AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಆಟೋರಿಕ್ಷಾದಲ್ಲಿದ್ದ ಪ್ರಯಾಣಿಕನ ಕೈಯಿಂದ 1 ಲಕ್ಷ ರೂ. ಕಿತ್ತೆಸೆದ ಮಂಗ! ನೋಟುಗಳೆಲ್ಲಾ ರಸ್ತೆ ಪಾಲು

ಟ್ರಾಫಿಕ್ ಜಾಮ್​ನಲ್ಲಿ ಆಟೋರಿಕ್ಷಾ ಸಿಲುಕಿದ್ದರಿಂದ ಪ್ರಯಾಣಿಕನ ಕೈಯಲ್ಲಿದ್ದ ಟೆವೆಲ್ಅನ್ನು ಕಿತ್ತುಕೊಂಡ ಮರವನ್ನೇರಿ ಮಂಗ ಕುಳಿತಿದೆ. ಆ ವೇಳೆ ಹಣವೆಲ್ಲಾ ದಾರಿ ಪಾಲಾಗಿದೆ.

Viral News: ಆಟೋರಿಕ್ಷಾದಲ್ಲಿದ್ದ ಪ್ರಯಾಣಿಕನ ಕೈಯಿಂದ 1 ಲಕ್ಷ ರೂ. ಕಿತ್ತೆಸೆದ ಮಂಗ! ನೋಟುಗಳೆಲ್ಲಾ ರಸ್ತೆ ಪಾಲು
ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 05, 2021 | 9:10 AM

Share

ಆಟೋರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯ ಕೈಯಿಂದ ಒಂದು ಲಕ್ಷ ರೂಪಾಯಿ ಹಣವನ್ನು ಕಸಿದುಕೊಂಡ ಮಂಗವೊಂದು ರೋಡಿನ ತುಂಬ ಕಿತ್ತೆಸದ ಘಟನೆ ನಡೆದಿದೆ. ಮಧ್ಯಪ್ರದೇಶದ ಜಬಲ್​ಪುರದಲ್ಲಿ ಈ ಘಟನೆ ನಡೆದಿರುವುದು ವರದಿಗಳಿಂದ ತಿಳಿದು ಬಂದಿದೆ. ಟೆವೆಲ್​ನಲ್ಲಿ ಒಂದು ಲಕ್ಷ ರೂಪಾಯಿ ನಗದನ್ನು ಸುತ್ತಿಕೊಂಡು ಪ್ರಯಾಣಿಕನು ಆಟೋರಿಕ್ಷಾದಲ್ಲಿ ಕುಳಿತಿದ್ದ. ಟ್ರಾಫಿಕ್​ಜಾಮ್​ ಇದ್ದರಿಂದ ಆಟೋ ಕೆಲಹೊತ್ತು ನಿಲ್ಲಬೇಕಾಯಿತು. ಆ ವೇಳೆ ಮಂಗ ಟೆವೆಲ್ ಕಸಿದುಕೊಳ್ಳಲು ಮುಂದಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಟ್ರಾಫಿಕ್ ಜಾಮ್​ನಲ್ಲಿ ಆಟೋರಿಕ್ಷಾ ಸಿಲುಕಿದ್ದರಿಂದ ಪ್ರಯಾಣಿಕನ ಕೈಯಲ್ಲಿದ್ದ ಟೆವೆಲ್ಅನ್ನು ಕಿತ್ತುಕೊಂಡ ಮರವನ್ನೇರಿ ಮಂಗ ಕುಳಿತಿದೆ. ಆ ವೇಳೆ ಹಣವೆಲ್ಲಾ ದಾರಿ ಪಾಲಾಗಿದೆ. ಬಳಿಕ ಪ್ರಯಾಣಿಕ ಒಟ್ಟು 56,000 ರೂಪಾಯಿಯನ್ನು ಹಿಂಪಡೆಯಲು ಸಾಧ್ಯವಾಯಿತು. ಆದರೆ ಉಳಿದ ಹಣಗಳು ಪ್ರಯಾಣಿಕನಿಗೆ ಹಿಂಪಡೆಯಲು ಸಾಧ್ಯವಾಗಲಿಲ್ಲ.

ಪ್ರಯಾಣಿಕನ ಕೈಯಲ್ಲಿದ್ದ ಟೆವೆಲ್ಅನ್ನು ಹಿಡಿದು ಮರವೇರಿದ ಮಂಗ, ಬಳಿಕ ಟೆವೆಲ್ಅನ್ನು ಬಿಚ್ಚಿದೆ ಆ ವೇಳೆ ಅದರಲ್ಲಿದ್ದ ಹಣವೆಲ್ಲಾ ಚೆಲ್ಲಾಪಿಲ್ಲಿಯಾಗಿದೆ. ರಸ್ತೆಯ ತುಂಬೆಲ್ಲಾ ನೋಟುಗಳು ಬಿದ್ದಿದ್ದವು, ಪ್ರಯಾಣಿಕ ಒಟ್ಟು 56,000 ರೂಪಾಯಿ ಪಡೆಯಲು ಸಾಧ್ಯವಾಗಿದೆ. ಉಳಿದ ಹಣ ಆತನಿಗೆ ಸಿಕ್ಕಿಲ್ಲ ಎಂಬ ಮಾಹಿತಿಯನ್ನು ಮಜೋಲಿ ಪೊಲೀಸ್ ಠಾಣೆಯ ಉಸ್ತುವಾರಿ ಸಚಿನ್ ಸಿಂಗ್ ವಿವರಿಸಿದ್ದಾರೆ.

ಇದನ್ನೂ ಓದಿ:

Viral News: ನಾಪತ್ತೆಯಾಗಿದ್ದು ತಾನೇ ಎಂದು ತಿಳಿಯದೆ ಕಾಡಿನಲ್ಲಿ ತನ್ನನ್ನೇ ಹುಡುಕಾಡಿದ ಕುಡುಕ!

Viral News: ಅಕ್ಕನ ಸಮಾಧಿ ಬಿಟ್ಟು ಕದಲದ ಬೆಕ್ಕು; ಮನ ಕಲಕುವ ವಿಡಿಯೋ ವೈರಲ್

Published On - 8:23 am, Tue, 5 October 21

Follow Us
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ