AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಸರ ಸ್ನೇಹಿ ಗಣೇಶ ಅಭಿಯಾನಕ್ಕೆ ಸೇರಿಕೊಳ್ಳಿ; ಸೋಷಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಹಾಕಲು ಇಂದೇ ಕೊನೆಯ ದಿನಾಂಕ

ಪರಿಸರಕ್ಕೆ ಯಾವುದೇ ರಾಸಾಯನಿಕಗಳಿಂದ ಹಾನಿಯಾಗದಂತೆ ನೋಡಿಕೊಳ್ಳಲು ಅರಿಶಿಣದಿಂದ ತಯಾರಿಸಿದ ಪರಿಸರ ಸ್ನೇಹಿ ಗಣಪತಿಯನ್ನು ತಯಾರಿಸುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕರೆ ನೀಡಿದೆ.

ಪರಿಸರ ಸ್ನೇಹಿ ಗಣೇಶ ಅಭಿಯಾನಕ್ಕೆ ಸೇರಿಕೊಳ್ಳಿ; ಸೋಷಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಹಾಕಲು ಇಂದೇ ಕೊನೆಯ ದಿನಾಂಕ
ಅಭಿಯಾನ
TV9 Web
| Edited By: |

Updated on:Sep 10, 2021 | 11:08 AM

Share

ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಪರಿಸರಕ್ಕೆ ಯಾವುದೇ ಯಾವುದೇ ರಾಸಾಯನಿಕಗಳಿಂದ ಹಾನಿಯಾಗದಂತೆ ನೋಡಿಕೊಳ್ಳಲು ಅರಿಶಿಣದಿಂದ ತಯಾರಿಸಿದ ಪರಿಸರ ಸ್ನೇಹಿ ಗಣಪತಿಯನ್ನು ತಯಾರಿಸುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕರೆ ನೀಡಿದೆ. ಜತೆಗೆ ಆನ್​ಲೈನ್​ನಲ್ಲಿ ಸಹ ಅಭಿಯಾನ ಕೈಗೊಂಡಿದೆ. ನೀವೂ ಸಹ ಇದರಲ್ಲಿ ಪಾಲ್ಗೊಂಡು ಪ್ರಮಾಣ ಪತ್ರವನ್ನು ಸ್ವೀಕರಿಸಬಹುದು. ಆಕರ್ಷಕ ಗಣಪನ ಮೂರ್ತಿಗೆ ಬಹುಮಾನವನ್ನೂ ಗೆಲ್ಲಬಹುದು.

ಈ ಬಾರಿ ಮಂಡಳಿಯಿಂದ ವಿಶೇಷವಾದ ಯೋಜನೆ ಆರಂಭಗೊಂಡಿದೆ. ಹಿಂದೂ ಧರ್ಮದಲ್ಲಿ ಅರಿಶಿಣಕ್ಕೆ ಶ್ರೇಷ್ಠ ಸ್ಥಾನವಿದೆ. ಜತೆಗೆ ಪರಿಸರಕ್ಕೆ ಇದರಿಂದ ಯಾವುದೇ ಹಾನಿಯಿಲ್ಲ. ಹಾಗಾಗಿ ಈ ಬಾರಿ ಅರಿಶಿಣದಿಂದ ತಯಾರಿಸಿದ ಗಣೇಶನ ಮೂರ್ತಿಯನ್ನು ತಯಾರಿಸಲು ಕರೆ ನೀಡಿದೆ.

ಸೆಪ್ಟೆಂಬರ್ 8ರಿಂದ ಈ ಅಭಿಯಾನ ಕೈಗೊಳ್ಳಲಾಗಿದ್ದು, ಇಂದು ಕೊನೇಯ ದಿನಾಂಕ. ಅರಿಶಿಣದಿಂದ ತಯಾರಿಸಿದ ಪರಿಸರ ಸ್ನೇಹಿ ಗಣಪನ ಮೂರ್ತಿಯ ಜತೆಗೆ ನೀವೂ ನಿಂತು ಫೋಟೋ ಕ್ಲಿಕ್ಕಿಸಿಕೊಂಡು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಕಳುಹಿಸಬಹುದು. ಅಲ್ಲದೇ ಆಕರ್ಷಕ ಫೋಟೋಗಳಿಗೆ ಬಹುಮಾನವನ್ನೂ ಸಹ ಪಡೆಯಬಹುದು.

ಗಮನಿಸಿ:  https://links.bsgkarnataka.org/eco-friendly-ganesha*

ಸೋಷಿಯಲ್ ಮೀಡಿಯಾದಲ್ಲಿ ನೀವು ತಯಾರಿಸಿದ ಅರಿಶಿಣ ಗಣೇಶನ ಮೂರ್ತಿಯೊಂದಿಗೆ ನಿಮ್ಮ ಫೋಟೋವನ್ನು ಕ್ಲಿಕ್ಕಿಸಿ ಈ ಕೆಳಗೆ ಸೂಚಿಸಿರುವ ಹ್ಯಾಶ್​ಟ್ಯಾಗ್​ನೊಂದಿಗೆ ಪೋಸ್ಟ್ ಮಾಡಿ.

#scoutsmakeganesha #1millionturmericganesha #bsgkarnataka #scoutsforsgds #scoutspromisetotheplanet #turmericganeshacampaign #onemillioncampaign #kspcb #greenvisarjan

ಇದನ್ನೂ ಓದಿ:

Ganesha Chaturthi 2021: 5,000 ಬೆಂಕಿ ಕಡ್ಡಿಗಳಿಂದ ಗಣೇಶನ ಮೂರ್ತಿ ತಯಾರಿಸಿದ ಒಡಿಶಾ ಕಲಾವಿದ

ಗಣೇಶ ಹಬ್ಬದ ಸಂಭ್ರಮದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ; ಗಣೇಶ ವೇಷಧಾರಿ ಜತೆ ಮಾತುಕತೆ

(10 lakh turmeric ganesha statue campaign from pollution board for ganesha chaturthi)

Published On - 10:47 am, Fri, 10 September 21

Follow Us
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ