AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Youth

Youth

Youth

ಶಾಲೆಗಳಲ್ಲಿ 50,000 ಹೊಸ ಅಟಲ್ ಟಿಂಕರಿಂಗ್ ಲ್ಯಾಬ್​ಗಳ ಸ್ಥಾಪನೆ; ಮಕ್ಕಳಲ್ಲಿ ಪ್ರಯೋಗಶೀಲತೆ ಬೆಳೆಸಲು ಪ್ರಯತ್ನ

Atal Tinkering Labs: ಈ ಬಾರಿಯ ಬಜೆಟ್​ನಲ್ಲಿ ಯುವಕರಲ್ಲಿ ಕೌಶಲ್ಯ ಬೆಳೆಸುವ ನಿಟ್ಟಿನಲ್ಲಿ ಶಾಲಾ ಹಂತದಲ್ಲೇ ಪ್ರಯೋಗಶೀಲ ಮನೋಭಾವಕ್ಕೆ ಉತ್ತೇಜಿಸಲು ಯೋಜನೆಗಳನ್ನು ಕೈಗೊಳ್ಳಲಾಗಿದೆ. ಇದರಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್ ಸ್ಥಾಪನೆಯೂ ಒಂದು. ಈಗಾಗಲೇ ಎಂಟು ಸಾವಿರಕ್ಕೂ ಹೆಚ್ಚು ಶಾಲೆಗಳಲ್ಲಿ ಎಟಿಎಲ್​ಗಳಿವೆ. ಈಗ ಮತ್ತಷ್ಟು 50,000 ಲ್ಯಾಬ್​ಗಳ ಸ್ಥಾಪನೆ ಮಾಡಲಾಗುವುದು ಎಂದು ಬಜೆಟ್​ನಲ್ಲಿ ಘೋಷಿಸಲಾಗಿದೆ.

10 ಸಾವಿರ ಮೆಡಿಕಲ್ ಸೀಟ್, 5 ಐಐಟಿಗಳಲ್ಲಿ 6500 ಹೊಸ ಸೀಟುಗಳು; ಬಜೆಟ್​ನಲ್ಲಿ ವಿದ್ಯಾರ್ಥಿಗಳಿಗೆ ಸಿಕ್ಕಿದ್ದೇನು?

ಮುಂದಿನ ಹಣಕಾಸು ವರ್ಷದಲ್ಲಿ ದೇಶಾದ್ಯಂತ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳಲ್ಲಿ 10,000 ಹೊಸ ಸೀಟುಗಳನ್ನು ಸರ್ಕಾರ ಸೇರಿಸಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್​ನಲ್ಲಿ ಘೋಷಿಸಿದರು. ಒಟ್ಟಾರೆಯಾಗಿ, ಐದು ವರ್ಷಗಳಲ್ಲಿ 75,000 ಹೊಸ ವೈದ್ಯಕೀಯ ಸೀಟುಗಳನ್ನು ಸೇರಿಸಲಾಗುವುದು. ಇದಲ್ಲದೆ, 2014ರ ನಂತರ ಸ್ಥಾಪಿಸಲಾದ 5 ಐಐಟಿಗಳಲ್ಲಿ 6,500 ಹೆಚ್ಚುವರಿ ಸೀಟುಗಳನ್ನು ರಚಿಸಲಾಗುವುದು ಎಂದು ಅವರು ಹೇಳಿದ್ದಾರೆ. ಇಂದು 8ನೇ ಬಾರಿಗೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಿದ್ದಾರೆ.

Budget 2025: ಗ್ರಾಮೀಣ ಪ್ರದೇಶಗಳ ಎಲ್ಲಾ ಸರ್ಕಾರಿ ಶಾಲೆಗಳಿಗೆ ಬ್ರಾಡ್‌ಬ್ಯಾಂಡ್ ಸಂಪರ್ಕ: ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್ ಘೋಷಣೆ

ಈ ಕಾರ್ಯಕ್ರಮವು ಭಾರತ್‌ನೆಟ್ ಯೋಜನೆಯ ಭಾಗವಾಗಿರುತ್ತದೆ. ಡಿಸೆಂಬರ್ 2024 ರ ಹೊತ್ತಿಗೆ, 6.92 ಲಕ್ಷ ಕಿಲೋಮೀಟರ್ ಆಪ್ಟಿಕಲ್ ಫೈಬರ್ ಕೇಬಲ್ ಹಾಕಲಾಗಿದೆ, 2.14 ಲಕ್ಷ ಗ್ರಾಮ ಪಂಚಾಯಿತಿಗಳು ಈಗ ಈ ಸೇವೆಗೆ ಸಿದ್ಧವಾಗಿವೆ. ಇದು ದೂರದ ಪ್ರದೇಶಗಳಿಗೆ ತುಂಬಾ ಉಪಕಾರಿ ಆಗಿದೆ.

ಇದು ಬಡವರು, ಮಹಿಳೆ, ರೈತರು, ಯುವಕರನ್ನು ಕೇಂದ್ರೀಕರಿಸಿದ ಬಜೆಟ್; ನಿರ್ಮಲಾ ಸೀತಾರಾಮನ್

Budget 2025: ಕೇಂದ್ರ ಬಜೆಟ್ ಮಂಡನೆ ಆರಂಭವಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 8ನೇ ಬಾರಿಗೆ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಈ ಮೂಲಕ ಅವರು ಇತಿಹಾಸ ಸೃಷ್ಟಿಸಿದ್ದಾರೆ. ಮುಂದಿನ ಐದು ವರ್ಷಗಳನ್ನು 'ಸಬ್ಕಾ ವಿಕಾಸ್' ಅನ್ನು ಸಾಕಾರಗೊಳಿಸುವ ಒಂದು ಅನನ್ಯ ಅವಕಾಶವೆಂದು ನಾವು ಪರಿಗಣಿಸಿದ್ದೇವೆ. ಇದು ಎಲ್ಲಾ ಪ್ರದೇಶಗಳ ಸಮತೋಲಿತ ಬೆಳವಣಿಗೆಯನ್ನು ಉತ್ತೇಜಿಸುತ್ತದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಕಂಪನಿಗಳಿಗೆ ಲಾಭ ಹೆಚ್ಚಿದರೂ ಉದ್ಯೋಗಸೃಷ್ಟಿ ಆಗಿಲ್ಲ, ವೇತನ ಹೆಚ್ಚಿಲ್ಲ: ಆರ್ಥಿಕ ಸಮೀಕ್ಷೆ ಆತಂಕ

Economic survey 2024-25: ಭಾರತದಲ್ಲಿ ಕಾರ್ಪೊರೇಟ್ ಸಂಸ್ಥೆಗಳು ಒಳ್ಳೆಯ ಲಾಭ ಮಾಡಿವೆ. ಆದರೆ, ಈ ಲಾಭದ ಫಲ ಉದ್ಯೋಗಸೃಷ್ಟಿ, ವೇತನದಲ್ಲಿ ಕಾಣುತ್ತಿಲ್ಲ. ಮುಖ್ಯ ಆರ್ಥಿಕ ಸಲಹೆಗಾರ ವಿ ಅನಂತನಾಗೇಶ್ವರನ್ ನೇತೃತ್ವದಲ್ಲಿ ನಡೆಸಲಾದ ಆರ್ಥಿಕ ಸಮೀಕ್ಷೆಯ ವರದಿಯಲ್ಲಿ ಈ ವಿಚಾರವನ್ನು ಗಂಭೀರವಾಗಿ ತೋರಿಸಲಾಗಿದೆ. ಕಾರ್ಪೊರೇಟ್ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಸರಿಯಾಗಿ ವೇತನ ಹೆಚ್ಚಿಸಬೇಕು, ಮತ್ತಷ್ಟು ಉದ್ಯೋಗ ಸೃಷ್ಟಿಸಬೇಕು ಎಂದು ಸಲಹೆ ನೀಡಿದೆ.

ಶೇ. 65.3ರಷ್ಟು ಕಾರ್ಮಿಕರಿಗೆ ಕೌಶಲ್ಯ ತರಬೇತಿ ಸಿಕ್ಕಿಲ್ಲ: ದೇಶದ ಉದ್ಯೋಗ ಕ್ಷೇತ್ರದ ಮುಂದಿರುವ ಸವಾಲು ಎತ್ತಿತೋರಿಸಿದ ಆರ್ಥಿಕ ಸಮೀಕ್ಷೆ

Pre-budget Economic survey report: ಭಾರತದಲ್ಲಿ ಶೇ. 65.3ರಷ್ಟು ಮಂದಿ ಕೆಲಸಗಾರರಿಗೆ ಅವಶ್ಯಕ ಕೌಶಲ್ಯಗಳ ತರಬೇತಿ ಸಿಕ್ಕಿಲ್ಲ ಎಂದು 2024-25ರ ಆರ್ಥಿಕ ಸಮೀಕ್ಷೆಯಲ್ಲಿ ಹೇಳಲಾಗಿದೆ. ಅರ್ಧಕ್ಕಿಂತ ಹೆಚ್ಚು ಪದವೀಧರರು ಕಡಿಮೆ ಕೌಶಲ್ಯ ಬೇಡುವ ಕೆಲಸಗಳಲ್ಲಿ ತೊಡಗಿದ್ದಾರೆ. ಶೇ. 36ರಷ್ಟು ಪೋಸ್ಟ್ ಗ್ರಾಜುಯೇಟ್​ಗಳೂ ಕೂಡ ತಮಗೆ ಹೊಂದಿಕೆಯಾಗದ ಕೆಲಸಗಳನ್ನು ಮಾಡುತ್ತಿರುವುದು ಕಂಡು ಬಂದಿದೆ.

Union budget: ಅಗತ್ಯ ಕೌಶಲ್ಯಗಳ ತರಬೇತಿಗೆ ವಿವಿಧ ಯೋಜನೆಗಳು; 2025ರ ಬಜೆಟ್​ನಿಂದ ಮತ್ತಷ್ಟು ಪುಷ್ಟಿ ನಿರೀಕ್ಷೆ

ನವದೆಹಲಿ, ಜನವರಿ 21: ಮುಂಬರುವ ಬಜೆಟ್​ನಲ್ಲಿ ಯುವಜನರ ಕೌಶಲ್ಯಾಭಿವೃದ್ಧಿಗೆ ಹೆಚ್ಚು ಒತ್ತು ಕೊಡುವ ಸಾಧ್ಯತೆ ಇದೆ. ದೇಶದ ಆರ್ಥಿಕತೆಯ ಬೆಳವಣಿಗೆಗೆ ದೂರಗಾಮಿ ದೃಷ್ಟಿಯಲ್ಲಿ ಕೌಶಲ್ಯವಂತ ಕೆಲಸಗಾರರ ಅಗತ್ಯತೆ ಬಹಳ ಇದೆ. ಇದನ್ನು ಗಮನದಲ್ಲಿರಿಸಿಕೊಂಡು ಬಜೆಟ್​ನಲ್ಲಿ ವಿವಿಧ ಸ್ಕೀಮ್​ಗಳ ವ್ಯಾಪ್ತಿ ಮತ್ತು ಶಕ್ತಿಯನ್ನು ಹೆಚ್ಚಿಸುವ ಪ್ರಯತ್ನವಾಗಬಹುದು.

ಯುವಕರ ಕೈಗೆ ಕೆಲಸ ನೀಡುವುದು ಸರ್ಕಾರಕ್ಕೆ ದೊಡ್ಡ ಸವಾಲು; ಬಜೆಟ್​ನಲ್ಲಿ ದೊಡ್ಡ ನಿರೀಕ್ಷೆ

Union budget 2025, focus on youth and jobs: ಆರ್ಥಿಕ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲಗಳ ಸದ್ಬಳಕೆ ಬಹಳ ಮುಖ್ಯ. ಯುವಜನರ ಕೈಗೆ ಕೆಲಸ ಕೊಡುವುದು ಮುಖ್ಯ. ದೇಶದಲ್ಲಿ ನಿರುದ್ಯೋಗ ಸಮಸ್ಯೆ ಕಡಿಮೆ ಆಗಿಲ್ಲ. ಆರ್ಥಿಕ ಬೆಳವಣಿಗೆಯೂ ಮಂದಗೊಂಡಿದೆ. ಫೆಬ್ರುವರಿ 1ರ ಬಜೆಟ್​ನಲ್ಲಿ ಯುವಜನರಿಗೆ ಉದ್ಯೋಗಾವಕಾಶ ಹೆಚ್ಚಿಸುವತ್ತ ಗಮನ ಹರಿಸುವ ನಿರೀಕ್ಷೆ ಇದೆ.

ಪಿಎಂ ಇಂಟರ್ನ್​ಶಿಪ್ ಸ್ಕೀಮ್; ಶೇ. 80ಕ್ಕೂ ಹೆಚ್ಚು ಭಾರತೀಯ ಕಂಪನಿಗಳಿಂದ ಬೆಂಬಲ

PM Internship scheme: ಟೀಮ್​ಲೀಸ್ ಎಜ್​ಟೆಕ್ ನಡೆಸಿದ ಸಮೀಕ್ಷೆಯಲ್ಲಿ ಪ್ರಧಾನಮಂತ್ರಿ ಇಂಟರ್ನ್​ಶಿಪ್ ಯೋಜನೆಗೆ ಶೇ. 81ರಷ್ಟು ಕಾರ್ಪೊರೇಟ್ ಕಂಪನಿಗಳು ಸಕಾರಾತ್ಮಕವಾಗಿ ಸ್ಪಂದಿಸವೆ. ಇಂಟರ್ನ್​ಶಿಪ್ ಮಾಡಿದ ಶೇ. 10ಕ್ಕಿಂತಲೂ ಹೆಚ್ಚು ಅಭ್ಯರ್ಥಿಗಳನ್ನು ಪೂರ್ಣ ಉದ್ಯೋಗಕ್ಕೆ ಸೇರಿಸಿಕೊಳ್ಳಲು ಶೇ. 73ರಷ್ಟು ಕಂಪನಿಗಳು ಇಚ್ಛಿಸಿವೆ. ಪಿಎಂ ಇಂಟರ್ನ್​ಶಿಪ್ ಯೋಜನೆಯಲ್ಲಿ ಯುವಕ ಮತ್ತು ಯುವತಿಯರಿಗೆ ದೊಡ್ಡ ಕಂಪನಿಗಳಲ್ಲಿ ಒಂದು ವರ್ಷದ ನೈಜ ಕೆಲಸದ ತರಬೇತಿ ಸಿಗುತ್ತದೆ.

ಭಾರತದಲ್ಲಿ ಯುವಜನರ ನಿರುದ್ಯೋಗ ದರ ಜಾಗತಿಕ ಸರಾಸರಿಗಿಂತಲೂ ಕಡಿಮೆ: ಸರ್ಕಾರದಿಂದ ಮಾಹಿತಿ

Youth unemployment rate in India: ಜಾಗತಿಕ ಸರಾಸರಿಗೆ ಹೋಲಿಸಿದರೆ ಭಾರತದಲ್ಲಿ ನಿರುದ್ಯೋಗ ಪ್ರಮಾಣ ಕಡಿಮೆ ಇದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಭಾರತದಲ್ಲಿ 2023-24ರಲ್ಲಿ ಯುವಜನರ ನಿರುದ್ಯೋಗ ದರ ಶೇ. 10.2ರಷ್ಟಿದೆ. ಐಎಲ್​ಒ ವರದಿಯೊಂದರ ಪ್ರಕಾರ ಜಾಗತಿಕವಾಗಿ ಯುವಜನರ ನಿರುದ್ಯೋಗ ದರ ಶೇ 13-15ರ ಆಸುಪಾಸಿನಲ್ಲಿದೆ.

ನಾನು-ರಾಗಿಣಿ ಜೋಡಿ ಅಲ್ಲ: ಎಲ್ಲರ ಎದುರು ಸ್ಪಷ್ಟಪಡಿಸಿದ ಧರ್ಮ ಕೀರ್ತಿರಾಜ್
ನಾನು-ರಾಗಿಣಿ ಜೋಡಿ ಅಲ್ಲ: ಎಲ್ಲರ ಎದುರು ಸ್ಪಷ್ಟಪಡಿಸಿದ ಧರ್ಮ ಕೀರ್ತಿರಾಜ್
ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’