AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video

Viral Video

ಸಾಮಾಜಿಕ ಜಾಲತಾಣದಲ್ಲಿ ವೈರಲ್​​​ ಆಗಿರುವ ವಿಡಿಯೋಗಳನ್ನು ಹಾಗೂ ಸುದ್ದಿಗಳನ್ನು ಇಲ್ಲಿ ಅಪ್ಡೇಟ್​​​ ಮಾಡಲಾಗುವುದು. ಓದುಗರಿಗೆ ಈ ಜಗತ್ತಿನಲ್ಲಿ ತಿಳಿಯದ ಸುದ್ದಿಗಳನ್ನು ಟ್ರೆಂಡಿಂಗ್​​​ನಲ್ಲಿ ನೀಡಲಾಗುವುದು. ಅದೆಷ್ಟು ಜನರಿಗೆ ನಮ್ಮ ಸುತ್ತ-ಮುತ್ತಲಿನಲ್ಲಿ ನಡೆಯುವ ವಿಚಾರಗಳು ತಿಳಿದಿರುವುದಿಲ್ಲ. ಹಾಗೂ ಅದನ್ನು ತಿಳಿಸುವ ಕೆಲಸವನ್ನು ಟ್ರೆಂಡಿಂಗ್​​​ ಕ್ಯಾಟಗರಿಯಲ್ಲಿ ತಿಳಿಸಲಾಗುವುದು. ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೈರಲ್​​ ಆಗಿರುವ ಸುದ್ದಿಗಳು, ತಕ್ಷಣಕ್ಕೆ ವೈರಲ್​​​​​ ಕ್ಯಾಟಗರಿಗಳಲ್ಲಿ ನೀಡಿಲಾಗುವುದು. ಜಗತ್ತಿನಲ್ಲಿ ಆಗುವ ವೈರಲ್​​ ಸುದ್ದಿಗಳನ್ನು ಇಲ್ಲಿ ತಿಳಿಸಲಾಗುತ್ತದೆ,

ಇನ್ನೂ ಹೆಚ್ಚು ಓದಿ

Video: ಮನೆ ಮುಂದೆ ಬಂದು ನಿಂತ ಹಸುವಿನ ಹಸಿವು ನೀಗಿಸಿದ ಪುಟಾಣಿ

ಪುಟಾಣಿಗಳು ಏನು ಮಾಡಿದ್ರು ನೋಡೋಕೆ ಚಂದ. ಈ ಮುದ್ದು ಮಕ್ಕಳ ಕೆಲ ವಿಡಿಯೋಗಳನ್ನು ನೋಡಿದಾಗ ಮುಗ್ಧ ಮನಸ್ಸು ಕರಗಿ ಹೋಗುತ್ತದ. ಇದೀಗ ಪುಟಾಣಿಯೊಂದು ಮನೆ ಬಾಗಿಲಿನ ಮುಂದೆ ಬಂದು ನಿಂತ ಗೋಮಾತೆಗೆ ಆಹಾರ ನೀಡಿ ಅದರ ಹಸಿವು ನೀಗಿಸಿದೆ. ಈ ಹೃದಯಸ್ಪರ್ಶಿ ವಿಡಿಯೋಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

ಮಹಿಳೆ ಜತೆ ಅಕ್ರಮ ಸಂಬಂಧಕ್ಕಾಗಿ ತಡರಾತ್ರಿ ಕಂಪೌಂಡ್ ಹಾರಿದ್ದ ಪೊಲೀಸ್! ಸಿಸಿಟಿವಿ ವಿಡಿಯೋ ವೈರಲ್

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಒಂದೊಂದಾಗಿ ಬಯಲಾಗುತ್ತಿದ್ದು, ಇದೀಗ ಆತ ಮಹಿಳೆಯೊಬ್ಬರ ಜತೆ ಅಕ್ರಮ ಸಂಬಂಧ ಹೊಂದಲು ತಡರಾತ್ರಿ ಕಂಪೌಂಡ್ ಹಾರಿ ತೆರಳಿರುವ ವಿಡಿಯೋವೊಂದು ವೈರಲ್ ಆಗಿದೆ. ಸದ್ಯ ಪ್ರಕರಣ ಸಂಬಂಧ ಖುದ್ದು ಮಂಗಳೂರು ಪೊಲೀಸ್ ಆಯುಕ್ತರು ತನಿಖೆಗೆ ಆದೇಶಿಸಿದ್ದು, ಸಂತ್ರಸ್ತೆಯರು ಧೈರ್ಯವಾಗಿ ಬಂದು ದೂರು ನೀಡುವಂತೆ ತಿಳಿಸಿದ್ದಾರೆ.

ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ಭಯಾನಕ ವಿಡಿಯೋ ವೈರಲ್

ಬೆಂಗಳೂರು-ಹೊಸೂರು ಹೆದ್ದಾರಿಯಲ್ಲಿ ಭಯಾನಕ ರೋಡ್​ರೇಜ್ ಘಟನೆ ವರದಿಯಾಗಿದ್ದು, ಅದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿದೆ. ಹೊಸೂರು, ಆನೇಕಲ್ ಮತ್ತು ಕರ್ನಾಟಕ-ತಮಿಳುನಾಡು ಗಡಿಯ ಸಮೀಪದಲ್ಲಿ ಸಂಭವಿಸಿದ ಈ ಭೀಕರ ಘಟನೆಯು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಹೊಸೂರು ಪೊಲೀಸರು ಈ ಸಂಬಂಧ ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

  • Ramu Ram
  • Updated on: Mar 16, 2026
  • 2:47 pm

‘ಹುಲಿ ಹುಲಿ’ ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!

ದೊಡ್ಡಬಳ್ಳಾಪುರದಲ್ಲಿ ಹೆಲ್ಮೆಟ್ ಹಾಕದೆ ತ್ರಿಬಲ್ ರೈಡ್ ಮಾಡಿಕೊಂಡು ರೀಲ್ಸ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಾಕಿದವರಿಗೆ ಪೊಲೀಸರ ಶಾಕ್ ಎದುರಾಗಿದೆ. ‘ಹುಲಿ ಹುಲಿ’ ಎಂದು ಬೈಕ್ ಮೇಲೆ ಮೂವರು ಸೇರಿ ರೀಲ್ಸ್ ಮಾಡಿದ್ದ ರೀಲ್ಸ್ ಮಂಜು, ಗಂಗಾರಂಗ ಮತ್ತು ಸವಿತಾ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಹೆಲ್ಮೆಟ್ ಧರಿಸದೆ ಹಾಗೂ ತ್ರಿಬಲ್ ರೈಡ್ ಮಾಡಿದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ರೀಲ್ಸ್ ಮಂಜುವನ್ನು ಠಾಣೆಗೆ ಕರೆಸಿ ಒಂದು ಸಾವಿರ ರೂಪಾಯಿ ದಂಡ ವಿಧಿಸಿ ಎಚ್ಚರಿಕೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಟ್ರಾಫಿಕ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಪೊಲೀಸರು ಸೂಚಿಸಿದ್ದಾರೆ. ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Video: ಪುಟ್ಟ ಹುಡುಗಿ ಐಸ್ ಕ್ರೀಮ್ ಕೊಟ್ಟಿದ್ದಕ್ಕೆ ಮುತ್ತು ಕೊಟ್ಟು ಥ್ಯಾಂಕ್ಸ್ ಹೇಳಿದ ಗಜರಾಜ

ಪುಟಾಣಿ ಮಕ್ಕಳು ಹಾಗೂ ಪ್ರಾಣಿಗಳ ನಡುವಿನ ಒಡನಾಟದ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದೀಗ ಪುಟ್ಟ ಹುಡುಗಿಯೂ ಐಸ್ ಕ್ರೀಮ್ ಕೊಟ್ಟಿದ್ದಕ್ಕೆ, ಆನೆಯೂ ಮುದ್ದಾಗಿ ಥ್ಯಾಂಕ್ಸ್ ಹೇಳಿರುವ ವಿಡಿಯೋ ವೈರಲ್ ಆಗಿದೆ. ಈ ಮುದ್ದಾದ ದೃಶ್ಯ ನೋಡಿ ನೆಟ್ಟಿಗರು ಫಿದಾ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Viral Video: ಶಾಲಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬರೀ ಟವೆಲ್‌ ಸುತ್ತಿ ವಿದ್ಯಾರ್ಥಿನಿಯರ ಬೋಲ್ಡ್‌ ಡ್ಯಾನ್ಸ್; ವಿಡಿಯೋ ವೈರಲ್‌

ಕೋಲ್ಕತ್ತಾದ ಶಾಲೆಯೊಂದರಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಭಾರಿ ವಿವಾದಕ್ಕೆ ಕಾರಣವಾಗಿದೆ. ವಿದ್ಯಾರ್ಥಿನಿಯರು ಟವೆಲ್ ಸುತ್ತಿ ವೇದಿಕೆಯ ಮೇಲೆ ನೃತ್ಯ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. @HateDetectors ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು,ಸದ್ಯ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ.

Video: ಮೊದಲ ಬಾರಿಗೆ ಆನ್ಲೈನ್ ಪೇಮೆಂಟ್ ಮಾಡಿ ಗೆದ್ದಂತೆ ಸಂಭ್ರಮಿಸಿದ ಮಹಿಳೆ

ನಾವಿಂದು ಡಿಜಿಟಲ್ ಯುಗದಲ್ಲಿದ್ದೇವೆ. ಹೀಗಾಗಿ ಎಲ್ಲಿ ನೋಡಿದರಲ್ಲಿ ಡಿಜಿಟಲ್ ಪಾವತಿಗಳು. ಸಣ್ಣ ಪುಟ್ಟ ಅಂಗಡಿಗಳಿಂದ ಹಿಡಿದು ದೊಡ್ಡ ದೊಡ್ಡ ಮಾಲ್‌ಗಳಲ್ಲಿಯೂ ಸ್ಕ್ಯಾನರ್ ಗಳು. ಆದರೆ ಇಲ್ಲೊಬ್ಬ ಮಹಿಳೆ ಮೊದಲ ಬಾರಿಗೆ ಡಿಜಿಟಲ್ ಪಾವತಿ ಮಾಡಿ ಖುಷಿ ಪಟ್ಟ ಕ್ಷಣದ ವಿಡಿಯೋ ಇದಾಗಿದೆ. ಈ ಕ್ಲಿಪಿಂಗ್‌ ವೈರಲ್‌ ಆಗಿದ್ದು, ಈ ಕುರಿತಾದ ಸ್ಟೋರಿ ಇಲ್ಲಿದೆ.

Video: 6.5 ಕಿ.ಮೀ ಕ್ರಮಿಸಲು ಒಂದು ಗಂಟೆಗೂ ಹೆಚ್ಚು ಸಮಯ ತೆಗೆದುಕೊಂಡೆ; ಟ್ರಾಫಿಕ್ ಸಮಸ್ಯೆ ವಿವರಿಸಿದ ಬೆಂಗಳೂರಿಗ

ಟ್ರಾಫಿಕ್ ಎಂದ ಕೂಡಲೇ ಮೊದಲು ನೆನಪಾಗುವುದೇ ಈ ಬೆಂಗಳೂರು. ಒಮ್ಮೆ ನೀವು ಈ ಟ್ರಾಫಿಕ್‌ನಲ್ಲಿ ಸಿಲುಕಿಕೊಂಡರೆ ಮುಗಿದೇ ಹೋಯ್ತು. ಇದೀಗ ಇಂತಹದ್ದೇ ಅನುಭವ ಬೆಂಗಳೂರಿನ ವ್ಯಕ್ತಿಗೆ ಆಗಿದೆ. ಬೆಂಗಳೂರಿನ ವ್ಯಕ್ತಿಯೊಬ್ಬರು ಕಚೇರಿಗೆ ಹೋಗುವ ವೇಳೆ ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿದ್ದಾರೆ. ವಿಡಿಯೋ ಮಾಡಿ ನಗರದ ವಾಸ್ತವ ಸ್ಥಿತಿಯ ಬಗ್ಗೆ ತಿಳಿಸಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Viral Video: ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ

ಪುಣೆಯಲ್ಲಿರುವ ಅಪಾರ್ಟ್​ಮೆಂಟ್​ನೊಳಗೆ ಲಿಫ್ಟ್​​ನಲ್ಲಿ ಹೋಗುವಾಗ ಲಿಫ್ಟ್ ಗೇಟ್‌ನಲ್ಲಿ ಮಗುವಿನ ಕೈ ಸಿಲುಕಿಕೊಂಡಿದೆ. ಇದು ಅಪಾರ್ಟ್​ಮೆಂಟ್ ನಿವಾಸಿಗಳಿಗೆ ಸುರಕ್ಷತಾ ಕಳವಳವನ್ನು ಉಂಟುಮಾಡಿದೆ. ಲಿಫ್ಟ್‌ಗಳನ್ನು ಬಳಸುವಾಗ ಅದರಲ್ಲೂ ವಿಶೇಷವಾಗಿ ಮಕ್ಕಳು ಇರುವಾಗ ಜನರು ಹೆಚ್ಚಿನ ಜಾಗರೂಕರಾಗಿರಬೇಕು ಎಂಬುದಕ್ಕೆ ಇದು ಎಚ್ಚರಿಕೆಯ ಗಂಟೆಯಾಗಿದೆ. ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸಿಎಂ ನಿತೀಶ್ ಕುಮಾರ್​ ಹೆಲಿಕಾಪ್ಟರ್ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ದಿಕ್ಕಾಪಾಲಾಗಿ ಓಡಿದ ಪೊಲೀಸರು

ಬಿಹಾರದ ಸಿಎಂ ನಿತೀಶ್ ಕುಮಾರ್ ಅವರ ಹೆಲಿಕಾಪ್ಟರ್ ಲ್ಯಾಂಡ್ ಆಗುವ ಮುನ್ನ ಬೇಗುಸರೈ ಮೈದಾನಕ್ಕೆ ನುಗ್ಗಿದ ಗೂಳಿ ಪೊಲೀಸರನ್ನು ಅಟ್ಟಿಸಿಕೊಂಡು ಹೋಗಿದೆ. ಜೀವ ಉಳಿಸಿಕೊಳ್ಳಲು ಪೊಲೀಸರು ದಿಕ್ಕಾಪಾಲಾಗಿ ಓಡಿಹೋಗಿದ್ದಾರೆ. ಮುಖ್ಯಮಂತ್ರಿ ಆಗಮನಕ್ಕೂ ಮುನ್ನ ಸ್ಥಳವನ್ನು ಸುರಕ್ಷಿತಗೊಳಿಸಲಾಗಿತ್ತು. ಹೆಲಿಪ್ಯಾಡ್ ಪ್ರದೇಶವು ಬಿದಿರಿನ ಬ್ಯಾರಿಕೇಡ್‌ಗಳಿಂದ ಸುತ್ತುವರೆದಿತ್ತು. ಅಧಿಕೃತ ಸಿಬ್ಬಂದಿಗೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಲಾಗಿತ್ತು. ಆದರೂ ಹೇಗೋ ಗೂಳಿ ಎಂಟ್ರಿ ಕೊಟ್ಟಿದೆ. ಈ ಘಟನೆಯ ಸಮಯದಲ್ಲಿ ಯಾರಿಗೂ ಗಾಯವಾಗದಿದ್ದರೂ, ಅನಿರೀಕ್ಷಿತವಾಗಿ ಒಳಗೆ ನುಗ್ಗಿದ ಗೂಳಿ ಹೆಲಿಪ್ಯಾಡ್‌ನಲ್ಲಿನ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

Video: ಶಾಲೆಗೆ ಹೊರಟ ಪುಟ್ಟ ಹುಡುಗಿಯನ್ನು ಜೋಪಾನವಾಗಿ ಸ್ಕೂಲ್ ಬಸ್‌ಗೆ ಹತ್ತಿಸಿದ ಶ್ವಾನ

ಮನುಷ್ಯ ಹಾಗೂ ಪ್ರಾಣಿಗಳ ನಡುವಿನ ನಿಷ್ಕಲ್ಮಶ ಸಂಬಂಧ ವಿವರಿಸಲು ಸಾಧ್ಯವಿಲ್ಲ. ನೀವು ಅವುಗಳಿಗೆ ಕಾಳಜಿ ಪ್ರೀತಿ ತೋರಿಸಿದರೆ, ಅವು ನಿಮ್ಮ ಕಾವಲಿಗೆ ನಿಲ್ಲುತ್ತವೆ. ಇದಕ್ಕೆ ಉದಾಹರಣೆಯಂತಿದೆ ಈ ವಿಡಿಯೋ. ಶ್ವಾನವೊಂದು ಪುಟ್ಟ ಹುಡುಗಿಯನ್ನು ಸ್ಕೂಲ್ ಬಸ್ ಹತ್ತಿಸಿ ಕಳುಹಿಸಿಕೊಟ್ಟಿರುವ ವಿಡಿಯೋ ನೆಟ್ಟಿಗರ ಹೃದಯ ಗೆದ್ದಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ನೆಮ್ಮದಿಯಿಂದ ಚಹಾ ಕುಡಿಯಲು ಆಗ್ತಾ ಇಲ್ಲ; ಕಂದಮ್ಮನ ಆರೈಕೆಯನ್ನು ನೆನೆದು ಭಾವುಕಳಾದ ತಾಯಿ

ಮಕ್ಕಳನ್ನು ಬೆಳೆಸುವುದು ಅಷ್ಟು ಸುಲಭವಲ್ಲ, ಸವಾಲು ಇದ್ದ ಹಾಗೆ. ಐದು ವರ್ಷ ಆಗುವವರೆಗೂ ತಾಯಿಯಾದವಳು ಮಗುವಿನ ಮೇಲೆ ಒಂದು ಕಣ್ಣಿಟ್ಟಿರಬೇಕಾಗುತ್ತದೆ. ಇಲ್ಲೊಬ್ಬ ತಾಯಿ ಮಗುವಿನ ಆರೈಕೆಯಲ್ಲಿದ್ದು, ತಾಯ್ತನದ ಅನುಭವ ಹಂಚಿಕೊಂಡಿದ್ದಾಳೆ. ಅಷ್ಟೇ ಅಲ್ಲದೇ, ಮಗುವಿನ ಆರೈಕೆ ಎಷ್ಟು ಕಷ್ಟ ಎಂದು ವಿವರಿಸುತ್ತಾ ಕಣ್ಣೀರು ಹಾಕಿದ್ದಾಳೆ. ಈ ಕುರಿತಾದ ಸ್ಟೋರಿ ಇಲ್ಲಿದೆ

ಎಲ್​ಪಿಜಿ ಸಿಲಿಂಡರ್ ಸಮಸ್ಯೆ ಇದ್ರೂ ಇವರಿಗೆ ನೋ ಟೆನ್ಶನ್! ಯಾಕೆ ಗೊತ್ತೇ?
ಎಲ್​ಪಿಜಿ ಸಿಲಿಂಡರ್ ಸಮಸ್ಯೆ ಇದ್ರೂ ಇವರಿಗೆ ನೋ ಟೆನ್ಶನ್! ಯಾಕೆ ಗೊತ್ತೇ?
ಮಹಿಳೆ ಜತೆ ಅಕ್ರಮ ಸಂಬಂಧಕ್ಕಾಗಿ ತಡರಾತ್ರಿ ಕಂಪೌಂಡ್ ಹಾರಿದ್ದ ಪೊಲೀಸ್!
ಮಹಿಳೆ ಜತೆ ಅಕ್ರಮ ಸಂಬಂಧಕ್ಕಾಗಿ ತಡರಾತ್ರಿ ಕಂಪೌಂಡ್ ಹಾರಿದ್ದ ಪೊಲೀಸ್!
‘ವಿಜಯಲಕ್ಷ್ಮೀ ದರ್ಶನ್ಗೆ ಸಿನಿಮಾ ತೋರಿಸೋಕೆ ರೆಡಿ’; ‘ಬಾಸ್’ ನಿರ್ದೇಶಕ
‘ವಿಜಯಲಕ್ಷ್ಮೀ ದರ್ಶನ್ಗೆ ಸಿನಿಮಾ ತೋರಿಸೋಕೆ ರೆಡಿ’; ‘ಬಾಸ್’ ನಿರ್ದೇಶಕ
ಪೂಜೆ, ಪುನಸ್ಕಾರ ಮಾಡುವುದರಿಂದ ಕಷ್ಟಗಳು ನಿವಾರಣೆಯಾಗುತ್ತವಾ?
ಪೂಜೆ, ಪುನಸ್ಕಾರ ಮಾಡುವುದರಿಂದ ಕಷ್ಟಗಳು ನಿವಾರಣೆಯಾಗುತ್ತವಾ?
ಸುಬ್ರಹ್ಮಣ್ಯನ ಲಹರಿ ಇರುವ ಇಂದಿನ ದಿನ ಭವಿಷ್ಯ ಹೇಗಿದೆ ನೋಡಿ
ಸುಬ್ರಹ್ಮಣ್ಯನ ಲಹರಿ ಇರುವ ಇಂದಿನ ದಿನ ಭವಿಷ್ಯ ಹೇಗಿದೆ ನೋಡಿ
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?