AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weather Forecast

Weather Forecast

ಕರ್ನಾಟಕವು ಮೂರು ಬಗೆಯ ಹವಾಮಾನ ಬದಲಾವಣೆಗೆ ಪ್ರತಿವರ್ಷ ಸಾಕ್ಷಿಯಾಗುತ್ತದೆ. ಅದು ಸ್ಥಳದಿಂದ ಸ್ಥಳಕ್ಕೆ ಬದಲಾಗುತ್ತಿರುತ್ತದೆ. ಸಾಮಾನ್ಯವಾಗಿ ಹವಾಮಾನ ಇಲಾಖೆ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಪ್ರದೇಶ ಎಂದು ವಿಂಗಡಣೆ ಮಾಡಿದೆ.
ಸಾಮಾನ್ಯವಾಗಿ ಮಳೆಗಾಲ, ಬಳಿಕ ಚಳಿಗಾಲ ಹಾಗೆಯೇ ಬೇಸಿಗೆ ಕಾಲ ಮೂರು ಕಾಲಗಳಿರುತ್ತವೆ.
ರೈತಾಪಿ ವರ್ಗವು ಮುಂಗಾರು ಮಳೆಯನ್ನು ಅವಲಂಬಿಸಿದೆ, ಮುಂಗಾರು ಜೂನ್​ನಿಂದ ಸೆಪ್ಟೆಂಬರ್​ವರೆಗೆ ಇರಲಿದೆ. ಅದಾದ ಬಳಿಕ ಚಳಿಗಾಲ ಶುರುವಾಗಲಿದೆ. ಕರ್ನಾಟಕದಲ್ಲಿ ಅಕ್ಟೋಬರ್​ನಿಂದ ಡಿಸೆಂಬರ್​-ಜನವರಿವರೆಗೂ ಚಳಿ ಇರಲಿದ್ದು ಬಳಿಕ ತಾಪಮಾನ ಹೆಚ್ಚಾಗುತ್ತದೆ. ಕರಾವಳಿ ಬಯಲು ಪ್ರದೇಶಗಳಲ್ಲಿ ತಾಪಮಾನವು ಮೇ ತಿಂಗಳಲ್ಲಿ ಗರಿಷ್ಠ ಮಟ್ಟವನ್ನು ತಲುಪುತ್ತದೆ. ಮಳೆಗಾಲದ ನಂತರ, ಅಕ್ಟೋಬರ್ ಮತ್ತು ನವೆಂಬರ್ ತಿಂಗಳುಗಳಲ್ಲಿ ರಾಜ್ಯದಲ್ಲಿ ತಾಪಮಾನವು ಕಡಿಮೆಯಾಗುತ್ತದೆ ಮತ್ತು ಡಿಸೆಂಬರ್ ತಿಂಗಳಲ್ಲಿ ಮತ್ತಷ್ಟು ಕಡಿಮೆಯಾಗುತ್ತದೆ. ಬೇಸಿಗೆಯಲ್ಲಿ ಸರಾಸರಿ ಹೆಚ್ಚಿನ ತಾಪಮಾನವು ರಾಜ್ಯದಾದ್ಯಂತ 34 ಡಿಗ್ರಿ ಸೆಲ್ಸಿಯಸ್ ಆಗಿದೆ. ಮಳೆಗಾಲದಲ್ಲಿ ದಿನದ ಸರಾಸರಿ ತಾಪಮಾನ 29 ಡಿಗ್ರಿ ಸೆಲ್ಸಿಯಸ್. ಚಳಿಗಾಲದಲ್ಲಿ ತಾಪಮಾನವು 32 ಡಿಗ್ರಿ ಸೆಲ್ಸಿಯಸ್‌ನಿಂದ 20 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ಇರುತ್ತದೆ

ಇನ್ನೂ ಹೆಚ್ಚು ಓದಿ

ಕರ್ನಾಟಕ ಹವಾಮಾನ ವರದಿ: ಇನ್ನೆರಡು ದಿನಗಳಲ್ಲಿ ಬೆಳಗಾವಿ, ಬೀದರ್ ಸೇರಿ ಹಲವೆಡೆ ಶೀತದಲೆಯ ಮುನ್ಸೂಚನೆ

Karnataka Weather: ರಾಜ್ಯದ ಎಲ್ಲಾ ಭಾಗಗಳಲ್ಲಿಯೂ ಕೆಲ ದಿನಗಳಿಂದ ಒಣ ಹವೆಯ ವಾತಾವರಣ ಇದ್ದು, ಇಂದೂ ಅದೇ ಹವಾಮಾನವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 2 ದಿನಗಳಲ್ಲಿ ಬಾಗಲಕೋಟೆ, ಬೆಳಗಾವಿ, ಬೀದರ್ ಸೇರಿದಂತೆ ಹಲವೆಡೆ ಶೀತದಲೆಯಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣದ ಮುನ್ಸೂಚನೆ ಇದೆ.

ನಾಳೆಯ ಹವಾಮಾನ: ರಣಭೀಕರ ಚಳಿಗೆ ಕರ್ನಾಟಕ ಗಢಗಢ; ಯಾವ್ಯಾವ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ?

Karnataka Weather Tomorrow: ಕರ್ನಾಟಕದಲ್ಲಿ ರಣಭೀಕರ ಚಳಿ ಮುಂದುವರಿದಿದ್ದು, ಉತ್ತರ ಹಾಗೂ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ತಾಪಮಾನ ತೀವ್ರವಾಗಿ ಕುಸಿದಿದೆ. ಬೀದರ್, ಕಲಬುರಗಿ ಸೇರಿ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಸೇರಿದಂತೆ ಮಧ್ಯ ಕರ್ನಾಟಕ ಮತ್ತು ಇತರ ಪ್ರದೇಶಗಳಲ್ಲೂ ಚಳಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕ ಹವಾಮಾನ ವರದಿ: ಮುಂದಿನ 3 ದಿನಗಳಲ್ಲಿ ಉತ್ತರ ಒಳನಾಡಿನಲ್ಲಿ ಶೀತದ ಅಲೆಯ ಸಾಧ್ಯತೆ

Karnataka Weather: ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಎಲ್ಲಾ ಭಾಗಗಳಲ್ಲಿಯೂ ಕೆಲ ದಿನಗಳಿಂದ ಒಣ ಹವೆಯ ವಾತಾವರಣ ಇದ್ದು, ಇಂದೂ ಅದೇ ಹವಾಮಾನವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣದ ಮುನ್ಸೂಚನೆ ಇದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಹಲವೆಡೆ ಶೀತದಲೆ ಉಂಟಾಗುವ ಸಾಧ್ಯತೆ ಇದೆ.

ಬೆಂಗಳೂರಿಗರೇ ಸಿದ್ದರಾಗಿ: ಮುಂದಿನವಾರ ರಾಜಧಾನಿಯಲ್ಲಿ ಇರಲಿದೆ ದಾಖಲೆಯ ಚಳಿ; ಕನಿಷ್ಠ ತಾಪಮಾನ ಎಷ್ಟು ಗೊತ್ತಾ?

ಬೆಂಗಳೂರಿನಲ್ಲಿ ಮುಂದಿನ ವಾರ ದಾಖಲೆಯ ಚಳಿ ಎದುರಾಗಲಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ನಗರದ ಕನಿಷ್ಠ ತಾಪಮಾನ 12 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವ ನಿರೀಕ್ಷೆಯಿದೆ. ಇದು 2016ರ ನಂತರ ಡಿಸೆಂಬರ್‌ನಲ್ಲಿ ದಾಖಲಾಗುವ ಅತ್ಯಂತ ಕಡಿಮೆ ತಾಪಮಾನವಾಗಿದೆ. ರಾಜ್ಯದ ಇತರೆ ಜಿಲ್ಲೆಗಳಲ್ಲೂ ಚಳಿಯ ತೀವ್ರತೆ ಹೆಚ್ಚಲಿದೆ.

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿ ಹಲವೆಡೆ ಶೀತಗಾಳಿ ಹೆಚ್ಚಳ

ಹವಾಮಾನ ಇಲಾಖೆಯ ಪ್ರಕಾರ, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ. ಬೆಳಗಾವಿ, ಬೀದರ್ ಸೇರಿ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಶೀತಗಾಳಿ ತೀವ್ರವಾಗಲಿದ್ದು, ತಾಪಮಾನ 5 ಡಿಗ್ರಿಗೆ ಇಳಿಯುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ, ಚಳಿ ಹೆಚ್ಚಾಗಲಿದೆ. ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದೆ.

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಶುಷ್ಕ ಹವಾಮಾನ ಮುಂದುವರಿಕೆ

Karnataka Weather: ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಎಲ್ಲಾ ಭಾಗಗಳಲ್ಲಿಯೂ ಕೆಲ ದಿನಗಳಿಂದ ಒಣ ಹವೆಯ ವಾತಾವರಣ ಇದ್ದು, ಇಂದೂ ಅದೇ ಹವಾಮಾನವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ನಿನ್ನೆಯಂತೆ ಇಂದೂ ಒಣ ಹವೆ ವಾತಾವರಣವಿರಲಿದ್ದು, ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣದ ಮುನ್ಸೂಚನೆ ಇದೆ.

ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಇಂದೂ ಒಣ ಹವೆಯ ಮುನ್ಸೂಚನೆ; ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ

Karnataka Weather: ಉತ್ತರ ಒಳನಾಡು ಸೇರಿದಂತೆ ರಾಜ್ಯದ ಎಲ್ಲಾ ಭಾಗಗಳಲ್ಲಿಯೂ ಕೆಲ ದಿನಗಳಿಂದ ಒಣ ಹವೆಯ ವಾತಾವರಣ ಇದ್ದು, ಇಂದೂ ಅದೇ ಹವಾಮಾನವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ನಿನ್ನೆಯಂತೆ ಇಂದೂ ಒಣ ಹವೆ ವಾತಾವರಣವಿರಲಿದ್ದು, ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣದ ಮುನ್ಸೂಚನೆ ಇದೆ.

ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಒಣ ಹವೆ; ಬೆಂಗಳೂರಿನಲ್ಲಿ ಇಂದೂ ಇರಲಿದೆ ಮಂಜು ಮುಸುಕಿದ ಹವಾಮಾನ

Karnataka Weather: ರಾಜ್ಯದ ಎಲ್ಲಾ ಭಾಗಗಳಲ್ಲಿಯೂ ಕೆಲ ದಿನಗಳಿಂದ ಒಣ ಹವೆಯ ವಾತಾವರಣ ಇದ್ದು, ಇಂದೂ ಅದೇ ಹವಾಮಾನವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಸೇರಿದಂತೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಒಣ ಹವೆ ವಾತಾವರಣವಿರಲಿದ್ದು, ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣದ ಜೊತೆಗೆ ವಿಪರೀತ ಚಳಿಯ ಮುನ್ಸೂಚನೆ ಇದೆ.

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ; ರಾಜ್ಯದೆಲ್ಲೆಡೆ ಒಣ ಹವೆ ಮುಂದುವರಿಕೆ

Karnataka Weather: ರಾಜ್ಯದ ಎಲ್ಲಾ ಭಾಗಗಳಲ್ಲಿಯೂ ಮಳೆ ನಿಂತಿದ್ದು, ನಿನ್ನೆಯಂತೆಯೇ ಇಂದೂ ಒಣ ಹವೆಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜೊತೆಗೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಒಣ ಹವೆ ವಾತಾವರಣವಿರಲಿದ್ದು, ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣದ ಜೊತೆಗೆ ವಿಪರೀತ ಚಳಿಯ ಮುನ್ಸೂಚನೆ ಇದೆ.

ಕ್ಷಣಕ್ಷಣಕ್ಕೂ ಬದಲಾಗ್ತಿದೆ ಬೆಂಗಳೂರು ವಾತಾವರಣ: ಇನ್ನೆರಡು ದಿನ ಇರಲಿದೆ ಭಾರಿ ಚಳಿ!

Bengaluru Weather: ಬೆಂಗಳೂರು ಕಳೆದ ಎರಡು ವಾರದಿಂದ ಕೂಲ್ ಸಿಟಿಯಾಗಿ ಮಾರ್ಪಟ್ಟಿದೆ. ನಗರದಲ್ಲಿ ಸತತ ಹಲವು ದಿನಗಳಿಂದ ಜಿಟಿ ಮಳೆ ಚಳಿ, ಸದಾ ಮೋಡಕವಿದ ವಾತವರಣದಿಂದ ಮಲೆನಾಡಿನ ವಾತಾವರಣ ಸೃಷ್ಟಿಯಾಗಿದೆ. ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವ ರಾಜಧಾನಿಯ ವಾತಾವರಣ ಮಕ್ಕಳಲ್ಲಿ ಅನಾರೋಗ್ಯಕ್ಕೆ ಕಾರಣವಾಗುವ ಆತಂಕ ಸೃಷ್ಟಿಸಿದೆ.

ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ; ಬೆಂಗಳೂರಿನಲ್ಲಿ ಚಳಿಯ ಮುನ್ಸೂಚನೆ

Karnataka Weather: ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಎಲ್ಲಾ ಭಾಗಗಳಲ್ಲಿಯೂ ಮಳೆ ನಿಂತಿದ್ದು, ಒಣ ಹವೆಯ ವಾತಾವರಣ ಇರಲಿದೆ. ಕರಾವಳಿ ಜೊತೆಗೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಒಣ ಹವೆ ವಾತಾವರಣವಿರಲಿದ್ದು, ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣದ ಜೊತೆಗೆ ವಿಪರೀತ ಚಳಿಯ ಮುನ್ಸೂಚನೆ ಇದೆ.

IND vs SA: ಫೈನಲ್‌ ಪಂದ್ಯಕ್ಕೆ ಮಳೆಯ ಭೀತಿ? ಪಂದ್ಯ ರದ್ದಾದರೆ ಸರಣಿ ಗೆಲ್ಲುವವರು ಯಾರು?

India vs South Africa 3rd ODI: ಭಾರತ-ದಕ್ಷಿಣ ಆಫ್ರಿಕಾ ಏಕದಿನ ಸರಣಿಯ 3ನೇ ಮತ್ತು ಅಂತಿಮ ಪಂದ್ಯ ವಿಶಾಖಪಟ್ಟಣದಲ್ಲಿ ನಡೆಯಲಿದೆ. ಸರಣಿ 1-1 ಸಮಬಲಗೊಂಡಿರುವುದರಿಂದ ಈ ಪಂದ್ಯ ನಿರ್ಣಾಯಕ. ಮೋಡ ಕವಿದ ವಾತಾವರಣವಿದ್ದರೂ ಮಳೆಯ ಸಾಧ್ಯತೆ ಕಡಿಮೆ. ಪಂದ್ಯ ರದ್ದಾದರೆ, ಸರಣಿ 1-1 ಸಮಬಲಗೊಳ್ಳುತ್ತದೆ, ವಿಜೇತರನ್ನು ಘೋಷಿಸಲಾಗುವುದಿಲ್ಲ. ವೈಜಾಗ್‌ನಲ್ಲಿ ಭಾರತದ ಉತ್ತಮ ದಾಖಲೆ ಸರಣಿ ಗೆಲ್ಲುವ ಭರವಸೆ ಹೆಚ್ಚಿಸಿದೆ.