Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವನ್ನು ಬಾಯಿಯಿಂದ ಕಚ್ಚಿ ಕೊಂದ 2 ವರ್ಷದ ಬಾಲಕಿ

2 ವರ್ಷದ ಬಾಲಕಿ ಹಾವನ್ನು ಕಚ್ಚಿ ಕೊಲ್ಲುವ ಮೂಲಕ ತನ್ನ ಧ್ವೇಷವನ್ನು ತೀರಿಸಿಕೊಂಡಿದ್ದಾಳೆ.

ಹಾವನ್ನು ಬಾಯಿಯಿಂದ ಕಚ್ಚಿ ಕೊಂದ 2 ವರ್ಷದ ಬಾಲಕಿ
ಹಾವನ್ನು ಕಚ್ಚಿದ ಬಾಲಕಿ
Follow us
TV9 Web
| Updated By: ವಿವೇಕ ಬಿರಾದಾರ

Updated on:Aug 16, 2022 | 10:00 PM

2 ವರ್ಷದ ಬಾಲಕಿ ಹಾವನ್ನು ಕಚ್ಚಿ ಕೊಲ್ಲುವ ಮೂಲಕ ತನ್ನ ದ್ವೇಷವನ್ನು ತೀರಿಸಿಕೊಂಡಿದ್ದಾಳೆ. ಹೌದು ಟರ್ಕಿಯ ಕಾಂತಾರ್ ಹಳ್ಳಿಯಲ್ಲಿ ಲಿಟಲ್ ಎಸ್​ಇ ಎಂಬ 2 ವರ್ಷದ ಬಾಲಕಿ ಮೆನೆಯ ಹಿಂದಿನ ವಾರಂಡದಲ್ಲಿ ಆಟವಾಡುತ್ತಿದ್ದಳು. ಈ ವೇಳೆ ಅಲ್ಲೇ ಇದ್ದ ಸರಿಸೃಪ ಬಾಲಕಿಯನ್ನು ಕಚ್ಚಿದೆ. ಆಗ ಬಾಲಕಿ ಆ ಹಾವಿನ ಬಾಲವನ್ನು ತಿರುಗಿ ಕಚ್ಚುವ ಮೂಲಕ ಹಾವನ್ನು ಕೊಂದಿದ್ದಾಳೆ. ಈ ಮೂಲಕ ತನ್ನ ಧ್ವೇಷವನ್ನು ತೀರಿಸಿಕೊಂಡಿದ್ದಾಳೆ.

ಬಾಲಕಿ ಹಾವವನ್ನು ಕಚ್ಚಿದ ನಂತರ ಜೋರಾಗಿ ಕಿರುಚಾಡಿದ್ದಾಳೆ. ಕೂಡಲೇ ಅಕ್ಕಪಕ್ಕದ ಮನೆಯವರು ಸೇರಿದ್ದಾರೆ. ಆಗ ಅಕ್ಕಪಕ್ಕದ ಮನೆಯವರು ಬಾಲಕಿಯನ್ನು ನೋಡಿ ಆವಕ್ಕಾಗಿದ್ದಾರೆ. ತುಟಿ ಅಂಚಿನಲ್ಲಿ ಹಾವಿನ ರಕ್ತ ಮತ್ತು ಬಾಯಿಯಲ್ಲಿ ಹಾವಿನ ತುಂಡನ್ನು ಕಂಡು ದಿಗ್ಬ್ರಾಂತರಾಗಿದ್ದಾರೆ.

ನಂತರ ಕೂಡಲೆ ಬಾಲಕಿಯ ತಂದೆ-ತಾಯಿಯನ್ನು ಕರೆದಿದ್ದಾರೆ. ಬಾಲಕಿಯ ಅವಸ್ತೆ ಕಂಡು ತಂದೆ-ತಾಯಿ ಕೂಡ ಆಶ್ಚರ್ಯಗೊಂಡಿದ್ದಾರೆ. ಬಳಿಕ ಕೂಡಲೆ ಬಾಲಕಿಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೇರಿಸಿದ್ದಾರೆ. ಅಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದುಕೊಂಡು, ಬಿಂಗೋಲ್ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಯಲ್ಲಿ ಬಾಲಕಿಯನ್ನು 24 ಗಂಟೆಗಳ ಕಾಲ ನಿಗಾದಲ್ಲಿ ಇರಿಸಲಾಯಿತು ಎಂದು UNILAD ವರದಿ ತಿಳಿಸಿದೆ. ಅದೃಷ್ಟವಶಾತ್ ಬಾಲಕಿಗೆ ಪ್ರಾಣಾಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

Published On - 10:00 pm, Tue, 16 August 22

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ