AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಆಟೋರಿಕ್ಷಾದಲ್ಲಿದ್ದ ಪ್ರಯಾಣಿಕನ ಕೈಯಿಂದ 1 ಲಕ್ಷ ರೂ. ಕಿತ್ತೆಸೆದ ಮಂಗ! ನೋಟುಗಳೆಲ್ಲಾ ರಸ್ತೆ ಪಾಲು

ಟ್ರಾಫಿಕ್ ಜಾಮ್​ನಲ್ಲಿ ಆಟೋರಿಕ್ಷಾ ಸಿಲುಕಿದ್ದರಿಂದ ಪ್ರಯಾಣಿಕನ ಕೈಯಲ್ಲಿದ್ದ ಟೆವೆಲ್ಅನ್ನು ಕಿತ್ತುಕೊಂಡ ಮರವನ್ನೇರಿ ಮಂಗ ಕುಳಿತಿದೆ. ಆ ವೇಳೆ ಹಣವೆಲ್ಲಾ ದಾರಿ ಪಾಲಾಗಿದೆ.

Viral News: ಆಟೋರಿಕ್ಷಾದಲ್ಲಿದ್ದ ಪ್ರಯಾಣಿಕನ ಕೈಯಿಂದ 1 ಲಕ್ಷ ರೂ. ಕಿತ್ತೆಸೆದ ಮಂಗ! ನೋಟುಗಳೆಲ್ಲಾ ರಸ್ತೆ ಪಾಲು
ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 05, 2021 | 9:10 AM

Share

ಆಟೋರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯ ಕೈಯಿಂದ ಒಂದು ಲಕ್ಷ ರೂಪಾಯಿ ಹಣವನ್ನು ಕಸಿದುಕೊಂಡ ಮಂಗವೊಂದು ರೋಡಿನ ತುಂಬ ಕಿತ್ತೆಸದ ಘಟನೆ ನಡೆದಿದೆ. ಮಧ್ಯಪ್ರದೇಶದ ಜಬಲ್​ಪುರದಲ್ಲಿ ಈ ಘಟನೆ ನಡೆದಿರುವುದು ವರದಿಗಳಿಂದ ತಿಳಿದು ಬಂದಿದೆ. ಟೆವೆಲ್​ನಲ್ಲಿ ಒಂದು ಲಕ್ಷ ರೂಪಾಯಿ ನಗದನ್ನು ಸುತ್ತಿಕೊಂಡು ಪ್ರಯಾಣಿಕನು ಆಟೋರಿಕ್ಷಾದಲ್ಲಿ ಕುಳಿತಿದ್ದ. ಟ್ರಾಫಿಕ್​ಜಾಮ್​ ಇದ್ದರಿಂದ ಆಟೋ ಕೆಲಹೊತ್ತು ನಿಲ್ಲಬೇಕಾಯಿತು. ಆ ವೇಳೆ ಮಂಗ ಟೆವೆಲ್ ಕಸಿದುಕೊಳ್ಳಲು ಮುಂದಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಟ್ರಾಫಿಕ್ ಜಾಮ್​ನಲ್ಲಿ ಆಟೋರಿಕ್ಷಾ ಸಿಲುಕಿದ್ದರಿಂದ ಪ್ರಯಾಣಿಕನ ಕೈಯಲ್ಲಿದ್ದ ಟೆವೆಲ್ಅನ್ನು ಕಿತ್ತುಕೊಂಡ ಮರವನ್ನೇರಿ ಮಂಗ ಕುಳಿತಿದೆ. ಆ ವೇಳೆ ಹಣವೆಲ್ಲಾ ದಾರಿ ಪಾಲಾಗಿದೆ. ಬಳಿಕ ಪ್ರಯಾಣಿಕ ಒಟ್ಟು 56,000 ರೂಪಾಯಿಯನ್ನು ಹಿಂಪಡೆಯಲು ಸಾಧ್ಯವಾಯಿತು. ಆದರೆ ಉಳಿದ ಹಣಗಳು ಪ್ರಯಾಣಿಕನಿಗೆ ಹಿಂಪಡೆಯಲು ಸಾಧ್ಯವಾಗಲಿಲ್ಲ.

ಪ್ರಯಾಣಿಕನ ಕೈಯಲ್ಲಿದ್ದ ಟೆವೆಲ್ಅನ್ನು ಹಿಡಿದು ಮರವೇರಿದ ಮಂಗ, ಬಳಿಕ ಟೆವೆಲ್ಅನ್ನು ಬಿಚ್ಚಿದೆ ಆ ವೇಳೆ ಅದರಲ್ಲಿದ್ದ ಹಣವೆಲ್ಲಾ ಚೆಲ್ಲಾಪಿಲ್ಲಿಯಾಗಿದೆ. ರಸ್ತೆಯ ತುಂಬೆಲ್ಲಾ ನೋಟುಗಳು ಬಿದ್ದಿದ್ದವು, ಪ್ರಯಾಣಿಕ ಒಟ್ಟು 56,000 ರೂಪಾಯಿ ಪಡೆಯಲು ಸಾಧ್ಯವಾಗಿದೆ. ಉಳಿದ ಹಣ ಆತನಿಗೆ ಸಿಕ್ಕಿಲ್ಲ ಎಂಬ ಮಾಹಿತಿಯನ್ನು ಮಜೋಲಿ ಪೊಲೀಸ್ ಠಾಣೆಯ ಉಸ್ತುವಾರಿ ಸಚಿನ್ ಸಿಂಗ್ ವಿವರಿಸಿದ್ದಾರೆ.

ಇದನ್ನೂ ಓದಿ:

Viral News: ನಾಪತ್ತೆಯಾಗಿದ್ದು ತಾನೇ ಎಂದು ತಿಳಿಯದೆ ಕಾಡಿನಲ್ಲಿ ತನ್ನನ್ನೇ ಹುಡುಕಾಡಿದ ಕುಡುಕ!

Viral News: ಅಕ್ಕನ ಸಮಾಧಿ ಬಿಟ್ಟು ಕದಲದ ಬೆಕ್ಕು; ಮನ ಕಲಕುವ ವಿಡಿಯೋ ವೈರಲ್

Published On - 8:23 am, Tue, 5 October 21

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ