AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಬಾರಿ ವಿಮಾನದ ಕಾಕ್ಪಿಟ್​ ಪ್ರವೇಶಿಸಿ ಅಚ್ಚರಿಗೊಂಡ 2 ವರ್ಷದ ಮಗು: ವಿಡಿಯೋ ವೈರಲ್​

ಮೊದಲ ಬಾರಿಗೆ ಕಾಕ್​ಪಿಟ್​ಗೆ ಪ್ರವೇಶಿಸಿದ ಮಗು ಅಲ್ಲಿಯ ಉಪಕರಣಗಳನ್ನು ನೋಡಿ ವಾವ್​ ಎಂದು ಉದ್ಘರಿಸಿದೆ.  ಇನ್ಸ್ಟಾಗ್ರಾಮ್​ನಲ್ಲಿ ಗುಡ್​ ನ್ಯೂಸ್​ ಮೂವ್​ಮೆಂಟ್​ ವಿಡಿಯೋವನ್ನು ಹಂಚಿಕೊಂಡಿದೆ.

ಮೊದಲ ಬಾರಿ ವಿಮಾನದ ಕಾಕ್ಪಿಟ್​ ಪ್ರವೇಶಿಸಿ ಅಚ್ಚರಿಗೊಂಡ 2 ವರ್ಷದ ಮಗು: ವಿಡಿಯೋ ವೈರಲ್​
TV9 Web
| Edited By: |

Updated on: Feb 22, 2022 | 9:37 AM

Share

ಚಿಕ್ಕ ಮಕ್ಕಳ ಆಸೆಗಳೇ ಹಾಗೆ. ಹೊಸ ವಿಚಾರ, ಹೊಸ ದೃಶ್ಯ ಮೂಡಿದಾಗ ಅವರಲ್ಲಿ ಕುತೂಹಲ ಗರಿದೆರುವುದು ಸಾಮಾನ್ಯ. ಇಲ್ಲೊಂದು ಪುಟ್ಟ ಮಗು ವಿಮಾನ (Flight) ನಿಯಂತ್ರಣ ಕೊಠಡಿ ಕಾಕ್​ಪಿಟ್​ಗೆ(Cockpit) ಹೋಗುವ ಆಸೆ ಹೊಂದಿತ್ತು. ವಿಮಾನ ಹೇಗೆ ಕಾರ್ಯನಿರ್ವಹಿಸುತ್ತದೆ ಎನ್ನುವುದನ್ನು ತಿಳಿದುಕೊಳ್ಳುವ ಆಸೆ ಹೊಂದಿದ್ದ 2 ವರ್ಷದ ಮಗುವನ್ನು ವಿಮಾನದ ಕಾಕ್​ಪಿಟ್​ಗೆ ಕರೆದೊಯ್ದು ತೋರಿಸಲಾಗಿದೆ. ಸದ್ಯ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral)​ ಆಗಿದೆ.

ಮೊದಲ ಬಾರಿಗೆ ಕಾಕ್​ಪಿಟ್​ಗೆ ಪ್ರವೇಶಿಸಿದ ಮಗು ಅಲ್ಲಿಯ ಉಪಕರಣಗಳನ್ನು ನೋಡಿ ವಾವ್​ ಎಂದು ಉದ್ಘರಿಸಿದೆ.  ಇನ್ಸ್ಟಾಗ್ರಾಮ್​ನಲ್ಲಿ ಗುಡ್​ ನ್ಯೂಸ್​ ಮೂವ್​ಮೆಂಟ್​ ವಿಡಿಯೋವನ್ನು ಹಂಚಿಕೊಂಡಿದೆ. ವಿಡಿಯೋದಲ್ಲಿ ಮೊದಲು ಮಗು ಕಾಖ್​ಪಿಟ್​ನಿಳಗೆ ಪ್ರವೇಶಿಸುವುದನ್ನು ಕಾಣಬಹುದು. ನಂತರ ಅಲ್ಲಿದ್ದ ಪೀಲಟ್​ ಮಗುವನ್ನು ಎತ್ತು ಸೀಟ್​ ಮೇಲೆ ಕೂರಿಸುತ್ತಾರೆ. ಅಲ್ಲಿರುವ ಉಪಕರಣಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎನ್ನುವುದನ್ನು ವಿವರಿಸುತ್ತಾರೆ. ಅದನ್ನು ಕೇಳಿ ಮಗು ಅಚ್ಚರಿಯಿಂದ ಕಣ್ಣರಳಿಸಿದೆ. ಇದರ ವಿಡಿಯೋ ನೋಡಿ ನೆ್ಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಭವಿಷ್ಯದ ಪೈಲೆಟ್​ಅನ್ನು ಕಾಣುತ್ತಿದ್ದೇನೆ. ಎಂದು ಕ್ಯಾಪ್ಷನ್​ ನೀಡುವ ಮೂಲಕ ಗುಡ್​ ನ್ಯೂಸ್​​ ಮೂವ್​ಮೆಂಟ್​ ವಿಡಿಯೋ ಹಂಚಿಕೊಂಡಿದೆ.  ಸದ್ಯ ವಿಡಿಯೋ ಒಂದು ಲಕ್ಷಕ್ಕೂ ಹೆಚ್ಚು ಲೈಕ್ಸ್​ ಗಳಿಸಿದೆ. ವಿಡಿಯೋ ನೋಡಿ ನೆಟ್ಟಿಗರು ಮಗುವಿನ ಆಸಕ್ತಿ ನಿಜಕ್ಕೂ ಮೆಚ್ಚುವಂತದ್ದು ಎಂದು ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:

Hijab Row: ಹಿಜಾಬ್ ತೆಗೆದು ಬನ್ನಿ; ಹಣ ಡ್ರಾ ಮಾಡಲು ಬಂದ ಮುಸ್ಲಿಂ ಮಹಿಳೆಯನ್ನು ತಡೆದ ಬ್ಯಾಂಕ್ ಸಿಬ್ಬಂದಿ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ