AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮುದ್ರ ತೀರದಲ್ಲಿ 1800ರ ಸಮಯದ ಹಡಗಿನ ಅವಶೇಷ ಪತ್ತೆ: ಸಂಶೋಧನೆಗೆ ಮುಂದಾದ ವಿಜ್ಞಾನಿಗಳ ತಂಡ

ಉತ್ತರ ಕೆರೊಲಿನ್​ ದೇಶದ ಸಮುದ್ರ ತೀರದಲ್ಲಿ ವರ್ಷಗಳ ಹಿಂದೆ ಮುಳುಗಿದ್ದ 1800 ಹಡಗುಗಳ ಅವಶೇಷಗಳು ಪತ್ತೆಯಾಗಿವೆ. ಇದರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದ್ದು ಜಗತ್ತಿನೆಲ್ಲಡೆ ವೈರಲ್​ ಆಗಿದೆ. 

ಸಮುದ್ರ ತೀರದಲ್ಲಿ 1800ರ ಸಮಯದ ಹಡಗಿನ ಅವಶೇಷ ಪತ್ತೆ: ಸಂಶೋಧನೆಗೆ ಮುಂದಾದ ವಿಜ್ಞಾನಿಗಳ ತಂಡ
TV9 Web
| Edited By: |

Updated on:Mar 01, 2022 | 11:55 AM

Share

ಸಮುದ್ರ ಸದಾ ವಿಸ್ಮಯಗಳನ್ನು ಹುಟ್ಟುಹಾಕುವ ಜಾಗ. ತನ್ನದಲ್ಲದ ವಸ್ತುಗಳನ್ನು ದಡಕ್ಕೆ ತಂದೆಸೆಯುತ್ತದೆ ಎಂದು ಹೇಳಲಾಗುತ್ತದೆ.  ಇದೀಗ ಉತ್ತರ ಕೆರೊಲಿನ್​ ದೇಶದ ಸಮುದ್ರ ತೀರದಲ್ಲಿ ವರ್ಷಗಳ ಹಿಂದೆ ಮುಳುಗಿದ್ದ 1800ರ ಸಮಯದ ಹಡಗುಗಳ ಅವಶೇಷಗಳು ಪತ್ತೆಯಾಗಿವೆ. ಇದರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದ್ದು ಜಗತ್ತಿನೆಲ್ಲಡೆ ವೈರಲ್​ ಆಗಿದೆ.  ಬಾಲ್ಡ್​ ಹೆಡ್​ ಐಲ್ಯಾಂಡ್​ನಲ್ಲಿರುವ ಶೋಲ್ಸ್ ಕ್ಲಬ್ ರೆಸಾರ್ಟ್ ಬೀಚ್‌ಫ್ರಂಟ್​ನಲ್ಲಿ ಅವಶೇಷಗಳು ಕಾಣಿಸಿಕೊಂಡಿವೆ. ರೆಸಾರ್ಟ್​​ನ ಫೇಸ್ಬುಕ್​ ಪುಟದಲ್ಲಿ ಪೋಟೊಗಳನ್ನು ಹಂಚಿಕೊಂಡಿದೆ.

ಸಮುದ್ರದ ದಡದಲ್ಲಿ ಕಂಡುಬಂದ ಹಡಗಿನ ಅವಶೇಷಗಳ ಬಗ್ಗೆ ಅಧ್ಯಯನ ನಡೆಸಲು ಪುರಾತತ್ವ ಇಲಾಖೆಯ ಸಂಶೋಧಕರು ಮುಂದಾಗಿದ್ದು, ಯಾವಾಗ ನಡೆದ ಅಪಘಾತದಿಂದ 1800 ವರ್ಷಗಳ ಕಾಲ ಹಡಗು ಮುಳುಗಿದೆ ಎಂದು ಪತ್ತೆ ಮಾಡಲು ಉತ್ಸುಕರಾಗಿದ್ದಾರೆ. ಅಲ್ಲದೆ ಈ ಕುರಿತು ವಿಜ್ಞಾನಿಗಳು ಅಧ್ಯಯನ ನಡೆಸಲು ಹೆಚ್ಚಿನ ಸಮಯದ ಅಗತ್ಯವಿದೆ. ಇನ್ನೂ ಕೆಲವು ಅವಶೇಷಗಳನ್ನು ಹುಡುಕಿ ಸಂಶೋಧನೆ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಸದ್ಯ ರೆಸಾರ್ಟ್​​ ಬಳಿ ಇರುವ ಸಮುದ್ರದ ದಡದಲ್ಲಿ ಕಂಡುಬಂದ ಅವೇಶೇಷಗಳನ್ನು ಕಂಡು ಪ್ರವಾಸಿಗರೂ ಕೂಡ ಅಚ್ಚರಿಗೊಂಡಿದ್ದಾರೆ.  ಸದ್ಯ ಸಂಶೂಧಕರು ಚೀನಾ ಅಕ್ಷರದಲ್ಲಿ ಚಿನ್​ ಶೂ ಯುವಾನ 2 ಎಂದು ಬರೆದಿರುವುದನ್ನು ಗುರುತಿಸಿದ್ದು, ಪ್ರಾಥಮಿಕ ಸಂಶೋಧನೆಯಲ್ಲಿ ಹಡಗು 19ನೇ ಶತಮಾನದ್ದು ಎಂದು ಹೇಳಲಾಗಿದ್ದು, ಯಾವುದೇ ಸರಕುಗಳನ್ನು ಸಾಗಿಸುತ್ತಿದ್ದುದರ ಕುರಿತು ಪುರಾವೆಗಳು ದೊರೆತಿಲ್ಲ ಎಂದು ಸಂಶೋಧಕರು ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ:

10 ವರ್ಷಗಳ ಹಿಂದೆ ಕಳೆದು ಹೋಗಿದ್ದ ಐ-ಫೋನ್​ ಶೌಚಾಲಯದಲ್ಲಿ ಪತ್ತೆ: ಇದ್ಹೇಗೆ ಸಾಧ್ಯ ಎಂದ ನೆಟ್ಟಿಗರು

Published On - 11:48 am, Tue, 1 March 22

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ