AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ನೋಡ ನೋಡುತ್ತಲೇ ತರಗತಿಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಯುವಕ; ಸಿಸಿಟಿವಿ ದೃಶ್ಯಾವಳಿ ಇಲ್ಲಿದೆ ನೋಡಿ

18 ವರ್ಷದ ಯುವಕ ತನ್ನ ಸ್ನೇಹಿತರೊಂದಿಗೆ ಕೋಚಿಂಗ್ ಕ್ಲಾಸ್‌ನಲ್ಲಿ ಪಾಠ ಕೇಳುತ್ತಿರುವ ವೇಳೆಯಲ್ಲೇ ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಿಸಿಟಿವಿ ದೃಶ್ಯಾವಳಿ ಇಲ್ಲಿದೆ ನೋಡಿ.

Viral: ನೋಡ ನೋಡುತ್ತಲೇ ತರಗತಿಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಯುವಕ; ಸಿಸಿಟಿವಿ ದೃಶ್ಯಾವಳಿ ಇಲ್ಲಿದೆ ನೋಡಿ
ಸಿಸಿಟಿವಿ ದೃಶ್ಯಾವಳಿ
ಅಕ್ಷತಾ ವರ್ಕಾಡಿ
|

Updated on: Jan 19, 2024 | 11:12 AM

Share

ಮಧ್ಯಪ್ರದೇಶ: ಇಂದೋರ್​ನ ಖಾಸಗಿ ಕೋಚಿಂಗ್ ಕ್ಲಾಸ್‌ನಲ್ಲಿ ಕುಳಿತಿದ್ದ ವಿದ್ಯಾರ್ಥಿಯೊಬ್ಬ ನೋಡ ನೋಡುತ್ತಲೇ ತನ್ನ ಸ್ನೇಹಿತರ ಮುಂದೆಯೇ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಈ ಆಘಾತಕಾರಿ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದೆ. ನಗರದ ಭನ್ವಾರ್ಕುವಾನ್ ನಿವಾಸಿ ಮಾಧವ್ (18), ಮಧ್ಯಪ್ರದೇಶ ಲೋಕಸೇವಾ ಆಯೋಗದ (ಎಂಪಿಪಿಎಸ್‌ಸಿ) ಪ್ರವೇಶ ಪರೀಕ್ಷೆಗೆ ಖಾಸಗಿ ಕೋಚಿಂಗ್ ಕ್ಲಾಸ್‌ನಲ್ಲಿ ತಯಾರಿ ನಡೆಸುತ್ತಿದ್ದ. ತನ್ನ ಸ್ನೇಹಿತರೊಂದಿಗೆ ತರಗತಿಯಲ್ಲಿ ಪಾಠ ಕೇಳುತ್ತಿರುವ ವೇಳೆಯಲ್ಲೇ ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸಿಸಿಟಿವಿ ದೃಶ್ಯಾವಳಿ ಇಲ್ಲಿದೆ ನೋಡಿ:

ಇದನ್ನೂ ಓದಿ: ಆಫ್ರಿಕಾದಲ್ಲಿ ಶ್ರೀರಾಮ ಘೋಷ; ಅಯೋಧ್ಯೆಗೆ ಭೇಟಿ ನೀಡಲು ಉತ್ಸುಕರಾದ ಕಿಲಿ ಪೌಲ್

32 ಸೆಕೆಂಡುಗಳ ವೀಡಿಯೊದಲ್ಲಿ, ಮಾಧವ್ ಆರಂಭದಲ್ಲಿ MPPSC ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಇತರ ಎಲ್ಲ ವಿದ್ಯಾರ್ಥಿಗಳ ನಡುವೆ ಕುಳಿತುಕೊಂಡು ತನ್ನ ಅಧ್ಯಯನದಲ್ಲಿ ತೊಡಗಿಸಿಕೊಂಡಿರುವುದನ್ನು ಕಾಣಬಹುದು. ಕೆಲಹೊತ್ತಿನಲ್ಲೇ ಮೇಜಿನ ಮೇಲೆ ಬಿದ್ದರೂ ಕೂಡ ಯಾರಿಗೂ ತಿಳಿದಿಲ್ಲ. ಕೆಲ ಸೆಕೆಂಡುಗಳಲ್ಲಿ ಪಕ್ಕದಲ್ಲಿ ಕುಳಿತಿದ್ದ ವಿದ್ಯಾರ್ಥಿಗೆ ತಿಳಿಸಿದೆ. ಮಾಧವ್​ ನೆಲಕ್ಕೆ ಕುಸಿದು ಬಿದ್ದಾಗ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಸುತ್ತುವರಿದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ