AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅನುಚಿತವಾಗಿ ವರ್ತಿಸಿದ ವ್ಯಕ್ತಿಗೆ ನಡು ರಸ್ತೆಯಲ್ಲೇ ಥಳಿಸಿದ ಯುವತಿಯರು

ತಡರಾತ್ರಿ ಬುಲೆಟ್ ಬೈಕಿನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಇಬ್ಬರು ಯುವತಿಯರು ಹಲ್ಲೆ ನಡೆಸಿದ್ದಾರೆ. ಕಾರಿನಲ್ಲಿದ್ದ ಯುವತಿಯರೊಂದಿಗೆ ವ್ಯಕ್ತಿ ಅನುಚಿತವಾಗಿ ವರ್ತಿಸಿದ್ದು, ಇದರಿಂದ ಕೋಪಗೊಂಡ ಯುವತಿಯರು ಥಳಿಸಿರುವುದಾಗಿ ವರದಿಯಾಗಿದೆ.

Viral Video: ಅನುಚಿತವಾಗಿ ವರ್ತಿಸಿದ ವ್ಯಕ್ತಿಗೆ ನಡು ರಸ್ತೆಯಲ್ಲೇ ಥಳಿಸಿದ ಯುವತಿಯರು
ಅಕ್ಷತಾ ವರ್ಕಾಡಿ
|

Updated on: Aug 31, 2024 | 5:35 PM

Share

ಉತ್ತರಪ್ರದೇಶ: ವಾರಣಾಸಿಯ ಹುಕುಲ್‌ಗಂಜ್‌ನ ಲಾಲ್‌ಪುರ್ ಪ್ರದೇಶದಲ್ಲಿ ಆಘಾತಕಾರಿ ಪ್ರಕರಣವೊಂದು ಹೊರಬಿದ್ದಿದ್ದು, ತಡರಾತ್ರಿ ಬುಲೆಟ್ ಬೈಕಿನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಇಬ್ಬರು ಯುವತಿಯರು ಹಲ್ಲೆ ನಡೆಸಿದ್ದಾರೆ. ಕಾರಿನಲ್ಲಿದ್ದ ಯುವತಿಯರೊಂದಿಗೆ ವ್ಯಕ್ತಿ ಅನುಚಿತವಾಗಿ ವರ್ತಿಸಿದ ಎಂಬ ಆರೋಪದ ಮೇಲೆ ಯುವತಿಯರಿಬ್ಬರು ಆತನಿಗೆ ಥಳಿಸಿದ್ದಾರೆ.

ಫ್ರಂಟ್ ನ್ಯೂಸ್ ನೆಟ್‌ವರ್ಕ್‌ನ ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 30 ರ ಮಧ್ಯರಾತ್ರಿಯಲ್ಲಿ ನಡೆದಿದೆ. ಕೋಪಗೊಂಡ ಯುವತಿಯರಿಬ್ಬರು ಸುಮಾರು 1:25 ಕ್ಕೆ ತಮ್ಮ ಕಾರಿನಿಂದ ಇಳಿದು ಅವಾಚ್ಯ ಶಬ್ದಗಳಿಂದ ನಿಂದಿಸಲು ಪ್ರಾರಂಭಿಸಿದ್ದಾರೆ. ಅವನ ಮೇಲೆ ದೈಹಿಕವಾಗಿ ಹಲ್ಲೆ ಮಾಡಿದ್ದಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: Richest Dog: 3300 ಕೋಟಿಗೂ ಅಧಿಕ ಆಸ್ತಿ ಹೊಂದಿರುವ ವಿಶ್ವದ ಶ್ರೀಮಂತ ಶ್ವಾನವಿದು

ಲಾಲ್‌ಪುರದ ಸಿದ್ಧೇಶ್ವರಿ ಮಾತಾ ದೇವಸ್ಥಾನದ ಬಳಿ ನಡೆದ ಈ ಸಂಪೂರ್ಣ ಘಟನೆಯನ್ನು ದಾರಿಹೋಕರೊಬ್ಬರು ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ. @18NitinKumarRai ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗುತ್ತಿದೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್