AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಕಾಟ್​ಲ್ಯಾಂಡ್​ನ ಪ್ಲಂಬರ್​ಗೆ ಬಾಟಲಿಯಲ್ಲಿ ಸಿಕ್ಕ 135 ವರ್ಷದ ಹಳೆಯ ಚೀಟಿ

Scotland : ಮನೆಯ ಕೊಳಾಯಿಯೊಂದನ್ನು ರಿಪೇರಿ ಮಾಡುತ್ತಿರುವಾಗ ಪ್ಲಂಬರ್ ಪೈಪಿಗೆ ರಂಧ್ರವನ್ನು ಕೊರೆದರು. ಆಗ ಪುಟ್ಟ ಬಾಟಲಿಯಲ್ಲಿ ಈ ಚೀಟಿಯೊಂದು ದೊರಕಿತು. ಓಡಿಹೋಗಿ ಮನೆಯ ಮಾಲೀಕರಿಗೆ ತಿಳಿಸಿದರು.

ಸ್ಕಾಟ್​ಲ್ಯಾಂಡ್​ನ ಪ್ಲಂಬರ್​ಗೆ ಬಾಟಲಿಯಲ್ಲಿ ಸಿಕ್ಕ 135 ವರ್ಷದ ಹಳೆಯ ಚೀಟಿ
ಅಮೆರಿಕದ ಪ್ಲಂಬರ್​ಗೆ ದೊರೆತ 135 ವರ್ಷದ ಹಳೆಯ ಚೀಟಿ
TV9 Web
| Edited By: |

Updated on:Nov 23, 2022 | 5:28 PM

Share

Viral Video : ಹಳೆಯ ವಸ್ತುಗಳೇನಾದರೂ ಸಿಕ್ಕಲ್ಲಿ ಆ ಬಗ್ಗೆ ಕುತೂಹಲ ಉಂಟಾಗುವುದರಲ್ಲಿ ಸಂಶಯವೇ ಇಲ್ಲ. ಇದು ಇಲ್ಲಿಗೆ ಹೇಗೆ ಬಂತು? ಯಾರು ಇದನ್ನಿಲ್ಲಿ ಇಟ್ಟರು? ಯಾಕಾಗಿ ಇಟ್ಟರು? ಇದರ ಹಿಂದಿನ ಕಥೆ ಏನು ಎಂಬೆಲ್ಲ ಪ್ರಶ್ನೆಗಳು ಏಳುವುದು ಸಹಜ ಅಲ್ಲವೆ? ಬಾಟಲಿಯಲ್ಲಿ ಸುತ್ತಿಟ್ಟ 135 ವರ್ಷದ ಹಿಂದಿನ ಚೀಟಿಯೊಂದು ಸ್ಕಾಟ್​ಲ್ಯಾಂಡ್​ನ ಪ್ಲಂಬರ್​ಗೆ ಇದೀಗ ದೊರೆತಿದೆ. ಇದೀಗ ವೈರಲ್ ಆಗುತ್ತಿರುವ ಈ ಚೀಟಿಯಲ್ಲಿ ಏನು ಬರೆದಿದೆ ಎಂದು ನೆಟ್ಟಿಗರು ಕುತೂಹಲದಿಂದ ನೋಡುತ್ತಿದ್ದಾರೆ.

ಸ್ಕಾಟ್​ಲ್ಯಾಂಡ್​ನ ಪ್ಲಂಬರ್ ಇಲೀದ್​ ಸ್ಟಿಂಫನ್ಸ್​ ಎಂಬುವವರ ಮನೆಯ ಕೊಳಾಯಿ ರಿಪೇರಿಗೆಂದು ಬಂದಾಗ ಈ ಅಚ್ಚರಿಯ ಘಟನೆ ನಡೆದಿದೆ. ರಿಪೇರಿಗಾಗಿ ರಂಧ್ರ ಕೊರೆಯುತ್ತಿದ್ದಾಗ ಈ ಚೀಟಿ ಪತ್ತೆಯಾಗಿದೆ. ಇದನ್ನು ನೋಡಿದ ಪ್ಲಂಬರ್ ಆಶ್ಚರ್ಯದಿಂದ ತಕ್ಷಣವೇ ಮಾಲೀಕರಿಗೆ ತಿಳಿಸಿದ್ದಾರೆ. ನಂತರ ಬಾಟಲಿಯನ್ನು ಸುತ್ತಿಗೆಯಿಂದ ಹೊಡೆದು ಚೀಟಿಯನ್ನು ಹೊರತೆಗೆದಿದ್ದಾರೆ. ಫೇಸ್​ಬುಕ್​ನಲ್ಲಿ ಈ ಫೋಟೋ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ : ಸರ್ದಾರ್​​ಜೀ​ ಕನ್ನಡ ಪ್ರೇಮ; ಅದು ಡೋಸಾ ಅಲ್ಲ ದೋಸೆ ‘ಸಿಂಘವರು’ ಹೇಳುತ್ತಿದ್ದಾರೆ ಕೇಳಿರೈ ಕನ್ನಡಿಗರೇ

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

1887ರ ಅಕ್ಟೋಬರ್​ನಲ್ಲಿ ಜೇಮ್ಸ್​ ರಿಚಿ ಮತ್ತು ಜಾನ್​ ಗ್ರೀವ್​ ಎಂಬುವವರು ಇದನ್ನು ಹೀಗೆ ಬಾಟಲಿಯೊಳಗೆ ಚೀಟಿಯನ್ನು ಹಾಕಿಟ್ಟಿದ್ದರು. ನವೆಂಬರ್ 16ರಂದು ಈ ಪೋಸ್ಟ್​ ಹಂಚಿಕೊಳ್ಳಲಾಗಿದೆ. 300ಕ್ಕೂ ಹೆಚ್ಚು ಜನರು ಈ ಪೋಸ್ಟ್​ಗೆ ಪ್ರತಿಕ್ರಿಯಿಸಿದ್ದಾರೆ.

ಹಳೆಯ ವಸ್ತುಗಳ ಹಿಂದೆ ಒಂದೊಂದು ಕಥೆ ಇದ್ದೇ ಇರುತ್ತದೆ. ಆದರೆ ಈ ಚೀಟಿಯ ಬಗ್ಗೆ ಸದ್ಯಕ್ಕೆ ಹೆಚ್ಚಿನ ಮಾಹಿತಿ ದೊರೆತಿಲ್ಲ.

ಮತ್ತಷ್ಟು ವೈರಲ್​ ವಿಡಿಯೋ ನೋಡಲು ಕ್ಲಿಕ್ ಮಾಡಿ 

Published On - 5:11 pm, Wed, 23 November 22

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ