AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral : ಗೇಟ್ ಹಾರಲು ಯತ್ನಿಸುತ್ತಿರುವ ದೈತ್ಯ ಮೊಸಳೆಯ ವಿಡಿಯೋ ವೈರಲ್​​

10 ಅಡಿ ಉದ್ದದ ದೈತ್ಯ ಮೊಸಳೆಯು ಗೇಟ್ ಹತ್ತಲು ಪ್ರಯತ್ನಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಘಟನೆಯನ್ನು ಕಣ್ಣಾರೆ ಕಂಡ ಸ್ಥಳೀಯ ಜನರು ಕ್ಯಾಮರಾದಲ್ಲಿ ರೆಕಾರ್ಡ್ ಮಾಡಿ ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದೆ.

Video Viral : ಗೇಟ್ ಹಾರಲು ಯತ್ನಿಸುತ್ತಿರುವ ದೈತ್ಯ ಮೊಸಳೆಯ ವಿಡಿಯೋ ವೈರಲ್​​
Follow us
ಅಕ್ಷತಾ ವರ್ಕಾಡಿ
|

Updated on: May 30, 2024 | 3:44 PM

ಉತ್ತರ ಪ್ರದೇಶ: ಬುಲಾನ್ಸ್‌ಧರ್‌ನ ನರೋರಾನ ಗಂಗಾ ಘಾಟ್‌ನ ಕಾಲುವೆಯ ಬಳಿ ಬುಧವಾರ ಬೆಳಗ್ಗೆ 10 ಅಡಿ ಉದ್ದದ ಮೊಸಳೆ ಕಾಣಿಸಿಕೊಂಡಿದ್ದು, ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಬೃಹತ್ ಮೊಸಳೆ ಅಚಾನಕ್ಕಾಗಿ ನೀರಿನಿಂದ ಹೊರ ಬಂದಿದ್ದು, ಮತ್ತೆ ನದಿಗೆ ಹಾರಲು ಯತ್ನಿಸುತ್ತಿರುವುದು, ಅಲ್ಲಿನ ಗೇಟಿನ ಮೇಲೆ ಹತ್ತಲು ಯತ್ನಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ.

10 ಅಡಿ ಉದ್ದದ ದೈತ್ಯ ಮೊಸಳೆಯು ಗೇಟ್ ಹತ್ತಲು ಪ್ರಯತ್ನಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಘಟನೆಯನ್ನು ಕಣ್ಣಾರೆ ಕಂಡ ಸ್ಥಳೀಯ ಜನರು ಕ್ಯಾಮರಾದಲ್ಲಿ ರೆಕಾರ್ಡ್ ಮಾಡಿ ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದೆ.

ಹಿಂದಿ ನ್ಯೂಸ್ ಪೋರ್ಟಲ್, ಲೈವ್ ಹಿಂದೂಸ್ತಾನ್‌ನಲ್ಲಿನ ವರದಿಯ ಪ್ರಕಾರ, ದಾರಿತಪ್ಪಿ ನೀರಿನಿಂದ ಹೊರಬಂದಿದ್ದ ಮತ್ತು ಮತ್ತೆ ನೀರಿಗೆ ಮರಳಲು ಸಹಾಯಕ್ಕಾಗಿ ಓಡಾಡುತ್ತಿದ್ದ ಮೊಸಳೆಯನ್ನು ಅರಣ್ಯ ಅಧಿಕಾರಿಗಳು ರಕ್ಷಿಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಮದುವೆಯಾದ ಎರಡೇ ದಿನದಲ್ಲೇ ಮಗುವಿಗೆ ಜನ್ಮ ನೀಡಿದ ಯುವತಿ; ಶಾಕ್​​ಗೆ ಒಳಗಾಗ ವರನ ಕುಟುಂಬ

ಅರಣ್ಯ ರೇಂಜ್ ಅಧಿಕಾರಿ ಮೋಹಿತ್ ಚೌಧರಿ ಅವರು ರಕ್ಷಣಾ ತಜ್ಞ ಪವನ್ ಕುಮಾರ್ ಅವರೊಂದಿಗೆ ಎಚ್ಚರಿಕೆಯಿಂದ ಪ್ರಯತ್ನದಿಂದ ಮೊಸಳೆಯನ್ನು ರಕ್ಷಿಸಿದ್ದಾರೆ ಎಂದು ಸುದ್ದಿ ವರದಿ ಉಲ್ಲೇಖಿಸಿದೆ. ಅಲ್ಲಿನ ಸಿಹಿನೀರಿನ ಕಾಲುವೆಯಿಂದ ತಪ್ಪಿಸಿಕೊಂಡ ಹೆಣ್ಣು ಮೊಸಳೆ ಎಂದು ಗುರುತಿಸಲಾಗಿದೆ. ನಂತರ, ಅದನ್ನು ಪಿಎಲ್‌ಜಿಸಿ ಕಾಲುವೆಯಲ್ಲಿ ಬಿಡಲಾಯಿತು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿದ್ಯಾರ್ಥಿನಿಯ ಬದ್ಧತೆ ಕಂಡು ಸಂತೋಷ ವ್ಯಕ್ತಪಡಿಸಿದ ಕಾಲೇಜು ಪ್ರಿನ್ಸಿಪಾಲ್
ವಿದ್ಯಾರ್ಥಿನಿಯ ಬದ್ಧತೆ ಕಂಡು ಸಂತೋಷ ವ್ಯಕ್ತಪಡಿಸಿದ ಕಾಲೇಜು ಪ್ರಿನ್ಸಿಪಾಲ್
‘ಅವರು ಇದ್ದಿದ್ರೆ...’ ಅಂಬರೀಶ್ ಹುಟ್ಟುಹಬ್ಬದಂದು ಸುಮಲತಾ ಭಾವುಕ
‘ಅವರು ಇದ್ದಿದ್ರೆ...’ ಅಂಬರೀಶ್ ಹುಟ್ಟುಹಬ್ಬದಂದು ಸುಮಲತಾ ಭಾವುಕ
ಹಿಂದೂ-ಮುಸ್ಲಿಂ ಸಮುದಾಯಗಳು ಸಾಮರಸ್ಯದಿಂದ ಬದುಕಬೇಕು: ಸಿದ್ದರಾಮಯ್ಯ
ಹಿಂದೂ-ಮುಸ್ಲಿಂ ಸಮುದಾಯಗಳು ಸಾಮರಸ್ಯದಿಂದ ಬದುಕಬೇಕು: ಸಿದ್ದರಾಮಯ್ಯ
‘ಸರಿಗಮಪ’ ವೇದಿಕೆ ಮೇಲೆ ಫಿನಾಲೆಗೂ ಮೊದಲು ವಿಶೇಷ ಕಾರ್ಯಕ್ರಮ
‘ಸರಿಗಮಪ’ ವೇದಿಕೆ ಮೇಲೆ ಫಿನಾಲೆಗೂ ಮೊದಲು ವಿಶೇಷ ಕಾರ್ಯಕ್ರಮ
ಸೋನಿಯ ಗಾಂಧಿಗೆ ಹರಿಪ್ರಸಾದ್ ಆಪ್ತರು ಎಂಬ ಕಾರಣಕ್ಕೆ ಭೇಟಿಯೇ?
ಸೋನಿಯ ಗಾಂಧಿಗೆ ಹರಿಪ್ರಸಾದ್ ಆಪ್ತರು ಎಂಬ ಕಾರಣಕ್ಕೆ ಭೇಟಿಯೇ?
ಭಾರತ ಏನು ಮಾಡಬಹುದು ಎಂದು ಪಾಕಿಸ್ತಾನಕ್ಕೆ ಈಗ ಅರ್ಥವಾಗಿರಬಹುದು
ಭಾರತ ಏನು ಮಾಡಬಹುದು ಎಂದು ಪಾಕಿಸ್ತಾನಕ್ಕೆ ಈಗ ಅರ್ಥವಾಗಿರಬಹುದು
ಒಂದೇ ವಾರದಲ್ಲಿ ಹೃದಯಾಘಾತದಿಂದ ಮೂವರ ಸಾವು; ತಜ್ಞರು ಹೇಳಿದ್ದೇನು ನೋಡಿ
ಒಂದೇ ವಾರದಲ್ಲಿ ಹೃದಯಾಘಾತದಿಂದ ಮೂವರ ಸಾವು; ತಜ್ಞರು ಹೇಳಿದ್ದೇನು ನೋಡಿ
VIDEO: ಮೈದಾನದಲ್ಲೇ ಹೊಡೆದಾಟ... ಬಾಂಗ್ಲಾ ಆಟಗಾರನಿಗೆ ಪಂಚ್
VIDEO: ಮೈದಾನದಲ್ಲೇ ಹೊಡೆದಾಟ... ಬಾಂಗ್ಲಾ ಆಟಗಾರನಿಗೆ ಪಂಚ್
ಗದಗ: ಶಾಲೆ ಆರಂಭದ ದಿನವೇ ಶಾಲಾ ವಾಹನ ಪಲ್ಟಿ, ತಪ್ಪಿದ ದುರಂತ
ಗದಗ: ಶಾಲೆ ಆರಂಭದ ದಿನವೇ ಶಾಲಾ ವಾಹನ ಪಲ್ಟಿ, ತಪ್ಪಿದ ದುರಂತ
ರಸ್ತೆಯಲ್ಲಿ ನೀರು, ಮಳೆ ಹೊರತಾಗಿಯೂ ಓಡಾಡುತ್ತಿರುವ ವಾಹನ ಮತ್ತು ಜನ
ರಸ್ತೆಯಲ್ಲಿ ನೀರು, ಮಳೆ ಹೊರತಾಗಿಯೂ ಓಡಾಡುತ್ತಿರುವ ವಾಹನ ಮತ್ತು ಜನ