AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹಚ್ಚ ಹಸಿರು ಬೆಟ್ಟಗಳ ನಡುವೆ ಜಿಗಿಯುತ್ತ ಸಾಗುವ 12 ಪೆಂಗ್ವಿನ್​ಗಳು

12 ಪೆಂಗ್ವಿನ್​ಗಳು ಜಿಗಿಯುತ್ತಾ ಹೋಗುವ ಎರಡು ಸೆಕೆಂಡಿನ ವಿಡಿಯೋ ವೈರಲ್​ ಆಗಿದೆ. ವಿಡಿಯೋದಲ್ಲಿ ಪೆಂಗವಿನ್​ಗಳು ಒಟ್ಟಿಗೆ ಜಿಗಿಯುತ್ತಾ ಹೋಗುತ್ತಿರುವುದನ್ನು ನೋಡಬಹುದು.

Viral Video: ಹಚ್ಚ ಹಸಿರು ಬೆಟ್ಟಗಳ ನಡುವೆ ಜಿಗಿಯುತ್ತ ಸಾಗುವ 12 ಪೆಂಗ್ವಿನ್​ಗಳು
ವೈರಲ್ ಆದ ವಿಡಿಯೋ
TV9 Web
| Edited By: |

Updated on:Jun 04, 2022 | 8:08 PM

Share

ಪೆಂಗ್ವಿನ್​ಗಳು ನೋಡಲು ಬಹಳ ಚೆನ್ನಾಗಿರುತ್ತವೆ. ಅವುಗಳನ್ನು ನೋಡುತ್ತಿದ್ದೆರ ಮುದ್ದಾಡ ಬೇಕೆನ್ನುವಷ್ಟು ನೋಡಲು ಚೆನ್ನಾಗಿರುತ್ತವೆ. ಕಪ್ಪು ಬಿಳುಪಿನ ಬಣ್ಣ, ಅವು ನಡೆಯುತ್ತಿದ್ದರೆ ಅವು ಜಿಗಿಯುತ್ತಾ ನಡೆಯುವತ್ತೀವೆ ಅಂತ ಅನಿಸುತ್ತದೆ. ಈ ಹಿಮಾಯದ ತಪ್ಪಲಿನಲ್ಲಿ, ಸಾಮಾನ್ಯವಾಗಿ ತಂಪನೇಯ ವಾತಾವರಣದಲ್ಲಿ ಹೆಚ್ಚಾಗಿ ಕಂಡು ಬರುತ್ತವೆ. ಅವುಗಳನ್ನು ನೋಡುತ್ತಿದ್ದರೆ ನೋಡಬೇಕು ಅನಿಸುತ್ತದೆ. ಅಷ್ಟೊಂದು ಮುದ್ದಾಗಿರುತ್ತವೆ.

ಇದನ್ನು ಓದಿ: ನೃತ್ಯ ಮಾಡುತ್ತಿದ್ದಾಗ ವೇದಿಕೆಯಲ್ಲೇ ನಿದ್ರೆಗೆ ಜಾರಿದ ಮುದ್ದಾದ ಮಗು!

ಒಟ್ಟಿಗೆ 12 ಪೆಂಗ್ವಿನ್​ಗಳು ಜಿಗಿಯುತ್ತಾ ಹೋಗುವ ಎರಡು ಸೆಕೆಂಡಿನ ವಿಡಿಯೋ ವೈರಲ್​ ಆಗಿದೆ. ವಿಡಿಯೋದಲ್ಲಿ ಪೆಂಗವಿನ್​ಗಳು ಒಟ್ಟಿಗೆ ಜಿಗಿಯುತ್ತಾ ಹೋಗುತ್ತಿರುವುದನ್ನು ನೋಡಬಹುದು. ಸುತ್ತಲೂ ಹಚ್ಚ ಹಸಿರಿನ ಬೆಟ್ಟ ಪ್ರವಾಸಿಗರನ್ನು ಮಂತ್ರ ಮುಗ್ದರನ್ನಾಗಿ ಮಾಡುವ ವಾತಾವರಣ. ಆ ತಂಪನೇಯ ವಾತಾವರಣದಲ್ಲಿ ಆ ತಂಪಾದ ಗಾಳಿಯನ್ನು ಸವಿಯುತ್ತಾ ಇದ್ದರೆ ಅದರ ಆನಂದವೇ ಬೇರೆ. ಇಂತಹ ವಾತಾವರಣದಲ್ಲಿ ಎದುರಿಗೆ ಪೆಂಗ್ವಿನ್​ಗಳು ಬಂದರೆ ನೋಡಲು ಎಷ್ಟು ಆನಂದದಾಯಕವಾಗಿರುತ್ತದೆ. ಹಾಗೇ  ಪ್ರವಾಸಿಗನಿಗೆ ಪೆಂಗ್ವಿನ್​ಗಳು ಎದುರಾಗಿವೆ ತಕ್ಚಣ ತಮ್ಮ ಮೊಬೈಲ್​ನಲ್ಲಿ ದೃಶ್ಯ ಸೆರೆ ಹಿಡಿದಿದ್ದಾರೆ. ಈ ಸುಂದರವಾದ ವಿಡಿಯೋ ಇಲ್ಲಿದೆ ನೋಡಿ ವಿಡಿಯೋವನ್ನು ನೋಡಿದ ನೆಟ್ಟಿಗರು ತುಂಬಾ ಹರ್ಷಗೊಂಡಿದ್ದಾರೆ. ವಿವಿಧ ರೀತಿಯಾಗಿ ಕಾಮೆಂಟ್ ಮಾಡುವ ಮೂಲಕ ತಮ್ಮ ಹರ್ಷವನ್ನು ವ್ಯಕ್ತ ಪಡಿಸಿದ್ದಾರೆ.

ಇದನ್ನು ಓದಿ: ಕುಸಿದು ಬಿದ್ದ ನಾಯಿಗೆ ಮರುಜೀವ ತುಂಬಿದ ಆಪತ್ಭಾಂದವ, ವಿಡಿಯೋ ನೋಡಿ

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:06 pm, Sat, 4 June 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್