Trending : ‘ಇವ ನನ್ನವ; ಇವ ನನ್ನವ’ ಮಹಾರಾಷ್ಟ್ರದ ಹುಡುಗಿಯರ ರಸ್ತೆಜಗಳ

Maharashtra : ಇಬ್ಬರಿಗೂ ಜಗಳಕ್ಕೀಡು ಮಾಡಿ ಎಲ್ಲಿ ಓಡಿಹೋದನೋ ಈ ಬಾಯ್​ಫ್ರೆಂಡ್​ ಮಹಾಶಯ!

Trending : ‘ಇವ ನನ್ನವ; ಇವ ನನ್ನವ’ ಮಹಾರಾಷ್ಟ್ರದ ಹುಡುಗಿಯರ ರಸ್ತೆಜಗಳ
ಪ್ರಾತಿನಿಧಿಕ ಚಿತ್ರ
Follow us
| Updated By: ಶ್ರೀದೇವಿ ಕಳಸದ

Updated on:Aug 27, 2022 | 10:47 AM

Aurangabad : ಮಹಾರಾಷ್ಟ್ರದ ಪೈಠಾಣ್ ಜಿಲ್ಲೆಯಲ್ಲಿ ಹದಿಹರೆಯದ ಹುಡುಗಿಯರಿಬ್ಬರು ಸಾರ್ವಜನಿಕವಾಗಿ ಜಗಳವಾಡಿದ್ದಾರೆ. ಇಬ್ಬರ ಬಾಯ್​ಫ್ರೆಂಡ್​ ಒಬ್ಬನೇ ಆಗಿದ್ದು ಈ ಜಗಳಕ್ಕೆ ಕಾರಣವಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಬುಧವಾರ ಬೆಳಗ್ಗೆ ಪೈಠಾಣ್‌ನ ಜನನಿಬಿಡ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಹುಡುಗಿಯರಿಬ್ಬರೂ 17ರ ಹರೆಯದವರು. ಮೊದಲು ಹುಡುಗಿಯೊಬ್ಬಳು ಹುಡುನೊಂದಿಗೆ ಬಸ್​ ನಿಲ್ದಾಣಕ್ಕೆ ಬರುತ್ತಾಳೆ. ಈ ವಿಷಯ ತಿಳಿದ ಇನ್ನೊಬ್ಬ ಹುಡುಗಿ ಅವರಿದ್ದ ಸ್ಥಳಕ್ಕೆ ಬರುತ್ತಾಳೆ. ನಂತರ ಇಬ್ಬರ ನಡುವೆ ವಾಗ್ವಾದ ನಡೆದು ಜಗಳಕ್ಕೆ ತಿರುಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆದರೆ ಈ ಇಬ್ಬರ ಜಗಳದಲ್ಲಿ ಹುಡುಗ ತಾನು ಅಲ್ಲಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾನೆ ಎನ್ನುವುದು ಮಾತ್ರ ಗಮನಿಸಬೇಕಾದ ವಿಷಯ! ನಂತರ ಪೊಲೀಸರು ಹುಡುಗಿಯರನ್ನು ಪೊಲೀಸ್​ಠಾಣೆಗೆ ಕರೆದೊಯ್ದು ಕೌನ್ಸೆಲಿಂಗ್ ಮಾಡಿ ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಮತ್ತಷ್ಟು ಟ್ರೆಂಡಿಂಗ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ 

Published On - 10:45 am, Sat, 27 August 22

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ