Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video

Viral Video

ಸಾಮಾಜಿಕ ಜಾಲತಾಣದಲ್ಲಿ ವೈರಲ್​​​ ಆಗಿರುವ ವಿಡಿಯೋಗಳನ್ನು ಹಾಗೂ ಸುದ್ದಿಗಳನ್ನು ಇಲ್ಲಿ ಅಪ್ಡೇಟ್​​​ ಮಾಡಲಾಗುವುದು. ಓದುಗರಿಗೆ ಈ ಜಗತ್ತಿನಲ್ಲಿ ತಿಳಿಯದ ಸುದ್ದಿಗಳನ್ನು ಟ್ರೆಂಡಿಂಗ್​​​ನಲ್ಲಿ ನೀಡಲಾಗುವುದು. ಅದೆಷ್ಟು ಜನರಿಗೆ ನಮ್ಮ ಸುತ್ತ-ಮುತ್ತಲಿನಲ್ಲಿ ನಡೆಯುವ ವಿಚಾರಗಳು ತಿಳಿದಿರುವುದಿಲ್ಲ. ಹಾಗೂ ಅದನ್ನು ತಿಳಿಸುವ ಕೆಲಸವನ್ನು ಟ್ರೆಂಡಿಂಗ್​​​ ಕ್ಯಾಟಗರಿಯಲ್ಲಿ ತಿಳಿಸಲಾಗುವುದು. ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೈರಲ್​​ ಆಗಿರುವ ಸುದ್ದಿಗಳು, ತಕ್ಷಣಕ್ಕೆ ವೈರಲ್​​​​​ ಕ್ಯಾಟಗರಿಗಳಲ್ಲಿ ನೀಡಿಲಾಗುವುದು. ಜಗತ್ತಿನಲ್ಲಿ ಆಗುವ ವೈರಲ್​​ ಸುದ್ದಿಗಳನ್ನು ಇಲ್ಲಿ ತಿಳಿಸಲಾಗುತ್ತದೆ,

ಇನ್ನೂ ಹೆಚ್ಚು ಓದಿ

ತೋಳದ ರೂಪದ ನಾಯಿ! 49 ಕೋಟಿ ಕೊಟ್ಟು ಜಗತ್ತಿನ ದುಬಾರಿ ನಾಯಿ ಖರೀದಿಸಿದ ಬೆಂಗಳೂರಿನ ಶ್ವಾನ ಪ್ರೇಮಿ

Cadabom Okami: ಬೆಂಗಳೂರಿನ ಶ್ವಾನ ಪ್ರೇಮಿಯಾದ ಎಸ್. ಸತೀಶ್ ಎಂಬ ವ್ಯಕ್ತಿ ಅಪರೂಪದ ವುಲ್ಫ್-ಕಕೇಶಿಯನ್ ಶೆಫರ್ಡ್ ಹೈಬ್ರಿಡ್‌ ನಾಯಿಗಾಗಿ ಸುಮಾರು 50 ಕೋಟಿ ರೂ. ಖರ್ಚು ಮಾಡಿದ್ದಾರೆ. ಬೆಂಗಳೂರು ಮೂಲದ ನಾಯಿ ಬ್ರೀಡರ್ ಸತೀಶ್ ವಿಶ್ವದ ಅತ್ಯಂತ ದುಬಾರಿ ನಾಯಿ 'ವುಲ್ಫ್‌ಡಾಗ್' ಅನ್ನು 49.23 ಕೋಟಿ ರೂ (4.4 ಮಿಲಿಯನ್ ಪೌಂಡ್) ಖರ್ಚು ಮಾಡಿ ಬ್ರೀಡ್ ಮಾಡಿಸಿದ್ದಾರೆ. ಕ್ಯಾಡಬಾಮ್ ಒಕಾಮಿ ಎಂಬ ಜಾತಿಯ ಈ ನಾಯಿ ಅರ್ಧ ತೋಳ ಮತ್ತು ಅರ್ಧ ನಾಯಿಯ ರೂಪದಲ್ಲಿರುತ್ತದೆ. ಇದು ಜಗತ್ತಿನ ಅತ್ಯಂತ ದುಬಾರಿ ನಾಯಿಯಾಗಿದೆ.

Viral: ಭಾರತದಲ್ಲಿರೋ ಈ ಸೌಲಭ್ಯಗಳು ಅಮೆರಿಕದಲ್ಲೂ ಇರ್ಬೇಕಿತ್ತು ಎಂದ ವಿದೇಶಿ ಮಹಿಳೆ; ವಿಡಿಯೋ ವೈರಲ್‌

ಭಾರತದಲ್ಲಿರುವ ನಾವುಗಳು ವಿದೇಶಗಳಲ್ಲಿರುವ ಹೈಟೆಕ್‌ ಸೌಲಭ್ಯಗಳು ನಮ್ಮಲೂ ಬೇಕೆಂದು ಬಯಸಿದ್ರೆ, ಇಲ್ಲೊಬ್ರು ವಿದೇಶಿ ಮಹಿಳೆ ಭಾರತದಲ್ಲಿ ಕೆಲವೊಂದಷ್ಟು ಸೌಲಭ್ಯಗಳು ಅಮೆರಿಕದಲ್ಲೂ ಇದ್ದಿದ್ರೆ ತುಂಬಾನೇ ಚೆನ್ನಾಗಿರುತ್ತಿತ್ತು ಎಂದು ಮುಕ್ತವಾಗಿ ಮಾತನಾಡಿದ್ದಾರೆ. ಯುಪಿಐ ಸೇವೆ, ಆಟೋದಿಂದ ಹಿಡಿದು ವೈದ್ಯಕೀಯ ಸೇವೆಯವರೆಗೆ ಕೆಲವೊಂದಷ್ಟು ಸೌಲಭ್ಯಗಳು ನಮ್ಮಲ್ಲೂ ಇರ್ಬೇಕಿತ್ತು ಎಂದು ಆ ಮಹಿಳೆ ಹೇಳಿಕೊಂಡಿದ್ದು, ಈ ಕುರಿತ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಹೆಂಡತಿ

ಧೈರ್ಯಶಾಲಿ ಪೊಲೀಸ್ ಅಧಿಕಾರಿಯೊಬ್ಬರು ಟವರ್ ಹತ್ತಿ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಆ ಮಹಿಳೆಯನ್ನು ರಕ್ಷಿಸಿದ್ದಾರೆ. ಈ ಹೈ-ವೋಲ್ಟೇಜ್ ನಾಟಕ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಪೊಲೀಸ್ ಅಧಿಕಾರಿಯನ್ನು ಪೊಲೀಸ್ ಕಾನ್‌ಸ್ಟೆಬಲ್ ರಾಹುಲ್ ಸಿಂಗ್ ಎಂದು ಗುರುತಿಸಲಾಗಿದೆ. ಮಹಿಳೆಯನ್ನು ಉಳಿಸಲು ಕಾನ್‌ಸ್ಟೆಬಲ್ ಮಾಡಿದ ಧೈರ್ಯ ಮತ್ತು ಪ್ರಯತ್ನಕ್ಕಾಗಿ ಸಾಮಾಜಿಕ ಮಾಧ್ಯಮ ಬಳಕೆದಾರರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಅವರನ್ನು ಶ್ಲಾಘಿಸುತ್ತಿದ್ದಾರೆ.

Viral: ದೆಹಲಿ ಮೆಟ್ರೋದಲ್ಲಿ ಮಹಿಳಾ ಪ್ರಯಾಣಿಕರ ಜಡೆ ಜಗಳ; ವೈರಲ್‌ ಆಯ್ತು ವಿಡಿಯೋ

ಮೆಟ್ರೋದೊಳಗೆ ಡ್ಯಾನ್ಸ್‌, ರೀಲ್ಸ್‌, ಅಸಭ್ಯ ವರ್ತನೆ, ಜಗಳಗಳ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಮೆಟ್ರೋ ಆಗಾಗ್ಗೆ ಸುದ್ದಿಯಲ್ಲಿರುತ್ತದೆ. ಇದೀಗ ಅಂತಹದ್ದೇ ವಿಡಿಯೋವೊಂದು ವೈರಲ್‌ ಆಗಿದ್ದು, ನೂಕಾಟ-ತಳ್ಳಾಟದ ವಿಚಾರಕ್ಕೆ ಮಹಿಳಾ ಪ್ರಯಾಣಿಕರಿಬ್ಬರ ನಡುವೆ ಜಡೆ ಜಗಳ ನಡೆದಿದೆ. ಜುಟ್ಟು ಎಳೆದಾಡಿಕೊಂಡು ಪರಸ್ಪರ ಜಗಳವಾಡಿಕೊಂಡಿದ್ದು, ಇವರಿಬ್ಬರ ಜಡೆ ಜಗಳವನ್ನು ಕಂಡು ಸಹ ಪ್ರಯಾಣಿಕರು ಸುಸ್ತಾಗಿದ್ದಾರೆ.

Viral: ಮೊಬೈಲ್‌ನಲ್ಲಿ ಪಬ್‌ಜಿ ಆಡ್ತಾ ವಾಹನ ಚಲಾಯಿಸಿದ ಕ್ಯಾಬ್‌ ಡ್ರೈವರ್;‌ ವ್ಯಕ್ತವಾಯಿತು ಭಾರೀ ಆಕ್ರೋಶ

ಯುವಕರು ಮತ್ತು ಮಕ್ಕಳಲ್ಲಿ ಪಬ್‌ಜಿ ಹುಚ್ಚು ಎಷ್ಟರ ಮಟ್ಟಿಗೆ ಇದೆ ಅಂದ್ರೆ ಊಟ, ನೀರು, ನಿದ್ರೆ ಬಿಟ್ಟು ಅದರಲ್ಲಿಯೇ ಮುಳುಗಿರುತ್ತಾರೆ. ಇದಕ್ಕೆ ಉದಾಹರಣೆಯಂತಿರುವ ವಿಡಿಯೋವೊಂದು ಇದೀಗ ವೈರಲ್‌ ಆಗಿದ್ದು, ಕ್ಯಾಬ್‌ ಚಾಲಕನೊಬ್ಬ ಡ್ರೈವಿಂಗ್‌ ವೇಳೆ ಮೊಬೈಲ್‌ ಬಳಕೆ ಮಾಡಬಾರದು ಎಂಬ ನಿಯಮವನ್ನೇ ಗಾಳಿಗೆ ತೂರಿ ಪಬ್‌ಜಿ ಆಡುತ್ತಾ ವಾಹನ ಚಲಾವಣೆ ಮಾಡಿದ್ದಾನೆ. ಕ್ಯಾಬ್‌ ಚಾಲಕನ ಈ ಬೇಜವಾಬ್ದಾರಿತನಕ್ಕೆ ನೆಟ್ಟಿಗರು ಗರಂ ಆಗಿದ್ದಾರೆ.

Viral: ಎದ್ದೇಳೇ ಪ್ಲೀಸ್… ಗೆಳತಿಯ ಮೃತ ದೇಹದ ಮುಂದೆ ಗೋಗರೆದ ಆನೆ; ಭಾವುಕ ದೃಶ್ಯ ವೈರಲ್‌

ಆನೆಗಳ ತುಂಟಾಟ, ಪ್ರೀತಿ ವಾತ್ಸಲ್ಯಗಳಿಗೆ ಸಂಬಂಧಿಸಿದ ಹಲವಾರು ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿರುತ್ತವೆ. ಇಲ್ಲೊಂದು ಹೃದಯ ವಿದ್ರಾವಕ ದೃಶ್ಯ ವೈರಲ್‌ ಆಗಿದ್ದು, ಆನೆಯೊಂದು ತನ್ನ ಪ್ರಾಣ ಸ್ನೇಹಿತೆಯ ಮೃತದೇಹವನ್ನು ಬಿಗಿದಪ್ಪಿ ಗೋಗರೆದಿದೆ. 25 ವರ್ಷಗಳಿಂದ ಜೊತೆಗಿದ್ದ ಪ್ರಾಣ ಸ್ನೇಹಿತೆಯನ್ನು ಕಳೆದುಕೊಂಡ ನೋವಲ್ಲಿ ಆನೆ ಕಣ್ಣೀರು ಹಾಕಿದ್ದು, ಈ ಭಾವುಕ ದೃಶ್ಯ ಎಲ್ಲರ ಕಣ್ಣಂಚನ್ನು ತೇವಗೊಳಿಸಿದೆ.

ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್

ಹೋಳಿ ಹಬ್ಬದಂದೇ ಸೋನಿಪತ್‌ನಲ್ಲಿ ಹರಿಯಾಣದ ಬಿಜೆಪಿ ನಾಯಕನ ಮೇಲೆ ಗುಂಡಿನ ದಾಳಿ ನಡೆದಿದೆ. ಕೊಲೆಗೆ ಕಾರಣವಾದ ಭಯಾನಕ ಕ್ಷಣಗಳನ್ನು ಸಿಸಿಟಿವಿ ದೃಶ್ಯಾವಳಿಗಳು ಸೆರೆಹಿಡಿದಿವೆ. ಈ ವಿಡಿಯೋದಲ್ಲಿ ಆರೋಪಿಯು ಬಿಜೆಪಿ ನಾಯಕನನ್ನು ಅಂಗಡಿಯೊಂದಕ್ಕೆ ತಳ್ಳಿ ಅವರತ್ತ ಬಂದೂಕು ತೋರಿಸುತ್ತಿರುವುದು ಕಂಡುಬರುತ್ತದೆ. ಸುರೇಂದ್ರ ಜವಾಹರ್ ಬಿಜೆಪಿ ಸೇರುವ ಮೊದಲು ಐಎನ್‌ಎಲ್‌ಡಿಯಲ್ಲಿದ್ದರು. 2021ರಲ್ಲಿ ಅವರು ಪಂಚಾಯತಿ ರಾಜ್ ವಿಭಾಗದಲ್ಲಿ ಬಿಜೆಪಿಯ ರಾಜ್ಯ ಅಧ್ಯಕ್ಷರಾಗಿದ್ದರು.

ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ಶಾಕಿಂಗ್ ವಿಡಿಯೋ ಇಲ್ಲಿದೆ

ಈ ವಿಡಿಯೋವನ್ನು ನೋಡಿದರೆ ಬೀದಿ ಹಸು ಮೊದಲು ಮಗುವಿನ ಮೇಲೆ ದಾಳಿ ಮಾಡಲು ಪ್ರಯತ್ನಿಸಿತು. ಆಗ ತಾಯಿ ತನ್ನ ಮಗುವನ್ನು ರಕ್ಷಿಸಲು ಪ್ರಯತ್ನಿಸಿದರು. ಆಗ ಹಸು ಆಕೆಯ ಮೇಲೆ ದಾಳಿ ಮಾಡಿತು. ಈ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆಗಿದೆ. ತಕ್ಷಣ ನೆರೆಹೊರೆಯವರು ಆಕೆಯ ರಕ್ಷಣೆಗೆ ಬಂದು ಹಸುವನ್ನು ಓಡಿಸುವಲ್ಲಿ ಯಶಸ್ವಿಯಾದರು. ಗಾಯಗೊಂಡಿದ್ದ ಆಕೆಯನ್ನು ಚಿಕಿತ್ಸೆಗಾಗಿ ಆಂಬ್ಯುಲೆನ್ಸ್‌ನಲ್ಲಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಬೆಂಗಳೂರಿನ ರೈಲಿನೊಳಗೆ ಯುವಕನಿಂದ ಮೂತ್ರ ವಿಸರ್ಜನೆ; ವೈರಲ್ ವಿಡಿಯೋಗೆ ಆಕ್ರೋಶ

ಈ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಾವು ಭಾರತೀಯ ರೈಲ್ವೆಯನ್ನು ಒತ್ತಾಯಿಸುತ್ತೇವೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಸಂಭವಿಸದಂತೆ ನೋಡಿಕೊಳ್ಳಲು ಅಧಿಕಾರಿಗಳು ಅವನನ್ನು ಗುರುತಿಸಿ ಸೂಕ್ತ ದಂಡ ವಿಧಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಅದರಲ್ಲೂ ವಿಶೇಷವಾಗಿ ರೈಲುಗಳಲ್ಲಿ ಸ್ವಚ್ಛತೆ ಮತ್ತು ಶಿಸ್ತನ್ನು ಕಾಪಾಡಿಕೊಳ್ಳುವುದು ಎಲ್ಲಾ ಪ್ರಯಾಣಿಕರ ಕರ್ತವ್ಯ ಎಂದು ಕರ್ನಾಟಕ ಪೋರ್ಟ್ ಪೋಲಿಯೋ ತನ್ನ ಎಕ್ಸ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದೆ.

Viral: ಹನಿಮೂನ್ ನಲ್ಲಿದ್ದಾಗ ಹಡಗು ಮುಳುಗಡೆ, ಒಂದೇ ಒಂದು ಲೈಫ್ ಜಾಕೆಟ್‌ನಿಂದ ಬದುಕುಳಿದ ಬ್ರೆಜಿಲಿಯನ್ ದಂಪತಿಗಳು

ಹೊಸದಾಗಿ ಮದುವೆಯಾದ ದಂಪತಿಗಳು ಹನಿಮೂನ್ ಗೆ ತೆರಳುವುದು ಮಾಮೂಲಿ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಬ್ರೆಜಿಲ್‌ನ ದಂಪತಿಗಳಿಬ್ಬರೂ ಮಾಲ್ಡೀವ್ಸ್‌ನಲ್ಲಿ ಹನಿಮೂನ್ ಎಂಜಾಯ್ ಮಾಡುತ್ತಿದ್ದ ತಾವು ಇದ್ದ ಕ್ರೂಸ್ ಹಡಗು ಮಗುಚಿ ಬಿದ್ದಿದೆ. ಈ ವೇಳೆ ಒಂದೇ ಒಂದು ಲೈಫ್ ಜಾಕೆಟ್ ನಿಂದ ಈ ದಂಪತಿಗಳು ಬದುಕಿಳಿದ್ದು, ಭಯಾನಕ ತಿರುವು ಪಡೆದುಕೊಂಡ ಕ್ಷಣವನ್ನು ವಿವರಿಸಿದ್ದಾರೆ. ಈ ಘಟನೆಯ ವಿಡಿಯೋಗೆ ನೆಟ್ಟಿಗರು ವಿವಿಧ ರೀತಿ ಕಾಮೆಂಟ್ ಗಳನ್ನು ಮಾಡಿದ್ದಾರೆ.

ಪ್ರಿಯಕರನ ಜತೆ ಸೇರಿ ಪತಿಯ ಕೊಲೆ ಪ್ರಕರಣ, ಆರೋಪಿಗಳ ಮೇಲೆ ವಕೀಲರಿಂದ ಹಲ್ಲೆ
ಪ್ರಿಯಕರನ ಜತೆ ಸೇರಿ ಪತಿಯ ಕೊಲೆ ಪ್ರಕರಣ, ಆರೋಪಿಗಳ ಮೇಲೆ ವಕೀಲರಿಂದ ಹಲ್ಲೆ
ಮಂತ್ರಗಳನ್ನು ಪಠಿಸುವುದರಿಂದ ರೋಗಗಳು ಗುಣವಾಗುತ್ತವೆಯೇ? ಇಲ್ಲಿದೆ ವಿವರ
ಮಂತ್ರಗಳನ್ನು ಪಠಿಸುವುದರಿಂದ ರೋಗಗಳು ಗುಣವಾಗುತ್ತವೆಯೇ? ಇಲ್ಲಿದೆ ವಿವರ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ