AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವನ್ನು ಬಾಯಿಯಿಂದ ಕಚ್ಚಿ ಕೊಂದ 2 ವರ್ಷದ ಬಾಲಕಿ

2 ವರ್ಷದ ಬಾಲಕಿ ಹಾವನ್ನು ಕಚ್ಚಿ ಕೊಲ್ಲುವ ಮೂಲಕ ತನ್ನ ಧ್ವೇಷವನ್ನು ತೀರಿಸಿಕೊಂಡಿದ್ದಾಳೆ.

ಹಾವನ್ನು ಬಾಯಿಯಿಂದ ಕಚ್ಚಿ ಕೊಂದ 2 ವರ್ಷದ ಬಾಲಕಿ
ಹಾವನ್ನು ಕಚ್ಚಿದ ಬಾಲಕಿ
TV9 Web
| Edited By: |

Updated on:Aug 16, 2022 | 10:00 PM

Share

2 ವರ್ಷದ ಬಾಲಕಿ ಹಾವನ್ನು ಕಚ್ಚಿ ಕೊಲ್ಲುವ ಮೂಲಕ ತನ್ನ ದ್ವೇಷವನ್ನು ತೀರಿಸಿಕೊಂಡಿದ್ದಾಳೆ. ಹೌದು ಟರ್ಕಿಯ ಕಾಂತಾರ್ ಹಳ್ಳಿಯಲ್ಲಿ ಲಿಟಲ್ ಎಸ್​ಇ ಎಂಬ 2 ವರ್ಷದ ಬಾಲಕಿ ಮೆನೆಯ ಹಿಂದಿನ ವಾರಂಡದಲ್ಲಿ ಆಟವಾಡುತ್ತಿದ್ದಳು. ಈ ವೇಳೆ ಅಲ್ಲೇ ಇದ್ದ ಸರಿಸೃಪ ಬಾಲಕಿಯನ್ನು ಕಚ್ಚಿದೆ. ಆಗ ಬಾಲಕಿ ಆ ಹಾವಿನ ಬಾಲವನ್ನು ತಿರುಗಿ ಕಚ್ಚುವ ಮೂಲಕ ಹಾವನ್ನು ಕೊಂದಿದ್ದಾಳೆ. ಈ ಮೂಲಕ ತನ್ನ ಧ್ವೇಷವನ್ನು ತೀರಿಸಿಕೊಂಡಿದ್ದಾಳೆ.

ಬಾಲಕಿ ಹಾವವನ್ನು ಕಚ್ಚಿದ ನಂತರ ಜೋರಾಗಿ ಕಿರುಚಾಡಿದ್ದಾಳೆ. ಕೂಡಲೇ ಅಕ್ಕಪಕ್ಕದ ಮನೆಯವರು ಸೇರಿದ್ದಾರೆ. ಆಗ ಅಕ್ಕಪಕ್ಕದ ಮನೆಯವರು ಬಾಲಕಿಯನ್ನು ನೋಡಿ ಆವಕ್ಕಾಗಿದ್ದಾರೆ. ತುಟಿ ಅಂಚಿನಲ್ಲಿ ಹಾವಿನ ರಕ್ತ ಮತ್ತು ಬಾಯಿಯಲ್ಲಿ ಹಾವಿನ ತುಂಡನ್ನು ಕಂಡು ದಿಗ್ಬ್ರಾಂತರಾಗಿದ್ದಾರೆ.

ನಂತರ ಕೂಡಲೆ ಬಾಲಕಿಯ ತಂದೆ-ತಾಯಿಯನ್ನು ಕರೆದಿದ್ದಾರೆ. ಬಾಲಕಿಯ ಅವಸ್ತೆ ಕಂಡು ತಂದೆ-ತಾಯಿ ಕೂಡ ಆಶ್ಚರ್ಯಗೊಂಡಿದ್ದಾರೆ. ಬಳಿಕ ಕೂಡಲೆ ಬಾಲಕಿಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೇರಿಸಿದ್ದಾರೆ. ಅಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದುಕೊಂಡು, ಬಿಂಗೋಲ್ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಯಲ್ಲಿ ಬಾಲಕಿಯನ್ನು 24 ಗಂಟೆಗಳ ಕಾಲ ನಿಗಾದಲ್ಲಿ ಇರಿಸಲಾಯಿತು ಎಂದು UNILAD ವರದಿ ತಿಳಿಸಿದೆ. ಅದೃಷ್ಟವಶಾತ್ ಬಾಲಕಿಗೆ ಪ್ರಾಣಾಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

Published On - 10:00 pm, Tue, 16 August 22

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ