AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಆಟೋರಿಕ್ಷಾದಲ್ಲಿದ್ದ ಪ್ರಯಾಣಿಕನ ಕೈಯಿಂದ 1 ಲಕ್ಷ ರೂ. ಕಿತ್ತೆಸೆದ ಮಂಗ! ನೋಟುಗಳೆಲ್ಲಾ ರಸ್ತೆ ಪಾಲು

ಟ್ರಾಫಿಕ್ ಜಾಮ್​ನಲ್ಲಿ ಆಟೋರಿಕ್ಷಾ ಸಿಲುಕಿದ್ದರಿಂದ ಪ್ರಯಾಣಿಕನ ಕೈಯಲ್ಲಿದ್ದ ಟೆವೆಲ್ಅನ್ನು ಕಿತ್ತುಕೊಂಡ ಮರವನ್ನೇರಿ ಮಂಗ ಕುಳಿತಿದೆ. ಆ ವೇಳೆ ಹಣವೆಲ್ಲಾ ದಾರಿ ಪಾಲಾಗಿದೆ.

Viral News: ಆಟೋರಿಕ್ಷಾದಲ್ಲಿದ್ದ ಪ್ರಯಾಣಿಕನ ಕೈಯಿಂದ 1 ಲಕ್ಷ ರೂ. ಕಿತ್ತೆಸೆದ ಮಂಗ! ನೋಟುಗಳೆಲ್ಲಾ ರಸ್ತೆ ಪಾಲು
ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 05, 2021 | 9:10 AM

Share

ಆಟೋರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯ ಕೈಯಿಂದ ಒಂದು ಲಕ್ಷ ರೂಪಾಯಿ ಹಣವನ್ನು ಕಸಿದುಕೊಂಡ ಮಂಗವೊಂದು ರೋಡಿನ ತುಂಬ ಕಿತ್ತೆಸದ ಘಟನೆ ನಡೆದಿದೆ. ಮಧ್ಯಪ್ರದೇಶದ ಜಬಲ್​ಪುರದಲ್ಲಿ ಈ ಘಟನೆ ನಡೆದಿರುವುದು ವರದಿಗಳಿಂದ ತಿಳಿದು ಬಂದಿದೆ. ಟೆವೆಲ್​ನಲ್ಲಿ ಒಂದು ಲಕ್ಷ ರೂಪಾಯಿ ನಗದನ್ನು ಸುತ್ತಿಕೊಂಡು ಪ್ರಯಾಣಿಕನು ಆಟೋರಿಕ್ಷಾದಲ್ಲಿ ಕುಳಿತಿದ್ದ. ಟ್ರಾಫಿಕ್​ಜಾಮ್​ ಇದ್ದರಿಂದ ಆಟೋ ಕೆಲಹೊತ್ತು ನಿಲ್ಲಬೇಕಾಯಿತು. ಆ ವೇಳೆ ಮಂಗ ಟೆವೆಲ್ ಕಸಿದುಕೊಳ್ಳಲು ಮುಂದಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಟ್ರಾಫಿಕ್ ಜಾಮ್​ನಲ್ಲಿ ಆಟೋರಿಕ್ಷಾ ಸಿಲುಕಿದ್ದರಿಂದ ಪ್ರಯಾಣಿಕನ ಕೈಯಲ್ಲಿದ್ದ ಟೆವೆಲ್ಅನ್ನು ಕಿತ್ತುಕೊಂಡ ಮರವನ್ನೇರಿ ಮಂಗ ಕುಳಿತಿದೆ. ಆ ವೇಳೆ ಹಣವೆಲ್ಲಾ ದಾರಿ ಪಾಲಾಗಿದೆ. ಬಳಿಕ ಪ್ರಯಾಣಿಕ ಒಟ್ಟು 56,000 ರೂಪಾಯಿಯನ್ನು ಹಿಂಪಡೆಯಲು ಸಾಧ್ಯವಾಯಿತು. ಆದರೆ ಉಳಿದ ಹಣಗಳು ಪ್ರಯಾಣಿಕನಿಗೆ ಹಿಂಪಡೆಯಲು ಸಾಧ್ಯವಾಗಲಿಲ್ಲ.

ಪ್ರಯಾಣಿಕನ ಕೈಯಲ್ಲಿದ್ದ ಟೆವೆಲ್ಅನ್ನು ಹಿಡಿದು ಮರವೇರಿದ ಮಂಗ, ಬಳಿಕ ಟೆವೆಲ್ಅನ್ನು ಬಿಚ್ಚಿದೆ ಆ ವೇಳೆ ಅದರಲ್ಲಿದ್ದ ಹಣವೆಲ್ಲಾ ಚೆಲ್ಲಾಪಿಲ್ಲಿಯಾಗಿದೆ. ರಸ್ತೆಯ ತುಂಬೆಲ್ಲಾ ನೋಟುಗಳು ಬಿದ್ದಿದ್ದವು, ಪ್ರಯಾಣಿಕ ಒಟ್ಟು 56,000 ರೂಪಾಯಿ ಪಡೆಯಲು ಸಾಧ್ಯವಾಗಿದೆ. ಉಳಿದ ಹಣ ಆತನಿಗೆ ಸಿಕ್ಕಿಲ್ಲ ಎಂಬ ಮಾಹಿತಿಯನ್ನು ಮಜೋಲಿ ಪೊಲೀಸ್ ಠಾಣೆಯ ಉಸ್ತುವಾರಿ ಸಚಿನ್ ಸಿಂಗ್ ವಿವರಿಸಿದ್ದಾರೆ.

ಇದನ್ನೂ ಓದಿ:

Viral News: ನಾಪತ್ತೆಯಾಗಿದ್ದು ತಾನೇ ಎಂದು ತಿಳಿಯದೆ ಕಾಡಿನಲ್ಲಿ ತನ್ನನ್ನೇ ಹುಡುಕಾಡಿದ ಕುಡುಕ!

Viral News: ಅಕ್ಕನ ಸಮಾಧಿ ಬಿಟ್ಟು ಕದಲದ ಬೆಕ್ಕು; ಮನ ಕಲಕುವ ವಿಡಿಯೋ ವೈರಲ್

Published On - 8:23 am, Tue, 5 October 21

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್