AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕ್ಯಾಮೆರಾ ಕಣ್ಣಿನಲ್ಲಿ ಸೆರೆಯಾದ ಗೂಬೆಗಳೆರಡು ಚುಂಬಿಸುತ್ತಿರುವ ಅಪರೂಪದ ದೃಶ್ಯ

ಗೂಬೆಗಳೆರಡು ಪರಸ್ಪರ ಚುಂಬಿಸುತ್ತಿರುವ ಅಪರೂಪದ ದೃಶ್ಯವನ್ನು ವನ್ಯಜೀವಿ ಛಾಯಾಗ್ರಾಹಕ ಕಾಲ್ಟನ್ ಲಾಕ್ರಿಡ್ಜ್ ಸೆರೆ ಹಿಡಿದಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ. ವೈರಲ್​ ವಿಡಿಯೋ ಇಲ್ಲಿದೆ ನೋಡಿ.

Viral Video: ಕ್ಯಾಮೆರಾ ಕಣ್ಣಿನಲ್ಲಿ ಸೆರೆಯಾದ ಗೂಬೆಗಳೆರಡು ಚುಂಬಿಸುತ್ತಿರುವ ಅಪರೂಪದ ದೃಶ್ಯ
ಅಕ್ಷತಾ ವರ್ಕಾಡಿ
|

Updated on: Sep 01, 2024 | 3:42 PM

Share

2 ಗೂಬೆಗಳು ಪರಸ್ಪರ ಚುಂಬಿಸುತ್ತಿರುವ ಅಪರೂಪದ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಈ ಸುಂದರ ಅಪರೂಪದ ದೃಶ್ಯವನ್ನು ಕೆನಡಾದ ವನ್ಯಜೀವಿ ಛಾಯಾಗ್ರಾಹಕರಾದ ಕಾಲ್ಟನ್ ಲಾಕ್ರಿಡ್ಜ್ ಅವರು ಸೆರೆ ಹಿಡಿದಿದ್ದು, ಭಾರೀ ಪ್ರಶಂಸೆ ವ್ಯಕ್ತವಾಗಿದೆ. ವೈರಲ್​ ಆಗಿರುವ ವಿಡಿಯೋದಲ್ಲಿ ಮರದ ಕೊಂಬೆಯ ಮೇಲೆ ಎರಡು ಗೂಬೆಗಳು ಕುಳಿತಿದ್ದು, ಪರಸ್ಪರ ಸಮೀಪಕ್ಕೆ ಬಂದು ಚುಂಚಿಸುತ್ತಿರುವುದು ಸೆರೆಯಾಗಿದೆ.

ವೀಡಿಯೊ ವಾಸ್ತವವಾಗಿ ಕಳೆದ ವರ್ಷ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿತ್ತು. ಆದರೆ ಇದೀಗ ‘ಇನ್‌ಸೈಡರ್ ಹಿಸ್ಟರಿ'(insiderhistory) ಹೆಸರಿನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ಪ್ರಕೃತಿ ಪ್ರಿಯರು ಮತ್ತು ಇಂಟರ್ನೆಟ್ ಬಳಕೆದಾರರ ಗಮನವನ್ನು ಸೆಳೆದಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: Richest Dog: 3300 ಕೋಟಿಗೂ ಅಧಿಕ ಆಸ್ತಿ ಹೊಂದಿರುವ ವಿಶ್ವದ ಶ್ರೀಮಂತ ಶ್ವಾನವಿದು

ಈ ಅಪರೂಪದ ದೃಶ್ಯವನ್ನು ಸೆರೆಹಿಡಿದಿರುವ ಫೋಟೋ ಗ್ರಾಫರ್ ಕಾಲ್ಟನ್ ಲಾಕ್ರಿಡ್ಜ್ ಕಳೆದ ವರ್ಷ ಸೆಪ್ಟೆಂಬರ್​​ನಲ್ಲಿ ಈ ವಿಡಿಯೋವನ್ನು ತಮ್ಮ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ (killercatnip) ಹಂಚಿಕೊಂಡಿದ್ದರು. ಈ ವಿಡಿಯೋ 5ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಇದಲ್ಲದೇ ಇವರ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಸಾಕಷ್ಟು ಅಪರೂಪದ ವನ್ಯಜೀವಿಗಳ ವಿಡಿಯೋಗಳನ್ನು ಕಣ್ತುಂಬಿಸಿಕೊಳ್ಳಬಹುದು.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಾರಕಿಹೊಳಿ ಮೇಲೆ ಇಡಿ ದಾಳಿ:‘ಕೈ’ ಮನೆಯೊಳಗೆ ಷಡ್ಯಂತ್ರದ ಮಾತಿನ ಸದ್ದು
ಜಾರಕಿಹೊಳಿ ಮೇಲೆ ಇಡಿ ದಾಳಿ:‘ಕೈ’ ಮನೆಯೊಳಗೆ ಷಡ್ಯಂತ್ರದ ಮಾತಿನ ಸದ್ದು
ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆರಾಯ: ರಸ್ತೆಗಳೆಲ್ಲಾ ಜಲಾವೃತ!
ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆರಾಯ: ರಸ್ತೆಗಳೆಲ್ಲಾ ಜಲಾವೃತ!
ಕೊಪ್ಪಳ ಹಾಸ್ಟೆಲ್​​ಗೆ ಬಂದು ತಿಗಣಿಗೆ ಮದ್ದು ನೀಡಿದ ಚೆನ್ನೈ ತಜ್ಞರು
ಕೊಪ್ಪಳ ಹಾಸ್ಟೆಲ್​​ಗೆ ಬಂದು ತಿಗಣಿಗೆ ಮದ್ದು ನೀಡಿದ ಚೆನ್ನೈ ತಜ್ಞರು
ಬಿಗ್​​ಬಾಸ್​​ ಮನೆಯಿಂದ ಹೊರಬಂದಿದ್ದಕ್ಕೆ ಕಾರಣ ತಿಳಿಸಿದ ಓಂ ಪ್ರಕಾಶ್ ರಾವ್
ಬಿಗ್​​ಬಾಸ್​​ ಮನೆಯಿಂದ ಹೊರಬಂದಿದ್ದಕ್ಕೆ ಕಾರಣ ತಿಳಿಸಿದ ಓಂ ಪ್ರಕಾಶ್ ರಾವ್
ಕೆಡಿಪಿ ಸಭೆಗೆ ಪೊಲೀಸ್ ಆಯುಕ್ತ ಗೈರಾಗಿದ್ದಕ್ಕೆ ಸಚಿವ ಯು.ಟಿ.ಖಾದರ್ ಗರಂ
ಕೆಡಿಪಿ ಸಭೆಗೆ ಪೊಲೀಸ್ ಆಯುಕ್ತ ಗೈರಾಗಿದ್ದಕ್ಕೆ ಸಚಿವ ಯು.ಟಿ.ಖಾದರ್ ಗರಂ
ಗಂಭೀರ ಪಡೆದುಕೊಂಡ ಜಾರಕಿಹೊಳಿ ಕೇಸ್: ಇಡಿ ಸಭೆಯಲ್ಲಿ ಮಹತ್ವದ ಚರ್ಚೆ
ಗಂಭೀರ ಪಡೆದುಕೊಂಡ ಜಾರಕಿಹೊಳಿ ಕೇಸ್: ಇಡಿ ಸಭೆಯಲ್ಲಿ ಮಹತ್ವದ ಚರ್ಚೆ
LIVE: ಕೇಂದ್ರ ಸಚಿವ ಜೆ.ಪಿ‌.ನಡ್ಡಾ ಮಹತ್ವದ ಸುದ್ದಿಗೋಷ್ಠಿ
LIVE: ಕೇಂದ್ರ ಸಚಿವ ಜೆ.ಪಿ‌.ನಡ್ಡಾ ಮಹತ್ವದ ಸುದ್ದಿಗೋಷ್ಠಿ
ಕ್ಯಾರೆಕ್ಟರ್ ಲೆಸ್ ಎಂದ ಮಂಜ, ಗಂಡಸೇ ಅಲ್ಲ ಎಂದ ಕಾವ್ಯಾ: ವಿಡಿಯೋ
ಕ್ಯಾರೆಕ್ಟರ್ ಲೆಸ್ ಎಂದ ಮಂಜ, ಗಂಡಸೇ ಅಲ್ಲ ಎಂದ ಕಾವ್ಯಾ: ವಿಡಿಯೋ
ಟಿ.ನರಸೀಪುರ ಇನ್ಸ್​​​ಪೆಕ್ಟರ್ ಪರ ಡಿಕೆ ಶಿವಕುಮಾರ್ ಬ್ಯಾಟಿಂಗ್
ಟಿ.ನರಸೀಪುರ ಇನ್ಸ್​​​ಪೆಕ್ಟರ್ ಪರ ಡಿಕೆ ಶಿವಕುಮಾರ್ ಬ್ಯಾಟಿಂಗ್
ವೈಷ್ಣವಿ ಬಟ್ಟೆ ಬಗ್ಗೆ ಅವಿನಾಶ್ ಕಮೆಂಟ್; ಉತ್ತರಿಸಿದ ಪ್ರಥಮಾ
ವೈಷ್ಣವಿ ಬಟ್ಟೆ ಬಗ್ಗೆ ಅವಿನಾಶ್ ಕಮೆಂಟ್; ಉತ್ತರಿಸಿದ ಪ್ರಥಮಾ