AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video

Viral Video

ಸಾಮಾಜಿಕ ಜಾಲತಾಣದಲ್ಲಿ ವೈರಲ್​​​ ಆಗಿರುವ ವಿಡಿಯೋಗಳನ್ನು ಹಾಗೂ ಸುದ್ದಿಗಳನ್ನು ಇಲ್ಲಿ ಅಪ್ಡೇಟ್​​​ ಮಾಡಲಾಗುವುದು. ಓದುಗರಿಗೆ ಈ ಜಗತ್ತಿನಲ್ಲಿ ತಿಳಿಯದ ಸುದ್ದಿಗಳನ್ನು ಟ್ರೆಂಡಿಂಗ್​​​ನಲ್ಲಿ ನೀಡಲಾಗುವುದು. ಅದೆಷ್ಟು ಜನರಿಗೆ ನಮ್ಮ ಸುತ್ತ-ಮುತ್ತಲಿನಲ್ಲಿ ನಡೆಯುವ ವಿಚಾರಗಳು ತಿಳಿದಿರುವುದಿಲ್ಲ. ಹಾಗೂ ಅದನ್ನು ತಿಳಿಸುವ ಕೆಲಸವನ್ನು ಟ್ರೆಂಡಿಂಗ್​​​ ಕ್ಯಾಟಗರಿಯಲ್ಲಿ ತಿಳಿಸಲಾಗುವುದು. ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೈರಲ್​​ ಆಗಿರುವ ಸುದ್ದಿಗಳು, ತಕ್ಷಣಕ್ಕೆ ವೈರಲ್​​​​​ ಕ್ಯಾಟಗರಿಗಳಲ್ಲಿ ನೀಡಿಲಾಗುವುದು. ಜಗತ್ತಿನಲ್ಲಿ ಆಗುವ ವೈರಲ್​​ ಸುದ್ದಿಗಳನ್ನು ಇಲ್ಲಿ ತಿಳಿಸಲಾಗುತ್ತದೆ,

ಇನ್ನೂ ಹೆಚ್ಚು ಓದಿ

ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!

ಅಂಗಡಿಗೆ ಬಂದ ಕಳ್ಳನೊಬ್ಬ ಅಂಗಡಿಯ ಮಾಲೀಕಳ ಕುತ್ತಿಗೆಯಿಂದ ಚಿನ್ನದ ಸರವನ್ನು ಎಳೆದುಕೊಂಡಿದ್ದಾನೆ. ದಿನಸಿ ಅಂಗಡಿಯಲ್ಲಿ ನಡೆದ ಈ ಚಿನ್ನದ ಸರ ಕಿತ್ತುಕೊಂಡ ಘಟನೆ ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅದರಲ್ಲಿ ಕಳ್ಳನ ಮುಖವೂ ಸ್ಪಷ್ಟವಾಗಿ ದಾಖಲಾಗಿದೆ. ಸಂಜೆ ದಿನಸಿ ಅಂಗಡಿಗೆ ಬಂದ ಅಪರಿಚಿತನೊಬ್ಬ ವಿಕ್ಸ್ ಚಾಕೋಲೇಟ್​ಗಳನ್ನು ಕೇಳಿದ. ಇದಕ್ಕೆ ಅಂಗಡಿಯಲ್ಲಿದ್ದ ಮಹಿಳೆ ಅವನಿಗೆ ವಿಕ್ಸ್ ಕೊಟ್ಟಳು. ಆಗ ಚಿಲ್ಲರೆ ಹಣ ನೀಡಲು ಹತ್ತಿರ ಬಂದ ಆ ಕಳ್ಳ ಆಕೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಟ್ ಮಾಡಿಕೊಂಡು ಓಡಿದ್ದಾನೆ. ಆತ ದಿಢೀರೆಂದು ಈ ರೀತಿ ಮಾಡಿದ್ದರಿಂದ ಆಘಾತಕ್ಕೊಳಗಾದ ಮಹಿಳೆ ಗಂಡನನ್ನು ಕರೆದಿದ್ದಾಳೆ. ನಂತರ ಕುಟುಂಬ ಸದಸ್ಯರು ಹೊರಬಂದು ಕಳ್ಳನನ್ನು ಹಿಡಿಯಲು ಓಡಿಹೋಗಿದ್ದಾರೆ.

Video: ಬೆಂಗಳೂರಿನಲ್ಲಿ ತಡರಾತ್ರಿ ಯುವತಿಯ ನೆರವಿಗೆ ಬಂದ ಅಪರಿಚಿತರು

ಈಗಿನ ಕಾಲದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆ ಅನ್ನೋದೇ ಇಲ್ಲ. ರಾತ್ರಿ ಬಿಡಿ ಹಗಲಿನಲ್ಲಿ ಹೆಣ್ಣು ಮಕ್ಕಳು ಓಡಾಡುವುದು ಕಷ್ಟ. ಕೆಲವು ಘಟನೆಗಳನ್ನು ನೋಡುವಾಗ ಬೆಂಗಳೂರು ಹೆಣ್ಮಕ್ಳಗೆ ಎಷ್ಟು ಸೇಫ್ ಅನ್ನೋ ಪ್ರಶ್ನೆ ಮೂಡುತ್ತದೆ. ಇದಕ್ಕೆ ವ್ಯತಿರಿಕ್ತವಾಗಿದೆ ಈ ಘಟನೆ. ಒಬ್ಬಂಟಿ ಯುವತಿಗೆ ತಡರಾತ್ರಿ 3 ಗಂಟೆಗೆ ಅಪರಿಚಿತ ವ್ಯಕ್ತಿಗಳಿಬ್ಬರೂ ನೆರವಾಗಿದ್ದಾರೆ. ವಿಡಿಯೋ ಮಾಡಿ ನೆರವಾದ ವ್ಯಕ್ತಿಗಳನ್ನು ನೆನಪಿಸಿಕೊಂಡಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಚಿಂತೆಯಿಲ್ಲದ ಬಾಲ್ಯ; ಅಡುಗೆಯಾಟ ಆಡಿ ಸಂಭ್ರಮಿಸಿದ ಪುಟಾಣಿಗಳು

ಈಗಿನ ಕಾಲದ ಮಕ್ಕಳಿಗೆ ಅಡುಗೆ ಮನೆಯಾಟ, ಮಣ್ಣಲ್ಲಿ ಆಟ ಆಡುವುದೆಂದರೆ ತಿಳಿಯುವುದೇ ಇಲ್ಲ. ಅವರದ್ದೇನಿದ್ದರೂ ಮೊಬೈಲ್‌ಯೇ ಪ್ರಪಂಚ. ಆದರೆ ಇದೀಗ ಬಾಲ್ಯವನ್ನು ನೆನಪಿಸುವ ವಿಡಿಯೋವೊಂದು ವೈರಲ್ ಆಗಿದೆ. ಪುಟಾಣಿಗಳೆಲ್ಲಾ ಸೇರಿ ಅಡುಗೆ ಮನೆಯಾಟ ಆಡುವುದಲ್ಲಿ ಬ್ಯುಸಿಯಾಗಿದ್ದಾರೆ. ಈ ವಿಡಿಯೋ ನೋಡಿ ನೆಟ್ಟಿಗರು ಖುಷಿ ಪಟ್ಟಿದ್ದಾರೆ, ಈ ಕುರಿತಾದ ಸ್ಟೋರಿ ಇಲ್ಲಿದೆ.

Video: 30 ದಿನಗಳ ಈ ಪ್ಲ್ಯಾನ್ ಅನುಸರಿಸಿದ್ರೆ ಬೆಂಗಳೂರಿನಲ್ಲಿ ಬದುಕೋದು ಸುಲಭ ಎಂದ ಮಹಿಳೆ

ಬೆಂಗಳೂರು ಜೀವನ ಅಷ್ಟು ಸುಲಭವಲ್ಲ. ಹೊಸಬರು ಇಲ್ಲಿಗೆ ಬಂದರೆ ಈ ನಗರಕ್ಕೆ ಹೊಂದಿಕೊಳ್ಳೋದು ಕಷ್ಟವಾಗುತ್ತದೆ. ಆದರೆ ಇದೀಗ ಬೆಂಗಳೂರಿನಲ್ಲಿ ವಾಸಿಸುವ ಬಂಗಾಳಿ ಮಹಿಳೆಯೊಬ್ಬರು ನಗರಕ್ಕೆ ಹೊಸದಾಗಿ ಬಂದವರಿಗೆ 30 ದಿನಗಳಲ್ಲಿ ಹೇಗೆ ಹೊಂದಿಕೊಳ್ಳೋದು ಎಂದು ವಿವರಿಸಿದ್ದಾರೆ. ಈ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಹುಟ್ಟುಹಾಕಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

ಪೆಟ್ರೋಲ್ ಬಂಕ್​ನಲ್ಲಿ ಡೀಸೆಲ್​ನಿಂದ ಗಾಡಿ ತೊಳೆದ ಯುವಕ!

ಯುವಕನೊಬ್ಬ ಪೆಟ್ರೋಲ್ ಪಂಪ್​ನಲ್ಲಿ ಡೀಸೆಲ್​ನಿಂದ ತನ್ನ ಸ್ಕಾರ್ಪಿಯೋವನ್ನು ತೊಳೆದಿರುವ ಘಟನೆ ನಡೆದಿದೆ. ಈ ವೈರಲ್ ವಿಡಿಯೋಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಅನೇಕ ಜನರು ಇದನ್ನು ಅಪಾಯಕಾರಿ ಎಂದು ಕರೆದರೆ ಇನ್ನು ಕೆಲವರು ಇದನ್ನು ಪ್ರಸ್ತುತ ಪರಿಸ್ಥಿತಿಯ ಗಂಭೀರತೆಯ ಅಣಕ ಎಂದು ಕರೆದಿದ್ದಾರೆ. ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಈ ಘಟನೆ ಬೆಳಕಿಗೆ ಬಂದ ನಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಲೂನ್ ಮಾಲೀಕನಿಂದ ಬ್ಯೂಟಿಷಿಯನ್‌ಗೆ ಪ್ರಪೋಸ್? ಮಾಲೀಕನ ಮೇಲೆ ಆಕೆಯ ಪತಿ ಗ್ಯಾಂಗ್​ನಿಂದ ಅಟ್ಯಾಕ್!

ಆವಲಹಳ್ಳಿಯ ಸಲೂನ್ ಮಾಲೀಕ ಮೋಹನ್ ಕುಮಾರ್ ಬ್ಯೂಟಿಷಿಯನ್‌ಗೆ ಪ್ರಪೋಸ್ ಮಾಡಿದ ವಿಚಾರ ಮಾರಾಮಾರಿಗೆ ತಿರುಗಿದೆ. ಪ್ರಪೋಸ್ ಒಪ್ಪದಿದ್ದಕ್ಕೆ ಬ್ಯೂಟಿಷಿಯನ್ ಅನ್ನು ಕೆಲಸದಿಂದ ತೆಗೆದಿದ್ದಕ್ಕೆ ಆಕ್ರೋಶಗೊಂಡ ಆಕೆಯ ಪತಿ ಮತ್ತು ಗ್ಯಾಂಗ್ ಸಲೂನ್ ಮೇಲೆ ದಾಳಿ ನಡೆಸಿ ಮಾಲೀಕನ ಮೇಲೆ ಹಲ್ಲೆ ಮಾಡಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Video: ತನ್ನ ಕಂದಮ್ಮನಿಗೆ ನೀರು ಕೊಟ್ಟು ಬಾಯಾರಿಕೆ ನೀಗಿಸಿದ ಯುವಕನಿಗೆ ಧನ್ಯವಾದ ತಿಳಿಸಿದ ಯುವಕ

ಪ್ರಾಣಿಗಳೇ ಗುಣದಲಿ ಮೇಲು ಎನ್ನುವ ಮಾತಿದೆ. ಇದಕ್ಕೆ ನೈಜ ಉದಾಹರಣೆ ಎನ್ನುವಂತಿದೆ ಈ ದೃಶ್ಯ. ತಾಯಾನೆಯೊಂದು ತನ್ನ ಕಂದಮ್ಮನಿಗೆ ನೀರು ಕೊಟ್ಟು ಬಾಯಾರಿಕೆ ನೀಗಿಸಿದ ಯುವಕನಿಗೆ ಧನ್ಯವಾದ ತಿಳಿಸಿದೆ. ಈ ವಿಡಿಯೋ ನೆಟ್ಟಿಗರ ಹೃದಯ ಗೆದ್ದಿದ್ದು, ಆನೆಯ ಒಳ್ಳೆಯ ಗುಣವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

PSL 2026: ಪಾಕ್ ಸೂಪರ್ ಲೀಗ್​ನಲ್ಲಿ ಆಟಗಾರರ ಮಧ್ಯಯೇ ಗಲಾಟೆ: ವಾರ್ನರ್-ಇನ್ನೋರ್ವ ಪ್ಲೇಯರ್ ಮಧ್ಯೆ ಫೈಟ್

David Warner- Moeen Ali fight: ಆಸ್ಟ್ರೇಲಿಯಾ ತಂಡದ ಅನುಭವಿ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಪ್ರಸ್ತುತ ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಆಡುತ್ತಿದ್ದಾರೆ. ಈ ಮಧ್ಯೆ ಪಿಎಸ್‌ಎಲ್‌ನಲ್ಲಿ ಇವರ ವಿಡಿಯೋವೊಂದು ವೈರಲ್ ಆಗುತ್ತಿದೆ, ಇದರಲ್ಲಿ ಡೇವಿಡ್ ವಾರ್ನರ್ ಮತ್ತು ಮೊಯಿನ್ ಅಲಿ ನಡುವೆ ಮಾತಿನ ಚಕಮಕಿ ನಡೆಯುತ್ತಿರುವುದು ಕಾಣಬಹುದು.

Video: ಅಪ್ಪನಿಗೆ ತನ್ನ ತಾಯಿ ಮೆಲ್ಲನೆ ಹೊಡೆಯುತ್ತಿದ್ದಂತೆ ಜೋರಾಗಿ ಗದರಿದ ಕಂದಮ್ಮ

ಪುಟಾಣಿಗಳೇ ಹಾಗೆ, ತಾವು ಇಷ್ಟ ಪಡುವವರು ಬೇರೆಯವರ ಮೇಲೆ ಹೆಚ್ಚು ಪ್ರೀತಿ ತೋರಿದರೆ ಹೊಟ್ಟೆ ಕಿಚ್ಚು ಪಟ್ಟುಕೊಳ್ಳುತ್ತವೆ. ಅದರಲ್ಲೂ ಹೆಣ್ಣು ಮಕ್ಕಳಿಗೂ ತನ್ನ ತಂದೆಯ ಮೇಲೆ ಯಾರು ಗದರುವಂತಿಲ್ಲ. ಒಂದು ವೇಳೆ ಗದರಿದರೆ ಮುಗಿದೇ ಹೋಯ್ತು, ತನ್ನ ಕೋಪವನ್ನೆಲ್ಲಾ ಎದುರಿಗಿರುವ ವ್ಯಕ್ತಿಯ ಮೇಲೆ ತೋರಿಸಿ ಬಿಡುತ್ತಾರೆ. ಇದೀಗ ತಂದೆಯ ಮಡಿಲಿನಲ್ಲಿ ಮಲಗಿರುವ ಕಂದಮ್ಮ ತನ್ನ ತಾಯಿಯ ಮೇಲೆ ಗದರಿದೆ. ಈ ಪುಟಾಣಿಯ ಬೈಗುಳದ ಹಿಂದಿನ ಕಾರಣ ತಿಳಿದ್ರೆ ನೀವು ಶಾಕ್ ಆಗ್ತೀರಾ. ಈ ಕುರಿತಾದ ಸ್ಟೋರಿ ಇಲ್ಲಿದೆ.

ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ

ಕೋರ್ಟ್ ಹಾಲ್​ನಲ್ಲಿದ್ದ ದಾಖಲೆಗಳ ಕಬೋರ್ಡ್​​ನಲ್ಲಿ ಹಾವು ಕಂಡು ಸಿಬ್ಬಂದಿ ಬೆಚ್ಚಿಬಿದ್ದ ಘಟನೆ ಕೋಲಾರದ ಸೆಷನ್ಸ್ ಕೋರ್ಟ್ ಒಳಗೆ ನಡೆದಿದೆ. ಸ್ಥಳಕ್ಕೆ ಆಗಮಿಸಿದ ಉರಗ ರಕ್ಷಕ ನಾಗರಾಜ್, ಹಾವನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ. ಹಾವು ಸೆರೆ ಕಾರ್ಯಾಚರಣೆಯ ವಿಡಿಯೋ ಇಲ್ಲಿದೆ ನೋಡಿ.

ಆನೇಕಲ್: ಚೂಡೇನಹಳ್ಳಿ ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್

ಆನೇಕಲ್‌ನ ಚೂಡೇನಹಳ್ಳಿಯಲ್ಲಿ ಕಾಡಾನೆಗಳ ಹಿಂಡು ಕಳೆದೊಂದು ವಾರದಿಂದ ಬೀಡುಬಿಟ್ಟಿದ್ದು, ರೈತರ ಬೆಳೆಗಳನ್ನು ನಾಶಪಡಿಸುತ್ತಿವೆ. ರಾತ್ರಿ ವೇಳೆ ಗ್ರಾಮಕ್ಕೆ ನುಗ್ಗಿ ಸಂಚರಿಸುತ್ತಿರುವ ಆನೆಗಳಿಂದ ಜನರಲ್ಲಿ ಜೀವ ಭಯ ಶುರುವಾಗಿದ್ದು, ಅರಣ್ಯ ಇಲಾಖೆಯ ಕ್ರಮಕ್ಕಾಗಿ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಸದ್ಯ, ಗ್ರಾಮಕ್ಕೆ ನುಗ್ಗಿ ನೈಟ್ ರೌಂಡ್ಸ್ ಮಾಡುತ್ತಿದ್ದ ಕಾಡಾನೆಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಓಡಿಸಿದ್ದಾರೆ.

  • Ramu Ram
  • Updated on: Apr 3, 2026
  • 9:54 am

ಗದಗದಲ್ಲಿ ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಬಿಂದಾಸ್ ಎಂಟ್ರಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ!

ಗದಗ ನಗರದ ಪುಟ್ಟರಾಜ್ ನಗರದಲ್ಲಿ ಮುಸುಕುಧಾರಿ ಕಳ್ಳರು ಅಟ್ಟಹಾಸ ಮೆರೆದಿದ್ದು, ಮನೆಯ ಬೀಗ ಮುರಿದು 70 ಗ್ರಾಂ ಚಿನ್ನ ದೋಚಿದ್ದಾರೆ. ಮಧ್ಯರಾತ್ರಿ ಸಮಯದಲ್ಲಿ ಮಾರಕಾಸ್ತ್ರ ಹಿಡಿದು ಗಲ್ಲಿಗಳಲ್ಲಿ ಸುತ್ತಾಡುತ್ತಿರುವ ಕಳ್ಳರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಜನರು ಆತಂಕಗೊಂಡಿದ್ದಾರೆ. ಭದ್ರತೆ ಹೆಚ್ಚಿಸುವಂತೆ ಆಗ್ರಹಿಸಿದ್ದಾರೆ. ಸಿಸಿಟಿವಿ ವಿಡಿಯೋ ಇಲ್ಲಿದೆ.

ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಮೋದಿ ವಾಗ್ದಾಳಿ
ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಮೋದಿ ವಾಗ್ದಾಳಿ
ನೋಡನೋಡುತ್ತಲೇ ಬೈಕ್ ಮೇಲೆ ಪಲ್ಟಿಯಾಯ್ತು ಹುಲ್ಲು ತುಂಬಿದ ಟ್ರಾಕ್ಟರ್
ನೋಡನೋಡುತ್ತಲೇ ಬೈಕ್ ಮೇಲೆ ಪಲ್ಟಿಯಾಯ್ತು ಹುಲ್ಲು ತುಂಬಿದ ಟ್ರಾಕ್ಟರ್
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!