AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹಚ್ಚ ಹಸಿರು ಬೆಟ್ಟಗಳ ನಡುವೆ ಜಿಗಿಯುತ್ತ ಸಾಗುವ 12 ಪೆಂಗ್ವಿನ್​ಗಳು

12 ಪೆಂಗ್ವಿನ್​ಗಳು ಜಿಗಿಯುತ್ತಾ ಹೋಗುವ ಎರಡು ಸೆಕೆಂಡಿನ ವಿಡಿಯೋ ವೈರಲ್​ ಆಗಿದೆ. ವಿಡಿಯೋದಲ್ಲಿ ಪೆಂಗವಿನ್​ಗಳು ಒಟ್ಟಿಗೆ ಜಿಗಿಯುತ್ತಾ ಹೋಗುತ್ತಿರುವುದನ್ನು ನೋಡಬಹುದು.

Viral Video: ಹಚ್ಚ ಹಸಿರು ಬೆಟ್ಟಗಳ ನಡುವೆ ಜಿಗಿಯುತ್ತ ಸಾಗುವ 12 ಪೆಂಗ್ವಿನ್​ಗಳು
ವೈರಲ್ ಆದ ವಿಡಿಯೋ
TV9 Web
| Edited By: ವಿವೇಕ ಬಿರಾದಾರ|

Updated on:Jun 04, 2022 | 8:08 PM

Share

ಪೆಂಗ್ವಿನ್​ಗಳು ನೋಡಲು ಬಹಳ ಚೆನ್ನಾಗಿರುತ್ತವೆ. ಅವುಗಳನ್ನು ನೋಡುತ್ತಿದ್ದೆರ ಮುದ್ದಾಡ ಬೇಕೆನ್ನುವಷ್ಟು ನೋಡಲು ಚೆನ್ನಾಗಿರುತ್ತವೆ. ಕಪ್ಪು ಬಿಳುಪಿನ ಬಣ್ಣ, ಅವು ನಡೆಯುತ್ತಿದ್ದರೆ ಅವು ಜಿಗಿಯುತ್ತಾ ನಡೆಯುವತ್ತೀವೆ ಅಂತ ಅನಿಸುತ್ತದೆ. ಈ ಹಿಮಾಯದ ತಪ್ಪಲಿನಲ್ಲಿ, ಸಾಮಾನ್ಯವಾಗಿ ತಂಪನೇಯ ವಾತಾವರಣದಲ್ಲಿ ಹೆಚ್ಚಾಗಿ ಕಂಡು ಬರುತ್ತವೆ. ಅವುಗಳನ್ನು ನೋಡುತ್ತಿದ್ದರೆ ನೋಡಬೇಕು ಅನಿಸುತ್ತದೆ. ಅಷ್ಟೊಂದು ಮುದ್ದಾಗಿರುತ್ತವೆ.

ಇದನ್ನು ಓದಿ: ನೃತ್ಯ ಮಾಡುತ್ತಿದ್ದಾಗ ವೇದಿಕೆಯಲ್ಲೇ ನಿದ್ರೆಗೆ ಜಾರಿದ ಮುದ್ದಾದ ಮಗು!

ಒಟ್ಟಿಗೆ 12 ಪೆಂಗ್ವಿನ್​ಗಳು ಜಿಗಿಯುತ್ತಾ ಹೋಗುವ ಎರಡು ಸೆಕೆಂಡಿನ ವಿಡಿಯೋ ವೈರಲ್​ ಆಗಿದೆ. ವಿಡಿಯೋದಲ್ಲಿ ಪೆಂಗವಿನ್​ಗಳು ಒಟ್ಟಿಗೆ ಜಿಗಿಯುತ್ತಾ ಹೋಗುತ್ತಿರುವುದನ್ನು ನೋಡಬಹುದು. ಸುತ್ತಲೂ ಹಚ್ಚ ಹಸಿರಿನ ಬೆಟ್ಟ ಪ್ರವಾಸಿಗರನ್ನು ಮಂತ್ರ ಮುಗ್ದರನ್ನಾಗಿ ಮಾಡುವ ವಾತಾವರಣ. ಆ ತಂಪನೇಯ ವಾತಾವರಣದಲ್ಲಿ ಆ ತಂಪಾದ ಗಾಳಿಯನ್ನು ಸವಿಯುತ್ತಾ ಇದ್ದರೆ ಅದರ ಆನಂದವೇ ಬೇರೆ. ಇಂತಹ ವಾತಾವರಣದಲ್ಲಿ ಎದುರಿಗೆ ಪೆಂಗ್ವಿನ್​ಗಳು ಬಂದರೆ ನೋಡಲು ಎಷ್ಟು ಆನಂದದಾಯಕವಾಗಿರುತ್ತದೆ. ಹಾಗೇ  ಪ್ರವಾಸಿಗನಿಗೆ ಪೆಂಗ್ವಿನ್​ಗಳು ಎದುರಾಗಿವೆ ತಕ್ಚಣ ತಮ್ಮ ಮೊಬೈಲ್​ನಲ್ಲಿ ದೃಶ್ಯ ಸೆರೆ ಹಿಡಿದಿದ್ದಾರೆ. ಈ ಸುಂದರವಾದ ವಿಡಿಯೋ ಇಲ್ಲಿದೆ ನೋಡಿ ವಿಡಿಯೋವನ್ನು ನೋಡಿದ ನೆಟ್ಟಿಗರು ತುಂಬಾ ಹರ್ಷಗೊಂಡಿದ್ದಾರೆ. ವಿವಿಧ ರೀತಿಯಾಗಿ ಕಾಮೆಂಟ್ ಮಾಡುವ ಮೂಲಕ ತಮ್ಮ ಹರ್ಷವನ್ನು ವ್ಯಕ್ತ ಪಡಿಸಿದ್ದಾರೆ.

ಇದನ್ನು ಓದಿ: ಕುಸಿದು ಬಿದ್ದ ನಾಯಿಗೆ ಮರುಜೀವ ತುಂಬಿದ ಆಪತ್ಭಾಂದವ, ವಿಡಿಯೋ ನೋಡಿ

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:06 pm, Sat, 4 June 22

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ