AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಆಟೋರಿಕ್ಷಾದಲ್ಲಿದ್ದ ಪ್ರಯಾಣಿಕನ ಕೈಯಿಂದ 1 ಲಕ್ಷ ರೂ. ಕಿತ್ತೆಸೆದ ಮಂಗ! ನೋಟುಗಳೆಲ್ಲಾ ರಸ್ತೆ ಪಾಲು

ಟ್ರಾಫಿಕ್ ಜಾಮ್​ನಲ್ಲಿ ಆಟೋರಿಕ್ಷಾ ಸಿಲುಕಿದ್ದರಿಂದ ಪ್ರಯಾಣಿಕನ ಕೈಯಲ್ಲಿದ್ದ ಟೆವೆಲ್ಅನ್ನು ಕಿತ್ತುಕೊಂಡ ಮರವನ್ನೇರಿ ಮಂಗ ಕುಳಿತಿದೆ. ಆ ವೇಳೆ ಹಣವೆಲ್ಲಾ ದಾರಿ ಪಾಲಾಗಿದೆ.

Viral News: ಆಟೋರಿಕ್ಷಾದಲ್ಲಿದ್ದ ಪ್ರಯಾಣಿಕನ ಕೈಯಿಂದ 1 ಲಕ್ಷ ರೂ. ಕಿತ್ತೆಸೆದ ಮಂಗ! ನೋಟುಗಳೆಲ್ಲಾ ರಸ್ತೆ ಪಾಲು
ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 05, 2021 | 9:10 AM

Share

ಆಟೋರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯ ಕೈಯಿಂದ ಒಂದು ಲಕ್ಷ ರೂಪಾಯಿ ಹಣವನ್ನು ಕಸಿದುಕೊಂಡ ಮಂಗವೊಂದು ರೋಡಿನ ತುಂಬ ಕಿತ್ತೆಸದ ಘಟನೆ ನಡೆದಿದೆ. ಮಧ್ಯಪ್ರದೇಶದ ಜಬಲ್​ಪುರದಲ್ಲಿ ಈ ಘಟನೆ ನಡೆದಿರುವುದು ವರದಿಗಳಿಂದ ತಿಳಿದು ಬಂದಿದೆ. ಟೆವೆಲ್​ನಲ್ಲಿ ಒಂದು ಲಕ್ಷ ರೂಪಾಯಿ ನಗದನ್ನು ಸುತ್ತಿಕೊಂಡು ಪ್ರಯಾಣಿಕನು ಆಟೋರಿಕ್ಷಾದಲ್ಲಿ ಕುಳಿತಿದ್ದ. ಟ್ರಾಫಿಕ್​ಜಾಮ್​ ಇದ್ದರಿಂದ ಆಟೋ ಕೆಲಹೊತ್ತು ನಿಲ್ಲಬೇಕಾಯಿತು. ಆ ವೇಳೆ ಮಂಗ ಟೆವೆಲ್ ಕಸಿದುಕೊಳ್ಳಲು ಮುಂದಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಟ್ರಾಫಿಕ್ ಜಾಮ್​ನಲ್ಲಿ ಆಟೋರಿಕ್ಷಾ ಸಿಲುಕಿದ್ದರಿಂದ ಪ್ರಯಾಣಿಕನ ಕೈಯಲ್ಲಿದ್ದ ಟೆವೆಲ್ಅನ್ನು ಕಿತ್ತುಕೊಂಡ ಮರವನ್ನೇರಿ ಮಂಗ ಕುಳಿತಿದೆ. ಆ ವೇಳೆ ಹಣವೆಲ್ಲಾ ದಾರಿ ಪಾಲಾಗಿದೆ. ಬಳಿಕ ಪ್ರಯಾಣಿಕ ಒಟ್ಟು 56,000 ರೂಪಾಯಿಯನ್ನು ಹಿಂಪಡೆಯಲು ಸಾಧ್ಯವಾಯಿತು. ಆದರೆ ಉಳಿದ ಹಣಗಳು ಪ್ರಯಾಣಿಕನಿಗೆ ಹಿಂಪಡೆಯಲು ಸಾಧ್ಯವಾಗಲಿಲ್ಲ.

ಪ್ರಯಾಣಿಕನ ಕೈಯಲ್ಲಿದ್ದ ಟೆವೆಲ್ಅನ್ನು ಹಿಡಿದು ಮರವೇರಿದ ಮಂಗ, ಬಳಿಕ ಟೆವೆಲ್ಅನ್ನು ಬಿಚ್ಚಿದೆ ಆ ವೇಳೆ ಅದರಲ್ಲಿದ್ದ ಹಣವೆಲ್ಲಾ ಚೆಲ್ಲಾಪಿಲ್ಲಿಯಾಗಿದೆ. ರಸ್ತೆಯ ತುಂಬೆಲ್ಲಾ ನೋಟುಗಳು ಬಿದ್ದಿದ್ದವು, ಪ್ರಯಾಣಿಕ ಒಟ್ಟು 56,000 ರೂಪಾಯಿ ಪಡೆಯಲು ಸಾಧ್ಯವಾಗಿದೆ. ಉಳಿದ ಹಣ ಆತನಿಗೆ ಸಿಕ್ಕಿಲ್ಲ ಎಂಬ ಮಾಹಿತಿಯನ್ನು ಮಜೋಲಿ ಪೊಲೀಸ್ ಠಾಣೆಯ ಉಸ್ತುವಾರಿ ಸಚಿನ್ ಸಿಂಗ್ ವಿವರಿಸಿದ್ದಾರೆ.

ಇದನ್ನೂ ಓದಿ:

Viral News: ನಾಪತ್ತೆಯಾಗಿದ್ದು ತಾನೇ ಎಂದು ತಿಳಿಯದೆ ಕಾಡಿನಲ್ಲಿ ತನ್ನನ್ನೇ ಹುಡುಕಾಡಿದ ಕುಡುಕ!

Viral News: ಅಕ್ಕನ ಸಮಾಧಿ ಬಿಟ್ಟು ಕದಲದ ಬೆಕ್ಕು; ಮನ ಕಲಕುವ ವಿಡಿಯೋ ವೈರಲ್

Published On - 8:23 am, Tue, 5 October 21

Follow Us
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ