AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ಪ್ರಿಯಕರರಿಂದ 20 ಐಫೋನ್​​​ ಗಿಫ್ಟ್​​​​​, ಕೊನೆಗೆ ಎಲ್ಲ ಫೋನ್​​ ಮಾರಿ ಹೊಸ ಮನೆ ಖರೀದಿಸಿದ ಯುವತಿ

ಬಡ ಕುಟುಂಬದಿಂದ ಬಂದ ಈಕೆ ಸ್ವಂತ ಮನೆ ಖರೀದಿಸಲು 20 ಯುವಕರನ್ನು ತನ್ನ ಪ್ರೇಮದ ಬಲೆಗೆ ಬೀಳಿಸಿ ಅವರಿಂದ ದುಬಾರಿ ಬೆಲೆಯ ಐಫೋನ್​​ಗಳನ್ನು ಗಿಫ್ಟ್​​ ಆಗಿ ಪಡೆದುಕೊಂಡಿದ್ದಾಳೆ. ಬಳಿಕ ಎಲ್ಲ ಫೋನ್​​ಗಳನ್ನು 14 ಲಕ್ಷಕ್ಕೂ ಅಧಿಕ ಬೆಲೆಗೆ ಮಾರಿ ಡೌನ್​​ ಪೇಮೆಂಟ್​​ನಲ್ಲಿ ಹೊಸ ಮನೆ ಖರೀದಿಸಿದ್ದಾಳೆ.

20 ಪ್ರಿಯಕರರಿಂದ 20 ಐಫೋನ್​​​ ಗಿಫ್ಟ್​​​​​, ಕೊನೆಗೆ ಎಲ್ಲ ಫೋನ್​​ ಮಾರಿ ಹೊಸ ಮನೆ ಖರೀದಿಸಿದ ಯುವತಿ
20 boyfriends and 20 iPhones
ಅಕ್ಷತಾ ವರ್ಕಾಡಿ
|

Updated on: Jul 09, 2024 | 1:13 PM

Share

ಯುವತಿಯೊಬ್ಬಳು ಸಿಟಿಯಲ್ಲಿ ಹೊಸ ಮನೆ ಖರೀದಿಸಲು 20 ಯುವಕರ ಜೊತೆಗೆ ಪ್ರೇಮದ ನಾಟಕವಾಡಿದ್ದಾಳೆ. 20 ಯುವಕರನ್ನು ತನ್ನ ಬಲೆಗೆ ಬೀಳಿಸಿ ಅವರಿಂದ ದುಬಾರಿ ಬೆಲೆಯ ಐಫೋನ್​​ಗಳನ್ನು ಗಿಫ್ಟ್​​ ಆಗಿ ಪಡೆದುಕೊಂಡಿದ್ದಾಳೆ. ಬಳಿಕ ಅವರೊಂದಿಗೆ ಬ್ರೇಕ್​ ಅಪ್​ ಮಾಡಿಕೊಂಡು ಲಕ್ಷ ಲಕ್ಷ ಬೆಲೆ ಬಾಳುವ ಬರೋಬ್ಬರಿ 20 ಐಫೋನ್​​​ಗಳನ್ನು ಮಾರಿ ಹೊಸ ಮನೆ ಖರೀದಿಸಿದ್ದಾಳೆ. ಈ ಘಟನೆ ಚೀನಾದಲ್ಲಿ ನಡೆದಿದೆ.

ಚೀನಾದ ಮೂಲದ ಈ ಯುವತಿಯ ಹೆಸರು Xiaoli. ಸದ್ಯ ಈಕೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಪೋಸ್ಟ್​​ಗಳು ಹರಿದಾಡುತ್ತಿದೆ. ವಾಸ್ತವವಾಗಿ ಈ ಘಟನೆ 2016ರಲ್ಲಿ ನಡೆದಿದೆ. @tech_grammm ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಈಕೆಯ ಕುರಿತು ಹಾಕಲಾದ ಫೋಸ್ಟ್​ ಒಂದು ಸದ್ಯ ಎಲ್ಲೆಡೆ ವೈರಲ್​​ ಆಗಿದೆ. ಮೇ 06ರಂದು ಹಂಚಿಕೊಂಡಿರುವ ಈ ಪೋಸ್ಟ್​ ಇಲ್ಲಿಯವರೆಗೆ 187,016 ಲೈಕ್ಸ್​ಗಳನ್ನು ಪಡೆದುಕೊಂಡಿದೆ.

ವೈರಲ್​​ ಫೋಸ್ಟ್​​ ಇಲ್ಲಿದೆ ನೋಡಿ:

View this post on Instagram

A post shared by Tech Grammm (@tech_grammm)

ಇದನ್ನೂ ಓದಿ: 8,000 ಕಿಮೀ ದೂರದಿಂದ ರೋಗಿಗೆ ರೋಬೋಟಿಕ್ ಸರ್ಜರಿ ಮಾಡಿದ ವೈದ್ಯರು

ಬಡ ಕುಟುಂಬದಿಂದ ಬಂದ ಈಕೆ ಸ್ವಂತ ಮನೆ ಖರೀದಿಸಲು ಈ ರೀತಿ ಪ್ಲ್ಯಾನ್​ ಮಾಡಿದ್ದಾಳೆ ಎಂದು ತಿಳಿದುಬಂದಿದೆ. ತನ್ನ ಎಲ್ಲ ಐಫೋನ್​​ಗಳನ್ನು ಭಾರತದ ಕರೆನ್ಸಿಯ ಅಂದಾಜಿನ ಪ್ರಕಾರ 14 ಲಕ್ಷಕ್ಕೂ ಅಧಿಕ ಬೆಲೆಗೆ ಮಾರಿ ಡೌನ್​​ ಪೇಮೆಂಟ್​​ನಲ್ಲಿ ಹೊಸ ಮನೆ ಖರೀದಿಸಿದ್ದಾಳೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ