Viral: ನೋಡ ನೋಡುತ್ತಲೇ ತರಗತಿಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಯುವಕ; ಸಿಸಿಟಿವಿ ದೃಶ್ಯಾವಳಿ ಇಲ್ಲಿದೆ ನೋಡಿ

18 ವರ್ಷದ ಯುವಕ ತನ್ನ ಸ್ನೇಹಿತರೊಂದಿಗೆ ಕೋಚಿಂಗ್ ಕ್ಲಾಸ್‌ನಲ್ಲಿ ಪಾಠ ಕೇಳುತ್ತಿರುವ ವೇಳೆಯಲ್ಲೇ ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಿಸಿಟಿವಿ ದೃಶ್ಯಾವಳಿ ಇಲ್ಲಿದೆ ನೋಡಿ.

Viral: ನೋಡ ನೋಡುತ್ತಲೇ ತರಗತಿಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಯುವಕ; ಸಿಸಿಟಿವಿ ದೃಶ್ಯಾವಳಿ ಇಲ್ಲಿದೆ ನೋಡಿ
ಸಿಸಿಟಿವಿ ದೃಶ್ಯಾವಳಿ
Follow us
|

Updated on: Jan 19, 2024 | 11:12 AM

ಮಧ್ಯಪ್ರದೇಶ: ಇಂದೋರ್​ನ ಖಾಸಗಿ ಕೋಚಿಂಗ್ ಕ್ಲಾಸ್‌ನಲ್ಲಿ ಕುಳಿತಿದ್ದ ವಿದ್ಯಾರ್ಥಿಯೊಬ್ಬ ನೋಡ ನೋಡುತ್ತಲೇ ತನ್ನ ಸ್ನೇಹಿತರ ಮುಂದೆಯೇ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಈ ಆಘಾತಕಾರಿ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದೆ. ನಗರದ ಭನ್ವಾರ್ಕುವಾನ್ ನಿವಾಸಿ ಮಾಧವ್ (18), ಮಧ್ಯಪ್ರದೇಶ ಲೋಕಸೇವಾ ಆಯೋಗದ (ಎಂಪಿಪಿಎಸ್‌ಸಿ) ಪ್ರವೇಶ ಪರೀಕ್ಷೆಗೆ ಖಾಸಗಿ ಕೋಚಿಂಗ್ ಕ್ಲಾಸ್‌ನಲ್ಲಿ ತಯಾರಿ ನಡೆಸುತ್ತಿದ್ದ. ತನ್ನ ಸ್ನೇಹಿತರೊಂದಿಗೆ ತರಗತಿಯಲ್ಲಿ ಪಾಠ ಕೇಳುತ್ತಿರುವ ವೇಳೆಯಲ್ಲೇ ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸಿಸಿಟಿವಿ ದೃಶ್ಯಾವಳಿ ಇಲ್ಲಿದೆ ನೋಡಿ:

ಇದನ್ನೂ ಓದಿ: ಆಫ್ರಿಕಾದಲ್ಲಿ ಶ್ರೀರಾಮ ಘೋಷ; ಅಯೋಧ್ಯೆಗೆ ಭೇಟಿ ನೀಡಲು ಉತ್ಸುಕರಾದ ಕಿಲಿ ಪೌಲ್

32 ಸೆಕೆಂಡುಗಳ ವೀಡಿಯೊದಲ್ಲಿ, ಮಾಧವ್ ಆರಂಭದಲ್ಲಿ MPPSC ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಇತರ ಎಲ್ಲ ವಿದ್ಯಾರ್ಥಿಗಳ ನಡುವೆ ಕುಳಿತುಕೊಂಡು ತನ್ನ ಅಧ್ಯಯನದಲ್ಲಿ ತೊಡಗಿಸಿಕೊಂಡಿರುವುದನ್ನು ಕಾಣಬಹುದು. ಕೆಲಹೊತ್ತಿನಲ್ಲೇ ಮೇಜಿನ ಮೇಲೆ ಬಿದ್ದರೂ ಕೂಡ ಯಾರಿಗೂ ತಿಳಿದಿಲ್ಲ. ಕೆಲ ಸೆಕೆಂಡುಗಳಲ್ಲಿ ಪಕ್ಕದಲ್ಲಿ ಕುಳಿತಿದ್ದ ವಿದ್ಯಾರ್ಥಿಗೆ ತಿಳಿಸಿದೆ. ಮಾಧವ್​ ನೆಲಕ್ಕೆ ಕುಸಿದು ಬಿದ್ದಾಗ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಸುತ್ತುವರಿದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ