AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಆಟೋರಿಕ್ಷಾದಲ್ಲಿದ್ದ ಪ್ರಯಾಣಿಕನ ಕೈಯಿಂದ 1 ಲಕ್ಷ ರೂ. ಕಿತ್ತೆಸೆದ ಮಂಗ! ನೋಟುಗಳೆಲ್ಲಾ ರಸ್ತೆ ಪಾಲು

ಟ್ರಾಫಿಕ್ ಜಾಮ್​ನಲ್ಲಿ ಆಟೋರಿಕ್ಷಾ ಸಿಲುಕಿದ್ದರಿಂದ ಪ್ರಯಾಣಿಕನ ಕೈಯಲ್ಲಿದ್ದ ಟೆವೆಲ್ಅನ್ನು ಕಿತ್ತುಕೊಂಡ ಮರವನ್ನೇರಿ ಮಂಗ ಕುಳಿತಿದೆ. ಆ ವೇಳೆ ಹಣವೆಲ್ಲಾ ದಾರಿ ಪಾಲಾಗಿದೆ.

Viral News: ಆಟೋರಿಕ್ಷಾದಲ್ಲಿದ್ದ ಪ್ರಯಾಣಿಕನ ಕೈಯಿಂದ 1 ಲಕ್ಷ ರೂ. ಕಿತ್ತೆಸೆದ ಮಂಗ! ನೋಟುಗಳೆಲ್ಲಾ ರಸ್ತೆ ಪಾಲು
ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 05, 2021 | 9:10 AM

Share

ಆಟೋರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯ ಕೈಯಿಂದ ಒಂದು ಲಕ್ಷ ರೂಪಾಯಿ ಹಣವನ್ನು ಕಸಿದುಕೊಂಡ ಮಂಗವೊಂದು ರೋಡಿನ ತುಂಬ ಕಿತ್ತೆಸದ ಘಟನೆ ನಡೆದಿದೆ. ಮಧ್ಯಪ್ರದೇಶದ ಜಬಲ್​ಪುರದಲ್ಲಿ ಈ ಘಟನೆ ನಡೆದಿರುವುದು ವರದಿಗಳಿಂದ ತಿಳಿದು ಬಂದಿದೆ. ಟೆವೆಲ್​ನಲ್ಲಿ ಒಂದು ಲಕ್ಷ ರೂಪಾಯಿ ನಗದನ್ನು ಸುತ್ತಿಕೊಂಡು ಪ್ರಯಾಣಿಕನು ಆಟೋರಿಕ್ಷಾದಲ್ಲಿ ಕುಳಿತಿದ್ದ. ಟ್ರಾಫಿಕ್​ಜಾಮ್​ ಇದ್ದರಿಂದ ಆಟೋ ಕೆಲಹೊತ್ತು ನಿಲ್ಲಬೇಕಾಯಿತು. ಆ ವೇಳೆ ಮಂಗ ಟೆವೆಲ್ ಕಸಿದುಕೊಳ್ಳಲು ಮುಂದಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಟ್ರಾಫಿಕ್ ಜಾಮ್​ನಲ್ಲಿ ಆಟೋರಿಕ್ಷಾ ಸಿಲುಕಿದ್ದರಿಂದ ಪ್ರಯಾಣಿಕನ ಕೈಯಲ್ಲಿದ್ದ ಟೆವೆಲ್ಅನ್ನು ಕಿತ್ತುಕೊಂಡ ಮರವನ್ನೇರಿ ಮಂಗ ಕುಳಿತಿದೆ. ಆ ವೇಳೆ ಹಣವೆಲ್ಲಾ ದಾರಿ ಪಾಲಾಗಿದೆ. ಬಳಿಕ ಪ್ರಯಾಣಿಕ ಒಟ್ಟು 56,000 ರೂಪಾಯಿಯನ್ನು ಹಿಂಪಡೆಯಲು ಸಾಧ್ಯವಾಯಿತು. ಆದರೆ ಉಳಿದ ಹಣಗಳು ಪ್ರಯಾಣಿಕನಿಗೆ ಹಿಂಪಡೆಯಲು ಸಾಧ್ಯವಾಗಲಿಲ್ಲ.

ಪ್ರಯಾಣಿಕನ ಕೈಯಲ್ಲಿದ್ದ ಟೆವೆಲ್ಅನ್ನು ಹಿಡಿದು ಮರವೇರಿದ ಮಂಗ, ಬಳಿಕ ಟೆವೆಲ್ಅನ್ನು ಬಿಚ್ಚಿದೆ ಆ ವೇಳೆ ಅದರಲ್ಲಿದ್ದ ಹಣವೆಲ್ಲಾ ಚೆಲ್ಲಾಪಿಲ್ಲಿಯಾಗಿದೆ. ರಸ್ತೆಯ ತುಂಬೆಲ್ಲಾ ನೋಟುಗಳು ಬಿದ್ದಿದ್ದವು, ಪ್ರಯಾಣಿಕ ಒಟ್ಟು 56,000 ರೂಪಾಯಿ ಪಡೆಯಲು ಸಾಧ್ಯವಾಗಿದೆ. ಉಳಿದ ಹಣ ಆತನಿಗೆ ಸಿಕ್ಕಿಲ್ಲ ಎಂಬ ಮಾಹಿತಿಯನ್ನು ಮಜೋಲಿ ಪೊಲೀಸ್ ಠಾಣೆಯ ಉಸ್ತುವಾರಿ ಸಚಿನ್ ಸಿಂಗ್ ವಿವರಿಸಿದ್ದಾರೆ.

ಇದನ್ನೂ ಓದಿ:

Viral News: ನಾಪತ್ತೆಯಾಗಿದ್ದು ತಾನೇ ಎಂದು ತಿಳಿಯದೆ ಕಾಡಿನಲ್ಲಿ ತನ್ನನ್ನೇ ಹುಡುಕಾಡಿದ ಕುಡುಕ!

Viral News: ಅಕ್ಕನ ಸಮಾಧಿ ಬಿಟ್ಟು ಕದಲದ ಬೆಕ್ಕು; ಮನ ಕಲಕುವ ವಿಡಿಯೋ ವೈರಲ್

Published On - 8:23 am, Tue, 5 October 21

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್