AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಸರ ಸ್ನೇಹಿ ಗಣೇಶ ಅಭಿಯಾನಕ್ಕೆ ಸೇರಿಕೊಳ್ಳಿ; ಸೋಷಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಹಾಕಲು ಇಂದೇ ಕೊನೆಯ ದಿನಾಂಕ

ಪರಿಸರಕ್ಕೆ ಯಾವುದೇ ರಾಸಾಯನಿಕಗಳಿಂದ ಹಾನಿಯಾಗದಂತೆ ನೋಡಿಕೊಳ್ಳಲು ಅರಿಶಿಣದಿಂದ ತಯಾರಿಸಿದ ಪರಿಸರ ಸ್ನೇಹಿ ಗಣಪತಿಯನ್ನು ತಯಾರಿಸುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕರೆ ನೀಡಿದೆ.

ಪರಿಸರ ಸ್ನೇಹಿ ಗಣೇಶ ಅಭಿಯಾನಕ್ಕೆ ಸೇರಿಕೊಳ್ಳಿ; ಸೋಷಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಹಾಕಲು ಇಂದೇ ಕೊನೆಯ ದಿನಾಂಕ
ಅಭಿಯಾನ
TV9 Web
| Edited By: |

Updated on:Sep 10, 2021 | 11:08 AM

Share

ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಪರಿಸರಕ್ಕೆ ಯಾವುದೇ ಯಾವುದೇ ರಾಸಾಯನಿಕಗಳಿಂದ ಹಾನಿಯಾಗದಂತೆ ನೋಡಿಕೊಳ್ಳಲು ಅರಿಶಿಣದಿಂದ ತಯಾರಿಸಿದ ಪರಿಸರ ಸ್ನೇಹಿ ಗಣಪತಿಯನ್ನು ತಯಾರಿಸುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕರೆ ನೀಡಿದೆ. ಜತೆಗೆ ಆನ್​ಲೈನ್​ನಲ್ಲಿ ಸಹ ಅಭಿಯಾನ ಕೈಗೊಂಡಿದೆ. ನೀವೂ ಸಹ ಇದರಲ್ಲಿ ಪಾಲ್ಗೊಂಡು ಪ್ರಮಾಣ ಪತ್ರವನ್ನು ಸ್ವೀಕರಿಸಬಹುದು. ಆಕರ್ಷಕ ಗಣಪನ ಮೂರ್ತಿಗೆ ಬಹುಮಾನವನ್ನೂ ಗೆಲ್ಲಬಹುದು.

ಈ ಬಾರಿ ಮಂಡಳಿಯಿಂದ ವಿಶೇಷವಾದ ಯೋಜನೆ ಆರಂಭಗೊಂಡಿದೆ. ಹಿಂದೂ ಧರ್ಮದಲ್ಲಿ ಅರಿಶಿಣಕ್ಕೆ ಶ್ರೇಷ್ಠ ಸ್ಥಾನವಿದೆ. ಜತೆಗೆ ಪರಿಸರಕ್ಕೆ ಇದರಿಂದ ಯಾವುದೇ ಹಾನಿಯಿಲ್ಲ. ಹಾಗಾಗಿ ಈ ಬಾರಿ ಅರಿಶಿಣದಿಂದ ತಯಾರಿಸಿದ ಗಣೇಶನ ಮೂರ್ತಿಯನ್ನು ತಯಾರಿಸಲು ಕರೆ ನೀಡಿದೆ.

ಸೆಪ್ಟೆಂಬರ್ 8ರಿಂದ ಈ ಅಭಿಯಾನ ಕೈಗೊಳ್ಳಲಾಗಿದ್ದು, ಇಂದು ಕೊನೇಯ ದಿನಾಂಕ. ಅರಿಶಿಣದಿಂದ ತಯಾರಿಸಿದ ಪರಿಸರ ಸ್ನೇಹಿ ಗಣಪನ ಮೂರ್ತಿಯ ಜತೆಗೆ ನೀವೂ ನಿಂತು ಫೋಟೋ ಕ್ಲಿಕ್ಕಿಸಿಕೊಂಡು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಕಳುಹಿಸಬಹುದು. ಅಲ್ಲದೇ ಆಕರ್ಷಕ ಫೋಟೋಗಳಿಗೆ ಬಹುಮಾನವನ್ನೂ ಸಹ ಪಡೆಯಬಹುದು.

ಗಮನಿಸಿ:  https://links.bsgkarnataka.org/eco-friendly-ganesha*

ಸೋಷಿಯಲ್ ಮೀಡಿಯಾದಲ್ಲಿ ನೀವು ತಯಾರಿಸಿದ ಅರಿಶಿಣ ಗಣೇಶನ ಮೂರ್ತಿಯೊಂದಿಗೆ ನಿಮ್ಮ ಫೋಟೋವನ್ನು ಕ್ಲಿಕ್ಕಿಸಿ ಈ ಕೆಳಗೆ ಸೂಚಿಸಿರುವ ಹ್ಯಾಶ್​ಟ್ಯಾಗ್​ನೊಂದಿಗೆ ಪೋಸ್ಟ್ ಮಾಡಿ.

#scoutsmakeganesha #1millionturmericganesha #bsgkarnataka #scoutsforsgds #scoutspromisetotheplanet #turmericganeshacampaign #onemillioncampaign #kspcb #greenvisarjan

ಇದನ್ನೂ ಓದಿ:

Ganesha Chaturthi 2021: 5,000 ಬೆಂಕಿ ಕಡ್ಡಿಗಳಿಂದ ಗಣೇಶನ ಮೂರ್ತಿ ತಯಾರಿಸಿದ ಒಡಿಶಾ ಕಲಾವಿದ

ಗಣೇಶ ಹಬ್ಬದ ಸಂಭ್ರಮದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ; ಗಣೇಶ ವೇಷಧಾರಿ ಜತೆ ಮಾತುಕತೆ

(10 lakh turmeric ganesha statue campaign from pollution board for ganesha chaturthi)

Published On - 10:47 am, Fri, 10 September 21

Follow Us
Web contact
Web contact

TV9 Kannada

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್