AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Year Ender 2025

Year Ender 2025

2025 ಮುಗಿಯುತ್ತ ಬಂತು. ಮುಂದಿನ ವರ್ಷಕ್ಕಾಗಿ ಕನಸು ಕಾಣುವ ತವಕ ಎಲ್ಲರದ್ದು ಅಲ್ಲವೇ? ಇದೇ ಹೊತ್ತಲ್ಲಿ, 2025 ರ ಪ್ರಾರಂಭದಲ್ಲಿ ನಾವು ಎಲ್ಲಿದ್ದೆವು?  ಈ ವರ್ಷದಲ್ಲಿ ಏನೇನು ಮಾಡಿದ್ವಿ. ಇವೆಲ್ಲ ನೋಡುವ ಕ್ಷಣ ಬಂದೇ ಬಿಟ್ಟಿದೆ. ಒಮ್ಮೆ ಹಿಂದೆ ನೋಡಿದರೆ ಮುಂದೆ ನಡೆಯಲು ಹುಮ್ಮಸ್ಸು ಬರುವುದು. ವಿವಿಧ ಕ್ಷೇತ್ರಗಳಲ್ಲಿ ಭಾರತ ಮಾಡಿದ ಸಾಧನೆಯ ಪುನರಾವಲೋಕನ ಮಾಡುವ ಕ್ಷಣ ಇದು. ಹಾಗೂ ಭಾರತೀಯರು ಬೇರೆ ಬೇರೆ ಕ್ಷೇತ್ರಗಳಲ್ಲಿ ಮಾಡಿರುವ ಅದ್ವಿತೀಯ ಸಾಧನೆಯ ಸಿಂಹಾವಲೋಕನ ಮಾಡುವ ಕೂಡ ಪ್ರಯತ್ನ ಇಲ್ಲಿದೆ.

ಇನ್ನೂ ಹೆಚ್ಚು ಓದಿ

ದೊಡ್ಡಬಳ್ಳಾಪುರ: ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ

ದೊಡ್ಡಬಳ್ಳಾಪುರ ತಾಲ್ಲೂಕಿನ ಹೆಗ್ಗಡಹಳ್ಳಿಯಲ್ಲಿ ಅನುಮತಿಯಿಲ್ಲದೆ ನಡೆಯುತ್ತಿದ್ದ ಹೊಸ ವರ್ಷಾಚರಣೆಯ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಸುಮಾರು 40-50 ಯುವಕರು ಭಾಗಿಯಾಗಿದ್ದ ಈ ಪಾರ್ಟಿ ಬಗ್ಗೆ ಶಬ್ದ ಮಾಲಿನ್ಯದ ದೂರು ಬಂದ ಹಿನ್ನೆಲೆಯಲ್ಲಿ ಇನ್ಸ್‌ಪೆಕ್ಟರ್ ಸಾದಿಕ್ ಪಾಷಾ ನೇತೃತ್ವದಲ್ಲಿ ಕ್ರಮ ಕೈಗೊಳ್ಳಲಾಗಿದೆ. ಫಾರ್ಮ್‌ಹೌಸ್ ಮಾಲೀಕರು ಮತ್ತು ಆಯೋಜಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

New Year Celebration: ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ; ಸಿಲಿಕಾನ್​​ ಸಿಟಿ ಫುಲ್​​ ಝಗಮಗ

ಹೊಸ ವರ್ಷದ ಸಂಭ್ರಮಕ್ಕೆ ಬೆಂಗಳೂರು ಸಿದ್ಧವಾಗಿದೆ. ಎಂ.ಜಿ. ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್, ಕೋರಮಂಗಲ ಹಾಗೂ ಇಂದಿರಾನಗರ ಪ್ರದೇಶಗಳಲ್ಲಿ ಹಬ್ಬದ ವಾತಾವರಣ ಮನೆಮಾಡಿದೆ. ಅಪಾರ ಜನಸಂದಣಿ ನಿರೀಕ್ಷೆಯಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ 20,000ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಿ, ಬಿಗಿ ಭದ್ರತೆ, ಸಿಸಿಟಿವಿ ಕಣ್ಗಾವಲು ಹಾಗೂ ಮಹಿಳಾ ಸುರಕ್ಷತೆಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ.

2025ರಲ್ಲಿ ಕನ್ನಡ ಸಿನಿಮಾಗಳು ಸೋತಿದ್ದೇ ಜಾಸ್ತಿ; ಬುದ್ಧಿ ಕಲಿಯಬೇಕಾಗಿದ್ದು ಯಾರು?

2025ರ ವರ್ಷ ಮುಗಿದಿದೆ. ಈ ವರ್ಷ ಕನ್ನಡ ಚಿತ್ರರಂಗಕ್ಕೆ ಅಷ್ಟೇನೂ ಆಶಾದಾಯಕ ಆಗಿರಲಿಲ್ಲ. ಬೆರಳೆಣಿಕೆಯ ಸಿನಿಮಾಗಳು ಮಾತ್ರ ಗೆದ್ದಿವೆ. ಉಳಿದ ಸಿನಿಮಾಗಳು ಸೋತಿವೆ. ಸ್ಟಾರ್ ಸಿನಿಮಾಗಳು ಕೂಡ ಬಾಕ್ಸ್ ಆಫೀಸ್​​ನಲ್ಲಿ ನೆಲಕಚ್ಚಿದ ಉದಾಹರಣೆ ಇದೆ. ಈ ಎಲ್ಲ ಸಂಗತಿಗಳಿಂದ ಕನ್ನಡ ಚಿತ್ರರಂಗಕ್ಕೆ ನಷ್ಟ ಆಗಿದೆ.

ಹೊಸ ವರ್ಷ ಸಂಭ್ರಮದ ವೇಳೆ ಹುಡುಗಿಯರದ ಸುದ್ದಿಗೆ ಹೋದ್ರೆ ಜೋಕೆ: ಖಾಕಿ ಖಡಕ್​​ ಎಚ್ಚರಿಕೆ

ಬೆಳಗಾವಿಯಲ್ಲಿ ಹೊಸ ವರ್ಷಾಚರಣೆಗೆ ಪೊಲೀಸ್ ಇಲಾಖೆ ಬಿಗಿ ನಿಯಮಗಳನ್ನು ಜಾರಿಗೊಳಿಸಿದೆ. ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ಅವರು ಹೋಟೆಲ್, ಬಾರ್ ಮಾಲೀಕರೊಂದಿಗೆ ಸಭೆ ನಡೆಸಿ, ಅಪ್ರಾಪ್ತರಿಗೆ ಮದ್ಯ ನೀಡಬಾರದೆಂದು ಸೂಚಿಸಿದ್ದಾರೆ. ಭದ್ರತೆಗಾಗಿ ನಗರದಲ್ಲಿ 1000ಕ್ಕೂ ಹೆಚ್ಚು ಸಿಬ್ಬಂದಿ ನಿಯೋಜಿಸಲಾಗಿದ್ದು, ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡಲಾಗಿದೆ. ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದೆ.

ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ? ಗೃಹ ಸಚಿವರು ಹೇಳಿದ್ದೇನು ನೋಡಿ

ಹೊಸ ವರ್ಷಾಚರಣೆ ಸಂದರ್ಭದಲ್ಲಿ ಅತಿಯಾಗಿ ಮದ್ಯ ಸೇವಿಸಿ ಮತ್ತಲ್ಲಿ ತೇಲುವರನ್ನು ಪೊಲೀಸರೇ ಮನೆಗೆ ಬಿಡುತ್ತಾರೆ ಎಂಬ ಮಾತುಗಳು ಹಲವೆಡೆ ಹರಿದಾಡುತ್ತಿವೆ. ಈ ಕುರಿತು ಸ್ಪಷ್ಟನೆ ನೀಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಎಲ್ಲ ಮದ್ಯ ಸೇವಿಸಿದವರನ್ನು ಮನೆಗೆ ತಲುಪಿಸುವ ವ್ಯವಸ್ಥೆ ಇರುವುದಿಲ್ಲ. ಆದರೆ, ಅತಿಯಾಗಿ ಕುಡಿದು ಪ್ರಜ್ಞೆ ಕಳೆದುಕೊಂಡವರನ್ನು ಅಥವಾ ನಡೆಯಲು ಅಸಾಧ್ಯವಾದವರನ್ನು ಬೆಂಗಳೂರಿನಲ್ಲಿ ಸ್ಥಾಪಿಸಲಾಗಿರುವ 15 ರೆಸ್ಟಿಂಗ್ ಪ್ಲೇಸ್‌ಗಳಿಗೆ ಕರೆದೊಯ್ಯಲಾಗುತ್ತದೆ ಎಂದಿದ್ದಾರೆ.

New Year 2026: ಹೊಸ ವರ್ಷಾಚರಣೆ ವೇಳೆ ಮಹಿಳೆಯರ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ ಮಹಿಳಾ ಸಹಾಯ ಕೇಂದ್ರ

Security for New Year 2026 Celebration: ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡಿದ್ದಾರೆ. ಚರ್ಚ್ ಸ್ಟ್ರೀಟ್, ಬ್ರಿಗೇಡ್ ರೋಡ್ ಸೇರಿದಂತೆ ನಗರದಾದ್ಯಂತ 50ಕ್ಕೂ ಹೆಚ್ಚು ಮಹಿಳಾ ಸಹಾಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ತುರ್ತು ಸಂದರ್ಭಗಳಲ್ಲಿ ಸಹಾಯ, ದೂರು ನೋಂದಣಿ ಮತ್ತು ವೈದ್ಯಕೀಯ ನೆರವು ನೀಡುವುದು ಈ ಕೇಂದ್ರಗಳ ಮುಖ್ಯ ಉದ್ದೇಶವಾಗಿದೆ.

New Year 2026: ಹೊಸ ವರ್ಷ 2026: ಬೆಂಗಳೂರು ಸೇರಿ ಕರ್ನಾಟಕದಾದ್ಯಂತ ಏನೆಲ್ಲ ಬಂದ್, ಯಾವುದೆಲ್ಲ ಓಪನ್? ಇಲ್ಲಿದೆ ಮಾಹಿತಿ

ಹೊಸ ವರ್ಷಾಚರಣೆ ಪ್ರಯುಕ್ತ ಬೆಂಗಳೂರು ಸೇರಿ ಕರ್ನಾಟಕದಾದ್ಯಂತ ಭದ್ರತೆ ಹೆಚ್ಚಿಸಲಾಗಿದೆ. ಸುರಕ್ಷತಾ ಕಾರಣಗಳಿಗಾಗಿ ಕೆಲವು ತಾಣಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಅದೇ ರೀತಿ ಹೊಸ ವರ್ಷಾಚರಣೆಗೆ ತೆರಳುವವರ ಅನುಕೂಲಕ್ಕಾಗಿ ಕೆಲವು ಸೇವೆಗಳ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಹೊಸ ವರ್ಷಾಚರಣೆ ವೇಳೆ ಏನೇನಿರುತ್ತೆ, ಏನೇನಿರಲ್ಲ ಎಂಬ ಮಾಹಿತಿ ಇಲ್ಲಿದೆ.

Narendra Modi In Pics: 2025 ಪ್ರಧಾನಿ ನರೇಂದ್ರ ಮೋದಿ ಚಿತ್ರ ಪರ್ವ, ವಿಶ್ವ ಪರ್ಯಟನೆ, ದೇಶದಲ್ಲಿ ನಡೆದ ಘಟನೆಗಳ ಮಿಶ್ರಣ

ಪ್ರಧಾನಿ ನರೇಂದ್ರ ಮೋದಿ ಪಾಲಿಗೆ 2025 ಹಲವು ಅಪೂರ್ವ ಕ್ಷಣಗಳಿಗೆ ಸಾಕ್ಷಿಯಾಗಿದೆ. ಟ್ರಂಪ್ ಭೇಟಿಯಿಂದ ಹಿಡಿದು ಹಲವು ದೇಶಗಳಿಂದ ಅಲ್ಲಿಯ ಅತ್ಯುನ್ನತ ಪುರಸ್ಕಾರ ಸ್ವೀಕಾರ, ಪುಟಿನ್ ಜತೆಗಿನ ಭೇಟಿ ಸೇರಿ ಹಲವು ಚಿತ್ರಗಳು ಎಲ್ಲರ ಗಮನ ಸೆಳೆದಿವೆ. ಅದರಲ್ಲೂ ಪ್ರಸಕ್ತ ಜಾಗತಿಕ ವಿದ್ಯಮಾನಗಳಲ್ಲಿ ಜಿನ್​ಪಿಂಗ್ ಹಾಗೂ ಪುಟಿನ್ ಜತೆಗಿನ ಫೋಟೊವು ಜಾಗತಿಕ ಮಾಧ್ಯಮಗಳಲ್ಲಿ ಕೇಂದ್ರಬಿಂದುವಾಗಿತ್ತು. ಇನ್ನು ಭಾರತದ ಮಟ್ಟಿಗೆ ಆಪರೇಷನ್ ಸಿಂಧೂರ್ ಬಳಿಕ ಯೋಧರನ್ನುದ್ದೇಶಿಸಿ ಮಾತನಾಡಿದ್ದು, ರಾಮ ಮಂದಿರ ಧ್ವಜಾರೋಹಣ, ಕುಂಭಮೇಳದಲ್ಲಿ ಭಾಗಿ ಪ್ರಮುಖ ಘಟನೆಗಳ ಬಗೆಗಿನ ಚಿತ್ರಸಹಿತ ವಿವರಣೆ ಇಲ್ಲಿದೆ.

ವಾಚ್ ಟವರ್‌, ಹೀಟ್ ಮ್ಯಾಪ್, ಚೆನ್ನಮ್ಮ ಪಡೆ: ಹೊಸ ವರ್ಷಾಚರಣೆಗೆ ಬೆಂಗಳೂರಿನ ಎಲ್ಲೆಡೆ ಪೊಲೀಸ್ ಬಂದೋಬಸ್ತ್

ಬೆಂಗಳೂರಿನಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಭದ್ರತೆ ಹೆಚ್ಚಿಸಲಾಗಿದೆ. ಡಿಸೆಂಬರ್ 31 ರಂದು ಯಾವುದೇ ಅಹಿತಕರ ಘಟನೆ ನಡೆಯದಂತೆ 20,000ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಎಂಜಿ ರಸ್ತೆ, ಬ್ರಿಗೇಡ್ ರಸ್ತೆಗಳಲ್ಲಿ ಸಿಸಿಟಿವಿ, ವಾಚ್‌ಟವರ್‌ಗಳ ಮೂಲಕ ಬಿಗಿ ನಿಗಾ ವಹಿಸಲಾಗಿದೆ. ಮಹಿಳಾ ಸುರಕ್ಷತೆಗೆ ಚೆನ್ನಮ್ಮ ಪಡೆ, ವಿಶೇಷ ತಂಡಗಳನ್ನು ನಿಯೋಜಿಸಲಾಗಿದೆ.

New Year 2026: ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಭಾರಿ ಬಂದೋಬಸ್ತ್, ಎಲ್ಲೆಡೆ ಖಾಕಿ ಹದ್ದಿನಕಣ್ಣು

ಬೆಂಗಳೂರಿನಲ್ಲಿ 2026ರ ಹೊಸ ವರ್ಷಾಚರಣೆಗೆ ಭರ್ಜರಿ ಸಿದ್ಧತೆ ನಡೆದಿದೆ. ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ 20,000ಕ್ಕೂ ಹೆಚ್ಚು ಪೊಲೀಸರು, ಸಿಸಿಟಿವಿ ಕ್ಯಾಮರಾಗಳೊಂದಿಗೆ ಬಿಗಿ ಭದ್ರತೆ ಒದಗಿಸಲಾಗಿದೆ. ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡಿದ್ದು, ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ಮತ್ತು ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ.

New Year 2026: ಹೊಸ ವರ್ಷಾಚರಣೆಗೆ ಗುಡ್ ನ್ಯೂಸ್: ತಡರಾತ್ರಿ ವರೆಗೂ ಇರುತ್ತೆ ನಮ್ಮ ಮೆಟ್ರೋ ರೈಲು ಸಂಚಾರ!

Transport Arrangement for New Year 2026 Celebration: ಹೊಸ ವರ್ಷಾಚರಣೆ ಸಂಭ್ರಮದಲ್ಲಿರುವ ಬೆಂಗಳೂರು ಜನರಿಗೆ ಬಿಎಂಆರ್​​ಸಿಎಲ್ ಶುಭ ಸುದ್ದಿ ನೀಡಿದೆ. ನ್ಯೂ ಇಯರ್ ಸಂದರ್ಭ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡುವುದಕ್ಕಾಗಿ ಡಿಸೆಂಬರ್ 31 ರಂದು ಮೆಟ್ರೂ ರೈಲು ಸೇವೆಗಳನ್ನು ರಾತ್ರಿ 3 ಗಂಟೆ ವರೆಗೆ ವಿಸ್ತರಣೆ ಮಾಡಲಾಗಿದೆ. ಯಾವ ಮಾರ್ಗಗಳಲ್ಲಿ ಯಾವ ನಿಲ್ದಾಣದಿಂದ ಕೊನೆಯ ರೈಲು ಎಷ್ಟು ಗಂಟೆಗೆ ಹೊರಡಲಿದೆ ಎಂಬ ಮಾಹಿತಿ ಇಲ್ಲಿದೆ.

ಹೊಸ ವರ್ಷ ಸಂಭ್ರಮಾಚರಣೆಗೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತಾ ಕ್ರಮ? ಇಲ್ಲಿದೆ ನೋಡಿ

ಹೊಸ ವರ್ಷ 2026ರ ಸಂಭ್ರಮಾಚರಣೆಗೆ ಬೆಂಗಳೂರು ಸಿದ್ಧವಾಗುತ್ತಿರುವಾಗ, ಪಬ್‌ಗಳ ಸುರಕ್ಷತೆಯ ಕುರಿತು ಟಿವಿ9 ರಿಯಾಲಿಟಿ ಚೆಕ್ ನಡೆಸಿದೆ. ಗೋವಾದಲ್ಲಿ ನಡೆದ ಅನಾಹುತದ ಹಿನ್ನೆಲೆಯಲ್ಲಿ, ರಾಜಧಾನಿಯ ಪ್ರಮುಖ ಪಬ್‌ಗಳಲ್ಲಿ ಅಗ್ನಿಶಾಮಕ ಉಪಕರಣಗಳು, ಪ್ರವೇಶ-ನಿರ್ಗಮನ ಮಾರ್ಗಗಳ ಪರಿಶೀಲನೆ ನಡೆಸಲಾಯಿತು. ಕೆಲವೆಡೆ ಸುರಕ್ಷತಾ ನಿರ್ಲಕ್ಷ್ಯ ಕಂಡುಬಂದರೂ, ಕೆಲವು ಪಬ್‌ಗಳು ಮುನ್ನೆಚ್ಚರಿಕೆ ವಹಿಸಿರುವುದು ವರದಿಯಾಗಿದೆ.

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ