AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಜೆಸಿಬಿ ಟೈಯರ್​ಗೆ ಗಾಳಿ ತುಂಬಿಸುತ್ತಿದ್ದಾಗ ಸ್ಫೋಟ; ಇಬ್ಬರು ಕಾರ್ಮಿಕರ ದುರ್ಮರಣ, ಗಾಳಿಯಲ್ಲಿ ಹಾರಿಬಿದ್ದ ಮೃತದೇಹ

ರಾಯ್ಪುರದ ಸಿಲ್ಟಾರಾ ಕೈಗಾರಿಕಾ ಪ್ರದೇಶದಲ್ಲಿ ಎರಡು ದಿನಗಳ ಹಿಂದೆಯೇ ಘಟನೆ ನಡೆದಿದ್ದು ಈಗ ವಿಡಿಯೋ ವೈರಲ್ ಆಗಿದ್ದಾಗಿ ವರದಿಯಾಗಿದೆ. ಸೋಷಿಯಲ್ ಮೀಡಿಯಾಗಳಲ್ಲಿ ವಿಡಿಯೋ ಸಿಕ್ಕಾಪಟೆ ಹರಿದಾಡುತ್ತಿದೆ. 

Video: ಜೆಸಿಬಿ ಟೈಯರ್​ಗೆ ಗಾಳಿ ತುಂಬಿಸುತ್ತಿದ್ದಾಗ ಸ್ಫೋಟ; ಇಬ್ಬರು ಕಾರ್ಮಿಕರ ದುರ್ಮರಣ, ಗಾಳಿಯಲ್ಲಿ ಹಾರಿಬಿದ್ದ ಮೃತದೇಹ
ಟೈಯರ್​ ಸ್ಫೋಟದ ಚಿತ್ರ
TV9 Web
| Edited By: |

Updated on:May 05, 2022 | 5:23 PM

Share

ಜೆಸಿಬಿ ಬುಲ್ಡೋಜರ್​ನ ಟೈಯರ್​ ಸ್ಫೋಟವಾಗಿ ಇಬ್ಬರು ಕೆಲಸಗಾರರು ಮೃತಪಟ್ಟ ದುರ್ಘಟನೆ ಛತ್ತೀಸ್​ಗಢ್​​ನ ರಾಯ್ಪುರದಲ್ಲಿ ನಡೆದಿದೆ. ಟೈಯರ್​ಗೆ ಗಾಳಿ ತುಂಬಿಸುತ್ತಿದ್ದಾಗ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಈ ಭಯಾನಕ ದೃಶ್ಯ ವೈರಲ್ ಆಗಿದೆ.  ಈ ಇಬ್ಬರು ಕಾರ್ಮಿಕರು ಜೆಸಿಬಿಯಿಂದ  ಟೈಯರ್​​ ತೆಗೆದು, ಅದಕ್ಕೆ ಗಾಳಿ ತುಂಬುವ ಜತೆ ಅದನ್ನು ಒತ್ತಿ ಚೆಕ್​ ಮಾಡುತ್ತಿದ್ದರು. ಆಗ ಟೈಯರ್ ಸ್ಫೋಟಗೊಂಡು ಇವರಿಬ್ಬರೂ ಗಾಳಿಯಲ್ಲಿ ಹಾರಿ ಬಿದ್ದು ಮೃತಪಟ್ಟಿದ್ದಾರೆ. 

ರಾಯ್ಪುರದ ಸಿಲ್ಟಾರಾ ಕೈಗಾರಿಕಾ ಪ್ರದೇಶದಲ್ಲಿ ಎರಡು ದಿನಗಳ ಹಿಂದೆಯೇ ಘಟನೆ ನಡೆದಿದ್ದು ಈಗ ವಿಡಿಯೋ ವೈರಲ್ ಆಗಿದ್ದಾಗಿ ವರದಿಯಾಗಿದೆ. ಸೋಷಿಯಲ್ ಮೀಡಿಯಾಗಳಲ್ಲಿ ವಿಡಿಯೋ ಸಿಕ್ಕಾಪಟೆ ಹರಿದಾಡುತ್ತಿದೆ.  ಜೆಸಿಬಿ ಟೈಯರ್​​ಗಳು ಸಹಜವಾಗಿಯೇ ದೊಡ್ಡದಾಗಿರುತ್ತವೆ.  ಅದಕ್ಕೆ ಇವರಿಬ್ಬರೂ ಸೇರಿ ಗಾಳಿ ತುಂಬುತ್ತಿದ್ದರು. ಗಾಳಿ ತುಂಬಿದ್ದು ಸಾಕೋ, ಇನ್ನಷ್ಟು ತುಂಬಬೇಕೋ ಎಂದು ನೋಡಲು ಶಕ್ತಿ ಹಾಕಿ ಒತ್ತುತ್ತಿದ್ದರು. ದುರದೃಷ್ಟಕ್ಕೆ ಅದು ಸ್ಫೋಟಗೊಂಡಿದೆ. ಈ ಟೈಯರ್​​ಗೆ ಅಗತ್ಯಕ್ಕಿಂತ ಹೆಚ್ಚು ಗಾಳಿ ತುಂಬಿದ್ದರಿಂದ ಹೀಗಾಯಿತೋ ಅಥವಾ ಟೈಯರ್​​ ಹಾನಿಯಾಗಿತ್ತಾ ಎಂಬುದು ಗೊತ್ತಾಗಿಲ್ಲ. ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು, ತನಿಖೆ ಶುರು ಮಾಡಿದ್ದಾರೆ.

ಇದನ್ನೂ ಓದಿ: BMTC Protest: ಮುಷ್ಕರದಲ್ಲಿ ಭಾಗಿಯಾಗಿದ್ದಕ್ಕೆ ಕೆಲಸದಿಂದ ವಜಾಗೊಂಡಿದ್ದ ಬಿಎಂಟಿಸಿ ಚಾಲಕ ಬೇಸತ್ತು ಆತ್ಮಹತ್ಯೆ

Published On - 5:22 pm, Thu, 5 May 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ