AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮುದ್ರ ತೀರದಲ್ಲಿ 1800ರ ಸಮಯದ ಹಡಗಿನ ಅವಶೇಷ ಪತ್ತೆ: ಸಂಶೋಧನೆಗೆ ಮುಂದಾದ ವಿಜ್ಞಾನಿಗಳ ತಂಡ

ಉತ್ತರ ಕೆರೊಲಿನ್​ ದೇಶದ ಸಮುದ್ರ ತೀರದಲ್ಲಿ ವರ್ಷಗಳ ಹಿಂದೆ ಮುಳುಗಿದ್ದ 1800 ಹಡಗುಗಳ ಅವಶೇಷಗಳು ಪತ್ತೆಯಾಗಿವೆ. ಇದರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದ್ದು ಜಗತ್ತಿನೆಲ್ಲಡೆ ವೈರಲ್​ ಆಗಿದೆ. 

ಸಮುದ್ರ ತೀರದಲ್ಲಿ 1800ರ ಸಮಯದ ಹಡಗಿನ ಅವಶೇಷ ಪತ್ತೆ: ಸಂಶೋಧನೆಗೆ ಮುಂದಾದ ವಿಜ್ಞಾನಿಗಳ ತಂಡ
TV9 Web
| Updated By: Pavitra Bhat Jigalemane|

Updated on:Mar 01, 2022 | 11:55 AM

Share

ಸಮುದ್ರ ಸದಾ ವಿಸ್ಮಯಗಳನ್ನು ಹುಟ್ಟುಹಾಕುವ ಜಾಗ. ತನ್ನದಲ್ಲದ ವಸ್ತುಗಳನ್ನು ದಡಕ್ಕೆ ತಂದೆಸೆಯುತ್ತದೆ ಎಂದು ಹೇಳಲಾಗುತ್ತದೆ.  ಇದೀಗ ಉತ್ತರ ಕೆರೊಲಿನ್​ ದೇಶದ ಸಮುದ್ರ ತೀರದಲ್ಲಿ ವರ್ಷಗಳ ಹಿಂದೆ ಮುಳುಗಿದ್ದ 1800ರ ಸಮಯದ ಹಡಗುಗಳ ಅವಶೇಷಗಳು ಪತ್ತೆಯಾಗಿವೆ. ಇದರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದ್ದು ಜಗತ್ತಿನೆಲ್ಲಡೆ ವೈರಲ್​ ಆಗಿದೆ.  ಬಾಲ್ಡ್​ ಹೆಡ್​ ಐಲ್ಯಾಂಡ್​ನಲ್ಲಿರುವ ಶೋಲ್ಸ್ ಕ್ಲಬ್ ರೆಸಾರ್ಟ್ ಬೀಚ್‌ಫ್ರಂಟ್​ನಲ್ಲಿ ಅವಶೇಷಗಳು ಕಾಣಿಸಿಕೊಂಡಿವೆ. ರೆಸಾರ್ಟ್​​ನ ಫೇಸ್ಬುಕ್​ ಪುಟದಲ್ಲಿ ಪೋಟೊಗಳನ್ನು ಹಂಚಿಕೊಂಡಿದೆ.

ಸಮುದ್ರದ ದಡದಲ್ಲಿ ಕಂಡುಬಂದ ಹಡಗಿನ ಅವಶೇಷಗಳ ಬಗ್ಗೆ ಅಧ್ಯಯನ ನಡೆಸಲು ಪುರಾತತ್ವ ಇಲಾಖೆಯ ಸಂಶೋಧಕರು ಮುಂದಾಗಿದ್ದು, ಯಾವಾಗ ನಡೆದ ಅಪಘಾತದಿಂದ 1800 ವರ್ಷಗಳ ಕಾಲ ಹಡಗು ಮುಳುಗಿದೆ ಎಂದು ಪತ್ತೆ ಮಾಡಲು ಉತ್ಸುಕರಾಗಿದ್ದಾರೆ. ಅಲ್ಲದೆ ಈ ಕುರಿತು ವಿಜ್ಞಾನಿಗಳು ಅಧ್ಯಯನ ನಡೆಸಲು ಹೆಚ್ಚಿನ ಸಮಯದ ಅಗತ್ಯವಿದೆ. ಇನ್ನೂ ಕೆಲವು ಅವಶೇಷಗಳನ್ನು ಹುಡುಕಿ ಸಂಶೋಧನೆ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಸದ್ಯ ರೆಸಾರ್ಟ್​​ ಬಳಿ ಇರುವ ಸಮುದ್ರದ ದಡದಲ್ಲಿ ಕಂಡುಬಂದ ಅವೇಶೇಷಗಳನ್ನು ಕಂಡು ಪ್ರವಾಸಿಗರೂ ಕೂಡ ಅಚ್ಚರಿಗೊಂಡಿದ್ದಾರೆ.  ಸದ್ಯ ಸಂಶೂಧಕರು ಚೀನಾ ಅಕ್ಷರದಲ್ಲಿ ಚಿನ್​ ಶೂ ಯುವಾನ 2 ಎಂದು ಬರೆದಿರುವುದನ್ನು ಗುರುತಿಸಿದ್ದು, ಪ್ರಾಥಮಿಕ ಸಂಶೋಧನೆಯಲ್ಲಿ ಹಡಗು 19ನೇ ಶತಮಾನದ್ದು ಎಂದು ಹೇಳಲಾಗಿದ್ದು, ಯಾವುದೇ ಸರಕುಗಳನ್ನು ಸಾಗಿಸುತ್ತಿದ್ದುದರ ಕುರಿತು ಪುರಾವೆಗಳು ದೊರೆತಿಲ್ಲ ಎಂದು ಸಂಶೋಧಕರು ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ:

10 ವರ್ಷಗಳ ಹಿಂದೆ ಕಳೆದು ಹೋಗಿದ್ದ ಐ-ಫೋನ್​ ಶೌಚಾಲಯದಲ್ಲಿ ಪತ್ತೆ: ಇದ್ಹೇಗೆ ಸಾಧ್ಯ ಎಂದ ನೆಟ್ಟಿಗರು

Published On - 11:48 am, Tue, 1 March 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ