AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಸರ ಸ್ನೇಹಿ ಗಣೇಶ ಅಭಿಯಾನಕ್ಕೆ ಸೇರಿಕೊಳ್ಳಿ; ಸೋಷಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಹಾಕಲು ಇಂದೇ ಕೊನೆಯ ದಿನಾಂಕ

ಪರಿಸರಕ್ಕೆ ಯಾವುದೇ ರಾಸಾಯನಿಕಗಳಿಂದ ಹಾನಿಯಾಗದಂತೆ ನೋಡಿಕೊಳ್ಳಲು ಅರಿಶಿಣದಿಂದ ತಯಾರಿಸಿದ ಪರಿಸರ ಸ್ನೇಹಿ ಗಣಪತಿಯನ್ನು ತಯಾರಿಸುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕರೆ ನೀಡಿದೆ.

ಪರಿಸರ ಸ್ನೇಹಿ ಗಣೇಶ ಅಭಿಯಾನಕ್ಕೆ ಸೇರಿಕೊಳ್ಳಿ; ಸೋಷಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಹಾಕಲು ಇಂದೇ ಕೊನೆಯ ದಿನಾಂಕ
ಅಭಿಯಾನ
Follow us
TV9 Web
| Updated By: shruti hegde

Updated on:Sep 10, 2021 | 11:08 AM

ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಪರಿಸರಕ್ಕೆ ಯಾವುದೇ ಯಾವುದೇ ರಾಸಾಯನಿಕಗಳಿಂದ ಹಾನಿಯಾಗದಂತೆ ನೋಡಿಕೊಳ್ಳಲು ಅರಿಶಿಣದಿಂದ ತಯಾರಿಸಿದ ಪರಿಸರ ಸ್ನೇಹಿ ಗಣಪತಿಯನ್ನು ತಯಾರಿಸುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕರೆ ನೀಡಿದೆ. ಜತೆಗೆ ಆನ್​ಲೈನ್​ನಲ್ಲಿ ಸಹ ಅಭಿಯಾನ ಕೈಗೊಂಡಿದೆ. ನೀವೂ ಸಹ ಇದರಲ್ಲಿ ಪಾಲ್ಗೊಂಡು ಪ್ರಮಾಣ ಪತ್ರವನ್ನು ಸ್ವೀಕರಿಸಬಹುದು. ಆಕರ್ಷಕ ಗಣಪನ ಮೂರ್ತಿಗೆ ಬಹುಮಾನವನ್ನೂ ಗೆಲ್ಲಬಹುದು.

ಈ ಬಾರಿ ಮಂಡಳಿಯಿಂದ ವಿಶೇಷವಾದ ಯೋಜನೆ ಆರಂಭಗೊಂಡಿದೆ. ಹಿಂದೂ ಧರ್ಮದಲ್ಲಿ ಅರಿಶಿಣಕ್ಕೆ ಶ್ರೇಷ್ಠ ಸ್ಥಾನವಿದೆ. ಜತೆಗೆ ಪರಿಸರಕ್ಕೆ ಇದರಿಂದ ಯಾವುದೇ ಹಾನಿಯಿಲ್ಲ. ಹಾಗಾಗಿ ಈ ಬಾರಿ ಅರಿಶಿಣದಿಂದ ತಯಾರಿಸಿದ ಗಣೇಶನ ಮೂರ್ತಿಯನ್ನು ತಯಾರಿಸಲು ಕರೆ ನೀಡಿದೆ.

ಸೆಪ್ಟೆಂಬರ್ 8ರಿಂದ ಈ ಅಭಿಯಾನ ಕೈಗೊಳ್ಳಲಾಗಿದ್ದು, ಇಂದು ಕೊನೇಯ ದಿನಾಂಕ. ಅರಿಶಿಣದಿಂದ ತಯಾರಿಸಿದ ಪರಿಸರ ಸ್ನೇಹಿ ಗಣಪನ ಮೂರ್ತಿಯ ಜತೆಗೆ ನೀವೂ ನಿಂತು ಫೋಟೋ ಕ್ಲಿಕ್ಕಿಸಿಕೊಂಡು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಕಳುಹಿಸಬಹುದು. ಅಲ್ಲದೇ ಆಕರ್ಷಕ ಫೋಟೋಗಳಿಗೆ ಬಹುಮಾನವನ್ನೂ ಸಹ ಪಡೆಯಬಹುದು.

ಗಮನಿಸಿ:  https://links.bsgkarnataka.org/eco-friendly-ganesha*

ಸೋಷಿಯಲ್ ಮೀಡಿಯಾದಲ್ಲಿ ನೀವು ತಯಾರಿಸಿದ ಅರಿಶಿಣ ಗಣೇಶನ ಮೂರ್ತಿಯೊಂದಿಗೆ ನಿಮ್ಮ ಫೋಟೋವನ್ನು ಕ್ಲಿಕ್ಕಿಸಿ ಈ ಕೆಳಗೆ ಸೂಚಿಸಿರುವ ಹ್ಯಾಶ್​ಟ್ಯಾಗ್​ನೊಂದಿಗೆ ಪೋಸ್ಟ್ ಮಾಡಿ.

#scoutsmakeganesha #1millionturmericganesha #bsgkarnataka #scoutsforsgds #scoutspromisetotheplanet #turmericganeshacampaign #onemillioncampaign #kspcb #greenvisarjan

ಇದನ್ನೂ ಓದಿ:

Ganesha Chaturthi 2021: 5,000 ಬೆಂಕಿ ಕಡ್ಡಿಗಳಿಂದ ಗಣೇಶನ ಮೂರ್ತಿ ತಯಾರಿಸಿದ ಒಡಿಶಾ ಕಲಾವಿದ

ಗಣೇಶ ಹಬ್ಬದ ಸಂಭ್ರಮದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ; ಗಣೇಶ ವೇಷಧಾರಿ ಜತೆ ಮಾತುಕತೆ

(10 lakh turmeric ganesha statue campaign from pollution board for ganesha chaturthi)

Published On - 10:47 am, Fri, 10 September 21

VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ