AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಬಾರಿ ವಿಮಾನದ ಕಾಕ್ಪಿಟ್​ ಪ್ರವೇಶಿಸಿ ಅಚ್ಚರಿಗೊಂಡ 2 ವರ್ಷದ ಮಗು: ವಿಡಿಯೋ ವೈರಲ್​

ಮೊದಲ ಬಾರಿಗೆ ಕಾಕ್​ಪಿಟ್​ಗೆ ಪ್ರವೇಶಿಸಿದ ಮಗು ಅಲ್ಲಿಯ ಉಪಕರಣಗಳನ್ನು ನೋಡಿ ವಾವ್​ ಎಂದು ಉದ್ಘರಿಸಿದೆ.  ಇನ್ಸ್ಟಾಗ್ರಾಮ್​ನಲ್ಲಿ ಗುಡ್​ ನ್ಯೂಸ್​ ಮೂವ್​ಮೆಂಟ್​ ವಿಡಿಯೋವನ್ನು ಹಂಚಿಕೊಂಡಿದೆ.

ಮೊದಲ ಬಾರಿ ವಿಮಾನದ ಕಾಕ್ಪಿಟ್​ ಪ್ರವೇಶಿಸಿ ಅಚ್ಚರಿಗೊಂಡ 2 ವರ್ಷದ ಮಗು: ವಿಡಿಯೋ ವೈರಲ್​
Follow us
TV9 Web
| Updated By: Pavitra Bhat Jigalemane

Updated on: Feb 22, 2022 | 9:37 AM

ಚಿಕ್ಕ ಮಕ್ಕಳ ಆಸೆಗಳೇ ಹಾಗೆ. ಹೊಸ ವಿಚಾರ, ಹೊಸ ದೃಶ್ಯ ಮೂಡಿದಾಗ ಅವರಲ್ಲಿ ಕುತೂಹಲ ಗರಿದೆರುವುದು ಸಾಮಾನ್ಯ. ಇಲ್ಲೊಂದು ಪುಟ್ಟ ಮಗು ವಿಮಾನ (Flight) ನಿಯಂತ್ರಣ ಕೊಠಡಿ ಕಾಕ್​ಪಿಟ್​ಗೆ(Cockpit) ಹೋಗುವ ಆಸೆ ಹೊಂದಿತ್ತು. ವಿಮಾನ ಹೇಗೆ ಕಾರ್ಯನಿರ್ವಹಿಸುತ್ತದೆ ಎನ್ನುವುದನ್ನು ತಿಳಿದುಕೊಳ್ಳುವ ಆಸೆ ಹೊಂದಿದ್ದ 2 ವರ್ಷದ ಮಗುವನ್ನು ವಿಮಾನದ ಕಾಕ್​ಪಿಟ್​ಗೆ ಕರೆದೊಯ್ದು ತೋರಿಸಲಾಗಿದೆ. ಸದ್ಯ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral)​ ಆಗಿದೆ.

ಮೊದಲ ಬಾರಿಗೆ ಕಾಕ್​ಪಿಟ್​ಗೆ ಪ್ರವೇಶಿಸಿದ ಮಗು ಅಲ್ಲಿಯ ಉಪಕರಣಗಳನ್ನು ನೋಡಿ ವಾವ್​ ಎಂದು ಉದ್ಘರಿಸಿದೆ.  ಇನ್ಸ್ಟಾಗ್ರಾಮ್​ನಲ್ಲಿ ಗುಡ್​ ನ್ಯೂಸ್​ ಮೂವ್​ಮೆಂಟ್​ ವಿಡಿಯೋವನ್ನು ಹಂಚಿಕೊಂಡಿದೆ. ವಿಡಿಯೋದಲ್ಲಿ ಮೊದಲು ಮಗು ಕಾಖ್​ಪಿಟ್​ನಿಳಗೆ ಪ್ರವೇಶಿಸುವುದನ್ನು ಕಾಣಬಹುದು. ನಂತರ ಅಲ್ಲಿದ್ದ ಪೀಲಟ್​ ಮಗುವನ್ನು ಎತ್ತು ಸೀಟ್​ ಮೇಲೆ ಕೂರಿಸುತ್ತಾರೆ. ಅಲ್ಲಿರುವ ಉಪಕರಣಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎನ್ನುವುದನ್ನು ವಿವರಿಸುತ್ತಾರೆ. ಅದನ್ನು ಕೇಳಿ ಮಗು ಅಚ್ಚರಿಯಿಂದ ಕಣ್ಣರಳಿಸಿದೆ. ಇದರ ವಿಡಿಯೋ ನೋಡಿ ನೆ್ಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಭವಿಷ್ಯದ ಪೈಲೆಟ್​ಅನ್ನು ಕಾಣುತ್ತಿದ್ದೇನೆ. ಎಂದು ಕ್ಯಾಪ್ಷನ್​ ನೀಡುವ ಮೂಲಕ ಗುಡ್​ ನ್ಯೂಸ್​​ ಮೂವ್​ಮೆಂಟ್​ ವಿಡಿಯೋ ಹಂಚಿಕೊಂಡಿದೆ.  ಸದ್ಯ ವಿಡಿಯೋ ಒಂದು ಲಕ್ಷಕ್ಕೂ ಹೆಚ್ಚು ಲೈಕ್ಸ್​ ಗಳಿಸಿದೆ. ವಿಡಿಯೋ ನೋಡಿ ನೆಟ್ಟಿಗರು ಮಗುವಿನ ಆಸಕ್ತಿ ನಿಜಕ್ಕೂ ಮೆಚ್ಚುವಂತದ್ದು ಎಂದು ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:

Hijab Row: ಹಿಜಾಬ್ ತೆಗೆದು ಬನ್ನಿ; ಹಣ ಡ್ರಾ ಮಾಡಲು ಬಂದ ಮುಸ್ಲಿಂ ಮಹಿಳೆಯನ್ನು ತಡೆದ ಬ್ಯಾಂಕ್ ಸಿಬ್ಬಂದಿ

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ