುವ ಸೆಲೆಬ್ರಿಟಿಗಳು ಸದಾ ಎಚ್ಚರಿಕೆಯಿಂದ ಇರಬೇಕು. ತಮ್ಮ ಜೊತೆಗೆ ಇರುವವರು ಮಾಡಿದ ತಪ್ಪಿಗೆ ತಾವು ಟೀಕೆ ಎದುರಿಸಬೇಕಾಗುತ್ತದೆ. ನಟ ಅಕ್ಕಿನೇನಿ ನಾಗಾರ್ಜುನ ಅವರಿಗೆ ಇತ್ತೀಚೆಗೆ ಅಂಥ ಸಂದರ್ಭ ಎದುರಾಗಿತ್ತು. ಅಭಿಮಾನಿಯೊಬ್ಬರನ್ನು ತಮ್ಮ ಬಾಡಿಗಾರ್ಡ್ ತಳ್ಳಿದ್ದಕ್ಕೆ ನಾಗಾರ್ಜುನ ಟ್ರೋಲ್​ ಆಗಿದ್ದರು. ಆದರೆ ಈಗ ಅದೇ ಅಭಿಮಾನಿಯನ್ನು ನಾಗಾರ್ಜುನ ಭೇಟಿ ಮಾಡಿದ್ದಾರೆ.

Viral Video : ಮೈ ಮೇಲೆ ದೆವ್ವ ಬಂದಂತೆ ವರ್ತಿಸುತ್ತಿರುವ ವಿದ್ಯಾರ್ಥಿನಿಯರು, ಗಾಬರಿಗೊಂಡ ಶಿಕ್ಷಕ ವೃಂದ

ದೆವ್ವಗಳು ಇವೆಯೇ, ಪ್ರೇತಾತ್ಮಗಳು ರಾತ್ರಿಯ ವೇಳೆ ಸಂಚಾರ ಮಾಡುತ್ತವೆಯೇ ಹೀಗೊಂದು ಪ್ರಶ್ನೆಗಳು ಎಲ್ಲರಲ್ಲಿ ಮೂಡುತ್ತವೆ. ಆದರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳು ಮೈ ಮೇಲೆ ದೆವ್ವಗಳು ಬಂದಿವೆ. ವಿದ್ಯಾರ್ಥಿ ನಿಯರು ವಿಚಿತ್ರವಾಗಿ ವರ್ತಿಸುತ್ತಿದ್ದು, ಈ ವಿಡಿಯೋ ನೋಡಿದ ನೆಟ್ಟಿಗರಲ್ಲಿ ಕೆಲವರು ಗಾಬರಿಯಾಗಿದ್ದಾರೆ.

Viral Video: ಈ ಇಳಿ ವಯಸ್ಸಿನಲ್ಲೂ ಈ ಅಜ್ಜಿಗೆ ಏನು ಎನರ್ಜಿ, ಈಕೆಯ ಜೀವನೋತ್ಸಾಹಕ್ಕೆ ನೆಟ್ಟಿಗರು ಫಿದಾ 

ವಯಸ್ಸು ದೇಹಕ್ಕಷ್ಟೇ ಮನಸ್ಸಿಗಲ್ಲ, ಜೀವನೋತ್ಸಾಹಕ್ಕಲ್ಲ ಎನ್ನುವುದಕ್ಕೆ ಇದೀಗ ಈ ವಿಡಿಯೋವೊಂದು ಸಾಕ್ಷಿಯಾಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಅಜ್ಜಿಯೊಬ್ಬಳು ತಮಿಳು ಹಾಡಿನ ತಾಳಕ್ಕೆ ತಕ್ಕಂತೆ  ಹೆಜ್ಜೆ ಹಾಕುತ್ತಿದ್ದು, ಈ ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ.

Viral News: ಪಿತ್ರಾರ್ಜಿತವಾಗಿ ಬಂದ 224 ಕೋಟಿ ರೂ. ಸಂಪತ್ತು ದಾನ ಮಾಡಿದ ಯುವತಿ

ಮರ್ಲಿನ್ ಎಂಗಲ್‌ಹಾರ್ನ್ ಆಸ್ಟ್ರಿಯಾದ ಶ್ರೀಮಂತ ಕೈಗಾರಿಕಾ ಕುಟುಂಬದಲ್ಲಿ ಜನಿಸಿದ್ದು, ಸುಮಾರು 224 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಪಿತ್ರಾರ್ಜಿತವಾಗಿ ಪಡೆದಿದ್ದಾರೆ. ಐಷಾರಾಮಿ ಜೀವನ ನಡೆಸಬೇಕಿದ್ದ ಈಕೆ ದೇಶದ ಆರ್ಥಿಕ ಅಸಮಾನತೆಯನ್ನು ಗಮನಿಸಿ ತನ್ನ ಸಂಪತ್ತನ್ನು ದೇಶಕ್ಕಾಗಿ ದಾನ ಮಾಡಲು ಮುಂದಾಗಿದ್ದಾಳೆ.

Viral Video: ಇಳಿ ವಯಸ್ಸಿನಲ್ಲೂ ಕುಂದದ ಜೀವನೋತ್ಸಾಹ… ಪೆಟ್ರೋಲ್ ಬಂಕ್ನಲ್ಲಿ ಕೆಲಸ ಮಾಡಿ ಸ್ವಾವಲಂಬಿ ಬದುಕು ನಡೆಸುತ್ತಿರುವ ಗಟ್ಟಿಗಿತ್ತಿ

ಆ ಅಜ್ಜಿಯ ವಯಸ್ಸು ಸುಮಾರು 70 ದಾಟಿರಬಹುದು. ವಯಸ್ಸಾಯಿತು ಇನ್ನೇನೂ ದುಡಿಯುವ ಅವಶ್ಯಕತೆಯಿಲ್ಲ, ಮಕ್ಕಳು ನನ್ನನೂ ಸಾಕುತ್ತಾರೆ ಎಂಬ ಯಾವ ಅಭಿಲಾಷೆಯನ್ನು ಇಟ್ಟುಕೊಳ್ಳದೆ ತನ್ನ ಇಳಿವಯಸ್ಸಿನಲ್ಲೂ ಪೆಟ್ರೋಲ್ ಬಂಕ್ನಲ್ಲಿ ಕೆಲಸ ಮಾಡುತ್ತಾ ಸ್ವಾವಲಂಬಿ ಜೀವನವನ್ನು ನಡೆಸುತ್ತಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಜ್ಜಿಯ ಸ್ವಾವಲಂಬಿ ಜೀವನವನ್ನು ಎಲ್ಲರೂ ಶ್ಲಾಘಿಸಿದ್ದಾರೆ.

Video: ‘ಅಪ್ಪಾ… ಇದು ಕಾಶ್ಮೀರ ಅಲ್ಲ, ಸ್ವರ್ಗ’; ಮೊದಲ ಬಾರಿಗೆ ಕಾಶ್ಮೀರ ಕಂಡಾಗ ಈ ಕಂದಮ್ಮನ ಖುಷಿ ಹೇಗಿತ್ತು ನೋಡಿ..

ಮಂಜಿನಲ್ಲಿ ಮುಳುಗಿದ ಕಾಶ್ಮೀರವನ್ನು ಕಂಡು ಪುಟ್ಟ ಬಾಲಕಿಯೊಬ್ಬಳು ಖುಷಿಯಿಂದ ಸಂಭ್ರಮಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. ಅಪ್ಪಾ... ಇದು ಕಾಶ್ಮೀರ ಅಲ್ಲ, ಇದು ಸ್ವರ್ಗ ಎಂದು ಬಾಲಕಿ ಹೇಳುತ್ತಿರುವುದು ವಿಡಿಯೋ ಸೆರೆಯಾಗಿದೆ. ವೈರಲ್​​ ವಿಡಿಯೋ ಇಲ್ಲಿದೆ ನೋಡಿ.

Viral Video: ಬೈಕ್ ನಿಲ್ಲಿಸಿ ನಡು ರಸ್ತೆಯಲ್ಲಿ ಯುವತಿಯ ಮುಂದೆ  ಹಸ್ತಮೈಥುನ ಮಾಡಿದ ವ್ಯಕ್ತಿ

ಕೆಲವು ಪುಂಡ ಪೋಕರಿಗಳು ಮಾಡುವ ಅಸಹ್ಯ ಕೃತ್ಯಗಳಿಂದ ಹೆಣ್ಣು ಮಕ್ಕಳು ಸುರಕ್ಷಿತವಾಗಿ ಓಡಾಡಲು ಕೂಡಾ ಕಷ್ಟವಾಗಿಬಿಟ್ಟಿದೆ. ಇದಕ್ಕೆ ಸೂಕ್ತ ನಿದರ್ಶನದಂತಿರುವ ವಿಡಿಯೋವೊಂದು ಇದೀಗ ವೈರಲ್ ಆಗಿದ್ದು, ರಸ್ತೆಯಲ್ಲಿ ಯುವತಿಯೊಬ್ಬಳು ಬರುತ್ತಿರುವುದನ್ನು ಕಂಡ ಕಾಮುಕನೊಬ್ಬ ಬೈಕ್ ನಿಲ್ಲಿಸಿ, ಯುವತಿಯ ಎದುರೇ ಹಸ್ತ ಮೈಥುನ ಮಾಡಿಕೊಂಡಿದ್ದಾನೆ. ಈತನ ಈ ಹೇಯ ಕೃತ್ಯಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ. 

Viral Video: ಇದೆಂಥಾ ಕ್ರೂರ ವರ್ತನೆ?  ವೃದ್ಧ ರೋಗಿಗೆ ಮನಬಂದಂತೆ ಥಳಿಸಿದ ಆಸ್ಪತ್ರೆ ಸಿಬ್ಬಂದಿ

ರೋಗಿಗಳನ್ನು ಸರಿಯಾಗಿ ಉಪಚರಿಸುವುದು ವೈದ್ಯರು ಮತ್ತು ಆಸ್ಪತ್ರೆಯ ಸಿಬ್ಬಂದಿಗಳ ಕರ್ತವ್ಯವಾಗಿದೆ. ಆದರೆ ಇಲ್ಲೊಬ್ಬ ಸಿಬ್ಬಂದಿ ತನ್ನ ಕರ್ತವ್ಯವನ್ನೂ ಮರೆತೂ ಆಸ್ಪತ್ರೆಯ ಬೆಡ್ ಮೇಲೆ ಮಲಗಿದ್ದ ವೃದ್ಧ ರೋಗಿಯೊಬ್ಬರಿಗೆ ಮನ ಮನಬಂದಂತೆ ಥಳಿಸಿ, ಮೃಗೀಯ ರೀತಿಯಲ್ಲಿ ವರ್ತಿಸಿದ್ದಾನೆ. ಈ ಅಮಾನವೀಯ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.

Viral Video: ಸಾಮಾನ್ಯರಂತೆ ವಾರಣಾಸಿ ಬೀದಿಯಲ್ಲಿ ಚಾಟ್ಸ್ ಸವಿದ ನೀತಾ ಅಂಬಾನಿ; ವಿಡಿಯೋ ವೈರಲ್ 

ಜುಲೈ 12 ರಂದು ಅನಂತ್ ಅಂಬಾನಿ ಹಾಗೂ  ರಾಧಿಕ ಮರ್ಚೆಂಟ್ ಅವರ ಅದ್ಧೂರಿ  ವಿವಾಹ ಕಾರ್ಯಕ್ರಮ  ನಡೆಯಲಿದ್ದು, ತಾಯಿ ನೀತಾ ಅಂಬಾನಿ ಕಾಶಿ ವಿಶ್ವನಾಥನ ಕ್ಷೇತ್ರಕ್ಕೆ ಭೇಟಿ ನೀಡಿ ಪುತ್ರನ ವಿವಾಹ ಆಮಂತ್ರಣ ಪತ್ರಿಕೆಯನ್ನು ವಿಶ್ವನಾಥನಿಗೆ ಅರ್ಪಿಸಿ ಆಶಿರ್ವಾದ ಪಡೆದರು. ಬಳಿಕ ಅವರು ವಾರಣಾಸಿಯ ಚಾಟ್ಸ್ ಶಾಪ್ ಒಂದಕ್ಕೆ ಭೇಟಿ ನೀಡಿ ಅಲ್ಲಿ  ಸಾಮಾನ್ಯರಂತೆ ಸ್ಟ್ರೀಟ್ ಫುಡ್ ಸವಿದಿದ್ದಾರೆ. ಈ ಕುರಿತ ವಿಡಿಯೋ ಇದೀಗ ವೈರಲ್ ಆಗುತ್ತಿದೆ.

Viral Video: ಬಿರಿಯಾನಿಯಲ್ಲಿ ಚಿಕನ್ ಲೆಗ್ ಪೀಸ್ ಇಲ್ಲ, ವಧುವಿನ ಕಡೆಯವರ ಕಿರಿಕ್, ರಣರಂಗವಾಯ್ತು ಮದುವೆ ಮನೆ 

ಈ ಮದುವೆ ಮನೆಗಳಲ್ಲಿ ಕೆಲವು ಕ್ಷುಲ್ಲಕ ಕಾರಣಗಳಿಗೆ ವಧು ಹಾಗೂ ವರ ಕಡೆಯ ಸಂಬಂಧಿಕರ ಮಧ್ಯೆ ಜಗಳ, ರಂಪಾಟಗಳು ನಡೆಯುವ ಸುದ್ದಿಗಳು ಆಗೊಮ್ಮೆ ಈಗೊಮ್ಮೆ ಕೇಳಿ ಬರುತ್ತಿರುತ್ತವೆ. ಇದೀಗ ಅಂತಹದೇ ಸುದ್ದಿಯೊಂದು ವೈರಲ್ ಆಗಿದ್ದು, ಬಿರಿಯಾನಿಯಲ್ಲಿ ಚಿಕನ್ ಲೆಗ್ ಪೀಸ್ ಇರಲಿಲ್ಲ ಎಂಬ ಒಂದೇ ಒಂದು ಕಾರಣಕ್ಕೆ ವಧುವಿನ ಕಡೆಯ ಸಂಬಂಧಿಕರು ವರನ ಕಡೆಯವರಿಗೆ ಥಳಿಸಿದ್ದಾರೆ.

ಹಾಲಿನ ದರ ಏರಿಕೆ ಹಣ ರೈತರಿಗೆ ಹೋಗೋದು ಬಿಜೆಪಿ ನಾಯಕರಿಗೆ ಇಷ್ಟವಿಲ್ಲ:ಡಿಕೆಶಿ
ಹಾಲಿನ ದರ ಏರಿಕೆ ಹಣ ರೈತರಿಗೆ ಹೋಗೋದು ಬಿಜೆಪಿ ನಾಯಕರಿಗೆ ಇಷ್ಟವಿಲ್ಲ:ಡಿಕೆಶಿ
ಕೆಂಪೇಗೌಡ ಜಯಂತಿ; ನಮ್ಮ ಹೆಸರಿಲ್ಲದಿರುವುದು ದೊಡ್ಡ ವಿಷಯವಲ್ಲ: ಕುಮಾರಸ್ವಾಮಿ
ಕೆಂಪೇಗೌಡ ಜಯಂತಿ; ನಮ್ಮ ಹೆಸರಿಲ್ಲದಿರುವುದು ದೊಡ್ಡ ವಿಷಯವಲ್ಲ: ಕುಮಾರಸ್ವಾಮಿ
ಮುಸ್ಲಿಂ ವೋಟು ವನ್-ಸೈಡೆಡ್ ಆಗಿ ಸಾಗರ್ ಸಿಕ್ಕಿದ್ದು ಅಂತ ಹೇಳಿದ್ದು: ಜಮೀರ್
ಮುಸ್ಲಿಂ ವೋಟು ವನ್-ಸೈಡೆಡ್ ಆಗಿ ಸಾಗರ್ ಸಿಕ್ಕಿದ್ದು ಅಂತ ಹೇಳಿದ್ದು: ಜಮೀರ್
ಉಡುಪಿ: ಬಿರುಸುಗೊಂಡ ಮುಂಗಾರು ಮಳೆ; ಕಾಪು, ಮಲ್ಪೆ ಕಡಲ ಕಿನಾರೆ ಪ್ರಕ್ಷುಬ್ಧ
ಉಡುಪಿ: ಬಿರುಸುಗೊಂಡ ಮುಂಗಾರು ಮಳೆ; ಕಾಪು, ಮಲ್ಪೆ ಕಡಲ ಕಿನಾರೆ ಪ್ರಕ್ಷುಬ್ಧ
ಸಂಸತ್ ಭವನದಲ್ಲಿ ಪರಸ್ಪರ ಕೈ ಕುಲುಕಿದ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ
ಸಂಸತ್ ಭವನದಲ್ಲಿ ಪರಸ್ಪರ ಕೈ ಕುಲುಕಿದ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ
‘ದರ್ಶನ್ ಇರುವ ಫ್ಲೋರ್​ನಲ್ಲಿ ಹೆಣ್ಣು ಮಕ್ಕಳು ಇರುವಂತಿರಲಿಲ್ಲ’
‘ದರ್ಶನ್ ಇರುವ ಫ್ಲೋರ್​ನಲ್ಲಿ ಹೆಣ್ಣು ಮಕ್ಕಳು ಇರುವಂತಿರಲಿಲ್ಲ’
ವಿರೋಧ ಪಕ್ಷದ ನಾಯಕ ಆರ್ ಅಶೋಕರನ್ನು ತರಾಟೆಗೆ ತೆಗೆದುಕೊಂಡ ಹೆಚ್ ವಿಶ್ವನಾಥ್
ವಿರೋಧ ಪಕ್ಷದ ನಾಯಕ ಆರ್ ಅಶೋಕರನ್ನು ತರಾಟೆಗೆ ತೆಗೆದುಕೊಂಡ ಹೆಚ್ ವಿಶ್ವನಾಥ್
ರೈತರ ಮಕ್ಕಳಿಗೆ ಕನ್ಯೆ ಹುಡುಕಿ ಕೊಡಿ; ಜಿಲ್ಲಾಧಿಕಾರಿಗೆ ಮನವಿ ಮಾಡಿದ ಯುವಕ
ರೈತರ ಮಕ್ಕಳಿಗೆ ಕನ್ಯೆ ಹುಡುಕಿ ಕೊಡಿ; ಜಿಲ್ಲಾಧಿಕಾರಿಗೆ ಮನವಿ ಮಾಡಿದ ಯುವಕ
ಹಾಲಿನ ದರ ಹೆಚ್ಚಳ ಮಾಡಿದ್ದು ಸರ್ಕಾರವಲ್ಲ, ಕೆಎಂಎಫ್ ಎಂದಿದ್ದ ಸಿಎಂ ಉಲ್ಟಾ!
ಹಾಲಿನ ದರ ಹೆಚ್ಚಳ ಮಾಡಿದ್ದು ಸರ್ಕಾರವಲ್ಲ, ಕೆಎಂಎಫ್ ಎಂದಿದ್ದ ಸಿಎಂ ಉಲ್ಟಾ!
ಚುನಾಯಿತ ಜನಪ್ರತಿನಿಧಿ ಎಲ್ಲ ಸಮುದಾಯಳಿಗಾಗಿ ದುಡಿಯಬೇಕು: ಪ್ರಿಯಾಂಕ್ ಖರ್ಗೆ
ಚುನಾಯಿತ ಜನಪ್ರತಿನಿಧಿ ಎಲ್ಲ ಸಮುದಾಯಳಿಗಾಗಿ ದುಡಿಯಬೇಕು: ಪ್ರಿಯಾಂಕ್ ಖರ್ಗೆ