AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral : ಗೇಟ್ ಹಾರಲು ಯತ್ನಿಸುತ್ತಿರುವ ದೈತ್ಯ ಮೊಸಳೆಯ ವಿಡಿಯೋ ವೈರಲ್​​

10 ಅಡಿ ಉದ್ದದ ದೈತ್ಯ ಮೊಸಳೆಯು ಗೇಟ್ ಹತ್ತಲು ಪ್ರಯತ್ನಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಘಟನೆಯನ್ನು ಕಣ್ಣಾರೆ ಕಂಡ ಸ್ಥಳೀಯ ಜನರು ಕ್ಯಾಮರಾದಲ್ಲಿ ರೆಕಾರ್ಡ್ ಮಾಡಿ ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದೆ.

Video Viral : ಗೇಟ್ ಹಾರಲು ಯತ್ನಿಸುತ್ತಿರುವ ದೈತ್ಯ ಮೊಸಳೆಯ ವಿಡಿಯೋ ವೈರಲ್​​
ಅಕ್ಷತಾ ವರ್ಕಾಡಿ
|

Updated on: May 30, 2024 | 3:44 PM

Share

ಉತ್ತರ ಪ್ರದೇಶ: ಬುಲಾನ್ಸ್‌ಧರ್‌ನ ನರೋರಾನ ಗಂಗಾ ಘಾಟ್‌ನ ಕಾಲುವೆಯ ಬಳಿ ಬುಧವಾರ ಬೆಳಗ್ಗೆ 10 ಅಡಿ ಉದ್ದದ ಮೊಸಳೆ ಕಾಣಿಸಿಕೊಂಡಿದ್ದು, ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಬೃಹತ್ ಮೊಸಳೆ ಅಚಾನಕ್ಕಾಗಿ ನೀರಿನಿಂದ ಹೊರ ಬಂದಿದ್ದು, ಮತ್ತೆ ನದಿಗೆ ಹಾರಲು ಯತ್ನಿಸುತ್ತಿರುವುದು, ಅಲ್ಲಿನ ಗೇಟಿನ ಮೇಲೆ ಹತ್ತಲು ಯತ್ನಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ.

10 ಅಡಿ ಉದ್ದದ ದೈತ್ಯ ಮೊಸಳೆಯು ಗೇಟ್ ಹತ್ತಲು ಪ್ರಯತ್ನಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಘಟನೆಯನ್ನು ಕಣ್ಣಾರೆ ಕಂಡ ಸ್ಥಳೀಯ ಜನರು ಕ್ಯಾಮರಾದಲ್ಲಿ ರೆಕಾರ್ಡ್ ಮಾಡಿ ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದೆ.

ಹಿಂದಿ ನ್ಯೂಸ್ ಪೋರ್ಟಲ್, ಲೈವ್ ಹಿಂದೂಸ್ತಾನ್‌ನಲ್ಲಿನ ವರದಿಯ ಪ್ರಕಾರ, ದಾರಿತಪ್ಪಿ ನೀರಿನಿಂದ ಹೊರಬಂದಿದ್ದ ಮತ್ತು ಮತ್ತೆ ನೀರಿಗೆ ಮರಳಲು ಸಹಾಯಕ್ಕಾಗಿ ಓಡಾಡುತ್ತಿದ್ದ ಮೊಸಳೆಯನ್ನು ಅರಣ್ಯ ಅಧಿಕಾರಿಗಳು ರಕ್ಷಿಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಮದುವೆಯಾದ ಎರಡೇ ದಿನದಲ್ಲೇ ಮಗುವಿಗೆ ಜನ್ಮ ನೀಡಿದ ಯುವತಿ; ಶಾಕ್​​ಗೆ ಒಳಗಾಗ ವರನ ಕುಟುಂಬ

ಅರಣ್ಯ ರೇಂಜ್ ಅಧಿಕಾರಿ ಮೋಹಿತ್ ಚೌಧರಿ ಅವರು ರಕ್ಷಣಾ ತಜ್ಞ ಪವನ್ ಕುಮಾರ್ ಅವರೊಂದಿಗೆ ಎಚ್ಚರಿಕೆಯಿಂದ ಪ್ರಯತ್ನದಿಂದ ಮೊಸಳೆಯನ್ನು ರಕ್ಷಿಸಿದ್ದಾರೆ ಎಂದು ಸುದ್ದಿ ವರದಿ ಉಲ್ಲೇಖಿಸಿದೆ. ಅಲ್ಲಿನ ಸಿಹಿನೀರಿನ ಕಾಲುವೆಯಿಂದ ತಪ್ಪಿಸಿಕೊಂಡ ಹೆಣ್ಣು ಮೊಸಳೆ ಎಂದು ಗುರುತಿಸಲಾಗಿದೆ. ನಂತರ, ಅದನ್ನು ಪಿಎಲ್‌ಜಿಸಿ ಕಾಲುವೆಯಲ್ಲಿ ಬಿಡಲಾಯಿತು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ