AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಆಟೋರಿಕ್ಷಾದಲ್ಲಿದ್ದ ಪ್ರಯಾಣಿಕನ ಕೈಯಿಂದ 1 ಲಕ್ಷ ರೂ. ಕಿತ್ತೆಸೆದ ಮಂಗ! ನೋಟುಗಳೆಲ್ಲಾ ರಸ್ತೆ ಪಾಲು

ಟ್ರಾಫಿಕ್ ಜಾಮ್​ನಲ್ಲಿ ಆಟೋರಿಕ್ಷಾ ಸಿಲುಕಿದ್ದರಿಂದ ಪ್ರಯಾಣಿಕನ ಕೈಯಲ್ಲಿದ್ದ ಟೆವೆಲ್ಅನ್ನು ಕಿತ್ತುಕೊಂಡ ಮರವನ್ನೇರಿ ಮಂಗ ಕುಳಿತಿದೆ. ಆ ವೇಳೆ ಹಣವೆಲ್ಲಾ ದಾರಿ ಪಾಲಾಗಿದೆ.

Viral News: ಆಟೋರಿಕ್ಷಾದಲ್ಲಿದ್ದ ಪ್ರಯಾಣಿಕನ ಕೈಯಿಂದ 1 ಲಕ್ಷ ರೂ. ಕಿತ್ತೆಸೆದ ಮಂಗ! ನೋಟುಗಳೆಲ್ಲಾ ರಸ್ತೆ ಪಾಲು
ಸಾಂಕೇತಿಕ ಚಿತ್ರ
TV9 Web
| Updated By: Digi Tech Desk|

Updated on:Oct 05, 2021 | 9:10 AM

Share

ಆಟೋರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯ ಕೈಯಿಂದ ಒಂದು ಲಕ್ಷ ರೂಪಾಯಿ ಹಣವನ್ನು ಕಸಿದುಕೊಂಡ ಮಂಗವೊಂದು ರೋಡಿನ ತುಂಬ ಕಿತ್ತೆಸದ ಘಟನೆ ನಡೆದಿದೆ. ಮಧ್ಯಪ್ರದೇಶದ ಜಬಲ್​ಪುರದಲ್ಲಿ ಈ ಘಟನೆ ನಡೆದಿರುವುದು ವರದಿಗಳಿಂದ ತಿಳಿದು ಬಂದಿದೆ. ಟೆವೆಲ್​ನಲ್ಲಿ ಒಂದು ಲಕ್ಷ ರೂಪಾಯಿ ನಗದನ್ನು ಸುತ್ತಿಕೊಂಡು ಪ್ರಯಾಣಿಕನು ಆಟೋರಿಕ್ಷಾದಲ್ಲಿ ಕುಳಿತಿದ್ದ. ಟ್ರಾಫಿಕ್​ಜಾಮ್​ ಇದ್ದರಿಂದ ಆಟೋ ಕೆಲಹೊತ್ತು ನಿಲ್ಲಬೇಕಾಯಿತು. ಆ ವೇಳೆ ಮಂಗ ಟೆವೆಲ್ ಕಸಿದುಕೊಳ್ಳಲು ಮುಂದಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಟ್ರಾಫಿಕ್ ಜಾಮ್​ನಲ್ಲಿ ಆಟೋರಿಕ್ಷಾ ಸಿಲುಕಿದ್ದರಿಂದ ಪ್ರಯಾಣಿಕನ ಕೈಯಲ್ಲಿದ್ದ ಟೆವೆಲ್ಅನ್ನು ಕಿತ್ತುಕೊಂಡ ಮರವನ್ನೇರಿ ಮಂಗ ಕುಳಿತಿದೆ. ಆ ವೇಳೆ ಹಣವೆಲ್ಲಾ ದಾರಿ ಪಾಲಾಗಿದೆ. ಬಳಿಕ ಪ್ರಯಾಣಿಕ ಒಟ್ಟು 56,000 ರೂಪಾಯಿಯನ್ನು ಹಿಂಪಡೆಯಲು ಸಾಧ್ಯವಾಯಿತು. ಆದರೆ ಉಳಿದ ಹಣಗಳು ಪ್ರಯಾಣಿಕನಿಗೆ ಹಿಂಪಡೆಯಲು ಸಾಧ್ಯವಾಗಲಿಲ್ಲ.

ಪ್ರಯಾಣಿಕನ ಕೈಯಲ್ಲಿದ್ದ ಟೆವೆಲ್ಅನ್ನು ಹಿಡಿದು ಮರವೇರಿದ ಮಂಗ, ಬಳಿಕ ಟೆವೆಲ್ಅನ್ನು ಬಿಚ್ಚಿದೆ ಆ ವೇಳೆ ಅದರಲ್ಲಿದ್ದ ಹಣವೆಲ್ಲಾ ಚೆಲ್ಲಾಪಿಲ್ಲಿಯಾಗಿದೆ. ರಸ್ತೆಯ ತುಂಬೆಲ್ಲಾ ನೋಟುಗಳು ಬಿದ್ದಿದ್ದವು, ಪ್ರಯಾಣಿಕ ಒಟ್ಟು 56,000 ರೂಪಾಯಿ ಪಡೆಯಲು ಸಾಧ್ಯವಾಗಿದೆ. ಉಳಿದ ಹಣ ಆತನಿಗೆ ಸಿಕ್ಕಿಲ್ಲ ಎಂಬ ಮಾಹಿತಿಯನ್ನು ಮಜೋಲಿ ಪೊಲೀಸ್ ಠಾಣೆಯ ಉಸ್ತುವಾರಿ ಸಚಿನ್ ಸಿಂಗ್ ವಿವರಿಸಿದ್ದಾರೆ.

ಇದನ್ನೂ ಓದಿ:

Viral News: ನಾಪತ್ತೆಯಾಗಿದ್ದು ತಾನೇ ಎಂದು ತಿಳಿಯದೆ ಕಾಡಿನಲ್ಲಿ ತನ್ನನ್ನೇ ಹುಡುಕಾಡಿದ ಕುಡುಕ!

Viral News: ಅಕ್ಕನ ಸಮಾಧಿ ಬಿಟ್ಟು ಕದಲದ ಬೆಕ್ಕು; ಮನ ಕಲಕುವ ವಿಡಿಯೋ ವೈರಲ್

Published On - 8:23 am, Tue, 5 October 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ