AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹಚ್ಚ ಹಸಿರು ಬೆಟ್ಟಗಳ ನಡುವೆ ಜಿಗಿಯುತ್ತ ಸಾಗುವ 12 ಪೆಂಗ್ವಿನ್​ಗಳು

12 ಪೆಂಗ್ವಿನ್​ಗಳು ಜಿಗಿಯುತ್ತಾ ಹೋಗುವ ಎರಡು ಸೆಕೆಂಡಿನ ವಿಡಿಯೋ ವೈರಲ್​ ಆಗಿದೆ. ವಿಡಿಯೋದಲ್ಲಿ ಪೆಂಗವಿನ್​ಗಳು ಒಟ್ಟಿಗೆ ಜಿಗಿಯುತ್ತಾ ಹೋಗುತ್ತಿರುವುದನ್ನು ನೋಡಬಹುದು.

Viral Video: ಹಚ್ಚ ಹಸಿರು ಬೆಟ್ಟಗಳ ನಡುವೆ ಜಿಗಿಯುತ್ತ ಸಾಗುವ 12 ಪೆಂಗ್ವಿನ್​ಗಳು
ವೈರಲ್ ಆದ ವಿಡಿಯೋ
TV9 Web
| Edited By: ವಿವೇಕ ಬಿರಾದಾರ|

Updated on:Jun 04, 2022 | 8:08 PM

Share

ಪೆಂಗ್ವಿನ್​ಗಳು ನೋಡಲು ಬಹಳ ಚೆನ್ನಾಗಿರುತ್ತವೆ. ಅವುಗಳನ್ನು ನೋಡುತ್ತಿದ್ದೆರ ಮುದ್ದಾಡ ಬೇಕೆನ್ನುವಷ್ಟು ನೋಡಲು ಚೆನ್ನಾಗಿರುತ್ತವೆ. ಕಪ್ಪು ಬಿಳುಪಿನ ಬಣ್ಣ, ಅವು ನಡೆಯುತ್ತಿದ್ದರೆ ಅವು ಜಿಗಿಯುತ್ತಾ ನಡೆಯುವತ್ತೀವೆ ಅಂತ ಅನಿಸುತ್ತದೆ. ಈ ಹಿಮಾಯದ ತಪ್ಪಲಿನಲ್ಲಿ, ಸಾಮಾನ್ಯವಾಗಿ ತಂಪನೇಯ ವಾತಾವರಣದಲ್ಲಿ ಹೆಚ್ಚಾಗಿ ಕಂಡು ಬರುತ್ತವೆ. ಅವುಗಳನ್ನು ನೋಡುತ್ತಿದ್ದರೆ ನೋಡಬೇಕು ಅನಿಸುತ್ತದೆ. ಅಷ್ಟೊಂದು ಮುದ್ದಾಗಿರುತ್ತವೆ.

ಇದನ್ನು ಓದಿ: ನೃತ್ಯ ಮಾಡುತ್ತಿದ್ದಾಗ ವೇದಿಕೆಯಲ್ಲೇ ನಿದ್ರೆಗೆ ಜಾರಿದ ಮುದ್ದಾದ ಮಗು!

ಒಟ್ಟಿಗೆ 12 ಪೆಂಗ್ವಿನ್​ಗಳು ಜಿಗಿಯುತ್ತಾ ಹೋಗುವ ಎರಡು ಸೆಕೆಂಡಿನ ವಿಡಿಯೋ ವೈರಲ್​ ಆಗಿದೆ. ವಿಡಿಯೋದಲ್ಲಿ ಪೆಂಗವಿನ್​ಗಳು ಒಟ್ಟಿಗೆ ಜಿಗಿಯುತ್ತಾ ಹೋಗುತ್ತಿರುವುದನ್ನು ನೋಡಬಹುದು. ಸುತ್ತಲೂ ಹಚ್ಚ ಹಸಿರಿನ ಬೆಟ್ಟ ಪ್ರವಾಸಿಗರನ್ನು ಮಂತ್ರ ಮುಗ್ದರನ್ನಾಗಿ ಮಾಡುವ ವಾತಾವರಣ. ಆ ತಂಪನೇಯ ವಾತಾವರಣದಲ್ಲಿ ಆ ತಂಪಾದ ಗಾಳಿಯನ್ನು ಸವಿಯುತ್ತಾ ಇದ್ದರೆ ಅದರ ಆನಂದವೇ ಬೇರೆ. ಇಂತಹ ವಾತಾವರಣದಲ್ಲಿ ಎದುರಿಗೆ ಪೆಂಗ್ವಿನ್​ಗಳು ಬಂದರೆ ನೋಡಲು ಎಷ್ಟು ಆನಂದದಾಯಕವಾಗಿರುತ್ತದೆ. ಹಾಗೇ  ಪ್ರವಾಸಿಗನಿಗೆ ಪೆಂಗ್ವಿನ್​ಗಳು ಎದುರಾಗಿವೆ ತಕ್ಚಣ ತಮ್ಮ ಮೊಬೈಲ್​ನಲ್ಲಿ ದೃಶ್ಯ ಸೆರೆ ಹಿಡಿದಿದ್ದಾರೆ. ಈ ಸುಂದರವಾದ ವಿಡಿಯೋ ಇಲ್ಲಿದೆ ನೋಡಿ ವಿಡಿಯೋವನ್ನು ನೋಡಿದ ನೆಟ್ಟಿಗರು ತುಂಬಾ ಹರ್ಷಗೊಂಡಿದ್ದಾರೆ. ವಿವಿಧ ರೀತಿಯಾಗಿ ಕಾಮೆಂಟ್ ಮಾಡುವ ಮೂಲಕ ತಮ್ಮ ಹರ್ಷವನ್ನು ವ್ಯಕ್ತ ಪಡಿಸಿದ್ದಾರೆ.

ಇದನ್ನು ಓದಿ: ಕುಸಿದು ಬಿದ್ದ ನಾಯಿಗೆ ಮರುಜೀವ ತುಂಬಿದ ಆಪತ್ಭಾಂದವ, ವಿಡಿಯೋ ನೋಡಿ

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:06 pm, Sat, 4 June 22

Follow Us
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್