AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಆಟೋರಿಕ್ಷಾದಲ್ಲಿದ್ದ ಪ್ರಯಾಣಿಕನ ಕೈಯಿಂದ 1 ಲಕ್ಷ ರೂ. ಕಿತ್ತೆಸೆದ ಮಂಗ! ನೋಟುಗಳೆಲ್ಲಾ ರಸ್ತೆ ಪಾಲು

ಟ್ರಾಫಿಕ್ ಜಾಮ್​ನಲ್ಲಿ ಆಟೋರಿಕ್ಷಾ ಸಿಲುಕಿದ್ದರಿಂದ ಪ್ರಯಾಣಿಕನ ಕೈಯಲ್ಲಿದ್ದ ಟೆವೆಲ್ಅನ್ನು ಕಿತ್ತುಕೊಂಡ ಮರವನ್ನೇರಿ ಮಂಗ ಕುಳಿತಿದೆ. ಆ ವೇಳೆ ಹಣವೆಲ್ಲಾ ದಾರಿ ಪಾಲಾಗಿದೆ.

Viral News: ಆಟೋರಿಕ್ಷಾದಲ್ಲಿದ್ದ ಪ್ರಯಾಣಿಕನ ಕೈಯಿಂದ 1 ಲಕ್ಷ ರೂ. ಕಿತ್ತೆಸೆದ ಮಂಗ! ನೋಟುಗಳೆಲ್ಲಾ ರಸ್ತೆ ಪಾಲು
ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 05, 2021 | 9:10 AM

Share

ಆಟೋರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯ ಕೈಯಿಂದ ಒಂದು ಲಕ್ಷ ರೂಪಾಯಿ ಹಣವನ್ನು ಕಸಿದುಕೊಂಡ ಮಂಗವೊಂದು ರೋಡಿನ ತುಂಬ ಕಿತ್ತೆಸದ ಘಟನೆ ನಡೆದಿದೆ. ಮಧ್ಯಪ್ರದೇಶದ ಜಬಲ್​ಪುರದಲ್ಲಿ ಈ ಘಟನೆ ನಡೆದಿರುವುದು ವರದಿಗಳಿಂದ ತಿಳಿದು ಬಂದಿದೆ. ಟೆವೆಲ್​ನಲ್ಲಿ ಒಂದು ಲಕ್ಷ ರೂಪಾಯಿ ನಗದನ್ನು ಸುತ್ತಿಕೊಂಡು ಪ್ರಯಾಣಿಕನು ಆಟೋರಿಕ್ಷಾದಲ್ಲಿ ಕುಳಿತಿದ್ದ. ಟ್ರಾಫಿಕ್​ಜಾಮ್​ ಇದ್ದರಿಂದ ಆಟೋ ಕೆಲಹೊತ್ತು ನಿಲ್ಲಬೇಕಾಯಿತು. ಆ ವೇಳೆ ಮಂಗ ಟೆವೆಲ್ ಕಸಿದುಕೊಳ್ಳಲು ಮುಂದಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಟ್ರಾಫಿಕ್ ಜಾಮ್​ನಲ್ಲಿ ಆಟೋರಿಕ್ಷಾ ಸಿಲುಕಿದ್ದರಿಂದ ಪ್ರಯಾಣಿಕನ ಕೈಯಲ್ಲಿದ್ದ ಟೆವೆಲ್ಅನ್ನು ಕಿತ್ತುಕೊಂಡ ಮರವನ್ನೇರಿ ಮಂಗ ಕುಳಿತಿದೆ. ಆ ವೇಳೆ ಹಣವೆಲ್ಲಾ ದಾರಿ ಪಾಲಾಗಿದೆ. ಬಳಿಕ ಪ್ರಯಾಣಿಕ ಒಟ್ಟು 56,000 ರೂಪಾಯಿಯನ್ನು ಹಿಂಪಡೆಯಲು ಸಾಧ್ಯವಾಯಿತು. ಆದರೆ ಉಳಿದ ಹಣಗಳು ಪ್ರಯಾಣಿಕನಿಗೆ ಹಿಂಪಡೆಯಲು ಸಾಧ್ಯವಾಗಲಿಲ್ಲ.

ಪ್ರಯಾಣಿಕನ ಕೈಯಲ್ಲಿದ್ದ ಟೆವೆಲ್ಅನ್ನು ಹಿಡಿದು ಮರವೇರಿದ ಮಂಗ, ಬಳಿಕ ಟೆವೆಲ್ಅನ್ನು ಬಿಚ್ಚಿದೆ ಆ ವೇಳೆ ಅದರಲ್ಲಿದ್ದ ಹಣವೆಲ್ಲಾ ಚೆಲ್ಲಾಪಿಲ್ಲಿಯಾಗಿದೆ. ರಸ್ತೆಯ ತುಂಬೆಲ್ಲಾ ನೋಟುಗಳು ಬಿದ್ದಿದ್ದವು, ಪ್ರಯಾಣಿಕ ಒಟ್ಟು 56,000 ರೂಪಾಯಿ ಪಡೆಯಲು ಸಾಧ್ಯವಾಗಿದೆ. ಉಳಿದ ಹಣ ಆತನಿಗೆ ಸಿಕ್ಕಿಲ್ಲ ಎಂಬ ಮಾಹಿತಿಯನ್ನು ಮಜೋಲಿ ಪೊಲೀಸ್ ಠಾಣೆಯ ಉಸ್ತುವಾರಿ ಸಚಿನ್ ಸಿಂಗ್ ವಿವರಿಸಿದ್ದಾರೆ.

ಇದನ್ನೂ ಓದಿ:

Viral News: ನಾಪತ್ತೆಯಾಗಿದ್ದು ತಾನೇ ಎಂದು ತಿಳಿಯದೆ ಕಾಡಿನಲ್ಲಿ ತನ್ನನ್ನೇ ಹುಡುಕಾಡಿದ ಕುಡುಕ!

Viral News: ಅಕ್ಕನ ಸಮಾಧಿ ಬಿಟ್ಟು ಕದಲದ ಬೆಕ್ಕು; ಮನ ಕಲಕುವ ವಿಡಿಯೋ ವೈರಲ್

Published On - 8:23 am, Tue, 5 October 21

Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು