20 ಪ್ರಿಯಕರರಿಂದ 20 ಐಫೋನ್​​​ ಗಿಫ್ಟ್​​​​​, ಕೊನೆಗೆ ಎಲ್ಲ ಫೋನ್​​ ಮಾರಿ ಹೊಸ ಮನೆ ಖರೀದಿಸಿದ ಯುವತಿ

ಬಡ ಕುಟುಂಬದಿಂದ ಬಂದ ಈಕೆ ಸ್ವಂತ ಮನೆ ಖರೀದಿಸಲು 20 ಯುವಕರನ್ನು ತನ್ನ ಪ್ರೇಮದ ಬಲೆಗೆ ಬೀಳಿಸಿ ಅವರಿಂದ ದುಬಾರಿ ಬೆಲೆಯ ಐಫೋನ್​​ಗಳನ್ನು ಗಿಫ್ಟ್​​ ಆಗಿ ಪಡೆದುಕೊಂಡಿದ್ದಾಳೆ. ಬಳಿಕ ಎಲ್ಲ ಫೋನ್​​ಗಳನ್ನು 14 ಲಕ್ಷಕ್ಕೂ ಅಧಿಕ ಬೆಲೆಗೆ ಮಾರಿ ಡೌನ್​​ ಪೇಮೆಂಟ್​​ನಲ್ಲಿ ಹೊಸ ಮನೆ ಖರೀದಿಸಿದ್ದಾಳೆ.

20 ಪ್ರಿಯಕರರಿಂದ 20 ಐಫೋನ್​​​ ಗಿಫ್ಟ್​​​​​, ಕೊನೆಗೆ ಎಲ್ಲ ಫೋನ್​​ ಮಾರಿ ಹೊಸ ಮನೆ ಖರೀದಿಸಿದ ಯುವತಿ
20 boyfriends and 20 iPhones
Follow us
|

Updated on: Jul 09, 2024 | 1:13 PM

ಯುವತಿಯೊಬ್ಬಳು ಸಿಟಿಯಲ್ಲಿ ಹೊಸ ಮನೆ ಖರೀದಿಸಲು 20 ಯುವಕರ ಜೊತೆಗೆ ಪ್ರೇಮದ ನಾಟಕವಾಡಿದ್ದಾಳೆ. 20 ಯುವಕರನ್ನು ತನ್ನ ಬಲೆಗೆ ಬೀಳಿಸಿ ಅವರಿಂದ ದುಬಾರಿ ಬೆಲೆಯ ಐಫೋನ್​​ಗಳನ್ನು ಗಿಫ್ಟ್​​ ಆಗಿ ಪಡೆದುಕೊಂಡಿದ್ದಾಳೆ. ಬಳಿಕ ಅವರೊಂದಿಗೆ ಬ್ರೇಕ್​ ಅಪ್​ ಮಾಡಿಕೊಂಡು ಲಕ್ಷ ಲಕ್ಷ ಬೆಲೆ ಬಾಳುವ ಬರೋಬ್ಬರಿ 20 ಐಫೋನ್​​​ಗಳನ್ನು ಮಾರಿ ಹೊಸ ಮನೆ ಖರೀದಿಸಿದ್ದಾಳೆ. ಈ ಘಟನೆ ಚೀನಾದಲ್ಲಿ ನಡೆದಿದೆ.

ಚೀನಾದ ಮೂಲದ ಈ ಯುವತಿಯ ಹೆಸರು Xiaoli. ಸದ್ಯ ಈಕೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಪೋಸ್ಟ್​​ಗಳು ಹರಿದಾಡುತ್ತಿದೆ. ವಾಸ್ತವವಾಗಿ ಈ ಘಟನೆ 2016ರಲ್ಲಿ ನಡೆದಿದೆ. @tech_grammm ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಈಕೆಯ ಕುರಿತು ಹಾಕಲಾದ ಫೋಸ್ಟ್​ ಒಂದು ಸದ್ಯ ಎಲ್ಲೆಡೆ ವೈರಲ್​​ ಆಗಿದೆ. ಮೇ 06ರಂದು ಹಂಚಿಕೊಂಡಿರುವ ಈ ಪೋಸ್ಟ್​ ಇಲ್ಲಿಯವರೆಗೆ 187,016 ಲೈಕ್ಸ್​ಗಳನ್ನು ಪಡೆದುಕೊಂಡಿದೆ.

ವೈರಲ್​​ ಫೋಸ್ಟ್​​ ಇಲ್ಲಿದೆ ನೋಡಿ:

View this post on Instagram

A post shared by Tech Grammm (@tech_grammm)

ಇದನ್ನೂ ಓದಿ: 8,000 ಕಿಮೀ ದೂರದಿಂದ ರೋಗಿಗೆ ರೋಬೋಟಿಕ್ ಸರ್ಜರಿ ಮಾಡಿದ ವೈದ್ಯರು

ಬಡ ಕುಟುಂಬದಿಂದ ಬಂದ ಈಕೆ ಸ್ವಂತ ಮನೆ ಖರೀದಿಸಲು ಈ ರೀತಿ ಪ್ಲ್ಯಾನ್​ ಮಾಡಿದ್ದಾಳೆ ಎಂದು ತಿಳಿದುಬಂದಿದೆ. ತನ್ನ ಎಲ್ಲ ಐಫೋನ್​​ಗಳನ್ನು ಭಾರತದ ಕರೆನ್ಸಿಯ ಅಂದಾಜಿನ ಪ್ರಕಾರ 14 ಲಕ್ಷಕ್ಕೂ ಅಧಿಕ ಬೆಲೆಗೆ ಮಾರಿ ಡೌನ್​​ ಪೇಮೆಂಟ್​​ನಲ್ಲಿ ಹೊಸ ಮನೆ ಖರೀದಿಸಿದ್ದಾಳೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಚಡ್ಡಿ ಗ್ಯಾಂಗ್ ಪ್ರತ್ಯಕ್ಷ; ಹಾಸನ ಜಿಲ್ಲೆಯ ನಿವಾಸಿಗಳಲ್ಲಿ ಹೆಚ್ಚಿದ ಆತಂಕ
ಚಡ್ಡಿ ಗ್ಯಾಂಗ್ ಪ್ರತ್ಯಕ್ಷ; ಹಾಸನ ಜಿಲ್ಲೆಯ ನಿವಾಸಿಗಳಲ್ಲಿ ಹೆಚ್ಚಿದ ಆತಂಕ
ರೀಲ್ಸ್​​ ಗೀಳು, ಡೇಂಜರ್ ಸ್ಟಂಟ್.. ಹಯಾತ್‌ನಗರದಲ್ಲಿ ಕಣ್ಣೆದುರೇ ಸತ್ತುಹೋದ
ರೀಲ್ಸ್​​ ಗೀಳು, ಡೇಂಜರ್ ಸ್ಟಂಟ್.. ಹಯಾತ್‌ನಗರದಲ್ಲಿ ಕಣ್ಣೆದುರೇ ಸತ್ತುಹೋದ
ಬಸನಗೌಡ ಯತ್ನಾಳ್ ಮಾತಿಗೆ ಅಸಂಬದ್ಧ ಉತ್ತರ ನೀಡಿದ ಸಚಿವ ಬೈರತಿ ಸುರೇಶ್
ಬಸನಗೌಡ ಯತ್ನಾಳ್ ಮಾತಿಗೆ ಅಸಂಬದ್ಧ ಉತ್ತರ ನೀಡಿದ ಸಚಿವ ಬೈರತಿ ಸುರೇಶ್
ವಿಜಯಲಕ್ಷ್ಮೀ ಜೊತೆಗೆ ಬಂದು ಡಿಕೆಶಿನ ಮೀಟ್ ಮಾಡಿದ್ದೇಕೆ ಜೋಗಿ ಪ್ರೇಮ್?
ವಿಜಯಲಕ್ಷ್ಮೀ ಜೊತೆಗೆ ಬಂದು ಡಿಕೆಶಿನ ಮೀಟ್ ಮಾಡಿದ್ದೇಕೆ ಜೋಗಿ ಪ್ರೇಮ್?
ಶಿರೂರು ದುರಂತ: ರಕ್ಷಣಾ ತಂಡಗಳಿಂದ ತಾರತಮ್ಯ ಆಗೋದು ಸಾಧ್ಯವೇ ಇಲ್ಲ
ಶಿರೂರು ದುರಂತ: ರಕ್ಷಣಾ ತಂಡಗಳಿಂದ ತಾರತಮ್ಯ ಆಗೋದು ಸಾಧ್ಯವೇ ಇಲ್ಲ
ವಿಡಿಯೋ: ವಿಜಯಲಕ್ಷ್ಮಿ ದರ್ಶನ್ ಭೇಟಿಯ ಬಗ್ಗೆ ಡಿಕೆ ಶಿವಕುಮಾರ್ ಮಾತು
ವಿಡಿಯೋ: ವಿಜಯಲಕ್ಷ್ಮಿ ದರ್ಶನ್ ಭೇಟಿಯ ಬಗ್ಗೆ ಡಿಕೆ ಶಿವಕುಮಾರ್ ಮಾತು
ಮುಡಾ ಹಗರಣ ಚರ್ಚೆಗೆ ಅವಕಾಶ ಸಿಗದ್ದಕ್ಕೆ ಸಿಟ್ಟಿಗೆದ್ದ ಬಿಜೆಪಿ ಶಾಸಕರು
ಮುಡಾ ಹಗರಣ ಚರ್ಚೆಗೆ ಅವಕಾಶ ಸಿಗದ್ದಕ್ಕೆ ಸಿಟ್ಟಿಗೆದ್ದ ಬಿಜೆಪಿ ಶಾಸಕರು
ಶಿರೂರು ಗುಡ್ಡ ಕುಸಿತ; ಉಳುವೆರೆ ಗ್ರಾಮದಲ್ಲಿ ದಿಕ್ಕಾಪಾಲಾಗಿ ಓಡಿದ ಜನ
ಶಿರೂರು ಗುಡ್ಡ ಕುಸಿತ; ಉಳುವೆರೆ ಗ್ರಾಮದಲ್ಲಿ ದಿಕ್ಕಾಪಾಲಾಗಿ ಓಡಿದ ಜನ
ನಗುವನ ತೋಟದ ತಡೆಗೋಡೆ ಕುಸಿತಕ್ಕೆ ಕಾರಣರಾದ ಅಧಿಕಾರಿಗಳಿಗೆ ಶಿಕ್ಷೆಯಾಗಬಾರದೇ?
ನಗುವನ ತೋಟದ ತಡೆಗೋಡೆ ಕುಸಿತಕ್ಕೆ ಕಾರಣರಾದ ಅಧಿಕಾರಿಗಳಿಗೆ ಶಿಕ್ಷೆಯಾಗಬಾರದೇ?
ಉಪ ಮುಖ್ಯಮಂತ್ರಿ ಶಿವಕುಮಾರ್ ಮನೆಗೆ ಬಂದ ಚಿತ್ರನಟ ದರ್ಶನ್ ಪತ್ನಿ, ಸಹೋದರ
ಉಪ ಮುಖ್ಯಮಂತ್ರಿ ಶಿವಕುಮಾರ್ ಮನೆಗೆ ಬಂದ ಚಿತ್ರನಟ ದರ್ಶನ್ ಪತ್ನಿ, ಸಹೋದರ