AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಸರ ಸ್ನೇಹಿ ಗಣೇಶ ಅಭಿಯಾನಕ್ಕೆ ಸೇರಿಕೊಳ್ಳಿ; ಸೋಷಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಹಾಕಲು ಇಂದೇ ಕೊನೆಯ ದಿನಾಂಕ

ಪರಿಸರಕ್ಕೆ ಯಾವುದೇ ರಾಸಾಯನಿಕಗಳಿಂದ ಹಾನಿಯಾಗದಂತೆ ನೋಡಿಕೊಳ್ಳಲು ಅರಿಶಿಣದಿಂದ ತಯಾರಿಸಿದ ಪರಿಸರ ಸ್ನೇಹಿ ಗಣಪತಿಯನ್ನು ತಯಾರಿಸುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕರೆ ನೀಡಿದೆ.

ಪರಿಸರ ಸ್ನೇಹಿ ಗಣೇಶ ಅಭಿಯಾನಕ್ಕೆ ಸೇರಿಕೊಳ್ಳಿ; ಸೋಷಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಹಾಕಲು ಇಂದೇ ಕೊನೆಯ ದಿನಾಂಕ
ಅಭಿಯಾನ
TV9 Web
| Edited By: |

Updated on:Sep 10, 2021 | 11:08 AM

Share

ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಪರಿಸರಕ್ಕೆ ಯಾವುದೇ ಯಾವುದೇ ರಾಸಾಯನಿಕಗಳಿಂದ ಹಾನಿಯಾಗದಂತೆ ನೋಡಿಕೊಳ್ಳಲು ಅರಿಶಿಣದಿಂದ ತಯಾರಿಸಿದ ಪರಿಸರ ಸ್ನೇಹಿ ಗಣಪತಿಯನ್ನು ತಯಾರಿಸುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕರೆ ನೀಡಿದೆ. ಜತೆಗೆ ಆನ್​ಲೈನ್​ನಲ್ಲಿ ಸಹ ಅಭಿಯಾನ ಕೈಗೊಂಡಿದೆ. ನೀವೂ ಸಹ ಇದರಲ್ಲಿ ಪಾಲ್ಗೊಂಡು ಪ್ರಮಾಣ ಪತ್ರವನ್ನು ಸ್ವೀಕರಿಸಬಹುದು. ಆಕರ್ಷಕ ಗಣಪನ ಮೂರ್ತಿಗೆ ಬಹುಮಾನವನ್ನೂ ಗೆಲ್ಲಬಹುದು.

ಈ ಬಾರಿ ಮಂಡಳಿಯಿಂದ ವಿಶೇಷವಾದ ಯೋಜನೆ ಆರಂಭಗೊಂಡಿದೆ. ಹಿಂದೂ ಧರ್ಮದಲ್ಲಿ ಅರಿಶಿಣಕ್ಕೆ ಶ್ರೇಷ್ಠ ಸ್ಥಾನವಿದೆ. ಜತೆಗೆ ಪರಿಸರಕ್ಕೆ ಇದರಿಂದ ಯಾವುದೇ ಹಾನಿಯಿಲ್ಲ. ಹಾಗಾಗಿ ಈ ಬಾರಿ ಅರಿಶಿಣದಿಂದ ತಯಾರಿಸಿದ ಗಣೇಶನ ಮೂರ್ತಿಯನ್ನು ತಯಾರಿಸಲು ಕರೆ ನೀಡಿದೆ.

ಸೆಪ್ಟೆಂಬರ್ 8ರಿಂದ ಈ ಅಭಿಯಾನ ಕೈಗೊಳ್ಳಲಾಗಿದ್ದು, ಇಂದು ಕೊನೇಯ ದಿನಾಂಕ. ಅರಿಶಿಣದಿಂದ ತಯಾರಿಸಿದ ಪರಿಸರ ಸ್ನೇಹಿ ಗಣಪನ ಮೂರ್ತಿಯ ಜತೆಗೆ ನೀವೂ ನಿಂತು ಫೋಟೋ ಕ್ಲಿಕ್ಕಿಸಿಕೊಂಡು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಕಳುಹಿಸಬಹುದು. ಅಲ್ಲದೇ ಆಕರ್ಷಕ ಫೋಟೋಗಳಿಗೆ ಬಹುಮಾನವನ್ನೂ ಸಹ ಪಡೆಯಬಹುದು.

ಗಮನಿಸಿ:  https://links.bsgkarnataka.org/eco-friendly-ganesha*

ಸೋಷಿಯಲ್ ಮೀಡಿಯಾದಲ್ಲಿ ನೀವು ತಯಾರಿಸಿದ ಅರಿಶಿಣ ಗಣೇಶನ ಮೂರ್ತಿಯೊಂದಿಗೆ ನಿಮ್ಮ ಫೋಟೋವನ್ನು ಕ್ಲಿಕ್ಕಿಸಿ ಈ ಕೆಳಗೆ ಸೂಚಿಸಿರುವ ಹ್ಯಾಶ್​ಟ್ಯಾಗ್​ನೊಂದಿಗೆ ಪೋಸ್ಟ್ ಮಾಡಿ.

#scoutsmakeganesha #1millionturmericganesha #bsgkarnataka #scoutsforsgds #scoutspromisetotheplanet #turmericganeshacampaign #onemillioncampaign #kspcb #greenvisarjan

ಇದನ್ನೂ ಓದಿ:

Ganesha Chaturthi 2021: 5,000 ಬೆಂಕಿ ಕಡ್ಡಿಗಳಿಂದ ಗಣೇಶನ ಮೂರ್ತಿ ತಯಾರಿಸಿದ ಒಡಿಶಾ ಕಲಾವಿದ

ಗಣೇಶ ಹಬ್ಬದ ಸಂಭ್ರಮದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ; ಗಣೇಶ ವೇಷಧಾರಿ ಜತೆ ಮಾತುಕತೆ

(10 lakh turmeric ganesha statue campaign from pollution board for ganesha chaturthi)

Published On - 10:47 am, Fri, 10 September 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ